Headlines

ಚಿತ್ರದುರ್ಗ: 44 ಪ್ರಯಾಣಿಕರಿದ್ದ ಸಾರಿಗೆ ಬಸ್ ಪಲ್ಟಿ, ತಪ್ಪಿದ ಭಾರಿ ದುರಂತ – Kannada News | KKRTC Bus Overturns Near Challakere in Chitradurga: 44 Passengers Narrowly Escape Major Accident

ಚಿತ್ರದುರ್ಗ, ಏಪ್ರಿಲ್ 28: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ (ಕೆಕೆಆರ್‌ಟಿಸಿ) ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದರು. ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿದ್ದು, ದೊಡ್ಡ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾಹಿತಿ ಪ್ರಕಾರ, ಐವರು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,…

Read More

ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ – Kannada News | Bigg Boss Kannada 12: Gilli’s Mom Confirms Natural Behavior in Family Week

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲಾ ಸ್ಪರ್ಧಿಗಳ ಕುಟುಂಬದವರು ಬಂದು ಸ್ಪರ್ಧಿಗಳಿಗೆ ಹೊಸ ಹುರುಪು ನೀಡುತ್ತಿದ್ದಾರೆ. ಗಿಲ್ಲಿ ತಂದೆ ಕುಳ್ಳಯ್ಯ ಹಾಗೂ ತಾಯಿ ಸವಿತಾ ಕೂಡ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಗಿಲ್ಲಿ ಅಷ್ಟೇ ಎಲ್ಲರನ್ನೂ ನಗಿಸಿದ್ದಾರೆ. ಗಿಲ್ಲಿ ರೀತಿಯೇ ಅವರು ನ್ಯಾಚುರಲ್ ಆಗಿ ಇದ್ದರು. ಗಿಲ್ಲಿ ಕೂಡ ಹೆಚ್ಚು ಎಮೋಷನ್ ತೋರಿಸಿಕೊಳ್ಳದೆ ಅವರನ್ನು ಸ್ವಾಗತಿಸಿಕೊಂಡರು. ಈ ವೇಳೆ ಗಿಲ್ಲಿ ಬಗ್ಗೆ ಒಂದು ಅಚ್ಚರಿಯ ಮಾಹಿತಿಯನ್ನು ಸವಿತಾ…

Read More

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಏಪ್ರಿಲ್ 6: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಕಾಂಗ್ರೆಸ್ ಪಕ್ಷದ ವಿರುದ್ಧ ಅಸ್ಸಾಂನ ಚುನಾವಣಾ ರ್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು. ನಮಗೆ ದೇಶ ಮೊದಲಾದರೆ ಕಾಂಗ್ರೆಸ್​ಗೆ “ಕುಟುಂಬ-ಮೊದಲು” ಎಂದು ಅವರು ಟೀಕಿಸಿದ್ದಾರೆ. ಹೊಜೈನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅಸ್ಸಾಂನಲ್ಲಿ ಈ ಬಾರಿ ಬಿಜೆಪಿ ಹ್ಯಾಟಿಕ್ ಬಾರಿಸಲಿದೆ ಎಂದಿದ್ದಾರೆ. ಬಿಜೆಪಿಯ ಆಡಳಿತ ಮಾದರಿಯನ್ನು ಎತ್ತಿ ತೋರಿಸಿದ ಪ್ರಧಾನಿ ಮೋದಿ, ತಮ್ಮ ಪಕ್ಷವು ನಿರಂತರ ಅಭಿವೃದ್ಧಿ ಪ್ರಯತ್ನಗಳ ಮೂಲಕ ಅಸ್ಸಾಂ ಜನರ ಜೀವನವನ್ನು ಸುಧಾರಿಸಲು…

Read More

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು – Kannada News | Case against Toxic movie actor Yash for Birthday banner in Bengaluru

ರಾಕಿಂಗ್ ಸ್ಟಾರ್ ಯಶ್ (Yash) ಅವರು ಜನವರಿ 8ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಗಾಲ್ಫ್​​ ಕ್ಲಬ್​ ರಸ್ತೆ ಬಳಿಯಿರುವ ​ಮನೆ ಎದುರು ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಜಿಬಿಎ ಸಹಾಯಕ ಇಂಜಿನಿಯರ್​ ಪೂಜಾರಪ್ಪ ಅವರು ದೂರು ನೀಡಿದ್ದರು. ಕರ್ನಾಟಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆಯಡಿ ಕೇಸ್​ ಹಾಕಲಾಗಿದೆ. ಅದರ ಅನ್ವಯ ಕಾಯ್ದೆ 1951 ಮತ್ತು 1981ರಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಯಶ್​ ಹೆಸರು ಉಲ್ಲೇಖಿಸಿ ಜಿಎಸ್​ ಕ್ರಿಯೇಷನ್ಸ್​ ಮತ್ತು ವೇಣು ಗ್ರೂಪ್ಸ್​ ವಿರುದ್ಧ…

Read More

ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ಕೊಪ್ಪಳ, ಮಾರ್ಚ್​ 23: ತುಂಗಭದ್ರಾ ಎಡದಂಡೆ ಕಾಲುವೆ (tungabhadra left bank canal) ಒಡೆದ ಘಟನೆಗೆ ಸಂಬಂಧಿಸಿದಂತೆ ಬೆಳೆ ಹಾಗೂ ಜಮೀನು ಹಾಳು ಮಾಡಿಕೊಂಡ ರೈತರಿಗೆ, ಸರ್ಕಾರದಿಂದ ಪರಿಹಾರದ ಭರವಸೆ ನೀಡುವ ಮೂಲಕ ದುರಸ್ಥಿ ಕಾರ್ಯ ಶುರುವಾಗಿದೆ. ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ದುರಸ್ಥಿ ಕಾರ್ಯ ಜೋರಾಗಿದ್ದು, ಎರಡು ದಿನದಲ್ಲಿ ನೀರು ಪೊರೈಕೆ ಮಾಡುವ ಭರವಸೆ ನೀಡಲಾಗಿದೆ. ಕಳೆದ ವಾರ, ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ…

Read More

Budget 2026: ಲಖ್ಪತಿ ದೀದಿ ಯೋಜನೆ ವಿಸ್ತರಣೆ, ಮಹಿಳಾ ಉದ್ಯಮಶೀಲತೆ ಉತ್ತೇಜಿಸಲು ಶಿ-ಮಾರ್ಟ್ ಸ್ಥಾಪನೆ – Kannada News | Budget 2026 Boosts Women Entrepreneurs Through Lakhpati Didi and She Marts

ನವದೆಹಲಿ, ಫೆಬ್ರವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್​ನಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಪ್ರಮುಖ ಹೆಜ್ಜೆ ಇಡಲಾಗಿದೆ. ಲಖ್ಪತಿ ದೀದಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸಲು ಶಿ-ಮಾರ್ಟ್​ ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಈ ಘೋಷಣೆಯು ಮಹಿಳಾ ನೇತೃತ್ವದ ಸ್ವ-ಸಹಾಯ ಗುಂಪುಗಳು ಸ್ಥಳೀಯ ಚಿಲ್ಲರೆ ಜಾಲಗಳನ್ನು ನಡೆಸಲು, ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರವೇಶವನ್ನು ಸುಧಾರಿಸಲು ಮತ್ತು ಸಮುದಾಯ ಮಟ್ಟದಲ್ಲಿ ಸುಸ್ಥಿರ ಜೀವನೋಪಾಯದ…

Read More

Horoscope Today 17 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭದ್ರಕರಣ ಇರಲಿದೆ. ರಾಹುಕಾಲವು ಬೆಳಗ್ಗೆ 9:36ರಿಂದ 11:02ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:55ರಿಂದ 3:21ರವರೆಗೆ ಇರುತ್ತದೆ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳು ಇರುವ ಪರ್ವ ದಿನವಾಗಿದೆ….

Read More

ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್; ‘ಬಾಸ್’ ಸಿನಿಮಾ ಕಥೆ ರಿವೀಲ್

‘ಬಾಸ್’ ಸಿನಿಮಾ ವಿಷಯ ಚರ್ಚೆ ಹುಟ್ಟುಹಾಕಿದೆ. ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಹೀರೋ ಓರ್ವ ಕೊಲೆ ಕೇಸ್​​​ನಲ್ಲಿ ಸಿಕ್ಕಿ ಬೀಳೋ ಕಥೆ ಇದು. ಇದನ್ನು ನೋಡಿದ ಅನೇಕರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣವೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರಿಸಿರೋ ನಿರ್ದೇಶಕರು ‘ಇದು ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್’ ಎಂದು ಹೇಳಿದ್ದಾರೆ. ಟ್ರೇಲರ್ ರಿಲೀಸ್ ಆದ ಬಳಿಕ ಎಲ್ಲ ವಿಷಯ ಗೊತ್ತಾಗಲಿದೆ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

Supreme Court Recruitment 2026: ಸುಪ್ರೀಂ ಕೋರ್ಟ್​​ನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ – Kannada News | Supreme court law clerk recruitment 2026 apply for 90 posts by feb 7

ಸುಪ್ರೀಂ ಕೋರ್ಟ್ 90 ಕಾನೂನು ಗುಮಾಸ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಯು ಕಾನೂನು ಜ್ಞಾನದಲ್ಲಿ ಪ್ರಾಯೋಗಿಕ ಅನುಭವವನ್ನು ಒದಗಿಸುವುದಲ್ಲದೆ, ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯೊಂದಿಗೆ ಕೆಲಸ ಮಾಡುವ ಪ್ರಾಯೋಗಿಕ ಅನುಭವವನ್ನು ಸಹ ನೀಡುತ್ತದೆ. ಅರ್ಜಿ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿರುತ್ತದೆ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ದಿನಾಂಕ: ಈ ಸುಪ್ರೀಂ ಕೋರ್ಟ್ ನೇಮಕಾತಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 20 ರಂದು ಪ್ರಾರಂಭವಾಗಿದ್ದು, ಅಭ್ಯರ್ಥಿಗಳು ಫೆಬ್ರವರಿ…

Read More

Jammu Kashmir Bus Accident: ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 10 ಮಂದಿ ಸಾವು – Kannada News | Tragedy on Mountain Road: Bus Overturns in Jammu and Kashmir, Multiple Lives Lost

ಶ್ರೀನಗರ, ಏಪ್ರಿಲ್ 20: ಜಮ್ಮು ಮತ್ತು ಕಾಶ್ಮೀರದ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿತ್ತು. ಆದರೆ ಕಾಘೋಟೆ ಎಂಬ ಗ್ರಾಮದ ಬಳಿ ಸಾಗುತ್ತಿದ್ದ ಆ ಒಂದು ಬಸ್ಸಿನ ಪಾಲಿಗೆ ವಿಧಿ ಬೇರೆಯದೇ ಆಟವಾಡಲು ಸಂಚು ರೂಪಿಸಿತ್ತು. ಪ್ರಯಾಣಿಕರಿಂದ ತುಂಬಿದ್ದ ಆ ಬಸ್ ಅತಿ ವೇಗವಾಗಿ ಚಲಿಸುತ್ತಿತ್ತು. ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್, ರಸ್ತೆಯ ಅಂಚಿನಿಂದ ಹೊರಕ್ಕೆ ಉರುಳಿ ಅಪಘಾತ(Accident)ಕ್ಕೀಡಾಯಿತು. ಕ್ಷಣಾರ್ಧದಲ್ಲಿ ಮೌನವಾದ ಚೀರಾಟ ಬಸ್ ಉರುಳಿಬಿದ್ದ ಶಬ್ದಕ್ಕೆ ಇಡೀ ಕಾಘೋಟೆ ಗ್ರಾಮವೇ ಬೆಚ್ಚಿಬಿದ್ದಿತು. ಸ್ಥಳೀಯರು…

Read More