Headlines

‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಿಡುಗಡೆಗೆ ಅನುಮತಿ ನೀಡಿದ ಹೈಕೋರ್ಟ್ – Kannada News | High Court lifts the stay on The Kerala Story 2 Goes Beyond and allows its release

ಟ್ರೇಲರ್ ರಿಲೀಸ್ ಬೆನ್ನಲ್ಲೇ ಸಾಕಷ್ಟು ವಿವಾದ ಸೃಷ್ಟಿ ಮಾಡಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು. ಆದರೆ ಈಗ ಚಿತ್ರತಂಡ ನಿಟ್ಟುಸಿರು ಬಿಡುವಂತಾಗಿದೆ. ಈ ಮೊದಲು ‘ದಿ ಕೇರಳ ಸ್ಟೋರಿ 2’ ಚಿತ್ರದ ಬಿಡುಗಡೆಗೆ ಕೇರಳ ಹೈಕೋರ್ಟ್ (Kerala High Court) ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಈಗ ನಿರ್ಮಾಪಕರು ಹೊಸ ಬಿಡುಗಡೆ ದಿನಾಂಕದ ಬಗ್ಗೆ…

Read More

ಅವಧಿಗೂ ಮುನ್ನವೇ ಫೋಟೋ ಶೂಟ್ ಬಗ್ಗೆ ಭಾರೀ ಚರ್ಚೆ: ಸಿಎಂ ಬದಲಾವಣೆಯೋ? ಸ್ಪೀಕರ್ ಚೇಂಜ್? ಸಂಪುಟ ಪುನರ್ ರಚನೆಯೋ?

ಬೆಂಗಳೂರು, (ಮಾರ್ಚ್ 25): ಸರ್ಕಾರದ (Karnataka Government) ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ (MLAs Group photoshoot) ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾಕಂದ್ರೆ, ಸಾಮಾನ್ಯವಾಗಿ ವಿಧಾನಸಭೆ ಅವಧಿ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ ಸ್ಪೀಕರ್ ಸಮ್ಮುಖದಲ್ಲಿ ಶಾಸಕರ ಗ್ರೂಪ್ ಫೋಟೋ ತೆಗೆದುಕೊಳ್ಳುವುದು ಸಂಪ್ರದಾಯವಾಗಿದೆ. ಆದ್ರೆ, ಅವಧಿಗೂ ಮುನ್ನವೇ ಸ್ಫೀಕರ್ ಯುಟಿ ಖಾದರ್,  (UT Khader)ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಶಾಸಕರ ಫೋಟೋ ಶೂಟ್ ಮಾಡಿಸಿರುವುದು ಅನುಮಾನಗಳಿಗೆ…

Read More

Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು! – Kannada News | Koppala Headmaster Funds Flight Trip for Government School Students

ಕೊಪ್ಪಳ, ಡಿಸೆಂಬರ್​​ 27: ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಜಿಂದಾಲ್​​ ಏರ್​​ಪೋರ್ಟ್​​ನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಎಸ್​​ಡಿಎಂಸಿ ಸದಸ್ಯರು, ಬಿಸಿಯೂಟ ಅಡುಗೆ ತಯಾರಕರು ಸೇರಿ ಒಟ್ಟು 40 ಜನರು ವಿಮಾನ ಪ್ರಯಾಣ ಮಾಡಿದ್ದಾರೆ. ವಿಶೇಷ ವಿಮಾನಕ್ಕೆ 3.50 ಲಕ್ಷ ರೂಪಾಯಿ ವೆಚ್ಚವನ್ನು ಬೀರಪ್ಪ ಭರಿಸಿದ್ದಾರೆ. ಊಟ ವಸತಿ ಸೇರಿ ಎರಡು ದಿನಗಳ ಪ್ರವಾಸದ ವೆಚ್ಚ ಸುಮಾರು 5 ಲಕ್ಷ ರೂ. ಆಗಲಿದೆ….

Read More

ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡ್ಬೇಡಿ ಎನ್ನುತ್ತಾ ಕಾಂಗ್ರೆಸ್ ಬಂಡವಾಳ ಬಿಚ್ಚಿಟ್ಟ ಅಸ್ಸಾಂ ಸಿಎಂ ಹಿಮಂತ ಶರ್ಮಾ

ಗುವಾಹಟಿ, ಏಪ್ರಿಲ್ 06: ತಮ್ಮ ಪತ್ನಿ ಮೇಲೆ ಕಾಂಗ್ರೆಸ್ ಹೊರಿಸಿರುವ ಆರೋಪಗಳ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಪ್ರತಿಕ್ರಿಯಿಸಿದ್ದಾರೆ. ಸಿಎಂ ಪತ್ನಿ ರಿನಿಕಿ ಭೂನ್ಯಾ ಶರ್ಮಾ ಮೂರು ವಿದೇಶಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಸಿಎಂ  ಕಾಂಗ್ರೆಸ್ ಪಾಕ್​ನಿಂದ ಸಹಾಯ ಪಡೆಯುತ್ತಿದೆ, ತನ್ನ ಪತ್ನಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಕಳೆದ 10 ದಿನಗಳಲ್ಲಿ, ಪಾಕಿಸ್ತಾನಿ ಚಾನೆಲ್‌ಗಳು ಅಸ್ಸಾಂ ಚುನಾವಣೆಯ ಬಗ್ಗೆ ಕನಿಷ್ಠ 11 ಟಾಕ್…

Read More

ಒಂದು ಪೈರಸಿ ಲಿಂಕ್​​ನಿಂದ ಬಾಲಿವುಡ್​​ಗೆ ಆಯ್ತು ಸಾವಿರಾರು ಕೋಟಿ ಲಾಭ

ಚಿತ್ರರಂಗದವರ ಮೊದಲ ಶತ್ರು ಎಂದರೆ ಪೈರಸಿ (Piracy), ಅದರಿಂದ ಸಾವಿರಾರು ಕೋಟಿ ನಷ್ಟವಾಗುತ್ತಿದೆ ಎಂದು ದೂರುತ್ತಲೇ ಇರುತ್ತಾರೆ ಚಿತ್ರರಂಗದವರು. ಆದರೆ ಅದೇ ಒಂದು ಪೈರಸಿ ಲಿಂಕಿನಿಂದಾಗಿ ಭಾರತೀಯ ಚಿತ್ರರಂಗಕ್ಕೆ ವಿಶೇಷವಾಗಿ ಬಾಲಿವುಡ್​​ಗೆ ಈ ವರೆಗೆ ಸುಮಾರು 5000 ಕೋಟಿ ಲಾಭ ಆಗಿದೆ. ಲಕ್ಷಾಂತರ ಕೋಟಿ ಲಾಭದ ಅವಕಾಶ ತೆರೆದುಕೊಂಡಿದೆ ಎಂಬುದು ಗೊತ್ತೆ? ಅದು ಹೇಗೆ ಸಾಧ್ಯ? ವಿವರ ಇಲ್ಲಿದೆ ನೋಡಿ… ಚೀನಾ, ವಿಶ್ವದ ಅತಿ ದೊಡ್ಡ ಸಿನಿಮಾ ಮಾರುಕಟ್ಟೆಗಳಲ್ಲಿ ಒಂದು. ಚೀನಾ ಒಂದರಲ್ಲೇ 90 ಸಾವಿರಕ್ಕೂ ಹೆಚ್ಚು…

Read More

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ದಾವಣಗೆರೆ, ಏಪ್ರಿಲ್​​ 01: ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ರಾಜ್ಯದಲ್ಲಿ ಎಲ್​ಪಿಜಿ ಸಿಲಿಂಡರ್‌ಗಳ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯವಾಗಿ ಗ್ರಾಹಕರು ಕ್ಯೂ ನಿಲ್ಲುವ ಅಗತ್ಯವಿಲ್ಲ, ಏಕೆಂದರೆ ಬೇಕಾದಷ್ಟು ಎಲ್​ಪಿಜಿ ಸಿಲಿಂಡರ್‌ಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಎಲ್​ಪಿಜಿ ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಎಲ್ಲಿಯೂ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಗ್ಯಾಸ್ ಏಜೆನ್ಸಿಗಳು ಗೊಂದಲಕ್ಕೆ ಕಾರಣವಾಗಿದ್ದು, ಅವು…

Read More

Traditional beliefs: ಪತಿ ಕೆಲಸಕ್ಕೆ ಮನೆಯಿಂದ ಹೊರಟ ತಕ್ಷಣ ಈ ತಪ್ಪು ಮಾಡಲೇಬೇಡಿ! ಕಾರಣ ಇಲ್ಲಿದೆ – Kannada News | Family Prosperity: What Wives Shouldn’t Do After Husband Leaves

ಜ್ಯೋತಿಷ್ಯ ಮತ್ತು ಜಾನಪದ ನಂಬಿಕೆImage Credit source: gemini ai ಜ್ಯೋತಿಷ್ಯ ಮತ್ತು ಜಾನಪದ ನಂಬಿಕೆಗಳ ಪ್ರಕಾರ, ಕುಟುಂಬದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೆಲವು ಆಚರಣೆಗಳನ್ನು ಅನುಸರಿಸಬೇಕೆಂದು ಹಿರಿಯರು ಸೂಚಿಸುತ್ತಾರೆ. ಗಂಡಂದಿರು ಕೆಲಸ, ವ್ಯವಹಾರ ಅಥವಾ ಇತರ ಪ್ರಮುಖ ಕೆಲಸಗಳಿಗಾಗಿ ಮನೆಯಿಂದ ಹೊರಬಂದ ತಕ್ಷಣ, ಹೆಂಡತಿಯರು ಕೆಲವು ಕೆಲಸಗಳನ್ನು ಮಾಡುವುದನ್ನು ತಡೆಯಬೇಕು ಎಂದು ನಂಬಲಾಗಿದೆ. ಇವು ವೈಜ್ಞಾನಿಕವಾಗಿ ಸಾಬೀತಾಗಿರುವ ನಿಯಮಗಳಲ್ಲದಿದ್ದರೂ, ಸಾಂಪ್ರದಾಯಿಕ ನಂಬಿಕೆಗಳಲ್ಲಿ ಇವುಗಳಿಗೆ ವಿಶೇಷ ಸ್ಥಾನವಿದೆ. ಅಂತಹ ನಂಬಿಕೆಗಳ ಪ್ರಕಾರ ಯಾವ ವಿಷಯಗಳನ್ನು…

Read More

ನೆಲಮಂಗಲ ಬಳಿ ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ – Kannada News | Horrific Nelamangala Car Bus Collision Claims Lives; Bus Driver Describes Traumatic Incident

ಬೆಂಗಳೂರು, ಫೆಬ್ರವರಿ 15: ನೆಲಮಂಗಲದ ಜಿಂದಾಲ್ ಬಳಿ ಸಂಭವಿಸಿದ ಬಸ್​​ ಮತ್ತು ಕಾರು ನಡುವಿನ ಅಪಘಾತದಲ್ಲಿ ಐವರು ಅಸುನೀಗಿರುವ ಘಟನೆಯ ಭೀಕರತೆಯನ್ನು ಕೆಎಸ್​ಆರ್​ಟಿಸಿ ಬಸ್ ಚಾಲಕ ಕೆಂಪರಾಜು ವಿವರಿಸಿದ್ದಾರೆ. ಕಾರು ಅತಿ ವೇಗದಲ್ಲಿ ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದಾಗ ಜೋರಾದ ಸದ್ದು ಕೇಳಿಸಿತು. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ 43 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಅಪಘಾತವಾದ ಕಾರಿನಲ್ಲಿ ಐವರು ಇದ್ದರು. ಆ ಪೈಕಿ ಎಲ್ಲರೂ ಮೃತಪಟ್ಟಿದ್ದಾರೆ….

Read More

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ – Kannada News | Karnataka Governor vs Government: Karnataka Assembly Drama as Governor Skips Government Speech, Ends Address in One Line

ಬೆಂಗಳೂರು, ಜನವರಿ 22: ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕೂಡ ರಾಜ್ಯಪಾಲರು ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಓದದೆ ತೆರಳಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ…

Read More

ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ – Kannada News | Bengaluru BMTC Bus Driver Assault: Hulimavu Police Arrest Main Accused After Viral Video Sparks Outrage

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 20: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್ ಚಾಲಕರೊಬ್ಬರ ಮೇಲೆ ರಸ್ತೆಯಲ್ಲೇ ಆಯುಧಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಭೀಕರ ಘಟನೆಗೆ ಸಂಬಂಧಿಸಿದಂತೆ ಹುಳಿಮಾವು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅಬ್ದುಲ್ ಶೋಯಿಬ್ (26) ಎಂದು ಗುರುತಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ…

Read More