ಅಂದು RCB ಆಟಗಾರನ ಹೀಯಾಳಿಸಿ ಇಂದು ದೂರು ನೀಡಿದ CSK – Kannada News | RCB vs CSK: CSK’s Double Standard in the ‘Idli Sambar’ Row

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಕ್ರಿಕೆಟ್ ಮೈದಾನದ ಹೋರಾಟಕ್ಕೆ ಮಾತ್ರವಲ್ಲದೆ, ಅಭಿಮಾನಿಗಳ ನಡುವಿನ ಜಿದ್ದಾಜಿದ್ದಿಗೂ ಹೆಸರುವಾಸಿ. ಆದರೆ, ಈ ಬಾರಿ ಈ ಪೈಪೋಟಿ ಮೈದಾನದ ಹೊರಗೆ ‘ಸಾಂಸ್ಕೃತಿಕ ಅವಮಾನ’ದ ತಿರುವು ಪಡೆದುಕೊಂಡಿದೆ. ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವಿನ ಪಂದ್ಯದ ವೇಳೆ ನಡೆದ ‘ಇಡ್ಲಿ-ಸಾಂಬಾರ್’ ಹಾಡಿನ ವಿವಾದ ಈಗ ಬಿಸಿಸಿಐ (BCCI) ಮೆಟ್ಟಿಲೇರಿದೆ. ಏಪ್ರಿಲ್ 5 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ಡಿಜೆ ಚೆನ್ನೈ…

Read More

Video: ಬಾಲ್ಯದ ಭರವಸೆ ಈಡೇರಿಸಿದ ಮಗ; ಮೊದಲ ಬಾರಿಗೆ ತಾಯಿಯನ್ನು ಹೆಲಿಕಾಪ್ಟರ್ ಹತ್ತಿಸಿದ ಯುವಕ – Kannada News | A son fulfilled a childhood promise by taking his mother on a helicopter ride for the first time.

ಸಾಮಾನ್ಯವಾಗಿ ಈ ಮಕ್ಕಳು ಸಣ್ಣ ವಯಸ್ಸಿನಲ್ಲಿ ಹೆತ್ತವರ ಮುಂದೆ ನಾವು ದೊಡ್ಡವರು ಆದ ಮೇಲೆ ಹಾಗೆ ಆಗುತ್ತೇವೆ, ಹೀಗೆ ಆಗುತ್ತೇವೆ. ನಿಮ್ಮನ್ನು ಊರು ಸುತ್ತಿಸುತ್ತೇವೆ ಹೀಗೆ ಹೇಳುವುದನ್ನು ಕೇಳಿರುತ್ತೀರಿ. ಆದರೆ ಇಲ್ಲೊಬ್ಬ ಯುವಕನು ಕೊನೆಯ ತನ್ನ ತಾಯಿಗೆ (mother) ಬಾಲ್ಯದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿ, ಹೆತ್ತಮ್ಮನ ಮೊಗದಲ್ಲಿ ನಗು ಮೂಡಿಸಿದ್ದಾನೆ. ತಾನು ಬಾಲ್ಯದಲ್ಲಿ ಹೇಳಿದ್ದಂತೆ ಅಮ್ಮನನ್ನು ಮೊದಲ ಬಾರಿಗೆ ಹೆಲಿಕಾಪ್ಟರ್ ಹತ್ತಿಸಿ ಆಕಾಶದಲ್ಲಿ ಹಾರಾಡುವಂತೆ ಮಾಡಿದ್ದಾನೆ. ಈ ಹೃದಯ ಸ್ಪರ್ಶಿ ಕ್ಷಣದ ಕ್ಲಿಪಿಂಗ್ ನೆಟ್ಟಿಗರ ಹೃದಯ ಗೆದ್ದಿದೆ….

Read More

ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್ – Kannada News | Smriti Mandhana is rapidly closing the gap on Babar Azam’s total T20I runs

ಇದೀಗ ಸ್ಮೃತಿ ಮಂಧಾನ ಅವರ ಮುಂದಿರುವುದು ಪಾಕಿಸ್ತಾನದ ಬಾಬರ್ ಆಝಂ. ಅಂದರೆ ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಅಗ್ರಸ್ಥಾನದಲ್ಲಿದ್ದು, ಈವರೆಗೆ 135 ಇನಿಂಗ್ಸ್​ಗಳ ಮೂಲಕ 4571 ರನ್​ ಕಲೆಹಾಕಿದ್ದಾರೆ. Source link

Read More

Indian Railways: ಭಾರತೀಯ ರೈಲುಗಳ ಬೋಗಿಗಳು ವಿಭಿನ್ನ ಬಣ್ಣಗಳನ್ನು ಹೊಂದಿರುವುದೇಕೆ? – Kannada News | More Than Just Paint: The Meaning Behind India’s Colourful Trains

ನವದೆಹಲಿ, ಜನವರಿ 1: ಸಾಮಾನ್ಯವಾಗಿ ಭಾರತದವರು ರೈಲಿನಲ್ಲಿ ಪ್ರಯಾಣಿಸಿಯೇ ಇರುತ್ತಾರೆ. ಆದರೆ ರೈಲಿನ ಬೋಗಿಗಳು ಏಕರೂಪವಾಗಿಲ್ಲ ಎಂಬುದನ್ನು ಯಾರಾದರೂ ಗಮನಿಸಿದ್ದೀರಾ. ಕೆಲವು ರೈಲು(Train)ಗಳಲ್ಲಿ ಕೆಂಪು ಬೋಗಿಗಳು, ಕೆಲವು ಹಸಿರು ಇನ್ನೂ ಕೆಲವು ನೀಲಿ ಬಣ್ಣದ ಬೋಗಿಗಳನ್ನು ಹೊಂದಿರುತ್ತವೆ. ಇದರ ಹಿಂದಿನ ಕಾರಣದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲಿರುತ್ತದೆ. ಭಾರತೀಯ ರೈಲು ಬೋಗಿಗಳ ಬಣ್ಣಗಳು ಕೇವಲ ಸೌಂದರ್ಯ ಮತ್ತು ನೋಟಕ್ಕಾಗಿ ಮಾತ್ರವಲ್ಲ, ಅವು ರೈಲಿನ ಬಗ್ಗೆಯೂ ಬಹಳಷ್ಟು ಬಹಿರಂಗಪಡಿಸುತ್ತವೆ. ಈ ಬಣ್ಣಗಳು ರೈಲಿನ ಪ್ರಕಾರ, ವೇಗ ಮತ್ತು ಬಳಸಿದ…

Read More

ಈ ಬಾಬಾ ನನ್ನನ್ನು ಅತ್ಯಾಚಾರ ಮಾಡಿದ್ದಾನೆ: ದಾರಿಯಲ್ಲಿ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ

ಮಥುರಾ, ಏ.8: ಉತ್ತರ ಪ್ರದೇಶದ ಮಥುರಾದಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿತ ವ್ಯಕ್ತಿಯನ್ನು ಬಾಲಕಿಯು ‘ಬಾಬಾ’ (ಸನ್ಯಾಸಿ ಅಥವಾ ಸ್ವಯಂ ಘೋಷಿತ ದೇವಮಾನವ) ಎಂದು ಗುರುತಿಸಿದ್ದು, ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದೆ. ವರದಿಗಳ ಪ್ರಕಾರ, ಬಾಲಕಿಯು ರಸ್ತೆಯ ಬದಿಯಲ್ಲಿ ಅಳುತ್ತಾ, ತನಗೆ ಸಹಾಯ ಮಾಡುವಂತೆ ದಾರಿಹೋಕರನ್ನು ವಿನಂತಿಸುತ್ತಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ. ತಾನು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಅಳುತ್ತಲೇ…

Read More

ಸುದೀರ್ಘ ಪ್ರಧಾನಿ: ನೆಹರು ದಾಖಲೆ ಮುರಿದ ನರೇಂದ್ರ ಮೋದಿ ನಾಯಕತ್ವ ಕೊಂಡಾಡಿದ ಚಂದ್ರಬಾಬು ನಾಯ್ಡು, ಹೆಚ್.ಡಿ. ದೇವೇಗೌಡ – Kannada News

ಹೆಚ್​ಡಿ ದೇವೇಗೌಡ-ಮೋದಿ-ಚಂದ್ರಬಾಬು ನಾಯ್ಡು ನವದೆಹಲಿ, ಜೂನ್ 09: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿರುವ ನರೇಂದ್ರ ಮೋದಿ(Narendra Modi) ಅವರ ಆಡಳಿತ ಹಾಗೂ ಜಾಗತಿಕ ನಾಯಕತ್ವವನ್ನು ದೇಶದ ಪ್ರಮುಖ ನಾಯಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಸತತ ಆಡಳಿತದ ದಾಖಲೆಯನ್ನು ಹಿಂದಿಕ್ಕಿ ಮುನ್ನಡೆದಿರುವ ಪ್ರಧಾನಿ ಮೋದಿ ಅವರ ಸಾಧನೆಯ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಭಾರತದ…

Read More

ಪ್ರಯಾಣಿಕರ ಪವರ್ ಬ್ಯಾಂಕ್​ನಿಂದ ಬೆಂಕಿ; ಇಂಡಿಗೋ ವಿಮಾನದಲ್ಲಿ ತಪ್ಪಿದ ಭಾರೀ ದುರಂತ – Kannada News | IndiGo plane evacuated in Chandigarh Airport after passengers power bank catches fire

ಚಂಡೀಗಢ, ಮೇ 5: ಚಂಡೀಗಢಕ್ಕೆ ಬಂದಿಳಿದ ಇಂಡಿಗೋ (IndiGo) ವಿಮಾನದೊಳಗೆ ಹೊಗೆ ಕಾಣಿಸಿಕೊಂಡಿದೆ. ಇಂಡಿಗೋ ಪ್ರಯಾಣಿಕರೊಬ್ಬರು ತಮ್ಮ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಿಮಾನದ ಸಿಬ್ಬಂದಿಗೆ ತಿಳಿಸಿದ ನಂತರ ತುರ್ತು ಸ್ಥಳಾಂತರಕ್ಕೆ ಆದೇಶಿಸಲಾಯಿತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ತುರ್ತು ಸ್ಲೈಡ್‌ಗಳನ್ನು ಸಹ ನಿಯೋಜಿಸಲಾಯಿತು. ಸ್ಥಳಾಂತರಿಸುವ ಪ್ರಕ್ರಿಯೆಯ ಸಮಯದಲ್ಲಿ ಪ್ರಯಾಣಿಕರಲ್ಲಿ ಒಬ್ಬರು ಗಾಯಗೊಂಡರು. 198 ಪ್ರಯಾಣಿಕರು ಮತ್ತು 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಹೈದರಾಬಾದ್‌ನಿಂದ ಹೊರಟು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸುಮಾರು ಮಧ್ಯಾಹ್ನ 3.29ಕ್ಕೆ ಇಳಿಯಿತು. ಈ…

Read More

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ – Kannada News | Bigg Boss Kannada 12: Ashwini against asks Rakshita’s apology

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿತ್ತು, ಅದೊಂದನ್ನು ಬದಲಾಯಿಸಬೇಕಿತ್ತು ಎಂಬ ಯೋಚನೆ ಸಹಜ, ಇಂದಿನ (ಭಾನುವಾರ) ಎಪಿಸೋಡ್​​ನಲ್ಲಿ ಸುದೀಪ್, ಸ್ಪರ್ಧಿಗಳಿಗೆ ಅಂಥಹದ್ದೊಂದು ಅವಕಾಶ ಕೊಟ್ಟಿದ್ದಾರೆ. ಸೀಸನ್​​ನಲ್ಲಿ ಯಾವುದಾದರೂ ಒಂದು ದಿನಕ್ಕೆ ಹೋಗಿ ಏನಾದರೂ ಬದಲಾವಣೆ ಮಾಡುವ ಅವಕಾಶ ಸಿಕ್ಕರೆ ಏನು ಬದಲಾವಣೆ ಮಾಡುತ್ತೀರ…

Read More

ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಕಲಬುರಗಿ, ಮಾರ್ಚ್​ 10: ಕಲ್ಯಾಣ‌ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಲಿ ಅಂತ ನೂರಾರು ಎಕರೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ (Gulbarga University) ಸ್ಥಾಪನೆಯಾಗಿದೆ. ಆದರೆ ಇದೀಗ ಅದೇ ನೂರಾರು ಎಕರೆ ಜಮೀನಿನ ಮೇಲೆ ವಿವಿಧ ಸರ್ಕಾರಿ ಇಲಾಖೆಗಳ ಕಣ್ಣು ಬಿದಿದೆ‌. ವಿವಿಯ ಜಾಗದಲ್ಲೇ ಬಸ್ ನಿಲ್ದಾಣ, ಕ್ರಿಕೆಟ್ ಕ್ರಿಡಾಂಗಣ ಸೇರಿದಂತೆ ಹಲವು ಇಲಾಖೆಗಳು ಜಮೀನು ಕೇಳಿವೆ. ಇದು ವಿವಿ ಹಾಗೂ ರಾಜ್ಯ ಸರ್ಕಾರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ವಿಶ್ವವಿದ್ಯಾಲಯದ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು ಹಿಂದುಳಿದ…

Read More

PM Modi Speech: ರಾಜ್ಯಸಭೆಯಲ್ಲಿ ಹರಿವಂಶ್ ಹ್ಯಾಟ್ರಿಕ್ ಸಾಧನೆ: ಸದನಕ್ಕೆ ಹೊಸ ಕಳೆ ತಂದ ಉಪ ಸಭಾಪತಿ, ವಿಶ್ವಾಸದ ಪ್ರತೀಕ ಎಂದ ಪ್ರಧಾನಿ ಮೋದಿ – Kannada News | Modi Praises Harivansh’s Re Election, Calls It Reflection of House’s Trust

ನವದೆಹಲಿ, ಏಪ್ರಿಲ್ 17: ಭಾರತದ ಸಂಸದೀಯ ಇತಿಹಾಸದಲ್ಲಿ ಅತ್ಯಂತ ಗೌರವಾನ್ವಿತ ಸ್ಥಾನಗಳಲ್ಲಿ ಒಂದಾದ ರಾಜ್ಯಸಭೆಯ ಉಪ ಸಭಾಪತಿ ಹುದ್ದೆಗೆ ಹರಿವಂಶ್ ನಾರಾಯಣ್ ಸಿಂಗ್ ಅವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಮಾಡಿದ ಭಾಷಣವು ಕೇವಲ ಅಭಿನಂದನೆಯಲ್ಲ, ಅದು ಒಬ್ಬ ನಾಯಕನ ಕರ್ತವ್ಯ ನಿಷ್ಠೆಗೆ ಸಂದ ಗೌರವವಾಗಿತ್ತು. ಸದಸ್ಯರ ಚಪ್ಪಾಳೆ ತಟ್ಟುವ ಧ್ವನಿ ಮತ್ತು ಸಂಭ್ರಮದ ನಡುವೆ ಹರಿವಂಶ್ ನಾರಾಯಣ್ ಸಿಂಗ್ ಅವರು ಮತ್ತೊಮ್ಮೆ…

Read More