Headlines

ತಾಳ್ಮೆ ಕಳೆದುಕೊಂಡ ರಘುವಂಶಿಗೆ 4.28 ಲಕ್ಷ ರೂ. ದಂಡ! – Kannada News | IPL 2026: KKR’s Angkrish Raghuvanshi Fined

ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಉದಯೋನ್ಮುಖ ಬ್ಯಾಟರ್ ಅಂಗ್​ಕ್ರಿಶ್ ರಘುವಂಶಿ ಅವರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯದ ಸಂಭಾವನೆಯಲ್ಲಿ ಶೇ. 20 ರಷ್ಟು ದಂಡ ವಿಧಿಸಲಾಗಿದೆ. ಇದರೊಂದಿಗೆ ಅವರ ಶಿಸ್ತಿನ ದಾಖಲೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ. ಏಪ್ರಿಲ್ 26 ರಂದು ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ನಡೆದ ಪಂದ್ಯದಲ್ಲಿ ಅಂಗ್​ಕ್ರಿಶ್ ರಘುವಂಶಿ ಅವರು ‘ಫೀಲ್ಡಿಂಗ್‌ಗೆ ಅಡ್ಡಿಪಡಿಸಿದ’ (Obstructing the field) ಕಾರಣಕ್ಕಾಗಿ ಔಟ್ ಎಂದು ಘೋಷಿಸಲಾಯಿತು. ಅಂಪೈರ್ ತೀರ್ಪಿನಿಂದ ತೀವ್ರ…

Read More

ಬೆಂಗಳೂರಿನ ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ – Kannada News | Massive Fire Engulfs LED Godown Near Rajkumar Memorial in Bengalurus Nandini Layout

ಬೆಂಗಳೂರು, ಏಪ್ರಿಲ್​​ 27: ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ನಡೆದಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಬೆಂಕಿಗೆ ಆಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅನಾಹುತ ನಡೆದಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಗೋಡೌನ್ ಮುಂಭಾಗ ನಿಲ್ಲಿಸಿದ್ದ ಬುಲೆಟ್ ಮತ್ತು ಬೊಲೆರೊ ಪಿಕಪ್ ವಾಹನಗಳು ಕೂಡ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿಯ…

Read More

ಬೆಂಗಳೂರು: ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ವಿರುದ್ಧವೇ ಅವಹೇಳನ! – Kannada News | Bengaluru: Woman Whistleblower Satyavathi Targeted with Defamatory Banners After Lokayukta Complaint

ಬೆಂಗಳೂರು, ಏಪ್ರಿಲ್ 27: ಬೆಂಗಳೂರಿನ ಎಚ್‌ಎಎಲ್‌ನ ವಿಭೂತಿಪುರದಲ್ಲಿ ರಾಜಕಾಲುವೆ ಒತ್ತುವರಿ ಹಾಗೂ ಅಕ್ರಮ ಬ್ಯಾನರ್‌ಗಳ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ಸತ್ಯವತಿ ಎಂಬವರಿಗೆ ಬಿಗ್ ಶಾಕ್ ಎದುರಾಗಿದೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ನಂತರ, ಅವರ ವಿರುದ್ಧವೇ ಅವಹೇಳನಕಾರಿ ಬ್ಯಾನರ್‌ಗಳನ್ನು ತಲಕಾವೇರಿ ಲೇಔಟ್‌ನ ಗಲ್ಲಿಗಲ್ಲಿಯಲ್ಲಿ ಅಳವಡಿಸಲಾಗಿದೆ. ಈ ಬ್ಯಾನರ್‌ಗಳಲ್ಲಿ, ಅಧಿಕಾರಿಗಳಿಗೆ ಹೆದರಿಸಿ ಸತ್ಯವತಿ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಸತ್ಯವತಿ ಜಿಬಿಎ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ಅವರು ಜಿಬಿಎ ಕಮಿಷನರ್ ವಿರುದ್ಧವೂ ದೂರು ನೀಡಿದ್ದರು. ಸದ್ಯ ಸತ್ಯವತಿ…

Read More

ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್  – Kannada News | Anushka Shocks Judges with German Opera on Sa Re Ga Ma Pa Zee Kannada

‘ಸರೆಗಮಪ’ ಶೋ ಆರಂಭ ಆಗಿದೆ. ಇದಕ್ಕೆ ಆಡಿಷನ್ ನಡೆಯುತ್ತಿದೆ. ವಿವಿಧ ರೀತಿಯ ಸ್ಪರ್ಧಿಗಳು ಇದಕ್ಕೆ ಆಗಮಿಸಿದ್ದಾರೆ. ಅನುಷ್ಕಾ ಎಂಬ ಸ್ಪರ್ಧಿ ಜರ್ಮನ್ ಒಪೆರಾ ಹಾಡಿದ್ದಾರೆ. ಇದನ್ನು ಕೇಳಿ ಜಡ್ಜ್​​ಗಳು ಕೂಡ ಒಮ್ಮೆ ಶಾಕ್ ಆದರು. ಅರ್ಜುನ್ ಜನ್ಯ ಅವರು ತಲೆಬಾಗಿದರು. ಈ ವಿಡಿಯೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ತೆಲಂಗಾಣದಲ್ಲಿ ಭೀಕರ ಕೃತ್ಯ, ಮಾಂಸದ ಅಡುಗೆ ವಿಚಾರಕ್ಕೆ ದಂಪತಿ ನಡುವೆ ವಾಗ್ವಾದ, ಪತಿಯನ್ನೇ ಕೊಂದ ಪತ್ನಿ – Kannada News | Telangana: Wife Kills Husband Over Non Veg Food Dispute in Kamareddy

ಕಾಮರೆಡ್ಡಿ, ಏಪ್ರಿಲ್ 27: ಮಾಂಸದಡುಗೆ ವಿಚಾರವಾಗಿ ಆರಂಭವಾದ ಜಗಳ ಕೊಲೆ(Murder)ಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ.ಸಣ್ಣ ಕೋಪ ಮನುಷ್ಯನ ವಿವೇಚನೆಯನ್ನು ಹೇಗೆ ನಾಶಪಡಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಕೇವಲ ಮಾಂಸದ ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ದಂಪತಿ ನಡುವೆ ನಡೆದ ವಾಗ್ವಾದವು ಪತಿಯ ಸಾವಿನಲ್ಲಿ ಅಂತ್ಯವಾಗಿದೆ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ತಮ್ಮ ಇಬ್ಬರು ಪುಟ್ಟ ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಈ ಕುಟುಂಬವು ತೀವ್ರ ಆರ್ಥಿಕ ಒತ್ತಡಕ್ಕೆ…

Read More

SSLC ಫಲಿತಾಂಶದ ವೇಳೆ ಮೌಲ್ಯಮಾಪಕರಿಂದ ಭಾರಿ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ! – Kannada News | SSLC Mark Entry Error: Student Ramadatta Sharma Receives 48 Instead of 92 Marks

ಚಿಕ್ಕಮಗಳೂರು, ಏಪ್ರಿಲ್​​ 27: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲ್ಯಮಾಪಕರಿಂದ ಆಗಿರುವ ದೊಡ್ಡ ಯಡವಟ್ಟೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ಶೃಂಗೇರಿಯ ರಾಮಕೃಷ್ಣ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಮದತ್ತ ಶರ್ಮಾ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ರಾಮದತ್ತ ಶರ್ಮ ಅವರಿಗೆ ಬರಬೇಕಿದ್ದ ಅಂಕ 92 ಆಗಿತ್ತು. ಆದರೆ, ಫಲಿತಾಂಶದಲ್ಲಿ ಕೇವಲ 48 ಅಂಕಗಳು ನಮೂದಾಗಿವೆ. ಇಂಟರ್ನಲ್‌ನಲ್ಲಿ 20 ಅಂಕಗಳು ಹಾಗೂ ಉತ್ತರ ಪತ್ರಿಕೆಯ ಫೋಟೋಕಾಪಿಯಲ್ಲಿ 72 ಅಂಕಗಳು (80ಕ್ಕೆ) ಸ್ಪಷ್ಟವಾಗಿ ದಾಖಲಾಗಿದ್ದು, ಒಟ್ಟು 92 ಅಂಕಗಳು…

Read More

ಧೋನಿಯ 15 ವರ್ಷಗಳ ಹಳೆಯ ದಾಖಲೆ ಮುರಿದ ರಿಂಕು ಸಿಂಗ್ – Kannada News | Rinku Singh Breaks MS Dhoni’s Record

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಿಂಕು ಸಿಂಗ್ (Rinku Singh) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿದ್ದ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.  Source link

Read More

ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ: ಕೃಪಾನಿಧಿ ಕಾಲೇಜಿಗೆ ಬಿಗ್​​ ಶಾಕ್​ – Kannada News | Krupanidhi College May Face Ban; DC Recommends No Government Exams After CET Janivara Row

ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ್ದ ಕಾಲೇಜಿಗೆ ಬಿಗ್​​ ಶಾಕ್​ ಬೆಂಗಳೂರು, ಏಪ್ರಿಲ್​​ 27: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ (Bengaluru) ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿತ್ತು. ಈ ನಡುವೆ ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಕಾಲೇಜು ಪರವಾನಗಿ ರದ್ದುಪಡಿಸಿ 25 ಲಕ್ಷ ರೂ.ದಂಡ ವಿಧಿಸುವಂತೆ ಮುಖ್ಯಮಂತ್ರಿಗಳಿಗೆ ದೂರು ನೀಡಿ ಆಗ್ರಹಿಸಿತ್ತು. ಆ ಬೆನ್ನಲ್ಲೇ…

Read More

ಭೀಮಗಢ ಅಭಯಾರಣ್ಯದಲ್ಲಿ ಬದುಕು ಅಸ್ತವ್ಯಸ್ತ: ಕಾಡು ಬಿಡಲು ಕಾಯುತ್ತಿವೆ 450 ಕುಟುಂಬಗಳು! – Kannada News | Bhimgad Wildlife Sanctuary Relocation: 450 Families Wait for Better Compensation Package

ಭೀಮಗಢ ಅಭಯಾರಣ್ಯದಲ್ಲಿರುವ ಕುಗ್ರಾಮImage Credit source: Deccan herald ಬೆಳಗಾವಿ, ಏಪ್ರಿಲ್ 27: ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶ ಹಾಗೂ ಹುಲಿ-ಆನೆಗಳ ಪ್ರಮುಖ ಸಂಚಾರಿ ಪಥವಾಗಿರುವ ಬೆಳಗಾವಿಯ (Belagavi) ಭೀಮಗಢ ವನ್ಯಜೀವಿ ಅಭಯಾರಣ್ಯದಿಂದ ಸ್ವಯಂಪ್ರೇರಿತವಾಗಿ ಹೊರಬರಲು ಅರ್ಜಿ ಸಲ್ಲಿಸಿರುವ 450ಕ್ಕೂ ಹೆಚ್ಚು ಕುಟುಂಬಗಳು ಕಳೆದ ಒಂದು ವರ್ಷದಿಂದ ಸರ್ಕಾರದ ಮುಂದಿನ ಕ್ರಮಕ್ಕಾಗಿ ಕಾಯುತ್ತಿವೆ. ವಿಳಂಬಕ್ಕೆ ಕಾರಣವೇನು? ಕಳೆದ ಮೇ ತಿಂಗಳಿನಲ್ಲಿ ತಾಳೇವಾಡಿ ಗ್ರಾಮದ 27 ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಮೊದಲ ಕಂತಿನ ಚೆಕ್ ವಿತರಿಸಲಾಗಿತ್ತು….

Read More

ಪ್ರವಾಸಿಗರೇ ಎಚ್ಚರ! 2000ಕ್ಕೂ ಹೆಚ್ಚು ಅಕ್ರಮ ಹೋಂಸ್ಟೇಗಳ ಕಪಿಮುಷ್ಠಿಯಲ್ಲಿ ಕೊಡಗು; ಕಠಿಣ ಕ್ರಮಕ್ಕೆ ಆಗ್ರಹ – Kannada News | Over 2,000 Illegal Homestays in Kodagu: Association Demands Action After US Tourist Assault

2000ಕ್ಕೂ ಹೆಚ್ಚು ಅಕ್ರಮ ಹೋಂಸ್ಟೇಗಳ ಕಪಿಮುಷ್ಠಿಯಲ್ಲಿ ಕೊಡಗುImage Credit source: MediaForge AI ಮಡಿಕೇರಿ, ಏಪ್ರಿಲ್ 27: ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರು 2000 ಅಕ್ರಮ ಹೋಂಸ್ಟೇಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೋಂಸ್ಟೇ ಮಾಲೀಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಕುಟ್ಟದಲ್ಲಿ ನೋಂದಾಯಿತ ಹೋಂಸ್ಟೇಯೊಂದರಲ್ಲಿ ಪ್ರವಾಸಕ್ಕೆಂದು ಬಂದಿದ್ದ ಅಮೆರಿಕನ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ (US woman assault) ನಡೆದ ಘಟನೆ ಬಳಿಕ ಈ ಬೇಡಿಕೆ ತೀವ್ರಗೊಂಡಿದೆ. ಅಕ್ರಮ ಚಟುವಟಿಕೆಗಳಿಗೆ ಪ್ರಚೋದನೆ ಏನು? ಭಾನುವಾರ ಮಾಧ್ಯಮಗಳೊಂದಿಗೆ…

Read More