Headlines

Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ – Kannada News | Driver Killed After Vehicle Catches Fire on National Highway in Andhra Pradesh

ಕಾಕಿನಾಡ, ಜನವರಿ 29: ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್​ ಒಂದು ಯೂಟರ್ನ್​ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್​ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ….

Read More

‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ? – Kannada News

ಒಂದಷ್ಟು ತಿಂಗಳ ಹಿಂದೆ ನಟಿ ಮಿಂಚು (Minchu) ಅವರು ವಿವಾದದ ಮೂಲಕ ಸುದ್ದಿ ಆಗಿದ್ದರು. ಆದರೆ ಈಗ ಅವರು ಆ ಘಟನೆಗಳಿಂದ ಹೊರಬಂದಿದ್ದಾರೆ. ಸಂಪೂರ್ಣ ಒಳ್ಳೆಯ ಕಾರಣಕ್ಕೆ ಅವರೀಗ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ಮೊದಲು ರಿಯಾಲಿಟಿ ಶೋಗಳ (Reality Show) ಮೂಲಕವೇ ಮಿಂಚು ಅವರು ಗುರುತಿಸಿಕೊಂಡಿದ್ದರು. ಈಗ ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಅದಕ್ಕಾಗಿ ತಾವೇ ಸ್ವತಃ ಒಂದು ಹೊಸ ರಿಯಾಲಿಟಿ ಶೋ ಆರಂಭಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ‘ಮಹಾನ್ ಕಿಲಾಡಿ’ (Mahan Khiladi)…

Read More

ಶನಿಯ ಆಧಿಪತ್ಯದ ಈ ರಾಶಿಗೆ ಹಳೆಯ ಸಮಸ್ಯೆಗಳಿಗೆ ಪರಿಹಾರ – Kannada News | March 2026 Capricorn Astrology: Dasha Effects and Financial Forecast

ಮಾರ್ಚ್ 2026ರಲ್ಲಿ ಮಕರ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆಯು ಜೀವನದ ಮೇಲೆ ನಿರ್ಣಾಯಕ ಪ್ರಭಾವ ಬೀರಲಿದೆ. ಮಕರ ರಾಶಿಯ ಅಧಿಪತಿ ಶನಿಯು ನಿಮ್ಮ ರಾಶಿಯಿಂದ ಎರಡನೇ ಮನೆಯಿಂದ ಮೂರನೇ ಮನೆಗೆ ಇದ್ದಾನೆ. ​ಮಾರ್ಚ್ 2026 ರಲ್ಲಿ ಮಕರ ರಾಶಿಯವರಿಗೆ ಯಾವ ದಶೆಗಳು ಶುಭ, ಅಶುಭ ಮತ್ತು ಮಿಶ್ರ ಫಲಗಳನ್ನು ನೀಡಲಿವೆ ಎನ್ನುವುದು ಇಲ್ಲಿದೆ. ​ ​ಮಕರ ರಾಶಿಯವರಿಗೆ ಈ ತಿಂಗಳು ಆರ್ಥಿಕ ಶಿಸ್ತು ಮತ್ತು ಕೌಟುಂಬಿಕ ಜವಾಬ್ದಾರಿಗಳ ಸುತ್ತ ಸುತ್ತುತ್ತದೆ. ಗ್ರಹಗಳ ಸ್ಥಾನಪಲ್ಲಟವು ನಿಮ್ಮ ಹಳೆಯ ಸಮಸ್ಯೆಗಳಿಗೆ ಪರಿಹಾರ…

Read More

ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ – Kannada News | Big Relief For NEET Aspirants: No Hike In Medical And Dental Course Fees In Karnataka For 2026

ಬೆಂಗಳೂರು, ಜೂ.12: ನೀಟ್ (NEET) ಮರುಪರೀಕ್ಷೆಯ ತೀವ್ರ ಒತ್ತಡ ಮತ್ತು ಆತಂಕದಲ್ಲಿರುವ ರಾಜ್ಯದ ವೈದ್ಯಕೀಯ ಸೀಟ್ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ರಿಲೀಫ್ ನೀಡಿದೆ. ಪ್ರಸಕ್ತ ಸಾಲಿನ (2026-27) ವೈದ್ಯಕೀಯ (MBBS) ಮತ್ತು ದಂತ ವೈದ್ಯಕೀಯ (BDS) ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ರೀತಿಯ ಹೆಚ್ಚಳ ಮಾಡದೆ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿ…

Read More

ನನ್ನ ಗಮನಕ್ಕೆ ತರದೆ ಪತಿಗೆ ಯಾವುದೇ ಇಂಜೆಕ್ಷನ್, ಔಷಧಿ ಕೊಡಬೇಡಿ: ಸೋನಮ್ ವಾಂಗ್ಚುಕ್ ಪತ್ನಿ ಎಚ್ಚರಿಕೆ – Kannada News | Sonam Wangchuk’s Wife Warns Hospital: No Meds Without Consent Amidst Ladakh Protest

ನವದೆಹಲಿ, ಜುಲೈ 18: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್​ನಲ್ಲಿ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ (59)(Sonam Wangchuk) ಅವರನ್ನು ದೆಹಲಿ ಪೊಲೀಸರು ಶನಿವಾರ ಬಲವಂತವಾಗಿ ಸಫ್ದರ್ಜಂಗ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ, ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಅವರು ಆಸ್ಪತ್ರೆ ಆಡಳಿತ ಮಂಡಳಿಗೆ ಸಾರ್ವಜನಿಕವಾಗಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡುವ ಮೂಲಕ ಈ ಹೋರಾಟಕ್ಕೆ ಹೊಸ ತಿರುವು ನೀಡಿದ್ದಾರೆ. ನನ್ನ ಪತಿ ಚೆನ್ನಾಗಿದ್ದರು, ಅವರನ್ನು…

Read More

ಬೆಂಕಿ ಬಿರುಗಾಳಿ ಬ್ಯಾಟಿಂಗ್​ಗೆ ಹಳೆಯ ದಾಖಲೆಯೇ ಧ್ವಂಸ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಜೋಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ಏಪ್ರಿಲ್ 4ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇವರಿಬ್ಬರು ಭಾರತೀಯ ಕ್ರಿಕೆಟ್‌ನ ದಿಗ್ಗಜ ಜೋಡಿ ವೀರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಅವರ ಹೆಸರಿನಲ್ಲಿದ್ದ ಹಳೆಯ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೊದಲ ವಿಕೆಟ್​ಗೆ 70 ರನ್​ಗಳ ಜೊತೆಯಾಟವಾಡಿದ್ದರು….

Read More

Vivo V70 FE: ಭಾರತದಲ್ಲಿ 7000mAh ಬ್ಯಾಟರಿ, 200MP ಕ್ಯಾಮೆರಾದ ಹೊಸ ವಿವೋ V70 FE ಸ್ಮಾರ್ಟ್​ಫೋನ್ ಬಿಡುಗಡೆ

ಬೆಂಗಳೂರು (ಏ. 02): ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಗೆ ಆಕರ್ಷಕ ಫೀಚರ್ಸ್​ನ ಹೊಸ ಸ್ಮಾರ್ಟ್​ಫೋನ್ ಪರಿಚಯಿಸಿದೆ. ಇದರ ಹೆಸರು ವಿವೋ V70 FE. ಮಿಡ್‌ರೇಂಜ್ ಬೆಲೆಯಲ್ಲಿ ಈ ಫೋನ್ ಅನಾವರಣಗೊಂಡಿದ್ದು, ಇದರಲ್ಲಿ ಹೆಚ್ಚಿನ ರೆಸಲ್ಯೂಶನ್ 200-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 7,000mAh ಬ್ಯಾಟರಿಯನ್ನು ನೀಡಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7360-ಟರ್ಬೊ ಚಿಪ್‌ಸೆಟ್ ಅನ್ನು ಬಳಸುತ್ತದೆ, AI ಇಮೇಜಿಂಗ್ ವೈಶಿಷ್ಟ್ಯಗಳನ್ನು ಸಹ ನೀಡುತ್ತದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?,…

Read More

‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ – Kannada News | Yuva Raitha Devi Movie hero Chethan talks about fraud directors in Kannada Film Industry

ಯುವ ರೈತ ಚೇತನ್ ಅವರು ‘ದೇವಿ’ (Devi) ಸಿನಿಮಾದ ಮೂಲಕ ಹೀರೋ ಆಗುತ್ತಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಕೆಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. 10 ಮಂದಿ ನಿರ್ದೇಶಕರಿಂದ ತಮಗೆ ಮೋಸ ಆಗಿದೆ ಎಂದು ಅವರು ಹೇಳಿದ್ದಾರೆ. ‘ಒಂದೂವರೆ ವರ್ಷದ ಹಿಂದೆ ಒಬ್ಬರು ನಿರ್ದೇಶಕರು ಬಂದಿದ್ದರು. ಸಿನಿಮಾಗೆ ಹಣ ಹಾಕು ಎಂದರು, ನಾನು ನಂಬಿದೆ. ಆ ಮೇಲೆ ಆ ನಿರ್ದೇಶಕರೇ ಕಾಣಿಸಲಿಲ್ಲ. ಚಿತ್ರರಂಗ ನಮಗೆ ಸೆಟ್ ಆಗಲ್ಲ ಅಂತ ಮತ್ತೆ ಊರಿಗೆ ವಾಪಸ್ ಹೋಗಲು ನಿರ್ಧರಿಸಿದೆ. ಆ ವೇಳೆ…

Read More

Chanakya Niti: ಈ ಗುಣಗಳು ವ್ಯಕ್ತಿಗೆ ಯಶಸ್ಸು, ಗೌರವವನ್ನು ತಂದುಕೊಡುತ್ತದೆ – Kannada News | Chanakya Niti: If you have these qualities, you will definitely be successful in life

ಯಶಸ್ಸನ್ನು (success) ಸಾಧಿಸಬೇಕು, ಜೀವನದಲ್ಲಿ ಉನ್ನತ ಮಟ್ಟಕ್ಕೆ ಏರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಅದಕ್ಕಾಗಿ ಕಠಿಣ ಪರಿಶ್ರಮವನ್ನೂ ಪಡುತ್ತಾರೆ. ಪರಿಶ್ರಮದ ಜೊತೆಗೆ ದೃಢ ಮನಸ್ಸು ಸಾಧಿಸುವ ಛಲ ಇದ್ದರೆ ಮಾತ್ರ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ದೃಢ ಮನಸ್ಸಿನ ಜೊತೆಗೆ ಈ ಕೆಲವೊಂದಿಷ್ಟು ಗುಣಗಳನ್ನು ಸಹ ಬೆಳೆಸಿಕೊಳ್ಳಬೇಕು. ಅಂತಹ ಗುಣಗಳಿರುವ ಯಾರೇ ಆದರೂ ಸಹ ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸನ್ನು ಸಾಧಿಸುತ್ತಾರಂತೆ. ಹಾಗಿದ್ರೆ ಲೈಫಲ್ಲಿ ಸಕ್ಸಸ್‌ ಆಗಲು ಚಾಣಕ್ಯರು ಹೇಳಿರುವ ಯಾವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು…

Read More

Aries Horoscope: ಈ ದಶೆ ನಡೆಯುತ್ತಿದ್ದರೆ ನಿಮ್ಮ ದಿಕ್ಕೇ ಬದಲಾದಂತೆ… – Kannada News | Aries Horoscope April 2026: Planetary Shifts and Life Predictions

ಮೇಷ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳ ಗ್ರಹಗತಿಗಳ ಬದಲಾವಣೆಯಿಂದ ಯಾರಿಗೆ ಯಾವ ದಶೆ ಆಗಿಬರುತ್ತದೆ ಎನ್ನುವುದು ತಿಳಿಯಬಹುದು. ಭವಿಷ್ಯವನ್ನು ಗ್ರಹಗತಿಗಳ ಆಧಾರದ ಮೇಲೆ ವಿಶ್ಲೇಷಿಸಿದಾಗ, ಈ ತಿಂಗಳು ಮಿಶ್ರ ಫಲಗಳಿಂದ ಕೂಡಿದ್ದು, ಜೀವನದ ವಿವಿಧ ಆಯಾಮಗಳಲ್ಲಿ ಉತ್ತಮ, ಮಧ್ಯಮ ಹಾಗೂ ಅಧಮ ಫಲಗಳನ್ನು ಈ ಕೆಳಗಿನಂತೆ ಗುರುತಿಸಬಹುದು. ಸೂರ್ಯ ಹಾಗು ಕುಜ ದಶೆಯವರಿಗೆ ಹೆಚ್ಚಿನ ಪ್ರಯೋಜನನವಾಗಲಿದೆ‌ ಶುಭ ಫಲಗಳು: ಉದ್ಯೋಗ ಮತ್ತು ಸಾಮಾಜಿಕ ಗೌರವ ಪ್ರಾಪ್ತಿಯಾಗುವುದು. ಏಪ್ರಿಲ್ ತಿಂಗಳಲ್ಲಿ ಮೇಷ ರಾಶಿಯವರಿಗೆ ಉದ್ಯೋಗ ಮತ್ತು ವೃತ್ತಿಜೀವನದಲ್ಲಿ ಸಕಾರಾತ್ಮಕ…

Read More