Headlines

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು – Kannada News | Middle East Rescue: Over 1000 Kannadigas Evacuated from Dubai and Abu Dhabi to KIA

ದೇವನಹಳ್ಳಿ, ಮಾ.3: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿಯ ನಡುವೆ ಅತಂತ್ರರಾಗಿದ್ದ ಅನಿವಾಸಿ ಕನ್ನಡಿಗರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗುತ್ತಿದೆ. ಇಂದು ದುಬೈನಿಂದ ಹೊರಟಿದ್ದ ಎಮಿರೇಟ್ಸ್ (Emirates) EK-566 ವಿಮಾನವು 350 ಪ್ರಯಾಣಿಕರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ಇಂದು ಮುಂಜಾನೆಯಷ್ಟೇ ದುಬೈನಿಂದ 490 ಪ್ರಯಾಣಿಕರನ್ನು ಹೊತ್ತು ಮೊದಲ ವಿಮಾನ ಬಂದಿಳಿದಿತ್ತು. ಇದೀಗ ಮಧ್ಯಾಹ್ನ 3 ಗಂಟೆಗೆ ದುಬೈನಿಂದ ಹೊರಟಿದ್ದ ಎರಡನೇ ವಿಮಾನ (EK-566) ಸಂಜೆ ಬೆಂಗಳೂರಿಗೆ ಆಗಮಿಸಿದೆ. ಈ ವಿಮಾನದಲ್ಲಿ ಒಟ್ಟು 350…

Read More

Video: ಆತುರದಿಂದ ಹಳಿ ದಾಟುವಾಗ ಬಂದೇ ಬಿಡ್ತು ರೈಲು, ಮಕ್ಕಳನ್ನು ಎದೆಗಪ್ಪಿ ಕುಳಿತ ಮಹಿಳೆ – Kannada News | Mother Shields Child on Railway Tracks as Train Passes Overhead

ಸಮಷ್ಟಿಪುರ, ಮೇ 19: ಬಿಹಾರದ ಸಮಷ್ಟಿಪುರದ ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಮ್ಮ ಮಕ್ಕಳೊಂದಿಗೆ ಆತುರದಿಂದ ಹಳಿ ದಾಟುವಾಗ ರೈಲು ಬಂದಿರುವ ವಿಡಿಯೋ ವೈರಲ್ ಆಗಿದೆ. ಶಹಪುರ್ ಪಟೋರಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ತಾಯಿಯೊಬ್ಬರು ತನ್ನ ಪ್ರಾಣವನ್ನು ಪಣಕ್ಕಿಟ್ಟು ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಮಹಿಳೆಯ ಧೈರ್ಯ ಮತ್ತು ಸಹಾನುಭೂತಿಗೆ ಜನರಿಂದ ಪ್ರಶಂಸೆ ಗಳಿಸಿದೆ. ವರದಿಗಳ ಪ್ರಕಾರ, ಮೂವರು ಮಹಿಳೆಯರು ಇಬ್ಬರು ಚಿಕ್ಕ ಮಕ್ಕಳೊಂದಿಗೆ ರೈಲ್ವೆ ಹಳಿಗಳನ್ನು ದಾಟುತ್ತಿದ್ದರು. ಅವರು ಆತುರದಿಂದ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ…

Read More

IND vs ENG: ಭಾರತ- ಇಂಗ್ಲೆಂಡ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಯಾರು ಫೈನಲ್​ಗೆ? – Kannada News | India vs England T20 WC 2026 Semi Final: Mumbai Pitch, Weather Report and Match Preview

2026 ರ ಟಿ20 ವಿಶ್ವಕಪ್ (T20 World Cup 2026) ಕೊನೆಯ ಹಂತವನ್ನು ತಲುಪಿದೆ. ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಮಾರ್ಚ್ 5 ರಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಸತತ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. 2022 ರಲ್ಲಿ ಇಂಗ್ಲೆಂಡ್, ಭಾರತವನ್ನು ಸೋಲಿಸಿ ಕಪ್ ಗೆದ್ದರೆ, 2024 ರಲ್ಲಿ ಭಾರತ, ಇಂಗ್ಲೆಂಡ್…

Read More

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು? – Kannada News | Sudeep said he and his team removed 9000 piracy links of Mark movie

ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಎರಡು ದಿನದ ಹಿಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಕಾರಣ ಇಂದು (ಡಿಸೆಂಬರ್ 27) ‘ಮಾರ್ಕ್’ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ, ‘ಮಾರ್ಕ್’ ಸಿನಿಮಾ ಗೆಲುವಿಗೆ ಸಹಾಯ ಮಾಡಿದವರಿಗೆ ಧನ್ಯವಾದಗಳನ್ನು ತಿಳಿಸಿತು. ಸುದ್ದಿಗೋಷ್ಠಿಯಲ್ಲಿ ಸಿನಿಮಾಕ್ಕೆ ಕಾಡಿದ ಪೈರಸಿ ಸಮಸ್ಯೆ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವೇ ಗಂಟೆಗಳಲ್ಲಿ ತಮ್ಮ ಚಿತ್ರತಂಡ ಎಷ್ಟು ಪೈರಸಿ ಲಿಂಕ್​​ಗಳನ್ನು ತೆಗೆದು ಹಾಕಿದೆ ಎಂಬುದರ ಮಾಹಿತಿಯನ್ನು…

Read More

ಪ್ರಮಾಣಪತ್ರ ಪಡೆಯದೇ ‘ಸತ್ಲುಜ್’ ಸಿನಿಮಾ ಬಿಡುಗಡೆ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆರೋಪ – Kannada News | Satluj movie removed from ZEE5 IB Ministry alleges lack of certification Diljit Dosanjh

ಖ್ಯಾತ ನಟ ದಿಲ್ಜಿತ್ ದೋಸಾಂಜ್ (Diljit Dosanjh) ಅಭಿನಯದ, ತೀವ್ರ ಕುತೂಹಲ ಮೂಡಿಸಿದ್ದ ‘ಸತ್ಲುಜ್’ (Satluj) ಸಿನಿಮಾ ವಿವಾದ ಈಗ ಹೊಸ ತಿರುವು ಪಡೆದುಕೊಂಡಿದೆ. ಅಗತ್ಯವಿರುವ ಸೆನ್ಸಾರ್ ಪ್ರಮಾಣಪತ್ರ ಪ್ರಕ್ರಿಯೆಯನ್ನು ಪೂರ್ಣಗೊಳಿಸದೆಯೇ ಚಿತ್ರತಂಡ ಈ ಸಿನಿಮಾವನ್ನು ZEE5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (I&B Ministry) ಗಂಭೀರ ಆರೋಪ ಮಾಡಿದೆ. ಹನಿ ಟ್ರೆಹನ್ ನಿರ್ದೇಶನದ ಈ ಸಿನಿಮಾ ಜುಲೈ 3ರಂದು ಬಿಡುಗಡೆ ಆಗಿತ್ತು. ಆದರೆ ಆದಾದ ಕೇವಲ ಎರಡೇ…

Read More

ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ – Kannada News | Belagavi Tourism Alert: Forest Department Bans Entry to 9 Waterfalls in Khanapur and Jamboti Due to Heavy Rains

ಬೆಳಗಾವಿ, ಜುಲೈ 6: ಪಶ್ಚಿಮಘಟ್ಟದ ಭಾಗದಲ್ಲಿ ಮಳೆ ಚುರುಕು ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಜಾಂಬೋಟಿ ಮತ್ತು ಕಣಕುಂಬಿ ಪ್ರದೇಶದಲ್ಲಿ ಅಧಿಕ ಮಳೆಯಾಗುತ್ತಿದೆ. ಇದರಿಂದ ಜಲಪಾತಗಳು ಮೈದುಂಬಿಕೊಂಡಿದ್ದು ಧುಮ್ಮಿಕ್ಕಿ ಹರಿಯುತ್ತಿವೆ. ಇದನ್ನು ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತಗಳತ್ತ ಮುಖ ಮಾಡುತ್ತಿದ್ದು, ಅನಾಹುತಗಳನ್ನು ತಡೆಯಲು ಅರಣ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಖಾನಾಪುರ ತಾಲೂಕಿನ ಬೆಟಣೆ, ಚಿಕಲೆ, ಚೋರ್ಲಾ, ಬಟವಾಡೆ ಫಾಲ್ಸ್ ಸೇರಿದಂತೆ ಒಟ್ಟು 9 ಜಲಪಾತಗಳಿಗೆ ಅರಣ್ಯ ಇಲಾಖೆ ಪ್ರವೇಶ ನಿರ್ಬಂಧ ಹೇರಿದೆ. ಈ ಪ್ರದೇಶಗಳನ್ನು…

Read More

ಡಿಕೆ ಶಿವಕುಮಾರ್ ಸಂಪುಟ ಸೇರಲು ಆಕಾಂಕ್ಷಿಗಳ ಭರ್ಜರಿ ಲಾಬಿ, ದೆಹಲಿ ದಂಡಯಾತ್ರೆ: ಸ್ಪೀಕರ್ ಆಗಲು ನಾಯಕರ ಹಿಂದೇಟು

ಬೆಂಗಳೂರು, ಜೂನ್ 2: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿದ್ದಂತೆಯೇ, ಇತ್ತ ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ (Congress) ಶಾಸಕರು ಹಾಗೂ ಎಂಎಲ್‌ಸಿಗಳು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದು, ಹೈಕಮಾಂಡ್ ನಾಯಕರ ಕದ ತಟ್ಟುತ್ತಿದ್ದಾರೆ. ಪ್ರಾದೇಶಿಕ ಮತ್ತು ಸಮುದಾಯವಾರು ಲೆಕ್ಕಾಚಾರಗಳ ನಡುವೆ ಸಚಿವ ಸಂಪುಟ ರಚನೆ ಹೈಕಮಾಂಡ್‌ಗೆ ಕಬ್ಬಿಣದ ಕಡಲೆಯಾಗಿ ಮಾರ್ಣಪಟ್ಟಿದೆ. ಮತ್ತೊಂದೆಡೆ ಸಿದ್ದರಾಮಯ್ಯ ಹಾಗೂ…

Read More

ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ, ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆತ – Kannada News | Monsoon tourism picks up in Karnataka; Jog falls see rise in footfall

ಶಿವಮೊಗ್ಗ, (ಜುಲೈ 05): ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ  ( Jog falls) ಮತ್ತೆ ರಾಜಕಳೆ ಬಂದಿದೆ. ಹೌದು….ಜುಲೈ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆಯುತ್ತಿದ್ದು, ಈ ಅದ್ಭುತ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

Video: ಬೇಸಿಗೆ ರಜೆ ಮುಗಿಸಿ ಅಜ್ಜಿ ಮನೆಯಿಂದ ಹೊರಟ ಮೊಮ್ಮಗನನ್ನು ಕಂಡು ಭಾವುಕರಾದ ಅಜ್ಜಿ 

ಅಜ್ಜಿ ಮನೆ ಎಂದರೆ ಎಲ್ಲಾ ಮೊಮ್ಮಕ್ಕಳಿಗೂ (grandchildren) ಸ್ವರ್ಗ. ಬಾಲ್ಯದ ಸುಂದರ ಬೇಸಿಗೆ ನೆನಪುಗಳು ಬೆಸೆದುಕೊಂಡಿರುವುದು ಅದೇ ಮನೆಯಲ್ಲಿ. ಬೇಸಿಗೆ ರಜೆ (summer vacation) ಶುರುವಾಗುತ್ತಿದ್ದಂತೆ ಯಾವಾಗ ಅಜ್ಜಿ ಮನೆಗೆ ಹೋಗುತ್ತೇನೆ ಎಂದು ಅದೆಷ್ಟೋ ಮಕ್ಕಳು ಕಾಯುತ್ತಾರೆ. ಅಜ್ಜಿಯ ಮಡಿಲಲ್ಲಿ ಮಲಗಿ ಕಥೆಗಳನ್ನು ಕೇಳುವುದು, ಅಜ್ಜನ ಜತೆಗೆ ಊರು ಸುತ್ತುವುದು ಇಂತಹ ನೆನಪುಗಳು ಒಂದೆರಡಲ್ಲ. ಹಳ್ಳಿಗಳಲ್ಲಿನ ಅಜ್ಜಿ ಮನೆಯ ಅನುಭವವು ಇಂದಿಗೂ ಅಷ್ಟೇ ಅಮೂಲ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬೇಸಿಗೆ ರಜೆ ಮುಗಿಸಿ ತನ್ನ ಮನೆಗೆ…

Read More

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ರೀಲ್ಸ್​​ ಹುಚ್ಚಿಗೆ ತಂದೆಯನ್ನೇ ಚೀಲಕ್ಕೆ ತುಂಬಿ ಕೊರಿಯರ್​​ ಮಾಡಲು ಬಂದ ಮಗಳು!

ಬೆಂಗಳೂರು, ಮಾರ್ಚ್​​ 18: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್​​ ಮಾಡಿ ಜನರಿಗೆ ಬುದ್ಧಿ ಹೇಳುವವರ ಸಂಖ್ಯೆ ದೊಡ್ಡದಾಗಿದ್ದು, ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇಂತಹುದದ್ದೇ ಒಂದು ಪ್ರಸಂಗ ಬೆಂಗಳೂರಲ್ಲಿಯೂ ನಡೆದಿದೆ. ರೀಲ್ಸ್​​ ಮಾಡುವ ಚಟಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೂರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಬೇಕೆಂಬ ಹುಚ್ಚು ಈ ಮಟ್ಟಕ್ಕೂ ಹೋಗಬಹುದಾ ಎಂಬ ಪ್ರಶ್ನೆಯನ್ನೀಗ…

Read More