Headlines

ಲಾರಿ ಪಲ್ಟಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!

ಹೈದರಾಬಾದ್, ಮಾರ್ಚ್ 19: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿಯಿಂದ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿತ್ತು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಲವಾರು ಜನರು ರಸ್ತೆಯಲ್ಲಿ ಬಿದ್ದ ತಂಪು ಪಾನೀಯದ ಬಾಟಲಿಗಳನ್ನು ಹೆಕ್ಕುತ್ತಿರುವ ವಿಡಿಯೋ ವೈರಲ್ ಆಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಬಾಟಲಿಗಳನ್ನು ತೆಗೆದುಕೊಂಡು ಹೋಗದಂತೆ ಮನವಿ ಮಾಡಿದರೂ, ಜನರು ಕೇಳಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು…

Read More

ಐಪಿಎಲ್ 2026ರಲ್ಲಿ ನಿವೃತ್ತಿ ಘೋಷಿಸಲಿದ್ದಾರೆ ಈ ಐದು ಆಟಗಾರರು

2026ರ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯುತ್ತಿರುವುದು ವಿಶೇಷ. ಹಾಲಿ ಚಾಂಪಿಯನ್ಸ್ ಆರ್​​ಸಿಬಿ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಬಾರಿ ಎಲ್ಲಾ ತಂಡಗಳಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಲಾಗಿದೆ. ಪ್ರಮುಖ ಆಟಗಾರರು ಬೇರೆ ಬೇರೆ ತಂಡ ಸೇರಿದ್ದಾರೆ. ಈ ಮಧ್ಯೆ ಈ ಬಾರಿಯ ಐಪಿಎಲ್ ಬಳಿಕ ಐದು ಆಟಗಾರರು ಐಪಿಎಲ್​​ನಿಂದ ಹೊರ ಹೋಗಲಿದ್ದಾರೆ ಎನ್ನುವ ಮಾತಿದೆ. ಎಂಎಸ್ ಧೋನಿ ಐಪಿಎಲ್ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಎಂಎಸ್​ ಧೋನಿ ಈಗ…

Read More

ಅಫ್ಘಾನ್ ಪಡೆಯ ‘ಸೂಪರ್’ ವಿಶ್ವ ದಾಖಲೆ

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಕೇವಲ 4 ತಂಡಗಳು ಮಾತ್ರ ಡಬಲ್ ಸೂಪರ್ ಓವರ್‌ಗಳ ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಎರಡು ಬಾರಿ ಕಾಣಿಸಿಕೊಂಡ ತಂಡ ಅಫ್ಘಾನಿಸ್ತಾನ್. ಅಂದರೆ ಅಫ್ಘಾನ್ ಪಡೆ ಟಿ20 ಕ್ರಿಕೆಟ್‌ನಲ್ಲಿ 2 ಬಾರಿ ಡಬಲ್ ಸೂಪರ್ ಓವರ್ ಪಂದ್ಯಗಳನ್ನಾಡಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಡಬಲ್ ಸೂಪರ್ ಓವರ್ ಪಂದ್ಯ ನಡೆದಿದ್ದು 2024 ರಲ್ಲಿ. ಅದು ಸಹ ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್…

Read More

ಫಾರ್ಮುಲಾ-1 ರೇಸ್​ಗೂ ತಟ್ಟಿದ ಯುದ್ಧದ ಬಿಸಿ!

ಬಹ್ರೇನ್ ಮತ್ತು ಸೌದಿ ಅರೇಬಿಯಾ ಗ್ರ್ಯಾಂಡ್ ಪ್ರಿಕ್ಸ್ ರೇಸ್‌ಗಳು ಏಪ್ರಿಲ್‌ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಫಾರ್ಮುಲಾ ಒನ್ ಮ್ಯಾನೇಜ್ಮೆಂಟ್ (FOM) ಮತ್ತು ಇಂಟರ್ನ್ಯಾಷನಲ್ ಆಟೋಮೊಬೈಲ್ ಫೆಡರೇಶನ್ (FIA) ಅಧಿಕೃತವಾಗಿ ಘೋಷಿಸಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಕ್ಷಿಪಣಿ ದಾಳಿಗಳ ಭೀತಿಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಫ್​ಐಎ ತಿಳಿಸಿದೆ. ಇತ್ತ ಎರಡು ರೇಸ್​ಗಳು ಕ್ಯಾನ್ಸಲ್ ಆದರೂ ಬದಲಿಗೆ ಈ ಸೀಸನ್​ನಲ್ಲಿ ಯಾವುದೇ ಹೊಸ ರೇಸ್‌ಗಳನ್ನು ಸೇರಿಸಲಾಗುತ್ತಿಲ್ಲ ಎಂಬುದನ್ನು ಸಹ ಸ್ಪಷ್ಟಪಡಿಸಲಾಗಿದೆ. ಇದರಿಂದಾಗಿ 2026ರ ಸೀಸನ್ 24…

Read More

ಲೇ ಆಫ್ ಅಂದ್ರೆ ಭಯವಿಲ್ಲ, ಇದು ಹೊಸ ಆರಂಭ!: ಕೆಲಸ ಕಳೆದುಕೊಂಡರೂ ಸಂಭ್ರಮಿಸಿದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಬೆಂಗಳೂರು, ಏ.8: ಬೆಂಗಳೂರಿನಲ್ಲಿ ದಿನಕ್ಕೊಂದು ಲೇ ಆಫ್ ಸುದ್ದಿಗಳು ಬರುತ್ತಿದೆ. ಎಐ ಪರಿಣಾಮದಿಂದ, ಇನ್ನು ಅನೇಕರ ಕಾರಣದಿಂದ ಕೆಲಸ ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಇದೆ. ಲೇ ಆಫ್ ಆದ್ರೆ ಎಲ್ಲರಿಗೂ ಆತಂಕ ಆಗುತ್ತಿದೆ. ಮುಂದಿನ ಜೀವನ ಹೇಗೆ? ಇಎಂಐಗಳನ್ನು ಕಟ್ಟುವುದು ಎಂಬ ಯೋಚನೆಗಳು ಇರುತ್ತದೆ. ಆದರೆ ಇಲ್ಲೊಬ್ಬರು ಐಟಿ ಉದ್ಯೋಗಿ ಅಷ್ಟು ದೊಡ್ಡ ಕೆಲಸವನ್ನು ಕಳೆದುಕೊಂಡು ಬಿಂದಾಸ್​​ ಆಗಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಕೆಲಸ ಕಳೆದುಕೊಂಡ ನಂತರ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…

Read More

ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್ – Kannada News | Glenn Maxwell completes 11,000 Runs in T20s

ಪಾಕಿಸ್ತಾನ್ ಸೂಪರ್ ಲೀಗ್​ನ 21ನೇ ಪಂದ್ಯದಲ್ಲಿ 21 ರನ್​ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್​​ವೆಲ್ (Glenn Maxwell) ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

ಮತ ಎಣಿಕೆ ದಿನ ತಿರುಪತಿಯಲ್ಲಿ ತ್ರಿಷಾ; ವಿಜಯ್​​ಗೋಸ್ಕರ ವಿಶೇಷ ಪೂಜೆ? – Kannada News | Trisha Krishnan Visits Tirupati on TN Election Result Day; Special Pooja for Thalapathy Vijay?

ದಳಪತಿ ವಿಜಯ್​​ಗೆ ಇಂದು (ಮೇ 4) ಪ್ರಮುಖ ದಿನ. ಏಕೆಂದರೆ, ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಚುನಾವಣೆ ಸ್ಪರ್ಧಿಸಿದ್ದಾರೆ. ಮತ ಎಣಿಕೆ ಆರಂಭಕ್ಕೂ ಮೊದಲು ತ್ರಿಷಾ ಅವರು ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ವಿಶೇಷ ಪೂಜೆ ದಳಪತಿ ವಿಜಯ್​​ಗೋಸ್ಕರವೇ ಎನ್ನುವ ಪ್ರಶ್ನೆ ಮೂಡಿದೆ. ಈ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ನಮ್ಮ ಸೋಲಿಗೆ ಇವರೇ ಕಾರಣ; ಹೀನಾಯ ಆಟದ ಬಳಿಕ ಹೇಳಿಕೆ ನೀಡಿದ ಪಾಂಡ್ಯ – Kannada News | Hardik Pandya on MI’s Record Loss to CSK: They Are the Reason for Our Defeat

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸಿಎಸ್​​ಕೆ ವಿರುದ್ಧ 103 ರನ್​​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು ಇದಾಗಿದೆ. ಸಿಎಸ್​ಕೆ ನೀಡಿದ 207 ರನ್​​ಗಳ ಬೃಹತ್ ಮೊತ್ತ ಬೆನ್ನು ಹತ್ತಿದ ಮುಂಬೈ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಕೇವಲ 104 ರನ್​​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕ್ಯಾಪ್ಟನ್ ಪಾಂಡ್ಯ 1 ರನ್​​ಗೆ ಔಟ್ ಆದರು. ಪಂದ್ಯ ಮುಗಿದ ಬಳಿಕ ರವಿ ಶಾಸ್ತ್ರಿ ಜೊತೆ ಮಾತನಾಡಿದ ಪಾಂಡ್ಯ, ಮುಂಬೈ ತಂಡದ ಸೋಲಿಗೆ…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಪ್ರಾಚೀನ ನಾಗರಿಕತೆಯಿಂದ ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು

ಟೆಹ್ರಾನ್, ಏಪ್ರಿಲ್ 7: ಇಂದು ರಾತ್ರಿ ಇರಾನ್​ನ ನಾಗರಿಕತೆ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಸ್ವಲ್ಪ ಸಮಯದ ನಂತರ ಅದಕ್ಕೆ ಇರಾನ್ ಪ್ರತ್ಯುತ್ತರ ನೀಡಿದೆ. ನಾವು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ, ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ, ನಾವೆಂದೂ ಹಿಂಜರಿಯುವುದಿಲ್ಲ ಎಂದು ಹೇಳಿದೆ. ಟ್ರಂಪ್ ಅವರ ಇತ್ತೀಚಿನ ಬೆದರಿಕೆಗಳ ನಂತರ ಎಲ್ಲಾ ರಾಜತಾಂತ್ರಿಕ ಮಾರ್ಗಗಳು ಮತ್ತು ಪರೋಕ್ಷ ಮಾತುಕತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ “ಅಮೆರಿಕದ ವಿರುದ್ಧ ಫತಾಹ್ ಮತ್ತು…

Read More