LSG vs RR IPL 2026 Live Score: ಸೂಪರ್ ಜೈಂಟ್ಸ್​​ಗೆ ರಾಯಲ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಎರಡೂ ತಂಡಗಳು ಕಳೆದ ಎರಡು ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಮೊದಲಾರ್ಧವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಇರಾದೆಯಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ…

Read More

ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ಕೊಪ್ಪಳ, ಮಾರ್ಚ್​ 23: ತುಂಗಭದ್ರಾ ಎಡದಂಡೆ ಕಾಲುವೆ (tungabhadra left bank canal) ಒಡೆದ ಘಟನೆಗೆ ಸಂಬಂಧಿಸಿದಂತೆ ಬೆಳೆ ಹಾಗೂ ಜಮೀನು ಹಾಳು ಮಾಡಿಕೊಂಡ ರೈತರಿಗೆ, ಸರ್ಕಾರದಿಂದ ಪರಿಹಾರದ ಭರವಸೆ ನೀಡುವ ಮೂಲಕ ದುರಸ್ಥಿ ಕಾರ್ಯ ಶುರುವಾಗಿದೆ. ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ದುರಸ್ಥಿ ಕಾರ್ಯ ಜೋರಾಗಿದ್ದು, ಎರಡು ದಿನದಲ್ಲಿ ನೀರು ಪೊರೈಕೆ ಮಾಡುವ ಭರವಸೆ ನೀಡಲಾಗಿದೆ. ಕಳೆದ ವಾರ, ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ…

Read More

ಚಿನ್ನದ ಮೇಲಿನ ವಿವಿಧ ಹೂಡಿಕೆಗಳಿಗೆ ವಿವಿಧ ತೆರಿಗೆಗಳು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Gold Investment Tax Rules India: Capital Gains on Physical, Digital Gold, SGB & ETFs Explained

ಭಾರತೀಯರಿಗೆ ಚಿನ್ನದ ಮೇಲಿನ ಹೂಡಿಕೆ ಎಂದರೆ ಅಚ್ಚುಮೆಚ್ಚು. ಆದರೆ, ನೀವು ಯಾವ ರೂಪದಲ್ಲಿ ಚಿನ್ನವನ್ನು ಖರೀದಿಸುತ್ತೀರಿ (ಭೌತಿಕ ಚಿನ್ನ, ಡಿಜಿಟಲ್ ಚಿನ್ನ, ಗೋಲ್ಡ್ ಇಟಿಎಫ್ ಅಥವಾ ಸಾವರಿನ್ ಗೋಲ್ಡ್ ಬಾಂಡ್), ಮತ್ತು ಅದನ್ನು ಮಾರಿ ಎಷ್ಟು ಲಾಭ ಗಳಿಸುತ್ತೀರಿ ಎಂಬುದರ ಆಧಾರದ ಮೇಲೆ ಅದರ ಮೇಲಿನ ಆದಾಯ ತೆರಿಗೆ ನಿಯಮಗಳು ಬದಲಾಗುತ್ತವೆ. ಚಿನ್ನಕ್ಕೆ ಜಿಎಸ್​ಟಿ ಇರುತ್ತದೆ, ಖರೀದಿಸುವಾಗಲೂ ಮತ್ತು ಮಾರುವಾಗಲೂ ಜಿಎಸ್​ಟಿ ಇರುತ್ತದೆ. ಆದಾಯ ತೆರಿಗೆ ವಿಚಾರಕ್ಕೆ ಬಂದರೆ ಮಾರಿದಾಗ ಸಿಗುವ ಲಾಭಕ್ಕೆ ತೆರಿಗೆಗಳು ಇರುತ್ತವೆ. ಇತ್ತೀಚಿನ…

Read More

ಯುವತಿ ಮೇಲೆ ಮೊಸಳೆ ಭೀಕರ ದಾಳಿ, ಪ್ರೇಯಸಿಯನ್ನು ಬಚಾವ್ ಮಾಡಲು ಹೋರಾಡಿದ ಪ್ರಿಯಕರ, ಆದ್ರೂ ಉಳೀಲಿಲ್ಲ ಜೀವ – Kannada News | Florida Alligator Attack: Woman Dies After Boyfriend’s Heroic Rescue Attempt

ಒರ್ಲ್ಯಾಂಡೊ, ಜುಲೈ 02: ಅಮೆರಿಕದ ಫ್ಲೋರಿಡಾ ರಾಜ್ಯದ ಅರಣ್ಯ ಪ್ರದೇಶದಲ್ಲಿ ಈಜಲು ಹೋದ 31 ವರ್ಷದ ಯುವತಿಯೊಬ್ಬರು ಬೃಹತ್ ಮೊಸಳೆಯ (ಅಲಿಗೇಟರ್) ಭೀಕರ ದಾಳಿಗೆ ಬಲಿಯಾಗಿದ್ದಾರೆ. ಪ್ರೇಯಸಿಯನ್ನು ಮೊಸಳೆಯ ಬಾಯಿಂದ ಬಿಡಿಸಲು ಆಕೆಯ ಪ್ರಿಯಕರ ಪ್ರಾಣದ ಹಂಗು ತೊರೆದು ಹೋರಾಡಿದರೂ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ಬ್ರಿಟಾನಿ ಕ್ಲಾರ್ಕ್ ಎಂಬ ಯುವತಿ ಜೂನ್ 28 ರ ಭಾನುವಾರ ತನ್ನ ಗೆಳೆಯ ಚಾನ್ಸ್ ಆಲಿಸನ್ ಮತ್ತು ಮತ್ತೊಬ್ಬ ಆತ್ಮೀಯ ಸ್ನೇಹಿತನೊಂದಿಗೆ…

Read More

ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು – Kannada News | Sadhu Kokila talks about Dr Rajkumar watch video

ಡಾ ರಾಜ್​ಕುಮಾರ್ (Dr Rajkumar) ಜಯಂತಿ ನಿಮಿತ್ತ ಗೀತ-ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಜ್​ಕುಮಾರ್ ಕುಟುಂಬದ ಸದಸ್ಯರ ಜೊತೆಗೆ ಶಾಸಕ ಗೋಪಾಲಯ್ಯ ಮತ್ತು ಚಿತ್ರರಂಗದ ಕೆಲ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನಟ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಣ್ಣಾವ್ರ ಬಗ್ಗೆ ಮಾತನಾಡಿದರು. ನಾವೆಲ್ಲ, ಅಣ್ಣಾವ್ರನ್ನು ಒಮ್ಮೆ ಮುಟ್ಟಲು ಕಾಯುತ್ತಿದ್ದೆವು. ಅವರ ಮಾತು, ಅವರ ನಡೆ-ನುಡಿ, ಅವರ ಮೈಕಟ್ಟು ಎಲ್ಲವೂ ಅದ್ಭುತ. ಅವರ ಮೈಯ್ಯಂತೂ ರೇಷ್ಮೆಯಂತೆ ನುಣುಪಾಗಿ ಇರುತ್ತಿತ್ತು ಎಂದು…

Read More

ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಉಡುಪಿ, ಮಾರ್ಚ್​​ 18: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ (Mohan C. Lazarus)​ ನೇತೃತ್ವದಲ್ಲಿ ನಗರದ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಮಾರ್ಚ್ 20, 21, 22 ರಂದು ಸಮಾಧಾನ ಮಹೋತ್ಸವ ಆಯೋಜಿಸಲಾಗಿದೆ. ಸದ್ಯ ಈ ಕಾರ್ಯಕ್ರಮದ ವಿರುದ್ಧ ಮತಾಂತರ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಕ್ಷಣ ಜಿಲ್ಲಾಡಳಿತ ತಡೆ ನೀಡಬೇಕೆಂದು ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಒತ್ತಾಯಿಸಿದ್ದಾರೆ. ಮಾರ್ಚ್​​ 20,21 ಮತ್ತು 22ರಂದು ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್​…

Read More

ಗ್ರಹಚಾರ ಎಂದರೆ ಇದೇ ನೋಡಿ; ಸೋಫಾದಿಂದ ಏಳುವಾಗ ಆಕಸ್ಮಿಕವಾಗಿ ಗುಂಡು ಹಾರಿ ಎನ್​ಆರ್​ಐ ಸಾವು – Kannada News | NRI dies in Punjab as gun goes off while getting up from sofa cctv video viral

ಫಿರೋಜ್‌ಪುರ, ಡಿಸೆಂಬರ್ 31: ಪಂಜಾಬ್‌ನ ಫಿರೋಜ್‌ಪುರದಲ್ಲಿ ಸೋಫಾದಿಂದ ಎದ್ದೇಳುವಾಗ ಸೊಂಟದಲ್ಲಿ ತುಂಬಿದ್ದ ಲೋಡ್ ಮಾಡಿದ ಪಿಸ್ತೂಲ್​ನಿಂದ ಗುಂಡು ಹಾರಿ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹರ್ಪಿಂದರ್ ಸಿಂಗ್ ಎಂಬ ವ್ಯಕ್ತಿ ಧನಿ ಸುಚಾ ಸಿಂಗ್ ಗ್ರಾಮದಲ್ಲಿ ಇತ್ತೀಚೆಗೆ ನೆಲೆಸಿದ್ದ ಅನಿವಾಸಿ ಭಾರತೀಯ. ಸೋಮವಾರ ಈ ಘಟನೆ ನಡೆದಿದೆ. ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ. ಹರ್ಪಿಂದರ್ ಸಿಂಗ್ ಅವರು ತಮ್ಮ ಸಂಬಂಧಿಕರೊಂದಿಗೆ ಸೋಫಾದಲ್ಲಿ ಕುಳಿತಿದ್ದವರು ಎದ್ದು ನಿಂತಿದ್ದಾರೆ. ಆಗ ಆಕಸ್ಮಿಕವಾಗಿ ಪಿಸ್ತೂಲ್ ಸಿಡಿದು, ಗುಂಡು…

Read More

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್ – Kannada News | Sanjana Anand talks about Hayagrriva Kannada movie

ಧನ್ವೀರ್ ಗೌಡ (Dhanveer Gowda) ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಮೊದಲ ದಿನ ಕಾರಣಾಂತರಗಳಿಂದ ಸಿನಿಮಾದ ಶೋಗಳು ರದ್ದಾಗಿದ್ದವಾದರೂ ಆ ನಂತರ ಸಂಜೆ ವೇಳೆ ಸಿನಿಮಾ ಬಿಡುಗಡೆ ಆಗಿ, ಪ್ರೇಕ್ಷಕರಿಂದ ಉತ್ತರ ಆರಂಭಿಕ ಪ್ರತಿಕ್ರಿಯೆ ಪಡೆದುಕೊಂಡಿದೆ. ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಖುಷಿ ವ್ಯಕ್ತಪಡಿಸಿದ್ದಾರೆ….

Read More

Thalaivar 173: ರಜನಿಕಾಂತ್ ಮುಂದಿನ ಸಿನಿಮಾದಲ್ಲಿ ಖ್ಯಾತ ನಿರ್ದೇಶಕ ಶಂಕರ್ ವಿಲನ್? – Kannada News | Director Shankar to play villain in Rajinikanth new movie Thalaivar 173 film update

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ 173ನೇ ಸಿನಿಮಾ ಬಗ್ಗೆ ಸಾಕಷ್ಟು ಇಂಟರೆಸ್ಟಿಂಗ್ ಸುದ್ದಿಗಳು ಕೇಳಿಬರುತ್ತಿವೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರವನ್ನು ತಾತ್ಕಾಲಿಕವಾಗಿ ‘ತಲೈವರ್ 173’ (Thalaivar 173) ಎಂದು ಕರೆಯಲಾಗುತ್ತಿದೆ. ದಿನದಿಂದ ದಿನಕ್ಕೆ ಈ ಸಿನಿಮಾ ಕುತೂಹಲ ಕೆರಳಿಸುತ್ತಿದೆ. ಈಗ ಈ ಚಿತ್ರದ ಬಗ್ಗೆ ಒಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಖ್ಯಾತ ನಿರ್ದೇಶಕ ಎಸ್. ಶಂಕರ್ (Shankar) ಅವರು ಈ ಸಿನಿಮಾದಲ್ಲಿ ರಜನಿಕಾಂತ್ ಎದುರು ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿ ಹಬ್ಬಿದೆ. ದಕ್ಷಿಣ ಭಾರತದ…

Read More

ಬಗೆದಷ್ಟು ಕೌತಕ: ಲಕ್ಕುಂಡಿಯಲ್ಲಿ 4ನೇ ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ – Kannada News | Gadag: What Was Discovered on the Fourth Day of Excavations at Lakkundi; Here Are the Details

ಲಕ್ಕುಂಡಿ ಗ್ರಾಮದಲ್ಲಿ 4ನೇ ‌ದಿನದ ಉತ್ಖನನ ಕಾರ್ಯ ಗದಗ, ಜನವರಿ 19: ಲಕ್ಕುಂಡಿ (Lakkundi) ಶಿಲ್ಪಕಲೆಗಳ, ದೇವಾಲಯಗಳ ಸ್ವರ್ಗ, ಚಿನ್ನದ ನಾಡು. ಇಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಉತ್ಖನನ ಕಾರ್ಯ ಆರಂಭವಾಗಿದೆ. ಕೋಟೆ ಗೋಡೆಯಲ್ಲಿ ಹುದುಗಿ ಹೋಗಿರುವ ರಾಶಿ ರಾಶಿ ಶಿಲ್ಪಕಲೆಗಳು ಟಿವಿ9 ಕ್ಯಾವೆರಾದಲ್ಲಿ ಸೆರೆಯಾಗಿವೆ. ಈ ನಡುವೆ ಉತ್ಖನ ನಡೆಯುತ್ತಿರುವ ಜಾಗದಲ್ಲಿ ಇಂದು ಕೂಡ ಪುರಾತನ ಶಿಲೆಗಳು ಪತ್ತೆಯಾಗಿವೆ. ಪುರಾತನ ಕಾಲದ ಕೊಡಲಿ, ಗಂಟೆ, ನಾಗರ ಮೂರ್ತಿ, ಶಿವಲಿಂಗದ ಪಾನಿ ಪೀಠ ಸೇರಿದಂತೆ ಹಲವು…

Read More