Headlines

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ – Kannada News | Here is the detail about legendary actor Vajramuni

ವಜ್ರಮುನಿ (Vajramuni) ಅವರು ಕನ್ನಡ ಚಿತ್ರರಂಗದ ಲಿಜೆಂಡರಿ ನಟ. ನೂರಾರು ಸಿನಿಮಾಗಳಲ್ಲಿ ಖಳನಟನಾಗಿ ಅಬ್ಬರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವಾರು ಅದ್ಭುತ ಸಿನಿಮಾಗಳನ್ನು, ಪಾತ್ರಗಳನ್ನು ನೀಡಿದ್ದಾರೆ. ವಜ್ರಮುನಿ ಅವರು ನಿಧನರಾಗಿ 20 ವರ್ಷಗಳಾಗಿವೆ. ಹಲವು ಸಿನಿಮಾಗಳಲ್ಲಿ ಅಬ್ಬರಿಸಿರುವ ವಜ್ರಮುನಿ ಅವರು ಕೊನೆಯ ದಿನಗಳು ಬಹಳ ಕಷ್ಟಕರವಾಗಿತ್ತು, ಕರುಣಾಜನಕವಾಗಿತ್ತು. ವಜ್ರಮುನಿ ಅವರ ವೈಯಕ್ತಿಕ ಜೀವನ ಹೇಗಿತ್ತು? ಅವರ ಜೀವನದ ಕೊನೆಯ ದಿನಗಳು ಹೇಗಿದ್ದವು? ಮಾಹಿತಿ ಇಲ್ಲಿ ತಿಳಿಯಿರಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

Donald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ.. ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಮಾರ್ಚ್​ 22: ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ಹಾರ್ಮುಜ್(Hormuz) ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಟೆಹ್ರಾನ್ ಮತ್ತೆ ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ, ಅಮೆರಿಕವು ತನ್ನ ಹಲವಾರು ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿರಿಸಿ ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ…

Read More

ತಾಂತ್ರಿಕ ದೋಷ, 30 ನಿಮಿಷಗಳ ಕಾಲ ಮಾಲ್​ನ ಲಿಫ್ಟ್​ನಲ್ಲಿ ಸಿಲುಕಿದ 13 ಮಂದಿ, ಉಸಿರುಗಟ್ಟಿ ಪ್ರಜ್ಞೆ ತಪ್ಪಿ ಬಿದ್ದ ಬಾಲಕಿ – Kannada News | Bareilly Mall Lift Snags: 13 Trapped 30 Mins, Girl Faints Due to Suffocation

ಲಿಫ್ಟ್​ -ಸಾಂದರ್ಭಿಕ ಚಿತ್ರ Image Credit source: India Today ಬರೇಲಿ, ಜೂನ್ 23: ಉತ್ತರ ಪ್ರದೇಶದ ಬರೇಲಿ ನಗರದ ಪ್ರಸಿದ್ಧ ‘ಸಿಟಿ ಸೆಂಟರ್ ಎಲ್‌ಎ ಮಾಲ್’ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ರಾತ್ರಿ ಇದ್ದಕ್ಕಿದ್ದಂತೆ ವಿದ್ಯುತ್ ಕೈಕೊಟ್ಟ ಕಾರಣ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 13 ಪ್ರಯಾಣಿಕರು ಮಾಲ್‌ನ ಲಿಫ್ಟ್(Lift) ಒಳಗೆ ಬರೋಬ್ಬರಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಿಲುಕಿಕೊಂಡು ನರಕಯಾತನೆ ಅನುಭವಿಸಿದ್ದಾರೆ. ಮಾಲ್‌ನ ನಿರ್ಲಕ್ಷ್ಯ ಮತ್ತು ಕಳಪೆ ಭದ್ರತಾ ವ್ಯವಸ್ಥೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ…

Read More

Karnataka Dam Water Level: ಇನ್ನೂ 100 ಅಡಿ ತಲುಪಿಲ್ಲ ಕೆಆರ್​ಎಸ್, ಕರ್ನಾಟಕದ ಡ್ಯಾಂಗಳ ಇಂದಿನ ನೀರಿನ ಮಟ್ಟದ ವಿವರ – Kannada News | Karnataka Reservoir Water Level on 13 July 2026: KRS Yet to Reach 100 Feet, Hemavathi, Kabini, Almatti Storage Remains Below Last Year

ಬೆಂಗಳೂರು, ಜುಲೈ 13: ಕರ್ನಾಟಕದಲ್ಲಿ ಮುಂಗಾರು ಮಳೆಯ (Monsoon Rain) ಕೊರತೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಜುಲೈ ತಿಂಗಳ ಆರಂಭದಲ್ಲಿ ದಕ್ಷಿಣ ಕನ್ನಡ, ಕಾವೇರಿ ಜಲಾನಯನ ಪ್ರದೇಶ ಹಾಗೂ ಬೆಳಗಾವಿ ಕಡೆ ಭಾರಿ ಮಳೆಯಾಗಿ ಜಲಾಶಯಗಳ ಒಳಹರಿವು ತುಸು ಹೆಚ್ಚಾಗಿದ್ದರೂ ಒಟ್ಟು ಲೆಕ್ಕದಲ್ಲಿ ನೀರಿನ ಸಂಗ್ರಹದಲ್ಲಿ ಭಾರಿ ಏರಿಕೆಯಾಗಿಲ್ಲ. ಕಳೆದ ವರ್ಷ ಜೂನ್ ಆರಂಭದಲ್ಲೇ ನೂರು ಅಡಿ ನೀರು ತುಂಬಿದ್ದ ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಕೆಆರ್​ಎಸ್​​ ಜಲಾಶಯದಲ್ಲಿ (KRS Dam) ಈ ವರ್ಷ ಇನ್ನೂ ನೀರಿನ…

Read More

ಮೊಬೈಲ್​ನಿಂದ ಹೊಡೆದು ಗಂಡನನ್ನು ಕೊಂದ ಹೆಂಡತಿ! ಅಚ್ಚರಿಯಾದರೂ ಇದು ಸತ್ಯ – Kannada News | Wife Killed husband by Hitting head with Mobile Phone in Odisha Viral News

ಬೋಲಾಂಗೀರ್, ಜುಲೈ 13: ಯಾರ ಸಾವು ಹೇಗಾಗಬೇಕೆಂದು ದೇವರು ನಿರ್ಧರಿಸಿರುತ್ತಾನೋ ಯಾರಿಗೂ ಗೊತ್ತಿಲ್ಲ. ಕೆಲವೊಮ್ಮೆ ಕಲ್ಲುಬಂಡೆಯೇ ಮೈಮೇಲೆ ಬಿದ್ದರೂ ಅದೃಷ್ಟವಶಾತ್ ಪಾರಾಗಿಬಿಡುತ್ತಾರೆ. ಇನ್ನು ಕೆಲವೊಮ್ಮೆ ತಲೆಗೆ ಮೊಬೈಲ್ ತಾಗಿದರೂ ಸಾವನ್ನಪ್ಪಿಬಿಡುತ್ತಾರೆ! ನಂಬಲು ಕಷ್ಟವಾದರೂ ಇದು ಸತ್ಯ. ಒಡಿಶಾದಲ್ಲಿ ಕೌಟುಂಬಿಕ ಕಲಹದ ವೇಳೆ ಪತ್ನಿ ತನ್ನ ಮೊಬೈಲ್ (Mobile) ಫೋನ್‌ನಿಂದ ಗಂಡನ ತಲೆಗೆ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಜಗಳದ ವೇಳೆ ಮೊಬೈಲ್‌ನಿಂದ ಹಲ್ಲೆ: ಪ್ರಾಥಮಿಕ ವರದಿಗಳ ಪ್ರಕಾರ,…

Read More

ಮುತ್ತತ್ತಿ ಕಾವೇರಿ ನದಿಯಲ್ಲಿ ಐವರು ಜಲಸಮಾಧಿ: ಕೊನೇ ಕ್ಷಣದ ವಿಡಿಯೋ ವೈರಲ್

ಮಂಡ್ಯ, ಜೂನ್​​ 25: ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಜಲಕ್ರೀಡೆಗೆ ಇಳಿದಿದ್ದ ನಾಲ್ವರು ಮಹಿಳೆಯರು ಮತ್ತು ಅವರನ್ನು ರಕ್ಷಿಸಲು ಯತ್ನಿಸಿದ ಕಾರು ಚಾಲಕ ಸೇರಿದಂತೆ ಐವರು ಜಲಸಮಾಧಿಯಾಗಿರುವ ಘಟನೆ ನಿನ್ನೆ ನಡೆದಿತ್ತು. ಸಾವಿಗೂ ಮುನ್ನ ಸಂತಸದಿಂದ ನೀರಿಗೆ ಇಳಿದಿದ್ದವರ ಕೊನೆಯ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದೇವಸ್ಥಾನಕ್ಕೆ ತೆರಳಿದ್ದ ನಾಲ್ವರು ಮಹಿಳೆಯರು ನೀರಿಗೆ ಇಳಿದಿದ್ದು, ಆರಂಭದಲ್ಲಿ ನೀರು ಮೊಣಕಾಲು ಮಟ್ಟಕ್ಕೆ ಮಾತ್ರ ಇತ್ತು. ನೀರಿನಲ್ಲಿ ಆಟವಾಡುವಾಗ ಅವರಲ್ಲಿ ಒಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು…

Read More

Shani Sade Sati: 2027ರಲ್ಲಿ ಶನಿ ರಾಶಿ ಪರಿವರ್ತನೆ; ಈ ರಾಶಿಗಳ ಕಷ್ಟಕ್ಕೆ ಬೀಳಲಿದೆ ಪೂರ್ಣವಿರಾಮ! – Kannada News | Shani Sade Sati End 2027: Relief for Zodiac Signs from Dhaiya Troubles!

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನ ಸಾಡೇಸಾತಿ (Sadhe Sati) ಅವಧಿಯನ್ನು ಅತ್ಯಂತ ಕಠಿಣ ಪರಿಶ್ರಮ, ಹೋರಾಟ ಮತ್ತು ಪರೀಕ್ಷೆಯ ಸಮಯ ಎಂದು ಪರಿಗಣಿಸಲಾಗುತ್ತದೆ. ಆದರೆ, ಪ್ರಸಿದ್ಧ ಜ್ಯೋತಿಷಿ ಚಂದ್ರೇಶ್ ಶರ್ಮಾ ಅವರ ಪ್ರಕಾರ, ಮುಂಬರುವ ಗ್ರಹಗಳ ರಾಶಿ ಪರಿವರ್ತನೆಯು ಕೆಲವು ಅದೃಷ್ಟದ ರಾಶಿಗಳಿಗೆ ಎಲ್ಲಾ ಕಷ್ಟಗಳ ಅಂತ್ಯ ಮತ್ತು ಹೊಸ ಶುಭ ಆರಂಭದ ಸಂಕೇತವನ್ನು ನೀಡುತ್ತಿದೆ. ಶನಿ ಸಾಡೇಸಾತಿ ಮತ್ತು ಧೈಯಾದ ಅಂತ್ಯ ಎಂದರೆ ಜೀವನದಲ್ಲಿ ನಡೆಯುತ್ತಿರುವ ಕಠಿಣ ಹೋರಾಟಗಳು, ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟಗಳಿಂದ…

Read More

WPL 2026: ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಆರ್​ಸಿಬಿ – Kannada News | RCB Dominates Gujarat Giants in WPL: Shreyanka Patil Shines, Creates New History with 3rd Consecutive Win

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ 9ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾದ್ದವು. ಬಲಿಷ್ಠ ತಂಡಗಳ ನಡುವಿನ ಈ ಕಾಳಗ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅಂತಿಮವಾಗಿ ಸ್ಮೃತಿ ಮಂಧಾನ ಪಡೆ, ಗುಜರಾತ್ ತಂಡವನ್ನು ಮಣಿಸಿ ಈ ಆವೃತ್ತಿಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಆವೃತ್ತಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಆರ್​ಸಿಬಿ…

Read More

Weekly Love Horoscope: ವಾರದ ಪ್ರೇಮ ಭವಿಷ್ಯ; ಏ. 19-25ರವರೆಗಿನ ಈ ವಾರ ನಿಮ್ಮ ಪ್ರೇಮ ಜೀವನ ಹೇಗಿರಲಿದೆ? – Kannada News | Weekly Love Horoscope April 19 25: Zodiac Predictions and Relationship Insights

ಏಪ್ರಿಲ್ 19ರಿಂದ ಏಪ್ರಿಲ್ 25ರವರೆಗಿನ ಮೂರನೇ ವಾರ ವಿಶೇಷವಾಗಿ ಇರಲಿದೆ. ನಿಮಗೆ ಅದೃಷ್ಟವು ಯಾವ ಸಂದರ್ಭದಲ್ಲಿ ಯಾರಿಂದಲೂ ಬರಬಹುದು. ನಿಮಗೆ ಅದರ ಬಗ್ಗೆ ನಂಬಿಕೆ ಇರಬೇಕು. ಸಂಬಂಧವಿಲ್ಲದಂತೆ ಕುಳಿತರೆ ಆಸೆಯು ಆಸೆಯಾಗಿಯೇ ಉಳಿಯುತ್ತದೆ. ​​ಮೇಷ: ​ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು. ಮಾತಿನ ಮೇಲೆ ನಿಗಾ ಇರಲಿ. ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿದರೆ ಸಂಬಂಧ ಗಟ್ಟಿಯಾಗುತ್ತದೆ. ​ವೃಷಭ: ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಗೆಳೆಯ ಅಥವಾ ಗೆಳತಿಯಿಂದ…

Read More

ಅವರಿಗೆ ಹೇಳಿ ಪಿಚ್ಚರ್ ಅಭಿ ಬಾಕಿ ಹೈ, ಇದು ಕೇವಲ ಟ್ರೈಲರ್ ಅಷ್ಟೇ: ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ? – Kannada News

ಬೆಂಗಳೂರು, (ಜೂನ್ 04): ಹಳೇ ಸಿನಿಮಾಗೆ ಹೊಸ ಪೋಸ್ಟರ್ ಹಾಕಿದ್ದಾರೆ ಎಂಬ ವಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿಕೆಗೆ ಕೆಪಿಸಿಸಿಯ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ (BK Hariprasad)  ಖಡಕ್ ಎಚ್ಚರಿಕೆ ಮೂಲಕ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,  ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹರಿದಾಡುವ ಪ್ರತಿಯೊಂದು ಸುದ್ದಿಗೂ ಉತ್ತರ ನೀಡಲು ಸಾಧ್ಯವಿಲ್ಲ.  “ಅಶೋಕ್​​​ಗೆ ಹೇಳಿ, ಪಿಕ್ಚರ್ ಅಭಿ ಬಾಕಿ ಹೈ. ಇದು ಕೇವಲ ಟ್ರೇಲರ್ ಮಾತ್ರ”…

Read More