Headlines

ಗ್ಯಾಸ್ ಟ್ರಬಲ್: ನಾಡಿನಿಂದ ಕಾಡಿಗೆ, ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ

ಕಾರವಾರ, (ಮಾರ್ಚ್ 31): ಗಲ್ಫ್​ ರಾಷ್ಟ್ರಗಳ ಕಾಳಗ ಕೊನೆ ಆಗುತ್ತಿಲ್ಲ. ಜನರ ಪರದಾಟ ಅಂತ್ಯವಾಗುತ್ತಿಲ್ಲ. ಗ್ಯಾಸ್​​ ಅಭಾವದಿಂದ ಹತ್ತಾರು ಸಮಸ್ಯೆ ಉದ್ಭವ ಆಗಿವೆ. ಗ್ಯಾಸ್ ಸಿಲಿಂಡರ್ (lpg Gas cylinder) ಸಿಗದಿದ್ದಕ್ಕೆ ಹಳ್ಳಿ ಕಡೆ ಜನರು ಸೌದೆ ಒಲೆ ಮೊರೆ ಹೋಗಿದ್ದು, ಸೌದೆಗಾಗಿ (Wood) ಅರಣ್ಣದಲ್ಲಿ ಮುಗಿಬಿದ್ದಿದ್ದಾರೆ. ಹೌದು…ಉತ್ತರ ಕನ್ನಡ (Uttara Kananda) ಜಿಲ್ಲೆಯ ಮುಂಡಗೋಡಿನ ಕೆಎಫ್​ಡಿಸಿ ಅರಣ್ಯ ಪ್ರದೇಶದಲ್ಲಿ ಜನರು ಸೌದೆಗಾಗಿ ಮುಗಿದ್ದಿದ್ದಾರೆ. ಪ್ರತಿ ವರ್ಷ ಅಕೇಶಿಯಾ ಮರಗಳ ಕಟಾವಿನ ಬಳಿಕ ಅರಣ್ಯ ಇಲಾಖೆ, ಸಣ್ಣಪುಟ್ಟ…

Read More

ಹೀರೋಗೆ ಕಾಂಡೋಮ್ ಕೊಡ್ತಾರೆ ಎಂದ ಚಂದ್ರಚೂಡ್ ಮಾತಿಗೆ ಕೆ. ಮಂಜು ಗರಂ – Kannada News | Producer K Manju reaction on Chakravarthy Chandrachud controversy

ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಇತ್ತೀಚೆಗೆ ನಿರ್ಮಾಪಕರ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿದೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಅಂತ ಚಂದ್ರಚೂಡ್ ಹೇಳಿದ್ದಾರೆ. ಅದನ್ನು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ಖಂಡಿಸಿದೆ. ಅಲ್ಲದೇ, ಚಂದ್ರಚೂಡ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಚಂದ್ರಚೂಡ್ ಹೇಳಿಕೆಗೆ ಕೆ. ಮಂಜು (Producer K Manju) ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ….

Read More

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ – Kannada News | Mithun Chakraborty says he is acting with Shah Rukh Khan Shiva Rajkumar Rajinikanth in Jailer 2

ಮಲ್ಟಿಸ್ಟಾರರ್ ಸಿನಿಮಾಗಳ ಬಗ್ಗೆ ಪ್ರೇಕ್ಷಕರು ಯಾವಾಗಲೂ ಒಲವು ತೋರಿಸುತ್ತಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಿದ ಬಳಿಕ ಈ ಟ್ರೆಂಡ್ ಜಾಸ್ತಿ ಆಗಿದೆ. ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ಒಟ್ಟಿಗೆ ನಟಿಸುತ್ತಿದ್ದಾರೆ. ಅಚ್ಚರಿ ಎಂದರೆ, ಈಗ ಒಂದು ಬ್ರೇಕಿಂಗ್ ನ್ಯೂಸ್ ಕೇಳಿಬಂದಿದೆ. ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ರಜನಿಕಾಂತ್, ಶಿವರಾಜ್​​ಕುಮಾರ್ ಮುಂತಾದವರು ನಟಿಸುತ್ತಿದ್ದಾರೆ. ಈ ಬಗ್ಗೆ ಬಾಲಿವುಡ್​ನ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರು ಬಾಯ್ಬಿಟ್ಟಿದ್ದಾರೆ. ಯಾವುದು ಆ ಸಿನಿಮಾ ‘ಜೈಲರ್ 2’!…

Read More

Impact of Jealousy: ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಡಬಾರದು ಯಾಕೆ ಗೊತ್ತಾ? ಕಾರಣ ಇಲ್ಲಿದೆ – Kannada News | Impact of Jealousy on Life: A Daily Spiritual Reflection from Dr. Basavaraj Guruji

ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರಲು ಆತನ ಮನಸ್ಸತ್ವ, ಸಾಧನೆ, ಪರಿಶ್ರಮ, ಮನಸ್ಸಿನ ಭಾವನೆಗಳು ಮತ್ತು ಶ್ರದ್ಧಾಭಕ್ತಿಗಳು ಪ್ರಮುಖ ಕಾರಣಗಳಾಗಿವೆ. ಇವುಗಳ ಮೇಲೆ ಪರಿಪೂರ್ಣ ಗಮನವಿಟ್ಟಾಗ ಯಶಸ್ಸು ದೊರೆಯುತ್ತದೆ. ಆದರೆ, ಇತ್ತೀಚಿನ ಸಮಾಜದಲ್ಲಿ ಬೇರೆಯವರ ಅಭಿವೃದ್ಧಿ, ಶ್ರೇಯಸ್ಸು, ಕೀರ್ತಿ ಮತ್ತು ಹೆಸರು ಕಂಡಾಗ ಅವರಿಗೆ ತೊಂದರೆ ಕೊಡಬೇಕು ಅಥವಾ ಅವರನ್ನು ಹಾಳು ಮಾಡಬೇಕು ಎನ್ನುವ ಮನಸ್ಸತ್ವಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ…

Read More

ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರಸ್ತೆ ತಡೆದು ಪ್ರತಿಭಟನೆ

ಹುಬ್ಬಳ್ಳಿ/ರಾಯಚೂರು, ಮಾರ್ಚ್​​ 31: ಬೇಸಿಗೆ ಆರಂಭವಾಗುತ್ತಿದ್ದಂತೆ ಕರ್ನಾಟಕದ ಹಲವೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದೆ. ಹುಬ್ಬಳ್ಳಿಯ ಕಿಲ್ಲೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಸ್ಥಳೀಯರು ಪ್ರತಿದಿನವೂ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸಿರುವ ಪ್ರಸಂಗ ನಡೆದಿದೆ. ಅತ್ತ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ, ಜಿಲ್ಲಾಧಿಕಾರಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ…

Read More

MI vs PBKS: ಐಪಿಎಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್ – Kannada News | Quinton de Kock’s IPL 2026 Heroics: First Century, MI’s Savior, New Records!

ಇದು ಐಪಿಎಲ್ 2026 ರಲ್ಲಿ ಡಿ ಕಾಕ್ ಅವರ ಮೊದಲ ಶತಕ ಮತ್ತು ಅವರ ಐಪಿಎಲ್ ವೃತ್ತಿಜೀವನದ ಮೂರನೇ ಶತಕವಾಗಿದೆ. ಈ ಶತಕದೊಂದಿಗೆ ಡಿ ಕಾಕ್ ಪ್ರಮುಖ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್‌ನಲ್ಲಿ ಮೂರು ವಿಭಿನ್ನ ತಂಡಗಳ ಪರ ಶತಕಗಳನ್ನು ಬಾರಿಸಿದ ಮೊದಲ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ಡಿ ಕಾಕ್ ಪಾತ್ರರಾಗಿದ್ದಾರೆ. Source link

Read More

ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ – Kannada News | Toxic movie director Geetu Mohandas writes about Yash and his brilliance

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಜನವರಿ 08) ಬಿಡುಗಡೆ ಆಗಿದೆ. ಟೀಸರ್ ಕೇವಲ ಒಂದೇ ದಿನದಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆ ಪಡೆದಿದೆ. ಟೀಸರ್​ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್​​ನಿಂದ ಖಾತ್ರಿ ಆಗಿದೆ. ಆದರೆ ಟೀಸರ್​​ನ ಕೆಲವು ದೃಶ್ಯಗಳ ಬಗ್ಗೆ ಪರ-ವಿರೋಧ ಚರ್ಚೆ ಜಾರಿಯಲ್ಲಿದೆ. ಇದೆಲ್ಲದರ ನಡುವೆ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್​​ದಾಸ್, ಯಶ್ ಅವರ ಮುಂದಿನ ಸಿನಿಮಾ ನಿರ್ದೇಶನ ಮಾಡಲಿರುವ ನಿರ್ದೇಶಕರಿಗೆ…

Read More

ಎಚ್​ಐವಿ ಇದೆ ಎಂದು ತಿಳಿದು ಮದುವೆ ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ಯುವತಿಗೆ ತನ್ನ ರಕ್ತವಿರುವ ಇಂಜೆಕ್ಷನ್ ಚುಚ್ಚಿದ ವ್ಯಕ್ತಿ

ಹೈದರಾಬಾದ್,ಮಾರ್ಚ್ 15: ಎಚ್​ಐವಿ ಇದೆ ಎಂದು ತಿಳಿದ ಬಳಿಕ ಮದುವೆ(Marriage) ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ವ್ಯಕ್ತಿ ಯುವತಿಗೆ ತನ್ನ ರಕ್ತವಿರುವ ಇಂಜೆಕ್ಷನ್ ಚುಚ್ಚಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. 22 ವರ್ಷದ ಯುವತಿಗೆ ಆತ ಎಚ್​ಐವಿ ರಕ್ತವನ್ನು ಬಲವಂತವಾಗಿ ಚುಚ್ಚಿದ್ದಾನೆ.ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿಯು ಸಂತ್ರಸ್ತೆಯ ಮನೆಯಲ್ಲಿ ಬಲವಂತವಾಗಿ ಎಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದಾನೆ. ಪೊಲೀಸರ ಪ್ರಕಾರ ಆರೋಪಿ ಹಾಗೂ ಸಂತ್ರಸ್ತೆ ಸಂಬಂಧಿಕರು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ ಮಗಳ ಮದುವೆಯನ್ನು ಅವನೊಂದಿಗೆ ಮಾಡಬೇಕೆಂದುಕೊಂಡಿದ್ದರು. ಆತನ…

Read More

ಹಾಸನ: ಮಹಿಳೆಯ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ – Kannada News | Rogue Elephant That Killed Woman Captured After Four Hour Operation in Hassan

ಹಾಸನ, ಜನವರಿ 17: ಹಾಸನದ ಸಕಲೇಶಪುರದ ಗ್ರಾಮದಲ್ಲಿ ಮಹಿಳೆಯ ಬಲಿ ಪಡೆದಿದ್ದ, ಜನರಿಗೆ ತೊಂದರೆ ನೀಡುತ್ತಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಬೇಲೂರು ತಾಲೂಕಿನ ಬೆಳ್ಳಾವರ ಕಾಫಿ ತೋಟದಲ್ಲಿ ನಾಲ್ಕು ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ ಈ ಆನೆಯನ್ನು ಹಿಡಿಯಲಾಗಿದೆ. ಜನವರಿ 13ರಂದು ಮೊಗಲಿಯಲ್ಲಿ ಓರ್ವ ಮಹಿಳೆಯನ್ನು ಬಲಿತೆಗೆದುಕೊಂಡಿದ್ದ ಈ ಕಾಡಾನೆ ಸೆರೆಯಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ

ನವದೆಹಲಿ, ಏಪ್ರಿಲ್ 11: ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್‌ನಲ್ಲಿ ತಮ್ಮ ರ‍್ಯಾಲಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರನ್ನು ಉದ್ದೇಶಿಸಿ ಒಂದು ವಿಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಪ್ರಧಾನಿ ಮೋದಿ (PM Modi) ವ್ಲಾಗರ್ ಆಗಿ ಬದಲಾಗಿದ್ದಾರೆ. ಪಶ್ಚಿಮ ಬಂಗಾಳದ ಹೆಲಿಪ್ಯಾಡ್‌ನಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ಅದ್ಭುತ ದೃಶ್ಯ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ ಜನರ ಉತ್ಸಾಹ ಕಡಿಮೆಯಾಗದೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ. ಬಿಸಿಲಿನ…

Read More