ODI World Cup 2027: ಈ ದಿನದಿಂದ ಆರಂಭವಾಗಲಿದೆ 2027 ರ ಏಕದಿನ ವಿಶ್ವಕಪ್‌; ವೇಳಾಪಟ್ಟಿ ಬಹಿರಂಗ – Kannada News

2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಶುರು ಮಾಡಿವೆ. ಅದರ ಭಾಗವಾಗಿ ಕಳೆದ ಬಾರಿಯ ರನ್ನರ್ ಅಪ್ ಟೀಂ ಇಂಡಿಯಾ ಕೂಡ ವಿವಿಧ ತಂಡಗಳ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಮುಂಬರುವ ಏಕದಿನ ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸುತ್ತಿವೆ ಎಂಬ ಸುದ್ದಿ ಈ ಹಿಂದೆಯೇ ಖಚಿತವಾಗಿತ್ತು. ಇದೀಗ ಈ ಮೆಗಾ ಟೂರ್ನಿ ಯಾವಾಗ ಆರಂಭವಾಗಿ ಎಲ್ಲಿಯವರೆಗೆ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ. ESPNcricinfo…

Read More

Viral Video: ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಒಳಗೆ ಜಾಗಿಂಗ್ ಮಾಡಿದ ಯುವಕ – Kannada News | Man’s Indoor Run Goes Viral as City Grapples With Poor Air Quality in Mumbai

ಮುಂಬೈ, ಜನವರಿ 07: ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಅನ್ನೇ ಪರ್ಸನಲ್ ಟ್ರ್ಯಾಕ್ ಆಗಿ ಮಾಡಿಕೊಂಡು ಜಾಗಿಂಗ್(Jogging) ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯಷ್ಟಲ್ಲದಿದ್ದರೂ ಮುಂಬೈನಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಯು ಗುಣಮಟ್ಟ ಸೂಚ್ಯಂಕ(AQI)200ರ ಗಡಿ ದಾಟಿದೆ. ಹೀಗಾಗಿ ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್​ನಲ್ಲಿ ಜಾಗಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವೈರಲ್ ಕ್ಲಿಪ್ ಅನ್ನು ಭವಿನ್ ಪಾರ್ಮರ್ ಎಂಬುವವರು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.ಅದರಲ್ಲಿ ಟಿ ಶರ್ಟ್​…

Read More

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ – Kannada News | Bengaluru Heatwave: Beer Sales Surge by 50 percent as Drinkers Ditch Hard Liquor; Supply Shortage Hits City

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ…

Read More

ಐಷಾರಾಮಿ ಡಿಫೆಂಡರ್ ಖರೀದಿಸಿದ ಆ್ಯಕ್ಷನ್ ನಿರ್ದೇಶಕ ರವಿ ವರ್ಮ; ವಿಶೇಷ ವ್ಯಕ್ತಿಯಿಂದ ಹಸ್ತಾಕ್ಷರ – Kannada News | Action Director Ravi Varma Buys Land Rover Defender; Sunny Deol Signs Luxury SUV

ಆ್ಯಕ್ಷನ್ ಡೈರೆಕ್ಟರ್ ರವಿ ವರ್ಮ (Ravi Varma) ಅವರು ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಕೆಲಸ ಮಾಡಿದ್ದಾರೆ. ಸಾಕಷ್ಟು ಚಾಲೆಂಜ್​​ಗಳನ್ನು ಎದುರಿಸಿ ಅವರು ಈ ಹಂತಕ್ಕೆ ಬಂದು ನಿಂತಿದ್ದಾರೆ. ತಮ್ಮ ಕೆಲಸ ಮಾತನಾಡುವಂತೆ ಅವರು ಮಾಡಿದ್ದಾರೆ. ಸನ್ನಿ ಯಶ್, ಸಲ್ಮಾನ್ ಖಾನ್, ಸನ್ನಿ ಡಿಯೋಲ್ ಸೇರಿದಂತೆ ಅನೇಕ ಸ್ಟಾರ್​​ಗಳ ಜೊತೆ ಕೆಲಸ ಮಾಡಿದ್ದಾರೆ. ಈ ಮಧ್ಯೆ ರವಿ ವರ್ಮ ಅವರು ದುಬಾರಿ ಕಾರನ್ನು ಖರೀದಿ ಮಾಡಿದ್ದಾರೆ. ಇದು ಇನ್ನೂ ಕನಸಿನ ರೀತಿ ಕಾಣುತ್ತಿದೆ ಎಂದು…

Read More

ಅರ್ಜೆಂಟೀನಾ ಎಫ್​ಎ ವಿರುದ್ಧ ಗುಪ್ತಚರ ಸಂಸ್ಥೆಯಿಂದ ತನಿಖೆ! – Kannada News | FBI investigates Argentina Football Association’s financial operations

ಅರ್ಜೆಂಟೀನಾ ಫುಟ್‌ಬಾಲ್ ಅಸೋಸಿಯೇಷನ್ (AFA) ಈಗ ಅಮೆರಿಕಾದ ಗುಪ್ತಚರ ಸಂಸ್ಥೆಯಾದ ಎಫ್‌ಬಿಐ (FBI) ಮತ್ತು ಅಲ್ಲಿನ ನ್ಯಾಯಾಂಗ ಇಲಾಖೆಯ ತನಿಖೆಯ ಸುಳಿಯಲ್ಲಿದೆ. ಕೋಟ್ಯಂತರ ಡಾಲರ್ ಹಣದ ಅಕ್ರಮ ವರ್ಗಾವಣೆ ಮತ್ತು ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಈ ತನಿಖೆ ನಡೆಯುತ್ತಿದೆ. ಈ ಹಗರಣದ ಪ್ರಮುಖ ವಿವರಗಳು ಈ ಕೆಳಗಿನಂತಿದೆ… ಅಕ್ರಮ ಹಣ ವರ್ಗಾವಣೆ: ಅರ್ಜೆಂಟೀನಾ ಫುಟ್‌ಬಾಲ್ ಅಸೋಸಿಯೇಷನ್‌ನ ಜಾಗತಿಕ ಪ್ರಾಯೋಜಕತ್ವ ಮತ್ತು ಪ್ರಸಾರ ಹಕ್ಕುಗಳ ಹಣವನ್ನು ಅಮೆರಿಕಾದ ಫ್ಲೋರಿಡಾದಲ್ಲಿರುವ TourProdEnter LLC ಎಂಬ ಕಂಪನಿಯ ಮೂಲಕ ವರ್ಗಾಯಿಸಲಾಗಿದೆ. ಈ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Heat wave alert in Bengaluru, light rain in few places of Karnataka

ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ….

Read More

ಬೀದರ್​​: ಈರುಳ್ಳಿ ಬೀಜದ ದರ ಅರ್ಧದಷ್ಟು ಇಳಿಕೆ; ರೈತರಲ್ಲಿ ಕಣ್ಣೀರು ತರಿಸಿದ ಈರುಳ್ಳಿ

ಬೀದರ್, ಏಪ್ರಿಲ್​ 08: ಗಲ್ಫ್​​ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧಕ್ಕೆ (Gulf War) ಸದ್ಯ ಎರಡು ವಾರಗಳ ಕಾಲ ಕದನ ವಿರಾಮ ಘೋಷಿಸಲಾಗಿದೆ. ಆದರೆ ಯುದ್ಧದ ಎಫೆಕ್ಟ್​ ಈರುಳ್ಳಿ ಬೀಜ ಬೆಳೆಗಾರರಿಗೂ ತಟ್ಟಿದೆ. ಈರುಳ್ಳಿ ಬೀಜದ ದರ ಅರ್ಧದಷ್ಟು ಇಳಿಕೆಯಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧದ ಪರಿಣಾಮದಿಂದಾಗಿ ಬೆಳೆಗಳ ದರ ಕುಸಿಯುತ್ತಿದ್ದು, ರೈತರನ್ನು ಕಂಗಾಲು ಮಾಡಿದೆ. ಕ್ವಿಂಟಾಲ್​ಗೆ 80 ಸಾವಿರ ರೂ ಕುಸಿತ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಈರುಳ್ಳಿ ಬೆಳೆಗಾರರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಈರುಳ್ಳಿ…

Read More

ಯತ್ನಾಳ್​​ ಹೇಳಿಕೆಗೆ ಬೆಂಬಲವಿದೆ ಎಂದ ಜನಾರ್ದನ ರೆಡ್ಡಿ: ಖಡಕ್​​ ರಿಯಾಕ್ಷನ್​​ ಕೊಟ್ಟ ಗಂಗಾವತಿ ಶಾಸಕ – Kannada News | Janardhana Reddy Backs Yatnals Jai Shri Ram Call in Schools

ಕೊಪ್ಪಳ, ಮೇ 19: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಲಾ ಹಾಜರಾತಿಯ ಸಂದರ್ಭದಲ್ಲಿ ಯೆಸ್ ಸರ್ ಬದಲು ಜೈ ಶ್ರೀರಾಮ್ ಎಂದು ಹೇಳಬೇಕೆಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕರೆಯನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ರೆಡ್ಡಿ, ಈ ವಿಷಯಕ್ಕೆ ನೂರಕ್ಕೆ ನೂರು ನನ್ನ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರೆಡ್ಡಿ, ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿಷಯವಿದ್ದರೂ,…

Read More

ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು – Kannada News | Dileep Raj Death: Mortal Remains kept at his house for the last respect

ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ಅಕಾಲಿಕವಾಗಿ ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ದಿಲೀಪ್ ರಾಜ್ ಅವರು ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರ ನಿಧನಕ್ಕೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್…

Read More

Chennamma Passed Away: ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ! – Kannada News | Public Pays Last Respects to Chennamma Amidst Rains in Karnataka

ಹಾಸನ, ಜುಲೈ 20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ಇಂದು ನೆರವೇರಲಿದೆ. ಈ ವೇಳೆ ಮಳೆಯ ನಡುವೆಯೂ ಸಾವಿರಾರು ಸಂಖ್ಯೆಯ ಜನರು ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಅವರ ನಿವಾಸದ ಬಳಿ ಆಗಮಿಸಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಗಲಿದ ತಾಯಿಯ ಅಂತಿಮ ದರ್ಶನಕ್ಕೆ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಅವರ ಮೇಲಿದ್ದ ಅಪಾರ ಗೌರವವನ್ನು ಪ್ರತಿಬಿಂಬಿಸುತ್ತದೆ. ಚೆನ್ನಮ್ಮ ಅವರ ಅಂತ್ಯಕ್ರಿಯೆಯು ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ…

Read More