ಬದುಕಿದ್ದರೂ ದಾಖಲೆಯಲ್ಲಿ ‘ಮೃತ’: ಅಧಿಕಾರಿಗಳ ಎಡವಟ್ಟಿಗೆ ಹಂಪಮ್ಮ ಪರದಾಟ; ಉಪ ಲೋಕಾಯುಕ್ತರು ಮಾಡಿದ್ದೇನೆ ನೋಡಿ

ಹೊಸಪೇಟೆ, ಏ,3: ಜೀವಂತವಾಗಿದ್ದರೂ ಮಹಿಳೆಯೊಬ್ಬರನ್ನು ದಾಖಲೆಗಳಲ್ಲಿ ‘ಮೃತ’ ಎಂದು ತೋರಿಸಿ, ಸರ್ಕಾರದ ಸವಲತ್ತುಗಳಿಂದ ವಂಚಿತರನ್ನಾಗಿಸಿದ ಹೊಸಪೇಟೆ ತಾಲ್ಲೂಕಿನ ಕಂದಾಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸಪೇಟೆ ತಾಲ್ಲೂಕಿನ ಧರ್ಮಸಾಗರ ಗ್ರಾಮದ ನಿವಾಸಿ ಎನ್. ಹಂಪಮ್ಮ ಅವರು ಈ ದುರಾಡಳಿತದ ಬಲಿಪಶು. ಅದೇ ಗ್ರಾಮದ ಎನ್. ತಿಮ್ಮಾರೆಡ್ಡಿ ಅವರ ಪತ್ನಿ ಹಂಪಮ್ಮ ಎಂಬುವವರು 2024 ರಲ್ಲಿ ನಿಧನರಾಗಿದ್ದರು. ಆದರೆ, ಅಧಿಕಾರಿಗಳು ಯಾವುದೇ ಪ್ರಾಥಮಿಕ ಪರಿಶೀಲನೆ ನಡೆಸದೆ,…

Read More

ಶಿವಣ್ಣ ನಟಿಸಬೇಕಿದ್ದ ‘ಭೈರವನ ಕೊನೆ ಪಾಠ’ ನಿಂತು ಹೋಗಿದ್ದೇಕೆ? ಕಾರಣ ಕೊಟ್ಟ ನಿರ್ದೇಶಕ – Kannada News | Hemanth Rao talks about his movie Bhairavana Kone Paatha

ಹೇಮಂತ್ ರಾವ್ (Hemanth Rao), ‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಎ ಮತ್ತು ಬಿಗಳ ಮೂಲಕ ದೇಶದ ಸಿನಿಮಾ ಪ್ರೇಮಿಗಳ ಗಮನ ಸೆಳೆದಿದ್ದಾರೆ. ಬೇರೆ ಬೇರೆ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ, ನಟರುಗಳು ಸಹ ಹೇಮಂತ್ ರಾವ್ ಅವರ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಇದೀಗ ಹೇಮಂತ್ ರಾವ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆದರೆ ‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಬಿ ಸಿನಿಮಾ ಬಿಡುಗಡೆ ಆದ ಬಳಿಕ ಹೇಮಂತ್ ರಾವ್ ಅವರು ಶಿವರಾಜ್ ಕುಮಾರ್ ಜೊತೆಗೆ…

Read More

ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ: ಭಕ್ತರ ನಂಬಿಕೆ ಮರಳಿ ಪಡೆಯಲು ಟ್ರಸ್ಟ್ ಯತ್ನ – Kannada News | Ayodhya Ram Mandir Trust Reveals Financial Accounts Amidst Donation Theft Controversy

ಅಯೋಧ್ಯೆ, ಜುಲೈ 07: ಅಯೋಧ್ಯೆ ರಾಮಮಂದಿರದ ಹುಂಡಿ ದೇಣಿಗೆ ಕಳ್ಳತನ ವಿವಾದದ ನಡುವೆ, ರಾಮಮಂದಿರ ಟ್ರಸ್ಟ್ ತನ್ನ ಸಂಪೂರ್ಣ ಹಣಕಾಸು ಲೆಕ್ಕಪತ್ರವನ್ನು ಬಹಿರಂಗಪಡಿಸಿದೆ. ಭಕ್ತರಿಂದ ಸಂಗ್ರಹವಾದ ಒಟ್ಟು 3,264 ಕೋಟಿ ರೂ. ದೇಣಿಗೆಯಲ್ಲಿ, 2,370 ಕೋಟಿ ರೂ. ಮಂದಿರ ನಿರ್ಮಾಣಕ್ಕೆ ಬಳಕೆಯಾಗಿದೆ ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ. ಉಳಿದ ಹಣ ಬ್ಯಾಂಕ್ ಖಾತೆಗಳಲ್ಲಿ ಸುರಕ್ಷಿತವಾಗಿದೆ ಎಂದು ಮಾಹಿತಿ ನೀಡಿದೆ. ಈವರೆಗೆ ದಾನವಾಗಿ ಬಂದ ಬೆಳ್ಳಿ ಆಭರಣಗಳನ್ನು ಕರಗಿಸಿ ಬಿಸ್ಕೆಟ್ ರೂಪದಲ್ಲಿ ಇಡಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ. ರಾಮಮಂದಿರದ ಹುಂಡಿ…

Read More

Auto Tips: ಕಾರುಗಳಿಗೆ ನಾಲ್ಕೇ ಚಕ್ರಗಳು ಏಕೆ? ಇದರ ಹಿಂದಿನ ವಿಜ್ಞಾನ ತಿಳಿದರೆ ಅಚ್ಚರಿಯಾಗುತ್ತದೆ! – Kannada News | Why cars have four wheels science behind four wheel design

ಕಾರುಗಳ ಸಾಂದರ್ಭಿಕ ಚಿತ್ರImage Credit source: AP ಇಂದು ಜಗತ್ತಿನಾದ್ಯಂತ ಕೋಟ್ಯಂತರ ಕಾರುಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಸಣ್ಣ ಹ್ಯಾಚ್‌ಬ್ಯಾಕ್‌ನಿಂದ ಹಿಡಿದು ಐಷಾರಾಮಿ ಸೆಡಾನ್‌, ಎಸ್‌ಯುವಿ (SUV) ಮತ್ತು ಸ್ಪೋರ್ಟ್ಸ್ ಕಾರುಗಳವರೆಗೆ ಬಹುತೇಕ ಎಲ್ಲ ವಾಹನಗಳಲ್ಲೂ ನಾಲ್ಕು ಚಕ್ರಗಳನ್ನೇ ನಾವು ಕಾಣುತ್ತೇವೆ. ಆದರೆ ಎಂದಾದರೂ ನಿಮ್ಮ ಮನಸ್ಸಿಗೆ ಒಂದು ಪ್ರಶ್ನೆ ಬಂದಿದೆಯೇ? ಕಾರುಗಳಿಗೆ ನಾಲ್ಕೇ ಚಕ್ರಗಳು ಏಕೆ ಇರುತ್ತವೆ? ಮೂರು, ಐದು ಅಥವಾ ಆರು ಚಕ್ರಗಳ ಕಾರುಗಳನ್ನು ಸಾಮಾನ್ಯವಾಗಿ ಏಕೆ ತಯಾರಿಸುವುದಿಲ್ಲ? ಈ ಪ್ರಶ್ನೆಗೆ ಉತ್ತರ ಕೇವಲ ವಾಹನ…

Read More

‘ನಾನು ಮೀಟರ್ ಇರೋವ್ನು, ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ’; ಸತೀಶ್ – Kannada News | Satish Cadabam’s Controversial Video: Won’t Delete Even if CM Asks

ಸತೀಶ್ ಕ್ಯಾಡಬಾಮ್ (Satish) ಅವರು ಸದಾ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಾರೆ. ಒಂದಲ್ಲಾ ಒಂದು ವಿಷಯದ ಮೂಲಕ ಅವರು ವಿವಾದ ಸೃಷ್ಟಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಇತ್ತೀಚೆಗೆ ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಪೋಸ್ಟ್ ಮಾಡಿ ಅದಕ್ಕೆ, ‘ದಾದ ಯಾರ್ ಗೊತ್ತ..’ ಹಾಡನ್ನು ಹಾಕಿದ್ದರು. ಈ ವಿಷಯದಲ್ಲಿ ಸುದೀಪ್ ಅಭಿಮಾನಿಗಳು ಸಿಟ್ಟಾಗಿದ್ದರು. ಸುದೀಪ್ ಆಪ್ತ ಬಳಗದಲ್ಲಿರೋ ರಜತ್ ಹಾಗೂ ಸುದೀಪ್ ಕೂಡ ಸಿಟ್ಟಾಗಿದ್ದರು. ಈಗ ಈ ಬಗ್ಗೆ ಸತೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಚಾಲೆಂಜ್ ಕೂಡ ಹಾಕಿದ್ದಾರೆ….

Read More

ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ: ಕನ್ನಡ ಕಡ್ಡಾಯ ಆದೇಶದ ವಿರುದ್ಧ ಕಿಡಿ – Kannada News | MES Riots Erupt Again: Kannada Mandatory Order Triggers Fresh Unrest

ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆImage Credit source: tv9 kannada ಬೆಳಗಾವಿ, ಜೂನ್​​ 22: ಬೆಳಗಾವಿಯಲ್ಲಿ (belagavi) ನಾಡದ್ರೋಹಿ ಎಂಇಎಸ್ (MES)​ ಮತ್ತೆ ಬಾಲ ಬಿಚ್ಚಿದೆ. ಕನ್ನಡ ಕಡ್ಡಾಯ ಆದೇಶ ವಿರೋಧಿಸಿ ಪೊಲೀಸರ ಸಮ್ಮುಖದಲ್ಲೇ ಎಂಇಎಸ್ ಕಾರ್ಯಕರ್ತರು ಪುಂಡಾಟ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ಆದೇಶವನ್ನು ಹರಿದು ಉದ್ಧಟತನ ಮೆರೆದಿದ್ದಾರೆ. ಮರಾಠಿ ಭಾಷೆಯಲ್ಲಿ ನಾಮಫಲಕ, ದಾಖಲೆಗಳನ್ನು ನೀಡುವಂತೆ ಪ್ರತಿಭಟಿಸಿದ್ದಾರೆ. ಮುಖ್ಯಾಂಶಗಳು ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಮತ್ತೆ ಪುಂಡಾಟ ಬೆಳಗಾವಿ ಡಿಸಿ ಕಚೇರಿಯಲ್ಲಿ ಪ್ರತಿಭಟನೆ ಎಂಇಎಸ್ ಪುಂಡರನ್ನ ಬಂಧಿಸುವಂತೆ ಕರವೇ…

Read More

ಮಾನವೀಯತೆಯ ಮಹಾ ಮಾತೆ: ಮನೆ ಮಾರಿ ಸೈನಿಕರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದ ಕ್ಯಾನ್ಸರ್ ಪೀಡಿತ ನಿವೃತ್ತ ಶಿಕ್ಷಕಿ ಕರಿಬಸಮ್ಮ – Kannada News | Davanagere Retired Teacher KB Karibasamma Donates Rs 10 Lakh to Soldiers Fund by Selling House

ದಾವಣಗೆರೆ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿಗೆ ಚೆಕ್ ಹಸ್ತಾಂತರಿಸಿದ ಕೆಬಿ ಕರಿಬಸಮ್ಮImage Credit source: tv9 ದಾವಣಗೆರೆ, ಜೂನ್ 22: ದೇಶ ಕಾಯುವ ಸೈನಿಕರ ಮೇಲಿನ ಗೌರವ ಮತ್ತು ದೇಶಪ್ರೇಮಕ್ಕೆ ಸಾಟಿಯಿಲ್ಲದಂತಹ ಹೃದಯಸ್ಪರ್ಶಿ ವಿದ್ಯಮಾನಕ್ಕೆ ದಾವಣಗೆರೆ (Davanagere) ಜಿಲ್ಲೆ ಸಾಕ್ಷಿಯಾಗಿದೆ. ಜಿಲ್ಲೆಯ ಹಿರಿಯ ನಿವಾಸಿ, ನಿವೃತ್ತ ಶಿಕ್ಷಕಿ ಹಾಗೂ ದಯಾಮರಣ ಹೋರಾಟಗಾರ್ತಿಯೂ ಆಗಿರುವ 86 ವರ್ಷ ವಯಸ್ಸಿನ ಕೆಬಿ ಕರಿಬಸಮ್ಮ ಅಜ್ಜಿ (KB Karibasamma) ತಮ್ಮ ಆಸ್ತಿಯನ್ನು ಸೈನಿಕರ ನಿಧಿಗೆ ಅರ್ಪಿಸಿದ್ದಾರೆ. ಭಾರತದ ಗಡಿ ಕಾಯುವ ಯೋಧರ ಕಲ್ಯಾಣಕ್ಕಾಗಿ…

Read More

ಚುನಾವಣೆಗೂ ಮುನ್ನ ಪುದುಚೇರಿಯಲ್ಲಿ ಪ್ರಧಾನಿ ಮೋದಿ ಘರ್ಜನೆ, ಕಾಂಗ್ರೆಸ್-ಡಿಎಂಕೆ ಮೇಲೆ ಭ್ರಷ್ಟಾಚಾರ ಆರೋಪ – Kannada News | Puducherry Elections: PM Modi Attacks Rivals, Highlights Development and Tourism Vision

ಪುದುಚೇರಿ, ಮಾರ್ಚ್​ 01: ತಮಿಳುನಾಡಿನಲ್ಲಿ ಶೀಘ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಗೆ ಭೇಟಿ ನೀಡಿ, ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದು, ಎರಡೂ ಪಕ್ಷಗಳ ಆಡಳಿತ ಭ್ರಷ್ಟಾಚಾರದಿಂದ ತುಂಬಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಡಿಎಂಕೆ ಆಡಳಿತದ ಅವಧಿಯಲ್ಲಿ ಪುದುಚೇರಿಯ ಜನರು ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಳ್ಳಿ, ಆ ವರ್ಷಗಳು ಭ್ರಷ್ಟಾಚಾರ, ಅಪರಾಧ…

Read More

Viral: ಗೂಗಲ್‌ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡು ಭಾವನಾತ್ಮಕ ಜರ್ನಿ ಹಂಚಿಕೊಂಡ ಯುವತಿ – Kannada News | Delhi young woman lands job at Google, inspiring journey goes viral

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಸಿಗೋದು ಕಷ್ಟ. ಹೀಗಿರುವಾಗ ಓದು ಮುಗಿಯುತ್ತಿದ್ದಂತೆ ಯುವಕ ಯುವತಿಯರು ಬೆಂಗಳೂರು, ಮುಂಬೈನಂತಹ ದೊಡ್ಡ ದೊಡ್ಡ ನಗರಕ್ಕೆ ತೆರಳುತ್ತಾರೆ. ಆದರೆ ಈ ದೆಹಲಿ (Delhi )ಮೂಲದ ಯುವತಿಯ ಸ್ಫೂರ್ತಿದಾಯಕ ಕಥೆ ವೈರಲ್ ಆಗಿದೆ. ಹೌದು, ಯುವತಿ ಕಠಿಣ ಪರಿಶ್ರಮದಿಂದ ಗೂಗಲ್ (Google) ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾಳೆ. ತನ್ನ ವೃತ್ತಿಜೀವನದ ಜರ್ನಿ ಬಗ್ಗೆ ಹಂಚಿಕೊಂಡಿದ್ದು, ಈ ಪೋಸ್ಟ್ ನೆಟ್ಟಿಗರಿಗೆ ಸ್ಫೂರ್ತಿದಾಯಕವಾಗಿದೆ. ಶಾಲಿನಿ (Shalini) ಹೆಸರಿನ ಎಕ್ಸ್ ಖಾತೆಯಲ್ಲಿ ವೃತ್ತಿಜೀವನದ ಏಳು ಬೀಳಿನ ನಡುವೆ ಉದ್ಯೋಗ…

Read More

ಏರ್ ಇಂಡಿಯಾ ಅಪಘಾತ: ಬ್ಲ್ಯಾಕ್ ಬಾಕ್ಸ್ ಆಡಿಯೋ ಬಹಿರಂಗಪಡಿಸಲು ಸಾಧ್ಯವಿಲ್ಲ, ಸುಪ್ರೀಂಗೆ ತನಿಖಾ ಸಂಸ್ಥೆಯ ಉತ್ತರ – Kannada News | Air India Crash CVR: AAIB Tells SC Audio is Confidential Under Law

ನವದೆಹಲಿ, ಜುಲೈ 15: ಅಹಮದಾಬಾದಿನಲ್ಲಿ 2025ರ ಜೂನ್ 12ರಂದು ನಡೆದ ಏರ್ ಇಂಡಿಯಾ(Air India) ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ವಿಮಾನದ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಆಡಿಯೋ ಸೇರಿದಂತೆ ಯಾವುದೇ ನಿರ್ಣಾಯಕ ಸಾಕ್ಷ್ಯಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತಿಳಿಸಿದೆ. ಅಪಘಾತದಲ್ಲಿ ಮೃತಪಟ್ಟ ಪೈಲಟ್‌ನ ತಂದೆ ಪುಷ್ಕರ್ ರಾಜ್ ಸಭರ್ವಾಲ್ ಅವರು ತನಿಖೆಯ ವಿವರಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಎಎಐಬಿ ಸುಪ್ರೀಂ…

Read More