Headlines

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಶಾಸಕ ಎಚ್​ಸಿ ಬಾಲಕೃಷ್ಣ ಸವಾಲು – Kannada News | Farmers to Get Compensation Within 15 Days or I’ll retire from Politics: MLA HC Balakrishna

ರಾಮನಗರ, ಜೂನ್​​ 19: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಕೆಲ ರೈತರು ತಮ್ಮ ಜಮೀನುಗಳನ್ನು ಯೋಜನೆಗೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ರಾಮನಗರದ ಜಿಬಿಡಿಎ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್​​ ಭೂಸ್ವಾಧೀನಕ್ಕೆ ಒಪ್ಪಿದ ರೈತರಿಗೆ ಪರಿಹಾರ ಚೆಕ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ನಮ್ಮ ವಿರೋಧಿಗಳು ಪರಿಹಾರ ನೀಡಲು ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅದಕ್ಕೆ ನಾವು ಇಂದು ಪರಿಹಾರ…

Read More

Dried Tulasi Plant: ಒಣಗಿದ ತುಳಸಿ ಗಿಡವನ್ನು ಕಸಕ್ಕೆ ಎಸೆಯಬೇಡಿ; ಮನೆಯಲ್ಲಿ ಸುಖ-ಸಮೃದ್ಧಿ ಹೆಚ್ಚಿಸಲು ಹೀಗೆ ಬಳಸಿ… – Kannada News

ಹಿಂದೂ ಧರ್ಮದಲ್ಲಿ ತುಳಸಿ ಸಸ್ಯಕ್ಕೆ ಅತ್ಯುನ್ನತ ಹಾಗೂ ಅತ್ಯಂತ ಪವಿತ್ರವಾದ ಸ್ಥಾನವನ್ನು ನೀಡಲಾಗಿದೆ. ತುಳಸಿ ಗಿಡದಲ್ಲಿ ಸಾಕ್ಷಾತ್ ಲಕ್ಷ್ಮಿ ದೇವಿಯೇ ನೆಲೆಸಿದ್ದಾಳೆ ಮತ್ತು ಈ ದೇವಿಯು ಭಗವಾನ್ ವಿಷ್ಣುವಿಗೆ ಅತ್ಯಂತ ಪ್ರಿಯಳಾಗಿದ್ದಾಳೆ ಎಂಬುದು ಧಾರ್ಮಿಕ ನಂಬಿಕೆ. ಇದೇ ಕಾರಣಕ್ಕೆ ತುಳಸಿ ಸಸ್ಯವು ಹಸಿರಾಗಿದ್ದಾಗ ಮಾತ್ರವಲ್ಲದೆ, ಅದು ಒಣಗಿದ ಮೇಲೂ ಅಷ್ಟೇ ಗೌರವದಿಂದ ಕಾಣಬೇಕೆಂದು ಧರ್ಮಗ್ರಂಥಗಳು ಸೂಚಿಸುತ್ತವೆ. ಒಂದು ವೇಳೆ ಮನೆಯಲ್ಲಿರುವ ತುಳಸಿ ಗಿಡವು ಒಣಗಿಹೋದರೆ, ಅದನ್ನು ಅಜಾಗರೂಕತೆಯಿಂದ ಕಸದ ಬುಟ್ಟಿಗೆ ಎಸೆಯದೆ, ಕೆಲವು ಆಧ್ಯಾತ್ಮಿಕ ನಿಯಮಗಳನ್ನು ಪಾಲಿಸುವ…

Read More

ಶಾಕಿಂಗ್ ಮಾಹಿತಿ ರಿವೀಲ್ ಮಾಡಿದ ಆರೋಗ್ಯ ಇಲಾಖೆ: ಸಿಟಿ ಜನರಲ್ಲಿ ಹೆಚ್ಚುತ್ತಿದೆ ಮಾನಸಿಕ ಖಿನ್ನತೆ ಸಮಸ್ಯೆ – Kannada News | Bangalore Mental Health Crisis: Tele Manas Offers Lifeline Amidst Rising Depression

ಬೆಂಗಳೂರು, ಫೆಬ್ರವರಿ 07: ಸಿಲಿಕಾನ್ ಸಿಟಿ ಬೆಂಗಳೂರು (bangaluru) ಒಂಥರಾ ಬ್ಯುಸಿ ಸಿಟಿ. ಇಲ್ಲಿ ಇರುವ ಜನರು ಕೂಡ ಅಷ್ಟೇ ಬ್ಯುಸಿ ಹಾಗೂ ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಇದೀಗ ಸಿಟಿ ಮಂದಿ ಹೆಚ್ಚು ಮಾನಸಿಕ ಅನಾರೋಗ್ಯಕ್ಕೆ (Mental Health) ತುತ್ತಾಗುತ್ತಿದ್ದಾರೆ. ಹೀಗಾಗಿ ಟೆಲಿ ಮಾನಸ್​​ಗೆ ಮನೋ ರೋಗಿಗಳಿಂದ ಲಕ್ಷಾಂತರ ಕರೆಗಳು ಬರುತ್ತಿವೆ. ಸಿ. ಜೆ ರಾಯ್​ ಹಾಗೂ ಮಕ್ಕಳ ಸೂಸೈಡ್ ಬಳಿಕ ಆರೋಗ್ಯ ಇಲಾಖೆ ಶಾಕಿಂಗ್ ಮಾಹಿತಿಯೊಂದನ್ನು ಬಯಲು ಮಾಡಿದೆ. ಹೌದು.. ಇತ್ತೀಚೆಗೆ ಜನರ…

Read More

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ, ಎಲ್ಲೆಲ್ಲಿ? – Kannada News | Karnataka Weather Forecast: Heavy Rain, Thunderstorms Likely Across State for Next 7 Days; Bengaluru on Alert

ಬೆಂಗಳೂರು, ಮೇ 17: ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ವಾತಾವರಣದಲ್ಲಿ ಭಾರಿ ಏರುಪೇರಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 35°C ಮತ್ತು ಕನಿಷ್ಠ ತಾಪಮಾನ 24°C ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಖ್ಯಾಂಶಗಳು ಬೆಂಗಳೂರು ಹಾಗೂ ದಕ್ಷಿಣ ಒಳನಾಡಿಗೆ ಭಾರಿ ಮಳೆ ಮುನ್ಸೂಚನೆ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದ ಹವಾಮಾನ…

Read More

ಪ್ರತಿಭಟನಾಕಾರರು ಮಾತುಕತೆಗೆ ನನ್ನ ಮನೆ, ಕಚೇರಿಗೆ ಬರಬಹುದು; ಕೇಂದ್ರ ಸಚಿವ ಜೆ.ಪಿ. ನಡ್ಡಾ – Kannada News | Come To Our Residence Or Office Union Minister JP Nadda invites Student Protesters to Talk

ನವದೆಹಲಿ, ಜುಲೈ 23: ಕೇಂದ್ರ ಸರ್ಕಾರವು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ (JP Nadda) ತಿಳಿಸಿದ್ದು, ತಮ್ಮ ನಿವಾಸಕ್ಕೆ ಅಥವಾ ಅಧಿಕೃತ ಕಚೇರಿಗೆ ಬಂದು ಭೇಟಿಯಾಗುವಂತೆ ಆಹ್ವಾನಿಸಿದ್ದಾರೆ. “ಚರ್ಚೆಗೆ ನಾವು ಸಿದ್ಧರಿದ್ದೇವೆ. ನಮ್ಮ ನಿವಾಸಕ್ಕಾಗಲಿ ಅಥವಾ ನಮ್ಮ ಅಧಿಕೃತ ಕಚೇರಿಗಾಗಲಿ ಬನ್ನಿ” ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು ನಿನ್ನೆ ಮಧ್ಯಾಹ್ನದಿಂದ ಸಿಜೆಪಿ (CJP) ಪ್ರತಿನಿಧಿಗಳಿಗೆ ಈಗಾಗಲೇ 4 ಅಧಿಕೃತ ಆಹ್ವಾನಗಳನ್ನು ಕಳುಹಿಸಿಕೊಟ್ಟಿದ್ದು, ಯಾವುದೇ ಸಮಯದಲ್ಲಿಯಾದರೂ ಮಾತುಕತೆಗೆ ಮುಕ್ತವಾಗಿದೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

ಈ ದಿನ ಶಮಿ ವೃಕ್ಷದ ಆರಾಧನೆಯನ್ನು ಮಾಡಿ. ಸಂಜೆ ಸಮಯದಲ್ಲಿ ಶಮಿ (ಬನ್ನಿ) ಮರದ ಬುಡದಲ್ಲಿ ದೀಪ ಹಚ್ಚುವುದು ವೃತ್ತಿಜೀವನದ ಅಡೆತಡೆಗಳನ್ನು ನಿವಾರಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಭೂಮಿ ಅಥವಾ ಮನೆಗೆ ಸಂಬಂಧಿಸಿದ ದಾಖಲೆ- ಕಾಗದ- ಪತ್ರಗಳನ್ನು ಹೊಂದಿಸಿಕೊಳ್ಳುತ್ತಾ ಇರುವವರಿಗೆ ಇಷ್ಟು ಸಮಯ ಕಾಡುತ್ತಿದ್ದ ಹಿನ್ನಡೆ ಅಥವಾ ವಿಳಂಬ ಗತಿ ಇದ್ದಲ್ಲಿ ಅದು ನಿವಾರಣೆ ಆಗುವಂಥ ಯೋಗ ಇದೆ. ಅಯ್ಯೋ, ಬೇರೆಯವರಿಂದ ಸಹಾಯ ಕೇಳಬೇಕಾದ ಸನ್ನಿವೇಶ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ತಟ್ಟೆಯಲ್ಲಿ ಸ್ವಲ್ಪ ಕಲ್ಲು ಉಪ್ಪು (Rock Salt) ಇಟ್ಟು ನಿಮ್ಮ ಮನೆಯ ಅಥವಾ ಕೆಲಸದ ಜಾಗದ ಮೂಲೆಯಲ್ಲಿಡಿ. ಇದು ಸುತ್ತಲಿನ ನಕಾರಾತ್ಮಕತೆಯನ್ನು ಹೀರಿಕೊಳ್ಳುತ್ತದೆ. ಸಂಜೆ ಅದನ್ನು ನೀರಿನಲ್ಲಿ ವಿಸರ್ಜಿಸಿ. ಈ ದಿನ ಅಪ್ಪಿತಪ್ಪಿಯೂ ಕಪ್ಪು ಬಣ್ಣದ ಬಟ್ಟೆ ಧರಿಸಬೇಡಿ ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕಂಡುಬರುವುದಿಲ್ಲ….

Read More

MI vs RCB Playing XI: ಟಾಸ್ ಗೆದ್ದ ಮುಂಬೈ; ಆರ್​ಸಿಬಿ ಪ್ಲೇಯಿಂಗ್​ 11 ನಿಂದ ಹೇಜಲ್​ವುಡ್ ಔಟ್

ಐಪಿಎಲ್ 2026 (IPL 2026) ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡವನ್ನು ಎದುರಿಸಿದೆ. ಎರಡೂ ತಂಡಗಳಿಗೆ ಇದು ಈ ಆವೃತ್ತಿಯ ನಾಲ್ಕನೇ ಪಂದ್ಯವಾಗಿದೆ. ಎರಡೂ ತಂಡಗಳು ಕಳೆದ ಪಂದ್ಯದಲ್ಲಿ ಸೋತಿವೆ. ಆದ್ದರಿಂದ, ಎರಡೂ ತಂಡಗಳು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿವೆ. ಒಂದೆಡೆ ಆರ್​ಸಿಬಿ ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು 1 ಪಂದ್ಯದಲ್ಲಿ ಸೋತಿದ್ದು, 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ…

Read More

ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿ; ಶರಣಾದರೂ ಕಾರಿನ ಮೇಲೆ ಶೂಟಿಂಗ್ – Kannada News

ಜೆರುಸಲೇಂ, ಜೂನ್ 6: ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ (Israel) ಸೇನೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ ಸೇನೆಯು ಕುಟುಂಬವೊಂದು ಚಲಾಯಿಸುತ್ತಿದ್ದ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿದೆ ಎಂದು ಮಗುವಿನ ಕುಟುಂಬಸ್ಥರು ಮತ್ತು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಶಿಶುವನ್ನು ಸ್ಯಾಮ್ ಫಹದ್ ಅಬು ಹೈಕಲ್ ಎಂದು…

Read More

ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕದಲ್ಲಿ ಅಕ್ರಮವಾಗಿ ಎಸ್​ಐಆರ್: ಪ್ರಲ್ಹಾದ್ ಜೋಶಿ ಆರೋಪ – Kannada News | Karnataka SIR Scam: Union Minister Pralhad Joshi Accuses Congress Govt of Backing Illegal Voter List Revision

ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಕೆಯಾಗಿದ್ದು, ಕೇಂದ್ರ ಸಚಿವರಾದ ಹೆಚ್​ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಡಾಕ್ಟರ್ ಅಶ್ವತ್ಥ್ ನಾರಾಯಣ ಮತ್ತು ವಿಧಾನ ಪರಿಷತ್…

Read More