Headlines

ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರು; ಅಶೋಕ್ ಕುಮಾರ್ ಲಾಹಿರಿ ಯಾರು? – Kannada News | Ashok Lahiri NITI Aayog Vice Chairman: Eminent Economist to Lead Think Tank

ಪ್ರಧಾನಿ ಮೋದಿ ಜೊತೆ ನೀತಿ ಆಯೋಗ್ ನೂತನ ಉಪಾಧ್ಯಕ್ಷ ಅಶೋಕ್ ಲಾಹಿರಿImage Credit source: PTI ನವದೆಹಲಿ, ಏಪ್ರಿಲ್ 26: ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರಾಗಿ (ವೈಸ್ ಛೇರ್ಮನ್) ಅಶೋಕ್ ಕುಮಾರ್ ಲಾಹಿರಿಯವರು (Ashok Kumar Lahiri) ನೇಮಕವಾಗಿದ್ದಾರೆ. ಹಾಲಿ ಉಪಾಧ್ಯಕ್ಷರಾಗಿರುವ ಸುಮನ್ ಬೆರಿ (Suman Bery) ಅವರ ಸ್ಥಾನವನ್ನು ಲಾಹಿರಿ ತುಂಬಲಿದ್ದಾರೆ. ಭಾರತ ಸರ್ಕಾರದ ನೀತಿಯನ್ನು ರೂಪಿಸುವ ಚಿಂತನ ವೇದಿಕೆಯಂತಿರುವ ನೀತಿ ಆಯೋಗ್​ನಲ್ಲಿ ಉಪಾಧ್ಯಕ್ಷ ಸ್ಥಾನ ಮಹತ್ವದ್ದು. ಪ್ರಧಾನಿಗಳು ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. ಆದರೆ, ಚಿಂತನ ಮಂಥನ,…

Read More

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ 2026; ಜುಲೈ 31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | Pradhan Mantri Rashtriya Bal Puraskar 2026 Celebrating Indias young heroes how to apply

ನವದೆಹಲಿ, ಜೂನ್ 23: ದೇಶದ ಮಕ್ಕಳಲ್ಲಿರುವ ಅಸಾಧಾರಣ ಧೈರ್ಯ, ಸೃಜನಶೀಲತೆ, ನಾವೀನ್ಯತೆ ಮತ್ತು ಅದಮ್ಯ ಚೇತನವನ್ನು ಗೌರವಿಸುವ ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಮಕ್ಕಳ ಪ್ರಶಸ್ತಿಯಾದ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (PMRBP) 2026’ಕ್ಕೆ ಆನ್‌ಲೈನ್ ಮೂಲಕ ನಾಮನಿರ್ದೇಶನ ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. 5ರಿಂದ 18 ವರ್ಷದೊಳಗಿನ ಅಸಾಧಾರಣ ಸಾಧನೆ ಮಾಡಿದ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಉಸ್ತುವಾರಿಯಲ್ಲಿ ನಡೆಯುವ ಈ ಪ್ರಶಸ್ತಿಗೆ…

Read More

Video: ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ, ಬಹು ವಾಹನಗಳಿಗೆ ಡಿಕ್ಕಿ – Kannada News | Small Plane Touches Down on Georgia Street, Crashes Into Parked Vehicles

ಜಾರ್ಜಿಯಾ, ಫೆಬ್ರವರಿ 10: ಜಾರ್ಜಿಯಾದ ಗೈನೆಸ್​​​ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ಸಣ್ಣ ವಿಮಾನವೊಂದನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಒಂದೇ ಎಂಜಿನ್ ಹೊಂದಿರುವ ವಿಮಾನವು ಜನನಿಬಿಡ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ಬಳಿಕ ಎಂಜಿನ್​ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನವು ನಿಲ್ದಾಣಕ್ಕೆ ಹಿಂದಿರುಗಲು ಸಾಕಷ್ಟು ಶಕ್ತಿಯನ್ನು ಹೊಂದಿರಲಿಲ್ಲ…

Read More

ಅರುಣ್-ಪುಷ್ಪಾ ಯಶ್​​ನ ಬೆಳೆಸಿದ್ದು ಹೇಗೆ? ವಿವರಿಸಿದ್ದ ರಾಕಿಂಗ್​ ಸ್ಟಾರ್

ಯಶ್ (Yash) ಅವರ ತಂದೆಯ ಹೆಸರು ಅರುಣ್ ಕುಮಾರ್. ಯಾಯಿ ಹೆಸರು ಪುಷ್ಪಾ. ಇವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇವರು ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾಗಳ ನಿರ್ಮಾಣ ಕಾರ್ಯಕ್ಕೆ ಇಳಿದಿದ್ದಾರೆ. ಅರುಣ್ ಕುಮಾರ್ ಹಾಗೂ ಪುಷ್ಪಾ ಅವರ ಬಗ್ಗೆ ಯಶ್ ಈ ಮೊದಲು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಜನವರಿ 8 ಯಶ್ ಜನ್ಮದಿನ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಯಶ್ ಅವರು ತುಂಬಾನೇ ಕಷ್ಟಪಟ್ಟಿದ್ದರು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅದು ನಟನೆಗೆ ಬಂದಮೇಲೆ…

Read More

2 ಬಣಗಳಾಗಿ ಒಡೆದ ಎಐಎಡಿಎಂಕೆ; ಪಳನಿಸ್ವಾಮಿಗೆ 17 ಶಾಸಕರು, ವೇಲುಮಣಿ​ಗೆ 30 ಶಾಸಕರ ಬೆಂಬಲ – Kannada News | AIADMK split into 2 Camps 17 MLAs back EPS as leader 30 others supporting Shanmugam

ನವದೆಹಲಿ, ಮೇ 11: ಎಐಎಡಿಎಂಕೆ ಪಕ್ಷ ಈಗ ಎರಡು ಬಣಗಳಾಗಿ ವಿಭಜನೆಯಾಗಿದೆ. ಇದು ರಾಜಕೀಯ ವಲಯಗಳಲ್ಲಿ ಕುತೂಹಲ ಸೃಷ್ಟಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಎಐಎಡಿಎಂಕೆ ಕೇವಲ 47 ಸ್ಥಾನಗಳನ್ನು ಗೆದ್ದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಕಾರಣದಿಂದಾಗಿ ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಅವರ ಬಗ್ಗೆ ಅತೃಪ್ತರಾಗಿದ್ದಾರೆಂದು ಹೇಳಲಾಗುತ್ತಿದೆ. ಶಾಸಕಾಂಗ ಸಮಿತಿ ನಾಯಕನ ಸ್ಥಾನಕ್ಕೆ ಪಳನಿಸ್ವಾಮಿ ಅವರಿಗೆ ಎಐಎಡಿಎಂಕೆಯ ಕೇವಲ 17…

Read More

Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು? – Kannada News | Historic Ranji Final in Hubballi: KSCA Stadium Prepares for Karnataka vs Jammu and Kashmir Battle

ರಣಜಿ ಫೈನಲ್​​ ಪಂದ್ಯಕ್ಕೆ ನಡೆಯುತ್ತಿರುವ ತಯಾರಿImage Credit source: Tv9 Kannada ಹುಬ್ಬಳ್ಳಿ, ಫೆಬ್ರವರಿ 20: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವೆ ರಣಜಿ ಪೈನಲ್ ಪಂದ್ಯ ರಾಜ್ಯದಲ್ಲಿ ನಡೆಯಲಿದ್ದು, ಫೆ. 24ರಂದು ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿರೋ KSCA ಮೈದಾನದಲ್ಲಿ ಉಭಯ ತಂಡಗಳು ಸೆಣೆಸಾಡಲಿವೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಮಾದರಿಯಲ್ಲೇ ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿ ಕೆಎಸ್​​ಸಿಎ ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಹೊಂದಿದ್ದು, 2012ರಲ್ಲಿ ಇದರ ಉದ್ಘಾಟನೆ ಆಗಿದೆ. ಜಹೀರ್ ಖಾನ್, ಚೇತೇಶ್ವರ ಪೂಜಾರ್…

Read More

ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ? ಅಂಪೈರ್ ಹೇಳಿದ್ದೇನು? – Kannada News | Umpire Anil Chaudhary on Pakistan’s Usman Tariq’s bowling action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಚರ್ಚೆಗೆ ಕಾರಣವಾಗಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲೂ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿ ಬಗ್ಗೆ ಚರ್ಚೆ ಶುರುವಾಗಿತ್ತು. ಇದೀಗ ಈ ಚರ್ಚೆಗಳಿಗೆ…

Read More

ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?

ಬೆಂಗಳೂರು,(ಮಾರ್ಚ್ 29): ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲ್ಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮೋಹನ್ ಗೌಡ ಎನ್ನುವಾತ ತಾಯಿ ಆಶಾ(55), ಅಕ್ಕ ವರ್ಷಿತಾ(34) ಮತ್ತು ಅಕ್ಕನ ಮಗ ಮಯಾಂಕನ ಕತ್ತು ಕೊಯ್ದು ಕೊಯ್ದಿದ್ದಾನೆ. ಬಳಿಕ ಮೋಹನ್ ಗೌಡ ಸಹ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ ಹಾಗೂ ಅಕ್ಕ ವರ್ಷಿತಾ ಸಾವನ್ನಪ್ಪಿದ್ದು, ಅಕ್ಕನ ಮಗ ಮಯಾಂಕ ಹಾಗೂ…

Read More

Daily Devotional: ವಾರಕ್ಕೆ ಒಂದು ಸಲವಾದ್ರೂ ಮಕ್ಕಳಿಗೆ ಅಭ್ಯಂಗನ ಸ್ನಾನ ಮಾಡಿಸಬೇಕು ಯಾಕೆ? – Kannada News | Daily Devotional: The Ancient Wisdom of Castor Oil Baths for Children’s Well being

ಬೆಂಗಳೂರು, ಜನವರಿ 11: ಪ್ರಾಚೀನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಅರಳೆಣ್ಣೆ (ಕ್ಯಾಸ್ಟರ್ ಆಯಿಲ್) ಮಹತ್ವಪೂರ್ಣ ಸ್ಥಾನ ಪಡೆದುಕೊಂಡಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಧಾರ್ಮಿಕ ದೃಷ್ಟಿಕೋನದಿಂದ ಇದು ಅನೇಕ ಶುಭ ಫಲಗಳನ್ನು ನೀಡುತ್ತದೆ. ವಿಶೇಷವಾಗಿ ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ಅರಳೆಣ್ಣೆ ಅಭ್ಯಂಜನ ಸ್ನಾನ ಮಾಡಿಸುವುದು ಉತ್ತಮ ಎಂದು ಹೇಳಲಾಗುತ್ತದೆ. ಗಂಡು ಮಕ್ಕಳಿಗೆ 21 ವರ್ಷದವರೆಗೆ ಮತ್ತು ಹೆಣ್ಣು ಮಕ್ಕಳಿಗೆ 18 ವರ್ಷದವರೆಗೆ ಇದನ್ನು ಪಾಲಿಸುವುದು ಪ್ರಯೋಜನಕಾರಿ. ಅರಳೆಣ್ಣೆಯನ್ನು ತಲೆಗೆ, ಹೊಕ್ಕಳಿಗೆ, ಪಾದಗಳಿಗೆ ಮತ್ತು ಅಂಗೈಗಳಿಗೆ ಹಚ್ಚಿ ಸ್ವಲ್ಪ ಸಮಯ ಬಿಸಿಲಿನಲ್ಲಿ…

Read More

CUSMA ನಿಯಮಗಳಿಗೆ ಬದ್ಧ; ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ಕೆನಡಾ ಹೇಳಿಕೆ – Kannada News | Canada clarifies that it is binded by CUSMA rules, says no trade deal with China

ನವದೆಹಲಿ, ಜನವರಿ 26: ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ಯೋಚನೆ ಇಲ್ಲ ಎಂದು ಕೆನಡಾ ಹೇಳಿದೆ. ಚೀನಾದೊಂದಿಗೆ ಕೆನಡಾ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಲ್ಲಿ, ಆ ದೇಶದ ಮೇಲೆ ಶೇ. 100 ಟ್ಯಾರಿಫ್ ಹಾಕುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೆನಡಾದಿಂದ ಈ ಸ್ಪಷ್ಟನೆ ಬಂದಿದೆ. ಕೆನಡಾ ಪ್ರಧಾನಿ ಮಾರ್ಕ್ ಕಾರ್ನೀ (Mark Carney) ಅವರು ಈ ಸ್ಪಷ್ಟನೆ ನೀಡಿದ್ದಾರೆ. ‘ಮುಂಚಿತವಾಗಿ ಸೂಚನೆ ಇಲ್ಲದೆ, ಮುಕ್ತ ಮಾರುಕಟ್ಟೆಯಲ್ಲದ ದೇಶಗಳೊಂದಿಗೆ ವ್ಯಾಪಾರ…

Read More