Headlines

ವಿಜಯಪುರ: ಅನ್ನದಾತರ ಪಾಲಿಗೆ ಕಂಟಕವಾದ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ; ಏಕೆ?

ವಿಜಯಪುರ, ಏಪ್ರಿಲ್​ 05: ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಅನ್ನದಾತರ (Farmers) ಪಾಲಿಕೆ ಕಂಟಕವಾಗಿದೆ. ಎನ್​ಟಿ ಪಿಸಿ (NTPC) ಕಾರಣದಿಂದ ರೈತರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಾವರದ ಸುತ್ತಮುತ್ತಲದ ಕೊಳವೆ ಬಾವಿಗಳನ್ನು ನಂಬಿ ಕೃಷಿ ಮಾಡುತ್ತಿದ್ದವರಿಗೆ ಬರೆ ಬಿದ್ದಂತಾಗಿದೆ. ಸಮಸ್ಯೆಗಳ ಬಗ್ಗೆ ಎನ್​​ಟಿಪಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರ ಪಾಲಿನ ಜೀವ ಜಲ ವಿಷವಾಗುತ್ತಿದೆ. ಎಸ್​ಟಿಪಿಸಿ ನಿರ್ಮಾಣಕ್ಕೆ ಮೊದಲಿನಿಂದಲೂ ವಿರೋಧ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಬಳಿ ಉಷ್ಣ ವಿದ್ಯುತ್ ಸ್ಥಾವರಕ್ಕೆ 2012…

Read More

ನಂಜನಗೂಡು ಬಳಿ ಕೆಎಸ್​​ಆರ್​ಟಿಸಿ ಬಸ್ ಬೆಂಕಿಗಾಹುತಿ​​: ಪ್ರಯಾಣಿಕರು ಪಾರಾಗಿದ್ದೇ ರೋಚಕ

ಮೈಸೂರು, ಡಿಸೆಂಬರ್​ 19: ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ಮೈಸೂರಿನ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್​​ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವ್​​ ಆಗಿದ್ದಾರೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್​​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿದ್ದು, ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್ ಬಳಿ ಬಸ್​ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ, ಬೆಂಕಿಗೆ ಬಸ್​​ ಆಹುತಿಯಾಗಿದೆ. ಈ…

Read More

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ! – Kannada News | Security Breach: Explosives Found on PM Modi’s Route Near Art of Living in Bengaluru

ರಾಮನಗರ, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು (Explosive) ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಗೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಫೋಟೋ ಟಿವಿ9ಗೆ ಲಭ್ಯವಾಗಿದೆ. ಮುಖ್ಯಾಂಶಗಳು ಮೋದಿ ಬರುವ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ ಪತ್ತೆಯಾಗಿ ಆತಂಕ.  ಪೊಲೀಸ್ ಪೇದೆಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ; ಬಾಂಬ್ ಸ್ಕ್ವಾಡ್‌ನಿಂದ ತೀವ್ರ ತಪಾಸಣೆ….

Read More

ಥ್ಯಾಂಕ್ ಯು ಮಳೆರಾಯ: ನಿನ್ನ ಕೃಪೆಯಿಂದ ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಉತ್ತಮ

ಬೆಂಗಳೂರು, ಮಾ.19: ಕರ್ನಾಟಕದ ರಾಜಧಾನಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ಇಂದು ‘ಉತ್ತಮ’ (Good) ಹಾಗೂ ‘ತೃಪ್ತಿದಾಯಕ’ (Satisfactory) ಮಟ್ಟದಲ್ಲಿದೆ. ಸತತವಾಗಿ ಸುರಿಯುತ್ತಿರುವ ಬೇಸಿಗೆ ಮಳೆಯು ಧೂಳಿನ ಕಣಗಳನ್ನು ಕಡಿಮೆ ಮಾಡಿದ್ದು, ಜನರಿಗೆ ನಿರಾಳ ತಂದಿದೆ. ಬೆಂಗಳೂರಿನ ಗಾಂಧಿ ಬಜಾರ್ ಮತ್ತು ಬೊಮ್ಮನಹಳ್ಳಿ ಭಾಗದಲ್ಲಿ AQI ಪ್ರಮಾಣ 40ರ ಆಸುಪಾಸಿನಲ್ಲಿದ್ದು, ಅತ್ಯುತ್ತಮ ಹಂತದಲ್ಲಿದೆ. ಮಳೆಯಿಂದಾಗಿ ವಾತಾವರಣವು ತಿಳಿಯಾಗಿದೆ. ಇಂದಿನ ವಾಯು ಗುಣಮಟ್ಟವು ಎಲ್ಲಾ ವಯಸ್ಸಿನವರಿಗೂ ಸುರಕ್ಷಿತವಾಗಿದೆ. ದೈಹಿಕ ವ್ಯಾಯಾಮ ಮತ್ತು ಹೊರಾಂಗಣ ಚಟುವಟಿಕೆಗಳಿಗೆ ಇದು…

Read More

ಬಾಂಗ್ಲಾದೇಶದಲ್ಲಿ ಬಿಎನ್​ಪಿಗೆ ಭರ್ಜರಿ ಜಯ, 35 ವರ್ಷಗಳ ಬಳಿಕ ಪುರುಷರಿಗೆ ಪ್ರಧಾನಿ ಗಾದಿ, ತಾರಿಕ್ ರೆಹಮಾನ್​​ಗೆ ಮೋದಿ ಶುಭಾಶಯ – Kannada News | Bangladesh Election Results: BNP Sweeps to Power, Tarique Rahman Set to Lead. Modi Congratulates

ಢಾಕಾ, ಫೆಬ್ರವರಿ 13: ಬಾಂಗ್ಲಾದೇಶ(Bangladesh) ಸಾರ್ವತ್ರಿಕ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ಅವರ ಪಕ್ಷವಾದ ಬಿಎನ್‌ಪಿ ಭರ್ಜರಿ ಜಯ ಸಾಧಿಸಿದೆ. ಬಿಎನ್‌ಪಿ ಗೆಲುವಿನ ಬಗ್ಗೆ ಪ್ರಧಾನಿ ಮೋದಿ ಭಾರತದಿಂದ ತಾರಿಕ್ ರೆಹಮಾನ್‌ಗೆ ಸಂದೇಶ ಕಳುಹಿಸಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದ ಬಿಎನ್‌ಪಿ ಮುಖ್ಯಸ್ಥ ತಾರಿಕ್ ರೆಹಮಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು ಮತ್ತು ಭಾರತ ಯಾವಾಗಲೂ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದರು. ತಾರಿಕ್ ರೆಹಮಾನ್ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಪುತ್ರರಾಗಿದ್ದು, ಬಾಂಗ್ಲಾದೇಶದ ಮುಂದಿನ…

Read More

ದಿಲೀಪ್ ರಾಜ್ ಸಾವಿಗೆ ಕಾರಣವೇನು: ಹೃದ್ರೋಗ ತಜ್ಞ ಮಂಜುನಾಥ್ ವಿಶ್ಲೇಷಣೆ – Kannada News | Heart specialist Dr Manjunath talks about Dileep Raj’s death

ನಟ ದಿಲೀಪ್ ರಾಜ್ (Dileep Raj) ನಿಧನ ಹೊಂದಿ ಕೆಲ ದಿನಗಳಷ್ಟೆ ಕಳೆದಿದೆ. ದಿಲೀಪ್ ರಾಜ್ ಇನ್ನಿಲ್ಲವಾದ ದಿನ ಅವರ ಅಭಿಮಾನಿಗಳು, ಸ್ನೇಹಿತರು, ಕುಟುಂಬ ಸದಸ್ಯರು ತೀವ್ರ ದುಖಃ ವ್ಯಕ್ತಪಡಿಸಿದ್ದರು. ಆದರೆ ಇದೀಗ ದಿಲೀಪ್ ರಾಜ್ ಅವರ ಸಾವಿನ ಬಗ್ಗೆ ಚರ್ಚೆಗಳು ಶುರುವಾಗಿವೆ. ಅವರ ಬಹುತೇಕ ಗೆಳೆಯರು ಹೇಳಿರುವಂತೆ ದಿಲೀಪ್ ರಾಜ್ ಅವರಿಗೆ ಯಾವುದೇ ದುರಭ್ಯಾಸಗಳು ಇರಲಿಲ್ಲ, ವ್ಯಾಯಾಮ, ಜಿಮ್ ಮಾಡುತ್ತಾ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು ಎಂದು. ಹಾಗಿದ್ದರೂ ಅವರಿಗೆ ಹೃದಯಾಘಾತ ಆಗಿದ್ದು ಹೇಗೆ?…

Read More

ಊಟ ಮಾಡಿದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ! ಇದು ಜೀರ್ಣಶಕ್ತಿಯನ್ನು ಹಾಳು ಮಾಡುತ್ತದೆ – Kannada News | Avoid These Bad Habits Right After Eating For Better Digestive Health

ಆರೋಗ್ಯಕರ ಜೀವನಕ್ಕೆ ಊಟದ ನಂತರ ಪಾಲಿಸಬೇಕಾದ ಸರಿಯಾದ ನಿಯಮಗಳುImage Credit source: Getty Images ಆರೋಗ್ಯಕರ ಜೀವನಶೈಲಿಗೆ ಪೌಷ್ಟಿಕ ಆಹಾರ ಎಷ್ಟು ಮುಖ್ಯವೋ, ಊಟದ ನಂತರ ಪಾಲಿಸುವ ಅಭ್ಯಾಸಗಳೂ ಅಷ್ಟೇ ಮುಖ್ಯ. ಹಲವರು ಊಟ ಮುಗಿದ ತಕ್ಷಣ ಮಲಗುವುದು, ಭಾರೀ ವ್ಯಾಯಾಮ ಮಾಡುವುದು ಅಥವಾ ಹೆಚ್ಚು ನೀರು ಕುಡಿಯುತ್ತಾರೆ. ಆದರೆ ಇಂತಹ ಅಭ್ಯಾಸಗಳು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ದೇಹವು ಆಹಾರವನ್ನು ಜೀರ್ಣಿಸಿ, ಅದರಲ್ಲಿರುವ ಪೋಷಕಾಂಶಗಳನ್ನು…

Read More

ಟೊಮೆಟೊ, ದಾಳಿಂಬೆ ಬೆನ್ನಲ್ಲೇ ದ್ರಾಕ್ಷಿ ಮೇಲೆ ಕಳ್ಳರ ಕಣ್ಣು: ರಾತ್ರೋರಾತ್ರಿ ಕೈಚಳಕ ತೋರಿಸಿದ ಖದೀಮರು! – Kannada News | Grape Theft: Red Globe Grapes Stolen Amid Price Surge

ಚಿಕ್ಕಬಳ್ಳಾಪುರ, ಜುಲೈ 15: ಚಿನ್ನ, ಬೆಳ್ಳಿ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳ ಕಳ್ಳತನ ಸಾಮಾನ್ಯ. ಆದರೆ ಇದೀಗ ಕಳ್ಳರ ಕಣ್ಣು ರೈತರ ತೋಟಗಳ ಮೇಲೆ ಬಿದ್ದಿದೆ. ಟೊಮೆಟೊ, ದಾಳಿಂಬೆ ಬಳಿಕ ದ್ರಾಕ್ಷಿ (grape theft) ತೋಟಕ್ಕೆ ನುಗ್ಗಿರುವ ಕಳ್ಳರು ರಾತ್ರೋರಾತ್ರಿ ಲಕ್ಷಾಂತರ ರೂ ಮೌಲ್ಯದ ದ್ರಾಕ್ಷಿಯನ್ನು ಕದ್ದೊಯ್ದಿರುವಂತಹ ಘಟನೆ ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಕೊಳವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರಿಂದ ಆತಂಕಗೊಂಡಿರುವ ರೈತರು, ಕಳ್ಳರ ಪತ್ತೆಗೆ ಪೊಲೀಸರ ಮೊರೆ ಹೋಗಿದ್ದಾರೆ. ನಡೆದಿದ್ದೇನು? ಚಿಕ್ಕಬಳ್ಳಾಪುರ ತಾಲೂಕಿನ ಕೊಳವನಹಳ್ಳಿ ಗ್ರಾಮದ…

Read More

ಅಸ್ಸಾಂ ಸಿಎಂ ಪುತ್ರನಿಗಿದೆ ಬೆಂಗಳೂರು ನಂಟು: ಪ್ರತಿಷ್ಠಿತ ಕಾನೂನು ಕಾಲೇಜಿನಲ್ಲಿ ನಂದಿಲ್ ಶರ್ಮಾ ವ್ಯಾಸಂಗ – Kannada News | Assam CM Himanta Biswa Sarma’s Son Builds Academic Path in Bengaluru

ಬೆಂಗಳೂರು/ಗುವಾಹಟಿ, ಮೇ 05: ರಾಜಕೀಯ ರಂಗದಲ್ಲಿ ಅಸ್ಸಾಂನ ಶಕ್ತಿಯಾಗಿ ಬೆಳೆದಿರುವ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಅವರ ಪುತ್ರ ನಂದಿಲ್ ಬಿಸ್ವಾ ಶರ್ಮಾ, ಬೆಂಗಳೂರಿನಲ್ಲಿ ತಮ್ಮ ವೃತ್ತಿಜೀವನದ ಅಡಿಪಾಯ ಹಾಕುತ್ತಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು, ಕೇವಲ ಓದಿನಲ್ಲಿ ಮಾತ್ರವಲ್ಲದೆ ಕ್ರೀಡೆಯಲ್ಲೂ ಅಸಾಮಾನ್ಯ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನಂದಿಲ್ ಅವರು ಬೆಂಗಳೂರಿನಲ್ಲಿರುವ ವಿಶ್ವಪ್ರಸಿದ್ಧ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU) ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.  2021ರ…

Read More

International Nurses Day 2026: ರೋಗಿಗಳ ಆರೈಕೆಗಾಗಿ ಹಗಲಿರುಳು ಶ್ರಮಿಸುವ ದಾದಿಯರಿಗೆ ನಮನ – Kannada News | International Nurses Day 2026: Why is Nurses Day celebrated on May 12th?

ಅಂತಾರಾಷ್ಟ್ರೀಯ ದಾದಿಯರ ದಿನImage Credit source: png magic ಅಮೂಲ್ಯವಾದ ಜೀವಗಳನ್ನು ಉಳಿಸುವಲ್ಲಿ ವೈದ್ಯರಷ್ಟೇ ನರ್ಸ್‌ಗಳು (Nurses) ಕೂಡ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಹೌದು ರೋಗಿಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಔಷಧಿಗಳು ಮತ್ತು  ವೈದ್ಯರ ಸೂಕ್ತ ಚಿಕಿತ್ಸೆಯು ಮಹತ್ವದ ಪಾತ್ರ ವಹಿಸುವಂತೆ ರೋಗಿಗಳು ಬೇಗನೇ ಚೇತರಿಸಿಕೊಳ್ಳಲು ಸರಿಯಾದ ಆರೈಕೆಯೂ ಮುಖ್ಯ. ರೋಗಿಗಳಿಗೆ ಈ ಸರಿಯಾದ ಆರೈಕೆ, ಉಪಚಾರ ನೀಡುವವರು ದಾದಿಯರು. ಇವರು ಅತ್ಯಂತ ನಿಷ್ಠೆಯಿಂದ ಪ್ರಾಮಾಣಿಕವಾಗಿ ಜೀವ ರಕ್ಷಣೆ ಮಾಡುವ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ದಾದಿಯರು ಆರೋಗ್ಯ…

Read More