Headlines

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ – Kannada News | Chinnaswamy Stadium CCTV Breach Twist: Disgruntled Staff Cut Cables Over Unpaid Salaries; Two Arrested

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 27: ಆರ್​ಸಿಬಿ (RCB) ಹಾಗೂ ಗುಜರಾತ್ ಟೈಟನ್ಸ್ (RCB vs GT) ನಡುವಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಕೇಬಲ್ ಕಟ್ ಆಗಿರುವುದು ಪೊಲೀಸರಲ್ಲಿ ದೊಡ್ಡ ಆತಂಕ ಮೂಡಿಸಿತ್ತು. ಇದು ಯಾವುದೋ ವಿಧ್ವಂಸಕ ಕೃತ್ಯವಿರಬಹುದು ಎಂಬ ಅನುಮಾನದಲ್ಲಿ ತನಿಖೆ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರಿಗೆ ಈಗ ತೀರಾ ವೈಯಕ್ತಿಕ ಮತ್ತು ವಿಚಿತ್ರ ಕಾರಣವೊಂದು ತಿಳಿದುಬಂದಿದೆ. ಸಂಬಳಕ್ಕಾಗಿ…

Read More

ಈ ಸಿನಿಮಾ ದಾಖಲೆ ಮುರಿಯೋದು ‘ಧುರಂಧರ್ 2’ ಚಿತ್ರಕ್ಕೆ ಅಸಾಧ್ಯ? – Kannada News | Dhurandhar 2 Box Office: Baahubali 2 and Pushpa 2 Records Will it Surpass

ಕಳೆದ ತಿಂಗಳು ಬಿಡುಗಡೆಯಾದ ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಎಬ್ಬಿಸಿತು. ಬಿಡುಗಡೆಯ ಹಿಂದಿನ ದಿನ ಪೇಯ್ಡ್ ಪ್ರಿವ್ಯೂದಿಂದಲೇ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಡಿಸೆಂಬರ್ 5 ರಂದು ಬಿಡುಗಡೆಯಾದ ಧುರಂಧರ್ ಚಿತ್ರವನ್ನು ಜನರು ಕೊಂಡಾಡಿದರು. ಈ ಸಿನಿಮಾ ವಿಶ್ವಾದ್ಯಂತ ದಾಖಲೆಯ ಮೇಲೆ ದಾಖಲೆ ಮಾಡುತ್ತಿದೆ. ‘ಧುರಂಧರ್ 2 ದಿ ರಿವೆಂಜ್’ ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈಗ ಸಿನಿಮಾ ಏಪ್ರಿಲ್ 26ರಂದು…

Read More

ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರ ಅಫ್ರಿದಿ ಹತ್ಯೆ: ಅಪರಿಚಿತರ ಗುಂಡಿಗೆ ಹಫೀಜ್ ಸಯೀದ್ ಆಪ್ತ ಬಲಿ – Kannada News | Pakistan: LeT Commander Sheikh Yusuf Afridi Killed by Unknown Gunmen in Khyber Pakhtunkhwa

ಇಸ್ಲಾಮಾಬಾದ್, ಏಪ್ರಿಲ್ 27: ಪಾಕಿಸ್ತಾನ(Pakistan)ದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದ ಸುರಕ್ಷಿತ ತಾಣಗಳಲ್ಲಿ ಅಡಗಿರುವ ಉಗ್ರರ ಮೇಲೆ ನಡೆಯುತ್ತಿರುವ ದಾಳಿಗಳ ಸರಣಿ ಮತ್ತೊಂದು ತಿರುವು ಪಡೆದಿದೆ. ಆರಂಭಿಕ ವರದಿಗಳ ಪ್ರಕಾರ, ಅಫ್ರಿದಿ ಮೇಲೆ ದಾಳಿಕೋರರು ಹಲವು ಸುತ್ತು ಗುಂಡು ಹಾರಿಸಿದ್ದಾರೆ. ಅಮೆರಿಕದಿಂದ ನಿಷೇಧಕ್ಕೊಳಗಾಗಿರುವ ಲಷ್ಕರ್ ಸಂಘಟನೆಯ ಕಾರ್ಯಾಚರಣೆಗಳಲ್ಲಿ ಅಫ್ರಿದಿ ಪ್ರಮುಖ ಕೊಂಡಿಯಾಗಿದ್ದ. ತನಿಖಾಧಿಕಾರಿಗಳ ಪ್ರಕಾರ, ಇದು ಪಕ್ಕಾ…

Read More

ಎಲ್ಲವೂ ಉಲ್ಟಾ ಪಲ್ಟಾ… 9 ಪಂದ್ಯಗಳಲ್ಲೂ ಸೋಲು! – Kannada News | Rawalpindiz’s PSL 2026 Nightmare: 9 Losses in 10 Games

ಟಿ20 ಲೀಗ್​ನಲ್ಲಿ ಹೊಸ ತಂಡವೊಂದು ಕಣಕ್ಕಿಳಿದಾಗ ಅಲ್ಲಿ ಸಂಭ್ರಮವಿರುತ್ತದೆ, ಅದರೊಂದಿಗೆ ಹೊಸ ಇತಿಹಾಸ ಬರೆಯುವ ಹಂಬಲವಿರುತ್ತದೆ. ಆದರೆ 2026ರ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ರಾವಲ್ಪಿಂಡೀಸ್ ತಂಡದ ಪಾಲಿಗೆ ಎಲ್ಲವೂ ಉಲ್ಟಾ ಪಲ್ಟಾ. ಏಕೆಂದರೆ ಆಡಿದ ಚೊಚ್ಚಲ ಟೂರ್ನಿಯಲ್ಲೇ ಅತ್ಯಂತ ಹೀನಾಯ ಪ್ರದರ್ಶನ ನೀಡಿದೆ. ಅದು ಸಹ ಬರೋಬ್ಬರಿ 9 ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ. ಸೋಲಿನ ಸರಪಳಿ: ಮೊಹಮ್ಮದ್ ರಿಝ್ವಾನ್ ನೇತೃತ್ವದಲ್ಲಿ ಕಣಕ್ಕಿಳಿದ ರಾವಲ್ಪಿಂಡೀಸ್ ತಂಡವು ಟೂರ್ನಿಯ ಆರಂಭದಲ್ಲೇ ಸತತ 7 ಪಂದ್ಯಗಳನ್ನು ಸೋಲನುಭವಿಸಿತ್ತು. ಈ ಸೋಲಿನೊಂದಿಗೆ…

Read More

Reliance Jio: ಜಿಯೋ ಬಳಕೆದಾರರಿಗೆ ಅಚ್ಚರಿ ವೈಶಿಷ್ಟ್ಯ: ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ – Kannada News | Surprise feature for Jio users Money back even if recharged to wrong number

ಬೆಂಗಳೂರು (ಏ. 27): ನೀವು ನಿಮ್ಮ ಫೋನ್ ಅನ್ನು ರೀಚಾರ್ಜ್ ಮಾಡಿದಾಗ ಅದು ತಪ್ಪು ಸಂಖ್ಯೆಗೆ ರೀಚಾರ್ಜ್ ಆಗಿದೆಯೇ? ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ನೂರಾರು ರೂಪಾಯಿಗಳು ವ್ಯರ್ಥವಾಗುತ್ತವೆ. ಏಕೆಂದರೆ ರೀಚಾರ್ಜ್ ಮಾಡಬೇಕಾದ ವ್ಯಕ್ತಿಯ ಬದಲಿಗೆ, ನೀವು ಬೇರೆಯವರಿಗೆ ರೀಚಾರ್ಜ್ ಮಾಡಿರುತ್ತೀರಿ. ಆದಾಗ್ಯೂ, ಈಗ ಅಂತಹ ತಪ್ಪಿನ ನಂತರವೂ, ನಿಮ್ಮ ಹಣ ವ್ಯರ್ಥವಾಗುವುದಿಲ್ಲ ಏಕೆಂದರೆ ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ವಿಶೇಷ ವೈಶಿಷ್ಟ್ಯವನ್ನು ತಂದಿದೆ, ಇದರ ಮೂಲಕ ತಪ್ಪು ರೀಚಾರ್ಜ್ ಅನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರೆ…

Read More

ಪ್ರೇಮ್​ಗೆ ಸಿನಿಮಾ ಆಫರ್ ಮಾಡಿದ ಸಲ್ಮಾನ್ ಖಾನ್ ; ಕನ್ನಡ ಹಿಟ್ ಚಿತ್ರದ ರಿಮೇಕ್ – Kannada News | Jogi Prem reveals Salman Khan sought ‘Jogi’ remake; Why Prem said no

ಜೋಗಿ ಪ್ರೇಮ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಅವರ ನಿರ್ದೇಶನದಲ್ಲಿ ‘ಕೆಡಿ’ ಸಿನಿಮಾ ಮೂಡಿ ಬರುತ್ತಿದೆ. ಈ ವಾರಾಂತ್ಯಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಈಗ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದು, ಈ ವೇಳೆ ಅವರು ‘ಜೋಗಿ’ ಹಿಂದಿ ರಿಮೇಕ್ ಬಗ್ಗೆ ಮಾತನಾಡಿದ್ದಾರೆ. ಈಗಲೂ ಆ ಬಗ್ಗೆ ಸಾಜಿದ್ ಕೇಳುತ್ತಾರೆ ಎಂದು ಅವರು ಹೇಳಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಲಿವುಡ್ ಜೊತೆ  ದಕ್ಷಿಣ ಭಾರತದ…

Read More

ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ – Kannada News | Hubballi Blood Banks Face Severe Shortage Due to Heatwave; Blood Donations Drop Drastically

ಹುಬ್ಬಳ್ಳಿ, ಏಪ್ರಿಲ್ 27: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪ ಜನಜೀವನವನ್ನು ತತ್ತರಿಸಿಸಿದೆ. ಇದರ ಪರಿಣಾಮವಾಗಿ, ರಾಜ್ಯದ ಹಲವು ರಕ್ತ ನಿಧಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ತಾಪಮಾನ ಏರಿಕೆಯಿಂದಾಗಿ ರಕ್ತದಾನ ಮಾಡಲು ಹೆಚ್ಚಿನ ಜನರು ಹಿಂದೇಟು ಹಾಕುತ್ತಿದ್ದಾರೆ. ಹುಬ್ಬಳ್ಳಿ ನಗರದ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು. ಆದರೆ, ಪ್ರಸ್ತುತ ಬೇಸಿಗೆಯ ಹಿನ್ನೆಲೆಯಲ್ಲಿ ಈ ಸಂಖ್ಯೆ 10 ರಿಂದ 15 ಯೂನಿಟ್‌ಗಳಿಗೆ ಕುಸಿದಿದೆ. ಬಿಸಿಲಿನಲ್ಲಿ ಸುಸ್ತು, ತಲೆಸುತ್ತು ಬರುವ…

Read More

RCB ಪಾಲಿಗೆ ಕನ್ನಡಿಗನೇ ಕಂಟಕ..! – Kannada News | KL Rahul: The RCB Destroyer

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಕೆಲವು ಬ್ಯಾಟರ್‌ಗಳು ನಿರ್ದಿಷ್ಟ ತಂಡಗಳ ವಿರುದ್ಧ ಅಕ್ಷರಶಃ ಅಬ್ಬರಿಸುತ್ತಾರೆ. ಅಂತಹ ಸಾಲಿನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಮೊದಲಿಗರು. ಇಲ್ಲಿ ಕೆಎಲ್​ಆರ್​ ಅಬ್ಬರಿಸುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂಬುದೇ ವಿಶೇಷ. ಅಂದರೆ ತನ್ನ ತವರು ತಂಡದ ವಿರುದ್ಧವೇ ರಾಹುಲ್ ತೋರುವ ಬ್ಯಾಟಿಂಗ್ ಪರಾಕ್ರಮ ಈ ಬಾರಿ ಕೂಡ ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 57…

Read More

DC vs RCB: ದೆಹಲಿಯಲ್ಲಿ ಇತಿಹಾಸ ರಚಿಸಲು ಸಿದ್ಧವಾದ ವಿರಾಟ್ ಕೊಹ್ಲಿ – Kannada News | Virat Kohli all set to create history in Delhi in DC vc RCB IPL 2026 Match

ಏಪ್ರಿಲ್ 27, ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 ರ ದೊಡ್ಡ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ರನ್‌ಗಳ ಮಳೆ ಮತ್ತು ದಾಖಲೆಗಳ ಸುರಿಮಳೆಯಾಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಅನೇಕ ವೈಯಕ್ತಿಕ ಸಾಧನೆಗಳು ಪಣಕ್ಕಿಡಲಾಗಿದೆ, ಈ ಪೈಕಿ ದೊಡ್ಡ ಆಕರ್ಷಣೆ ಕಿಂಗ್ ಕೊಹ್ಲಿ. ಪ್ರಸಿದ್ಧ ದೆಹಲಿ ಪಿಚ್‌ನಲ್ಲಿ ವಿರಾಟ್ ಕೊಹ್ಲಿ (Virat Kohli) ಐಪಿಎಲ್ ಇತಿಹಾಸದಲ್ಲೇ ಶಾಶ್ವತವಾಗಿಡಲು ಕೆಲವು ದಾಖಲೆಗಳನ್ನು ಸ್ಥಾಪಿಸುವ ಹೊಸ್ತಿಲಲ್ಲಿದ್ದಾರೆ. ವಿರಾಟ್ ಐಪಿಎಲ್‌ನಲ್ಲಿ…

Read More

ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ: ತಡರಾತ್ರಿ ಪೊಲೀಸರ ದಾಳಿ, ನೂರಾರು ಅಕ್ಕಿ ಮೂಟೆಗಳು ಜಪ್ತಿ! – Kannada News | Koppal Rice Seizure: Rural Police Raid Near Dadegal; Hundreds of Anna Bhagya Rice Bags Seized

ಕೊಪ್ಪಳ, ಏಪ್ರಿಲ್ 27: ಜಿಲ್ಲೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ಇದೀಗ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖದೀಮರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ತಡರಾತ್ರಿ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕೊಪ್ಪಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಡವರ ಹೊಟ್ಟೆ ಸೇರಬೇಕಿದ್ದ ಅಕ್ಕಿಯನ್ನು…

Read More