Headlines

ಮ್ಯೂಸಿಕ್ ಮೈಲಾರಿಗೆ ಶಾಕ್: ಉತ್ತರ ಕರ್ನಾಟಕದ ಗಾಯಕನಿಗೆ ಜೈಲೇ ಗತಿ! – Kannada News | Bagalkot Court Rejects Music Mailari Bail plea In POCSO case

ಬಾಗಲಕೋಟೆ, (ಜನವರಿ 08): ‘ಬಾಗಲಕೋಟೆ ಬಸ್ ಸ್ಟ್ಯಾಂಡ್‌ನಾಗ’ ಹಾಡಿನ ಮೂಲಕ ಸೋಷಿಯಲ್ ಮೀಡಿಯಾದಲ್ಲಿ (Social Media) ಟ್ರೆಂಡಿಂಗ್ ಸ್ಟಾರ್ ಆಗಿರುವ ಜಾನಪದ ಗಾಯಕ (Folk Singer) ಮ್ಯೂಸಿಕ್ ಮೈಲಾರಿ ((Music Mailari)) ಜಾಮಿನು ಅರ್ಜಿ ತಿರಸ್ಕೃತಗೊಂಡಿದೆ. 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮೈಲಾರಿಯ ಜಾಮೀನು ಅರ್ಜಿಯನ್ನು ವಜಾ ಮಾಡಿ ಬಾಗಲಕೋಟೆ (Bagalkot) ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶೆ ಪ್ರೀತಿ ಸಗರ ಜೋಷಿ ಆದೇಶ ಹೊರಡಿಸಿದ್ದಾರೆ. ಇದರಿಂದ ಮೈಲಾರಿಗೆ ಜೈಲೇ ಗತಿಯಾಗಿದೆ. ಆರ್ಕೆಸ್ಟ್ರಾ…

Read More

ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ – Kannada News | Karnataka Budget Boost: Kukke and Kollur Temples Get Development Authorities

ಬೆಂಗಳೂರು: ಇಂದು (ಮಾ.6) 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವದ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಮುಂದಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಿವೆ. ಪ್ರಾಧಿಕಾರ ರಚನೆಯ ಪ್ರಮುಖ ಉದ್ದೇಶಗಳು: ಸಮಗ್ರ…

Read More

ಹೊಸ ಹೇರ್​​ಸ್ಟೈಲ್​​ನಲ್ಲಿ ಮಿಂಚಿದ ಮೌನ ಗುಡ್ಡೆಮನೆ; ಇಲ್ಲಿವೆ ಸುಂದರ ಫೋಟೋಸ್ – Kannada News | Mouna Guddemane’s Viral New Short Hairstyle: Kannada Actress Stuns Fans on Instagram

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ – Kannada News | IRCTC rules change for Aadhaar authenticated users, train fare change, tatkal ticket booking

ನವದೆಹಲಿ, ಜನವರಿ 12: ಐಆರ್​ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರು ಟ್ರೈನ್ ಟಿಕೆಟ್ ಬುಕ್ ಮಾಡುವ ನಿಯಮಗಳಲ್ಲಿ ಬಹಳಷ್ಟು ಬದಲಾವಣೆ ಮಾಡಲಾಗಿದೆ. ಜನರಲ್ ರಿಸರ್ವ್ ಟಿಕೆಟ್ ಬುಕಿಂಗ್ ಹಾಗು ಅಡ್ವಾನ್​ ರಿಸರ್ವೇಶನ್ ಪೀರಿಯಡ್ (ಎಆರ್​ಪಿ) ಸಂಬಂಧಿಸಿದ ನಿಯಮಗಳಲ್ಲಿ ಈ ಬದಲಾವಣೆಗಳಿವೆ. ಇದರಲ್ಲಿ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲಿ ಆಧಾರ್ ದೃಢೀಕೃತ ಬಳಕೆದಾರರಿಗೆ ಆದ್ಯತೆ ಕೊಡುವ (ಸ್ಪೆಷಲ್ ವಿಂಡೋ) ಒಂದು ವ್ಯವಸ್ಥೆಯೂ ಇದೆ. ಈ ಹಿಂದೆ ಇದ್ದ ನಿಯಮಗಳ ಪ್ರಕಾರ, ಆಧಾರ್ ದೃಢೀಕೃತ ಬಳಕೆದಾರರು ರಿಸರ್ವ್ಡ್ ಟಿಕೆಟ್ ಬುಕಿಂಗ್ ಆರಂಭಗೊಂಡ ಮೊದಲ ದಿನ…

Read More

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ – Kannada News | Karnataka Governor vs Government: Karnataka Assembly Drama as Governor Skips Government Speech, Ends Address in One Line

ಬೆಂಗಳೂರು, ಜನವರಿ 22: ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕೂಡ ರಾಜ್ಯಪಾಲರು ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಓದದೆ ತೆರಳಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ…

Read More

ಬಲಿಷ್ಠ ಭಾರತಕ್ಕೆ ಬೇಕು ತಂತ್ರಜ್ಞಾನ ಪ್ರಾವೀಣ್ಯತೆ; ಬಜೆಟ್​ನಲ್ಲಿ ಟೆಕ್ ಸೆಕ್ಟರ್​ಗೆ ಏನು ಸಿಗುತ್ತೆ? – Kannada News | India’s Tech Leap: Budget 2026 27 May Fuel AI, Cybersecurity & Manufacturing for Growth

ನವದೆಹಲಿ, ಜನವರಿ 31: ಭಾರತವ ಪೂರ್ಣ ವಿಕಸಿತ ದೇಶವಾಗಲು (Viksit Bharat) ಮತ್ತು ಪ್ರಬಲ ರಾಷ್ಟ್ರವಾಗಲು ತಂತ್ರಜ್ಞಾನದಲ್ಲಿ ಉನ್ನತಿ ಸಾಧಿಸುವುದು ಬಹಳ ಅಗತ್ಯ. ತಂತ್ರಜ್ಞಾನದಲ್ಲಿ ಕ್ಷಮತೆ ಹೊಂದಿರುವ ದೇಶಗಳು ಆರ್ಥಿಕವಾಗಿ ಮತ್ತು ಮಿಲಿಟರಿಯಾಗಿ ಬಲಿಷ್ಠವಾಗಿರುತ್ತವೆ. ಇವತ್ತಿನ ಜಾಗತಿಕ ರಾಜಕೀಯ ಹಾಗೂ ನೆರೆಹೊರೆ ದೇಶಗಳ ಅಪಾಯವು ಭಾರತಕ್ಕೆ ಸತ್ವ ಪರೀಕ್ಷೆ ಒಡ್ಡಿದೆ. ಈ ಪರೀಕ್ಷೆಯಲ್ಲಿ ಪಾಸಾಗಬೇಕಾದರೆ ಭಾರತ ಟೆಕ್ ಸೆಕ್ಟರ್​ನಲ್ಲಿ ನಾವೀನ್ಯತೆಗಳನ್ನು ಹುಟ್ಟುಹಾಕಬೇಕು. ಈ ಬಾರಿಯ ಬಜೆಟ್​ನಲ್ಲಿ (Union budget 2026) ಈ ಕ್ಷೇತ್ರದ ಬಗ್ಗೆ ಹೆಚ್ಚು ಗಮನ…

Read More

ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ – Kannada News | Rahul Gandhi Called Ravneet Singh Bittu as traitor Because He Is Sikh PM Modi says in Parliament

ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಹುಲ್ ಗಾಂಧಿ (Rahul Gandhi) ಇದುವರೆಗೂ ಕಾಂಗ್ರೆಸ್ ತೊರೆದ ಯಾರನ್ನೂ ದೇಶದ್ರೋಹಿ ಎಂದು ಕರೆದಿಲ್ಲ, ಆದರೆ ರವನೀತ್ ಬಿಟ್ಟು ಸಿಖ್ ಆಗಿರುವುದರಿಂದಲೇ ಅವರನ್ನು ದೇಶದ್ರೋಹಿ ಎಂದು ಕರೆದರು. ಸಿಖ್ಖರನ್ನು ಕಂಡರೆ ಕಾಂಗ್ರೆಸ್​​ನವರಿಗೆ ಆಗುವುದಿಲ್ಲ ಎಂದು ಮೋದಿ ಟೀಕಿಸಿದ್ದಾರೆ. “ನಿನ್ನೆ ಸಂಸತ್ ಹೊರಗೆ ಒಂದು ಘಟನೆ ನಡೆಯಿತು. ಈ ಸದನದ ಸಂಸದ ರವನೀತ್…

Read More

ಟೈಫಾಯ್ಡ್ ಪ್ರಕರಣಗಳ ಹೆಚ್ಚಳ: ಮಕ್ಕಳಲ್ಲಿ ಈ ಲಕ್ಷಣ ಕಂಡುಬಂದ್ರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ – Kannada News | Typhoid Care For Kids: Treatment, Diet, and Recovery Timeline

ಬದಲಾಗುತ್ತಿರುವ ಹವಾಮಾನದಲ್ಲಿ, ಮಕ್ಕಳಲ್ಲಿ ಟೈಫಾಯ್ಡ್ (Typhoid) ಜ್ವರದ ಅಪಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಆದರೆ ಅನೇಕ ಸಂದರ್ಭಗಳಲ್ಲಿ, ಪೋಷಕರಿಗೆ ತಮ್ಮ ಮಗುವಿಗೆ ಈ ಜ್ವರವಿದೆ ಎಂದು ಆರಂಭದಲ್ಲಿ ತಿಳಿಯುವುದಿಲ್ಲ. ಇದರಿಂದ ಆರೋಗ್ಯ ಸಮಸ್ಯೆ ಮತ್ತಷ್ಟು ಅಪಾಯಕಾರಿಯಾಗಬಹುದು. ಹಾಗಾಗಿ ಈ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದರಿಂದ ಸಾಧ್ಯವಾದಷ್ಟು ಈ ಜ್ವರವನ್ನು ನಿಯಂತ್ರಿಸಬಹುದಾಗಿದೆ. ಡಾ. ವಿಪಿನ್‌ಚಂದ್ರ ಉಪಾಧ್ಯಾಯ ಅವರು ಹೇಳುವ ಪ್ರಕಾರ, ಟೈಫಾಯ್ಡ್ ಒಂದು ಬ್ಯಾಕ್ಟೀರಿಯಾ ಸೋಂಕು. ಇದು ಕಲುಷಿತ ನೀರು ಮತ್ತು ಅಶುದ್ಧ ಆಹಾರದ ಮೂಲಕ ಹರಡುತ್ತದೆ. ಮಕ್ಕಳ ರೋಗನಿರೋಧಕ ಶಕ್ತಿ…

Read More

ನಟಿಯ ಅನುಮಾನಾಸ್ಪದ ಸಾವು: 23 ವರ್ಷಗಳ ಆರೋಪಿಗೆ ಶಿಕ್ಷೆ – Kannada News | Prathyusha death case: Court verdict after 23 years

‘ಸ್ನೇಹಮಂಟೆ ಇದೆರ’, ‘ರಾಯುಡು’, ‘ಕಲಸುಕೋವಾಲನಿ’ ಇನ್ನೂ ಕೆಲವು ಸೂಪರ್ ಹಿಟ್ ಸಿನಿಮಾಗಳಲ್ಲಿ (Cinema) ಆಗಿನ ಸ್ಟಾರ್ ನಟರುಗಳ ಜೊತೆಗೆ ನಾಯಕಿಯಾಗಿ ನಟಿಸಿದ್ದ ನಟಿ ಪ್ರತ್ಯುಷ, ಸ್ಟಾರ್ ನಟಿಯಾಗಿ ಬೆಳೆಯುತ್ತಿರುವ ಹೊತ್ತಿನಲ್ಲಿ 2002ರ ಫೆಬ್ರವರಿ 22 ರಂದು ನಟಿ ಅನುಮಾನಾಸ್ಪದವಾಗಿ ನಿಧನ ಹೊಂದಿದರು. ಅವರ ಸಾವು ಆಗ ಅವಿಭಜಿತ ಆಂಧ್ರ ಪ್ರದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ 24 ವರ್ಷಗಳ ಬಳಿಕ ನಟಿಯ ಸಾವಿನ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರತ್ಯುಷ ಸಾವಿನ ಪ್ರಕರಣದಲ್ಲಿ ನಟಿಯ ಗೆಳೆಯನಾಗಿದ್ದ ಸಿದ್ಧಾರ್ಥ್ ರೆಡ್ಡಿ…

Read More

‘ಕರಾವಳಿ’ ವಿವಾದ, ನಿರ್ದೇಶಕ ಗುರುದತ್​​ಗೆ ಪನ್ನಗಾಭರಣ ಪ್ರಶ್ನೆ – Kannada News | Pannaga Bharana advice to Karavali movie director Gurudatha Ganiga

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ನಟಿಸಿ, ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಿನಿಮಾ ವಿವಾದಕ್ಕೆ ಸಿಲುಕಿಕೊಂಡಿದೆ. ಸಿನಿಮಾ ತಂಡ, ಪ್ರಜ್ವಲ್ ದೇವರಾಜ್ ಅವರನ್ನು ಪಕ್ಕಕ್ಕೆ ಸರಿಸಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದೆ ಎಂಬ ಆರೋಪ ಎದುರಾಗಿದೆ. ಸಿನಿಮಾಕ್ಕೆ ಪ್ರಜ್ವಲ್ ದೇವರಾಜ್ ಅವರಿಂದ ಡಬ್ಬಿಂಗ್ ಮಾಡಿಸಿಲ್ಲ, ಬದಲಿಗೆ ಬೇರೊಬ್ಬ ಕಲಾವದರಿಂದ ಡಬ್ಬಿಂಗ್ ಮಾಡಿಸಲಾಗಿದೆ. ಖುದ್ದು ನಿರ್ದೇಶಕ ಗುರುದತ್ ಗಾಣಿಗಾ ಅವರು ಪ್ರಜ್ವಲ್ ವಿರುದ್ಧ ಅಸಮಾಧಾನದ…

Read More