Headlines

IPL 2026: ಆರ್​ಸಿಬಿ, ಆರ್​ಆರ್ ಮಾರಾಟದಿಂದ ಬಿಸಿಸಿಐಗೆ ಹರಿದು ಬಂತು ಸಾವಿರ ಕೋಟಿಗೂ ಅಧಿಕ ಆದಾಯ

2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಲೀಗ್​ನ ಎರಡು ಚಾಂಪಿಯನ್‌ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಕಾಲ್ ಸೊಮಾನಿ ನೇತೃತ್ವದ ಕನ್ಸಾರ್ಟಿಯಂ 15000 ಸಾವಿರ ಕೋಟಿ ರೂ.ಗೆ ಖರೀದಿ ಮಾಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ…

Read More

Ugram Manju Wedding: ಸಂಧ್ಯಾ ಜೊತೆ ಮದುವೆ ಆದ ಮಂಜು; ಇಲ್ಲಿದೆ ಸುಂದರ ಆಲ್ಬಂ

ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜುಗೆ ಇಂದು (ಜನವರಿ 23) ವಿವಾಹ ಸಂಭ್ರಮ. ಅವರ ಮದುವೆ ಧರ್ಮಸ್ಥಳದಲ್ಲಿ ಸರಳವಾಗಿ ನಡೆದಿದೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಮಂಜು ಅವರು ಬಿಗ್ ಬಾಸ್​​ಗೆ ಬರೋದಕ್ಕೂ ಮೊದಲು ಅವರ ಜೀವನ ಶೈಲಿ ಬೇರೆ ಇತ್ತು. ಬಿಗ್ ಬಾಸ್ ಬಳಿಕ ಅವರ ಜೀವನ ಶೈಲಿ ಬದಲಾಯಿತು. ಈಗ ಮದುವೆ ಆಗಿ ಹೊಸ ಬಾಳು ಆರಂಭಿಸುತ್ತಿದ್ದಾರೆ. ಅವರಿಗೆ ಎಲ್ಲರೂ ಶುಭಕೋರಿದ್ದಾರೆ. ಧರ್ಮಸ್ಥಳದಲ್ಲಿ ಮಂಜು ಹಾಗೂ ಸಂಧ್ಯಾ ಮದುವೆ…

Read More

NEET UG 2026: ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್ ಬಿಡುಗಡೆ; ಡೌನ್​ಲೋಡ್ ಮಾಡುವುದು ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್ 13: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಈ ವರ್ಷದ ನೀಟ್ ಯುಜಿ (NEET UG 2026) ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ‘ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್’ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸ್ಲಿಪ್ ಮೂಲಕ ಅಭ್ಯರ್ಥಿಗಳು ತಮ್ಮ ಪರೀಕ್ಷೆ ನಡೆಯುವ ನಗರವನ್ನು ಮುಂಚಿತವಾಗಿ ತಿಳಿದುಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಅಪ್ಲಿಕೇಶನ್ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ ಈ ವಿವರಗಳನ್ನು ಪರಿಶೀಲಿಸಬಹುದು….

Read More

ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

ಬೆಂಗಳೂರು, ಮಾರ್ಚ್ 17: ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಕರ್ನಾಟಕ (Karnataka) ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಅಸಮಾಧಾನಗೊಂಡು ಕಲಾಪ ಮುಂದೂಡಿದ ಘಟನೆಗೆ ಈಗ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ. ಸ್ಪೀಕರ್ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಲಾಖಾವಾರು ಲಿಖಿತ ಉತ್ತರಗಳನ್ನು ಸಲ್ಲಿಸಲು ಆರಂಭಿಸಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಖಾದರ್, ಪರವಾಗಿಲ್ಲ ಈಗ ಸ್ವಲ್ಪ ಸುಧಾರಿಸಿದಂತೆ ಕಾಣುತ್ತಿದೆ ಎಂದಿದ್ದಾರೆ. ಮಂಗಳವಾರದ ಕಲಾಪದಲ್ಲಿ ಇಲಾಖಾವಾರು ಉತ್ತರಗಳ ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ…

Read More

‘ಮ್ಯಾಕ್ಸ್’ ಸಿನಿಮಾ ವಿವಾದ: ಕೆಆರ್​​ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್

ನಟ ಕಿಚ್ಚ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ…

Read More

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ ಉಪೇಂದ್ರ

ಪ್ರಿಯಾಂಕಾ ಉಪೇಂದ್ರ, ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ (Kotigobba) ಸಿನಿಮಾ ಮರು ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಇಂದು (ಏಪ್ರಿಲ್ 10) ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿಯನ್ನು ಹಂಚಿಕೊಂಡರು. ‘ತುಂಬಾ ಖುಷಿ ಆಗುತ್ತಿದೆ. 25 ವರ್ಷಗಳ ಹಿಂದೆ ಈ ಚಿತ್ರವನ್ನು ನಾನು ಅಭಿಮಾನಿಗಳ ಜೊತೆ ನೋಡಲು ಸಾಧ್ಯವಾಗಿರಲಿಲ್ಲ. ಈಗ ಆ ಅವಕಾಶ ಸಿಕ್ಕಿದೆ. ಈಗಲೂ ಅಭಿಮಾನಿಗಳಿಂದ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ….

Read More

ಸಂಜನಾ ಬುರ್ಲಿ ಮದುವೆಯ ಫೋಟೋಗಳು ಎಷ್ಟು ಸುಂದರವಾಗಿವೆ ನೋಡಿ

ಸಂನಾ ಬುರ್ಲಿ ಅವರು ಸಮರ್ಥ್ ಚೆನ್ನಗಿರಿ ಜೊತೆ ವಿವಾಹ ಆಗಿದ್ದಾರೆ. ಅವರ ವಿವಾಹದ ಮುದ್ದಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿವೆ.  ಸಂಜನಾ ಬುರ್ಲಿ ಅವರು ಹಲವು ವರ್ಷಗಳಿಂದ ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿದ್ದರು. ಆ ಬಳಿಕ ‘ಕಲರ್ಸ್ ಕನ್ನಡ’ಕ್ಕೆ ಬಂದರು.  ಸಂಜನಾ ಬುರ್ಲಿ ಅವರು ‘ಶ್ರೀ ಗಂಧದ ಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ವಿವಾಹ ಕಾರಣದಿಂದ ಅವರು ಧಾರಾವಾಹಿಯನ್ನು ಅರ್ಧಕ್ಕೆ ತೊರೆದಿದ್ದರು.  ಈಗ ಸಂಜನಾ ಬುರ್ಲಿ ಅವರು ಸಮರ್ಥ ಚೆನ್ನಗಿರಿ ಅವರನ್ನು…

Read More

ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ – Kannada News | Chitradurga Bus Tragedy: Confusion Over Death Toll as Software Engineers Navya, Manasa Go Missing

ಚಿತ್ರದುರ್ಗ, ಡಿಸೆಂಬರ್​​ 25: ಗೊರ್ಲತ್ತು ಬಳಿ ಸಂಭವಿಸಿರುವ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಕುರಿತು ಅಧಿಕಾರಿಗಳು ಮತ್ತು ಸಚಿವರ ನಡುವೆ ಗೊಂದಲ ಉಂಟಾಗಿದೆ. ಆರಂಭದಲ್ಲಿ, ಐಜಿಪಿ ರವಿಕಾಂತೇಗೌಡ ಅವರು ಒಂಭತ್ತು ಮಂದಿ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಆದರೆ, ಸಾರಿಗೆ ಸಚಿವರು ಐವರು ಪ್ರಯಾಣಿಕರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ ಬಸ್​​ನಲ್ಲಿದ್ದ ಮೂವರು ಪ್ರಯಾಣಿಕರು ನಾಪತ್ತೆಯಾಗಿದ್ದು, ಅವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯಾ ಹಾಗೂ…

Read More

ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್; ಖಾಸಗಿ ಯಾಚ್​​ನಲ್ಲಿ ಸುತ್ತಾಟ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಫೇಮಸ್ ಆಗಿದ್ದಾರೆ. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿದೆ. ಈ ಸಿನಿಮಾಗಾಗಿ ರಿಷಬ್ ಅವರು ಸಾಕಷ್ಟು ಬೆವರು ಹರಿಸಿದ್ದಾರೆ. ಸಿನಿಮಾ ರಿಲೀಸ್ ಆದ ಬಳಿಕ ಅವರು ಒಂದು ಬ್ರೇಕ್​​ನಲ್ಲಿ ಇದ್ದಾರೆ. ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳ ಜೊತೆ ಖಾಸಗಿ ಯಾಚ್​​ನಲ್ಲಿ ಗೋವಾ ಸಮುದ್ರ ವಿಹಾರ ಮಾಡಿದ್ದಾರೆ. ಈ ವೇಳೆ ಖುಷಿ ಖುಷಿಯಿಂದ ಫ್ಯಾಮಿಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರು…

Read More

‘ಟಾಕ್ಸಿಕ್’ ಸಿನಿಮಾ ಪ್ರಚಾರಕ್ಕೆ ಯಶ್ ಭರ್ಜರಿ ಯೋಜನೆ – Kannada News | Toxic movie promotion Yash made major plans

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಎರಡು ಬಾರಿ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಇದೀಗ ಕೊನೆಗೂ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೇಶದಾದ್ಯಂತ ಅಭಿಮಾನಿಗಳು ಸಿನಿಮಾದ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾದ ಆನ್​​ಲೈನ್ ಪ್ರಚಾರ ಈಗಾಗಲೇ ಆರಂಭವಾಗಿದೆ. ಟೀಸರ್, ಪೋಸ್ಟರ್, ಹಾಡು ಬಿಡುಗಡೆ ಒಂದರ ಹಿಂದೆ ಒಂದು ನಡೆಯುತ್ತಲೇ ಇದೆ. ಇದೀಗ ಯಶ್ ಖುದ್ದು ಫೀಲ್ಡಿಗಿಳಿದು ಸಿನಿಮಾದ ಆಫ್​​ಲೈನ್ ಪ್ರಚಾರಕ್ಕೆ ಮುಂದಾಗಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಭರ್ಜರಿ ಯೋಜನೆಯನ್ನೇ ಯಶ್ ಹಾಕಿಕೊಂಡಿದ್ದಾರೆ….

Read More