Headlines

60ನೇ ವಯಸ್ಸಿನಲ್ಲೂ ಎಷ್ಟು ಯಂಗ್ ಆಗಿ ಕಾಣ್ತಾರೆ ನೋಡಿ ವಿಕ್ರಮ್ – Kannada News | Vikram’s Youthful Look at 60: Is it Cosmetic Surgery or Natural Diet?

ತಮಿಳಿನ ಸ್ಟಾರ್ ಹೀರೋ ವಿಕ್ರಮ್ ಅವರನ್ನು ಪರಿಚಯಿಸುವ ಅಗತ್ಯವಿಲ್ಲ. ಅವರು ತಮ್ಮ ಚಿತ್ರಗಳ ಮೂಲಕ ಅನೇಕ ಅಭಿಮಾನಿಗಳನ್ನು ಗೆದ್ದಿದ್ದಾರೆ. ತಮಿಳಿನಲ್ಲಿ ಸ್ಟಾರ್ ಹೀರೋ ಆಗಿರುವ ವಿಕ್ರಮ್, ದಕ್ಷಿಣ ಭಾರತದಲ್ಲಿ ಸಾಕಷ್ಟು ಕ್ರೇಜ್ ಹೊಂದಿದ್ದಾರೆ. ವಿಕ್ರಮ್ ಪ್ರಸ್ತುತ 60 ವರ್ಷ ವಯಸ್ಸಿನವರಾಗಿದ್ದರೂ, ಅವರು ತಮ್ಮ ಲುಕ್ನಲ್ಲಿ 20-25 ವರ್ಷದ ಹುಡುಗನಂತೆ ಕಾಣುತ್ತಾರೆ. ಇತ್ತೀಚೆಗೆ, ವಿಕ್ರಮ್‌ಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಕ್ರಮ್ ಅವರ ಲುಕ್ ನೆಟ್ಟಿಗರು ಮತ್ತು ಅವರ ಅಭಿಮಾನಿಗಳನ್ನು ಅಪಾರವಾಗಿ ಮೆಚ್ಚಿಸಿದೆ. ವಿಕ್ರಮ್ ಅವರ…

Read More

ರೈಲೇ ಹೆರಿಗೆ ಆಸ್ಪತ್ರೆಯಾಯ್ತು! ಮಹಿಳಾ ಪ್ರಯಾಣಿಕರ ನೆರವಿನಿಂದ ಚಲಿಸುವ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ – Kannada News | Miracle on Wheels: Passengers Turn Midwives to Help Woman Deliver Baby on Karwar Yesvantpur Express at Bantwal

ಕಾರವಾರ ಯಶವಂತಪುರ ಎಕ್ಸ್​​ಪ್ರೆಸ್ ಅನ್ನು ಬಂಟ್ವಾಳದಲ್ಲಿ ನಿಲ್ಲಿಸಿರುವುದುImage Credit source: tv9 ಮಂಗಳೂರು, ಏಪ್ರಿಲ್ 27: ಅಪರೂಪದಲ್ಲೇ ಅಪರೂಪದ ಮತ್ತು ಮಾನವೀಯತೆಯ ದೃಶ್ಯವೊಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಬಂಟ್ವಾಳ ರೈಲ್ವೇ ನಿಲ್ದಾಣ ಸಾಕ್ಷಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಯಶವಂತಪುರಕ್ಕೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಲ್ಲಿ (Karwar Yesvantpur Express) ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ, ಸೂಕ್ತ ವೈದ್ಯಕೀಯ ನೆರವು ಸಿಗದ ಕಾರಣ ಸಹಪ್ರಯಾಣಿಕ ಮಹಿಳೆಯರೇ ದಾದಿಯರಾಗಿ ಬದಲಾಗಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಚಲಿಸುತ್ತಿರುವ ರೈಲಿನ್ಲಲೇ ಹೆರಿಗೆ…

Read More

ಸೂಪರ್ ಓವರ್​ನಲ್ಲೂ ಹೀನಾಯ ದಾಖಲೆ ಬರೆದ LSG – Kannada News | IPL History Rewritten: LSG Crash to Lowest Ever Super Over Score

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಾಕ್ಷಣ ನೆನಪಿಗೆ ಬರುವುದು ಕೊನೆಯ ಎಸೆತದವರೆಗಿನ ರೋಚಕತೆ. ಪಂದ್ಯ ‘ಟೈ’ ಆದಾಗ ಫಲಿತಾಂಶ ನಿರ್ಧರಿಸುವ ‘ಸೂಪರ್ ಓವರ್’ ಪ್ರೇಕ್ಷಕರಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಆದರೆ, 2026ರ ಏಪ್ರಿಲ್ 26ರಂದು ನಡೆದ ಪಂದ್ಯವೊಂದು ಬ್ಯಾಟಿಂಗ್ ವೈಫಲ್ಯದಿಂದಾಗಿ ಐಪಿಎಲ್ ಇತಿಹಾಸದ ಪುಟ ಸೇರಿರುವುದು ವಿಶೇಷ. ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವೆ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳು 20 ಓವರ್​ಗಳಲ್ಲಿ 155…

Read More

ಧರ್ಮೇಂದ್ರ ಅಣ್ಣನ ಬಗ್ಗೆ ಗೊತ್ತೇ? ಸೆಟ್​​ನಲ್ಲೇ ಗುಂಡಿಕ್ಕಿ ಕೊಲ್ಲಲಾಗಿತ್ತು.. – Kannada News | Dharmendra’s Cousin Veerendra: The Unsolved Murder of a Punjabi Cinema Star

ಬಾಲಿವುಡ್‌ ದಿವಂಗತ ನಟ ಧರ್ಮೇಂದ್ರ (Dharmendra) ಬಗ್ಗೆ ಇಂದು ಎಲ್ಲರಿಗೂ ತಿಳಿದಿದೆ. ಧರ್ಮೇಂದ್ರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ನಟನಾಗಿ, ಧರ್ಮೇಂದ್ರ ಇನ್ನೂ ತಮ್ಮ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ. ಆದರೆ ಅವರ ಅಣ್ಣನ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಧರ್ಮೇಂದ್ರ ಅವರ ಅಣ್ಣನನ್ನು ಎಲ್ಲರ ಮುಂದೆ ಗುಂಡಿಕ್ಕಿ ಕೊಲ್ಲಲಾಯಿತು. ಧರ್ಮೇಂದ್ರ ಅವರ ಅಣ್ಣನ ಹೆಸರು ವೀರೇಂದ್ರ ಸಿಂಗ್. ವೀರೇಂದ್ರ ಇಂದು ಜೀವಂತವಾಗಿದ್ದರೆ, ಅವರು ಜನಪ್ರಿಯ ಸೆಲೆಬ್ರಿಟಿಯೂ ಆಗುತ್ತಿದ್ದರು. ಧರ್ಮೇಂದ್ರ ಹಿಂದಿ ಚಲನಚಿತ್ರೋದ್ಯಮದಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದರೆ, ವೀರೇಂದ್ರ…

Read More

Bengaluru Air Quality: ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! – Kannada News | Bangalore Air Pollution Crisis: Mangalore Air quality gets worse, Bengaluru AQI is slightly better

ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! Image Credit source: MediaForge AI ಬೆಂಗಳೂರು, ಏಪ್ರಿಲ್ 27: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು…

Read More

ಕೋರ್ಟ್​ನಲ್ಲಿ ಪತಿಯ ಅಕ್ಕನನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ಪತಿಗೆ ಗೊತ್ತಿಲ್ಲದಂತೆ ವಿಚ್ಛೇದನ ಪಡೆದ ಚಾಲಾಕಿ ಪತ್ನಿ – Kannada News | Shocking Gwalior Divorce: Wife Deceived Court Using Sister in Law as Second Wife

ಗ್ವಾಲಿಯರ್, ಏಪ್ರಿಲ್ 27: ಸುಮಾರು 27 ವರ್ಷಗಳ ದಾಂಪತ್ಯ ಜೀವನದ ನಂತರ ವಿಚ್ಛೇದನ(Divorce) ಪಡೆಯಲು ಮಹಿಳೆಯೊಬ್ಬಳು ಅನುಸರಿಸಿದ ದಾರಿ ಕೇಳಿದರೆ ನ್ಯಾಯಮೂರ್ತಿಗಳೇ ದಂಗಾಗುವಂತಿದೆ. ತನ್ನ ಪತಿಯ ಅಕ್ಕನನ್ನೇ (ಅತ್ತಿಗೆ) ಎರಡನೇ ಹೆಂಡತಿ ಎಂದು ಬಿಂಬಿಸಿ ಆಕೆ ಏಕಪಕ್ಷೀಯ ವಿಚ್ಛೇದನ ಪಡೆಯುವಲ್ಲಿ ಯಶಸ್ವಿಯಾಗಿದ್ದಾಳೆ. 1998ರಲ್ಲಿ ವಿವಾಹವಾಗಿದ್ದ ಈ ದಂಪತಿ ನಡುವೆ 2015ರಿಂದ ಭಿನ್ನಾಭಿಪ್ರಾಯ ಶುರುವಾಗಿತ್ತು. ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪತಿ ಕೆಲಸದ ನಿಮಿತ್ತ ಹೊರಗಡೆ ಇರುತ್ತಿದ್ದರಿಂದ ಜಗಳಗಳು ಹೆಚ್ಚಾಗಿ, ಪತ್ನಿ ತನ್ನ ಪತಿಯಿಂದ ದೂರ ವಾಸಿಸುತ್ತಿದ್ದರು. ಆದರೆ…

Read More

ಕನ್ನಿಡಗರೇ ಮಾಡಿದ ಸಸ್ಪೆನ್ಸ್ ಥ್ರಿಲ್ಲರ್ ಸರಣಿಯನ್ನು ಮಿಸ್ ಮಾಡಲೇಬೇಡಿ; ಪ್ರತಿ ಹಂತದಲ್ಲೂ ಟ್ವಿಸ್ಟ್ – Kannada News | Pochamma Web Series Review Ratin And Cast: Kannada Produced Telugu Suspense Thriller Hits Aha OTT

ಒಟಿಟಿ ವ್ಯಾಪ್ತಿ ಹೆಚ್ಚಿದ ಬಳಿಕ ವೆಬ್ ಸೀರಿಸ್​ಗಳ ನಿರ್ಮಾಣ ಹೆಚ್ಚಿದೆ. ಹೊಸ ಹೊಸ ಸೀರಿಸ್​​ಗಳನ್ನು ಪ್ರೇಕ್ಷಕರ ಎದುರು ತರಲಾಗುತ್ತಿದೆ. ಸಸ್ಪೆನ್ಸ್​, ಥ್ರಿಲ್ಲರ್, ರೊಮ್ಯಾಂಟಿಕ್ ಸೇರಿದಂತೆ ಅನೇಕ ವೆಬ್​ ಸೀರಿಸ್​​ಗಳ ನಿರ್ಮಾಣ ಆಗಿದೆ. ಈಗ ‘ಅಯ್ಯನ ಮನೆ’ ತಂಡದವರು ತೆಲುಗಿನಲ್ಲಿ ‘ಪೋಚಮ್ಮ’ ಹೆಸರಿನ ವೆಬ್ ಸೀರಿಸ್ ಮಾಡಿದ್ದಾರೆ. ಈ ಸೀರಿಸ್ ಗಮನ ಸೆಳೆದಿದೆ. ಇದರ ಬಗ್ಗೆ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಪೋಚಮ್ಮ ಎಂದರೆ ಆಂಧ್ರ ಹಾಗೂ ತೆಲಂಗಾಣ ಭಾಗದಲ್ಲಿ ಆರಾಧಿಸುವ ಗ್ರಾಮದೇವತೆ. ಇಡೀ ಸರಣಿ ಇದರ ಸುತ್ತವೇ ಸಾಗುತ್ತದೆ….

Read More

RCB vs DC ಪಂದ್ಯಕ್ಕೆ 6 ಆಟಗಾರರು ಅಲಭ್ಯ..! – Kannada News | Ipl 2026 unavailable players for rcb vs dc match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ… Source link

Read More

ಕನ್ನಡಕ್ಕೆ ಎಂಟ್ರಿ ಕೊಡೋದಕ್ಕೂ ಮೊದಲೇ ಮದುವೆಯಾದ ನಟಿ ಮೆಹ್ರೀನ್ ಫಿರ್ಜಾದಾ – Kannada News | Mehreen Pirzada Married! Tollywood Actress Ties Knot with Weds Arsh Aulakh Before Kannada Film Debut

ಪಂಜಾಬ್ ಮೂಲದ ಮೆಹ್ರೀನ್, ನಾನಿ ನಾಯಕನಾಗಿ ನಟಿಸಿದ ‘ಕೃಷ್ಣಗಡಿ ವೀರಪ್ರೇಮಗಧ’ ಚಿತ್ರದ ಮೂಲಕ ದೊಡ್ಡ ಪರದೆಗೆ ಕಾಲಿಟ್ಟರು. ‘ಮಹಾನುಭಾವಡು’, ‘ರಾಜಾ ದಿ ಗ್ರೇಟ್’, ‘ಎಫ್2’, ‘ಎಫ್3’ ನಂತಹ ಹಿಟ್ ಚಿತ್ರಗಳಲ್ಲಿ ನಟಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದರು. Source link

Read More

ಸಿಇಟಿ ಪರೀಕ್ಷೆ: ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಒತ್ತಾಯ – Kannada News | Karnataka CET Row: Brahmin Mahasabha Demands Grace Marks for Students Forced to Remove Sacred Thread Janivara

ಜನಿವಾರ ವಿವಾದ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 27: ರಾಜ್ಯದಲ್ಲಿ ಸಿಇಟಿ (KCET) ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ (Janivara) ತೆಗೆಸಿರುವುದು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದು, ಅವರಿಗೆ ನ್ಯಾಯ ಒದಗಿಸಲು ‘ಗ್ರೇಸ್ ಮಾರ್ಕ್ಸ್’ ನೀಡಬೇಕು ಅಥವಾ ‘ಮರು ಪರೀಕ್ಷೆ’ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಸಿಇಟಿ ಪರೀಕ್ಷೆಯ ಮೊದಲ ದಿನವೇ ಭೌತಶಾಸ್ತ್ರ (Physics) ಪರೀಕ್ಷೆಯ ವೇಳೆ ಹಲವು ಕೇಂದ್ರಗಳಲ್ಲಿ ವಿದ್ಯಾರ್ಥಿಗಳ…

Read More