Headlines

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (Tomato Price) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್…

Read More

ಶತಕದ ಖಾತೆ ತೆರೆದ ಜೇಕಬ್ ಬೆಥೆಲ್ – Kannada News | England’s Jacob Bethell slams his maiden Test Century

ಇಂಗ್ಲೆಂಡ್ ತಂಡದ ಯಂಗ್ ಸೆನ್ಸೇಷನ್ ಜೇಕಬ್ ಬೆಥೆಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5ನೇ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆಥೆಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಬ್ಯಾಟಿಂಗ್​ನೊಂದಿಗೆ ಬೆಥೆಲ್ 162 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಜೇಕಬ್ ಬೆಥೆಲ್ ಅವರ ಮೊದಲ ಟೆಸ್ಟ್ ಸೆಂಚುರಿ ಎಂಬುದು ವಿಶೇಷ. ಈ ಶತಕದೊಂದಿಗೆ ಆಸ್ಟ್ರೇಲಿಯಾದಲ್ಲಿ ಸೆಂಚುರಿ…

Read More

ಕಳೆದು ಹೋದ ಮೊಬೈಲ್​ನ್ನು ಸ್ನೇಹಿತರ ಸಹಾಯದಿಂದ ಪತ್ತೆ ಹಚ್ಚಿದ ಟೆಕ್ಕಿ, ಪೊಲೀಸ್ ಅಧಿಕಾರಿ ಅಮಾನತು – Kannada News | Mumbai Engineer Recovers Stolen Phone in Varanasi, Police Action Follows

ವಾರಾಣಸಿ, ಜನವರಿ 08: ಮೊಬೈಲ್(Mobile)​​ ಕಳವಾಗುವುದು ಸಾಮಾನ್ಯ, ಆದರೆ ದೂರು ಕೊಡದೆ ಇರಲಾದೀತೆ, ಆ ದೂರನ್ನು ಗಂಭೀರವಾಗಿ ಪರಿಗಣಿಸದೆ ಹಲವು ಪೊಲೀಸರು ಅಸಡ್ಡೆತನ ತೋರುವುದುಂಟು ಅಂಥದ್ದೇ ಘಟನೆ ವಾರಾಣಸಿಯಲ್ಲಿ ನಡೆದಿದೆ. ಟೆಕ್ಕಿ ಅಂಕಿತಾ ಗುಪ್ತ ಮೊಬೈಲ್ ಕಳೆದು ಹೋಗಿತ್ತು ಆಕೆ ಕೂಡಲೇ ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದರು, ಆದರೆ ಪೊಲೀಸರು ಈ ವಿಚಾರವನ್ನು ನಿರ್ಲಕ್ಷಿಸಿದ್ದರು. ಆದರೆ ಕೊನೆಗೆ ಆಗಿದ್ದೇ ಬೇರೆ. ವಾರಾಣಸಿಯ ಅಸ್ಸಿ ಘಾಟ್​ನಲ್ಲಿ ಯುವತಿಯ ಮೊಬೈಲ್ ಕಳುವಾಗಿತ್ತು, ಪೊಲೀಸರಿಗೆ ದೂರು ಕೊಟ್ಟರೂ ಪ್ರಯೋಜನವಾಗಲಿಲ್ಲ, ಬಳಿಕ…

Read More

Bengaluru Air Quality: ಬಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari Air quality gets worse, Bengaluru AQI is slightly better

ಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ Image Credit source: google Gemini ಬೆಂಗಳೂರು, ಏಪ್ರಿಲ್ 26: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು…

Read More

ಇಬ್ಬರಿಗೆ ಅನಾರೋಗ್ಯ… ಟೀಮ್ ಇಂಡಿಯಾಗೆ ಚಿಂತೆ ಶುರು

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು 161 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ 132 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ತಂಡವು ಮೊದಲ ಪಂದ್ಯವನ್ನು 29 ರನ್​ಗಳಿಂದ ಗೆದ್ದುಕೊಂಡಿದೆ. ಈ ಗೆಲುವಿನ ಹೊರತಾಗಿಯೂ ಈ ಪಂದ್ಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಭಾರತ…

Read More

ಒಂದು ರೂಪಾಯಿ ತೆರಿಗೆದಾರರ ಹಣವಿಲ್ಲದೆ ದೆಹಲಿಯ 7 ಸರ್ಕಾರಿ ಕಾಲನಿಗಳ ಪುನರ್ನಿರ್ಮಾಣ ಮಾಡಿದ ಕೇಂದ್ರ

ದೆಹಲಿಯ ಹಳೆಯ ಮತ್ತು ಶಿಥಿಲಗೊಂಡಿರುವ ಏಳು ಸರ್ಕಾರಿ ವಸತಿ ಕಾಲನಿಗಳನ್ನು ಪುನರ್ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು ಒಂದು ನವೀನ 'ಸ್ವಯಂ-ಹಣಕಾಸು' ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಯೋಜನೆಯ ವಿಶೇಷವೆಂದರೆ, ಇದಕ್ಕೆ ಸರ್ಕಾರದ ಬಜೆಟ್‌ನಿಂದ ಅಥವಾ ಸಾರ್ವಜನಿಕ ತೆರಿಗೆಯಿಂದ ಯಾವುದೇ ಹಣವನ್ನು ವ್ಯಯಿಸಲಾಗುತ್ತಿಲ್ಲ. ಇಡೀ ಯೋಜನೆಯನ್ನು ಪೂರೈಸಿದ ನಂತರವೂ ಸರ್ಕಾರದ ಬೊಕ್ಕಸಕ್ಕೆ ಸುಮಾರು 2,300 ಕೋಟಿ ರೂ.ಗೂ ಅಧಿಕ ಹಣ ಉಳಿತಾಯವಾಗಲಿದೆ. ಫೆಬ್ರವರಿ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ನಿರ್ಮಿಸಲಾದ 2,722 ಫ್ಲ್ಯಾಟ್‌ಗಳನ್ನು ಉದ್ಘಾಟಿಸಿದ್ದು, ಹೆಚ್ಚುವರಿ 6,632…

Read More

ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ ಹಚ್ಚಿದ ವ್ಯಕ್ತಿ – Kannada News | A Night of Rage: Andheri Man Set Ablaze After Drunken Attack

ಬೆಂಕಿ-ಸಾಂದರ್ಭಿಕ ಚಿತ್ರImage Credit source: ThoughtCo ಮುಂಬೈ, ಜನವರಿ 13: ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ(Fire) ಹಚ್ಚಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಆರೋಪದ ಮೇಲೆ ಜೋಗೇಶ್ವರಿ ನಿವಾಸಿ ನಾಗೇಂದ್ರ ಯಾದವ್ (22) ಎಂಬಾತನನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರ ಯಾದವ್ (44) ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರ ದೇಹದ ಶೇ.25ರಷ್ಟು ಭಾಗ ಸುಟ್ಟು ಹೋಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ರಾಜೇಂದ್ರ…

Read More

ಕಾಂಗ್ರೆಸ್ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್: ದೆಹಲಿ ತಲುಪುತ್ತಿದ್ದಂತೆಯೇ ಡಿಕೆಶಿ ನಂಬರ್ ಗೇಮ್! – Kannada News | Karnataka Congress Power Struggle Shifts to Delhi: DK Shivakumar Starts ‘Number Game’ Amid CM Change Buzz

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಲಕ್ಷಣ ಕಾಣಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಸ್ಸಾಂ ಚುನಾವಣಾ ಉಸ್ತುವಾರಿ ನೆಪದಲ್ಲಿ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಪೈಕಿ ಕೆಲವ ಭೇಟಿಯಾಗಿದ್ದಾರೆ ಎನ್ನಲಾಗಿದೆ. ದೆಹಲಿಗೆ ತಲುಪುಸುತ್ತಿದ್ದಂತೆಯೇ ಅವರು ‘136’ ಎಂಬ ಸಂಖ್ಯೆಯನ್ನು ಉಲ್ಲೇಖಿಸಿ ನಂಬರ್ ಗೇಮ್ ಆರಂಭಿಸಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಬಜೆಟ್ ಸಭೆ ನಡೆಸಿದ್ದು, ಡಿ.ಕೆ….

Read More

ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್

ಅಂಕಿತಾ ಅಮರ್ ಅವರು ಸಿನಿಮಾಗಳನ್ನು ಮಾಡಿದ್ದಾರೆ. ಅವರ ಸಹೋದರಿ ಅನನ್ಯಾ ಅಮರ್ ಅವರು ರಿಯಾಲಿಟಿ ಶೋಗಳ ಭಾಗ ಆಗುತ್ತಿದ್ದಾರೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ ಶೋನಲ್ಲಿ ಅನನ್ಯಾ ಭಾಗಿ ಆಗಿದ್ದರು. ಈ ಶೋನ ಫಿನಾಲೆಯಲ್ಲಿ ಅನನ್ಯಾಗಾಗಿ ಅಂಕಿತಾ ಹಾಡನ್ನು ಹೇಳಿದ್ದಾರೆ. ‘ಎಲ್ಲೋ ಜೋಗಪ್ಪ ನಿನ್ ಅರಮನೆ’ ಎಂದು ಅದ್ಭುತ ಕಂಠದಿಂದ ಹಾಡನ್ನು ಹೇಳಿದ್ದಾರೆ. ಶನಿವಾರ (ಏಪ್ರಿಲ್ 11) ಹಾಗೂ ಭಾನುವಾರ (ಏಪ್ರಿಲ್ 12) ಫಿನಾಲೆ ಎಪಿಸೋಡ್ ಪ್ರಸಾರ ಆಗಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್ – Kannada News | Thalapathy Vijay starrer Theri movie re releasing on January 15

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯು ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಕಾರಣ ಸಿನಿಮಾ ಬಿಡುಗಡೆ ಕೋರ್ಟ್ ಮೆಟ್ಟಿಲೇರಿದೆ. ಇದರಿಂದಾಗಿ ಅನಿವಾರ್ಯವಾಗಿ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಜನ ನಾಯನಗನ್’ ಸಿನಿಮಾಕ್ಕೆ ಕಾತರದಿಂದ ಕಾಯುತ್ತಿದ್ದ ವಿಜಯ್ ಅಭಿಮಾನಿಗಳಿಗೆ ಇದರಿಂದ ತೀವ್ರ ಬೇಸರ ಸಹ ಆಗಿದೆ. ಆದರೆ ‘ಜನ ನಾಯಗನ್’ ಬಿಡುಗಡೆ ಆಗದಿದ್ದರೆ ಏನಂತೆ ಈ ಸಂಕ್ರಾಂತಿ ಅಥವಾ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬಕ್ಕೆ…

Read More