Headlines

Bengaluru Air Quality: ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! – Kannada News | Bangalore Air Pollution Crisis: Mangalore Air quality gets worse, Bengaluru AQI is slightly better

ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! Image Credit source: MediaForge AI ಬೆಂಗಳೂರು, ಏಪ್ರಿಲ್ 27: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು…

Read More

ಕೋರ್ಟ್​ನಲ್ಲಿ ಪತಿಯ ಅಕ್ಕನನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ಪತಿಗೆ ಗೊತ್ತಿಲ್ಲದಂತೆ ವಿಚ್ಛೇದನ ಪಡೆದ ಚಾಲಾಕಿ ಪತ್ನಿ – Kannada News | Shocking Gwalior Divorce: Wife Deceived Court Using Sister in Law as Second Wife

ಗ್ವಾಲಿಯರ್, ಏಪ್ರಿಲ್ 27: ಸುಮಾರು 27 ವರ್ಷಗಳ ದಾಂಪತ್ಯ ಜೀವನದ ನಂತರ ವಿಚ್ಛೇದನ(Divorce) ಪಡೆಯಲು ಮಹಿಳೆಯೊಬ್ಬಳು ಅನುಸರಿಸಿದ ದಾರಿ ಕೇಳಿದರೆ ನ್ಯಾಯಮೂರ್ತಿಗಳೇ ದಂಗಾಗುವಂತಿದೆ. ತನ್ನ ಪತಿಯ ಅಕ್ಕನನ್ನೇ (ಅತ್ತಿಗೆ) ಎರಡನೇ ಹೆಂಡತಿ ಎಂದು ಬಿಂಬಿಸಿ ಆಕೆ ಏಕಪಕ್ಷೀಯ ವಿಚ್ಛೇದನ ಪಡೆಯುವಲ್ಲಿ ಯಶಸ್ವಿಯಾಗಿದ್ದಾಳೆ. 1998ರಲ್ಲಿ ವಿವಾಹವಾಗಿದ್ದ ಈ ದಂಪತಿ ನಡುವೆ 2015ರಿಂದ ಭಿನ್ನಾಭಿಪ್ರಾಯ ಶುರುವಾಗಿತ್ತು. ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪತಿ ಕೆಲಸದ ನಿಮಿತ್ತ ಹೊರಗಡೆ ಇರುತ್ತಿದ್ದರಿಂದ ಜಗಳಗಳು ಹೆಚ್ಚಾಗಿ, ಪತ್ನಿ ತನ್ನ ಪತಿಯಿಂದ ದೂರ ವಾಸಿಸುತ್ತಿದ್ದರು. ಆದರೆ…

Read More

ಕನ್ನಿಡಗರೇ ಮಾಡಿದ ಸಸ್ಪೆನ್ಸ್ ಥ್ರಿಲ್ಲರ್ ಸರಣಿಯನ್ನು ಮಿಸ್ ಮಾಡಲೇಬೇಡಿ; ಪ್ರತಿ ಹಂತದಲ್ಲೂ ಟ್ವಿಸ್ಟ್ – Kannada News | Pochamma Web Series Review Ratin And Cast: Kannada Produced Telugu Suspense Thriller Hits Aha OTT

ಒಟಿಟಿ ವ್ಯಾಪ್ತಿ ಹೆಚ್ಚಿದ ಬಳಿಕ ವೆಬ್ ಸೀರಿಸ್​ಗಳ ನಿರ್ಮಾಣ ಹೆಚ್ಚಿದೆ. ಹೊಸ ಹೊಸ ಸೀರಿಸ್​​ಗಳನ್ನು ಪ್ರೇಕ್ಷಕರ ಎದುರು ತರಲಾಗುತ್ತಿದೆ. ಸಸ್ಪೆನ್ಸ್​, ಥ್ರಿಲ್ಲರ್, ರೊಮ್ಯಾಂಟಿಕ್ ಸೇರಿದಂತೆ ಅನೇಕ ವೆಬ್​ ಸೀರಿಸ್​​ಗಳ ನಿರ್ಮಾಣ ಆಗಿದೆ. ಈಗ ‘ಅಯ್ಯನ ಮನೆ’ ತಂಡದವರು ತೆಲುಗಿನಲ್ಲಿ ‘ಪೋಚಮ್ಮ’ ಹೆಸರಿನ ವೆಬ್ ಸೀರಿಸ್ ಮಾಡಿದ್ದಾರೆ. ಈ ಸೀರಿಸ್ ಗಮನ ಸೆಳೆದಿದೆ. ಇದರ ಬಗ್ಗೆ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಪೋಚಮ್ಮ ಎಂದರೆ ಆಂಧ್ರ ಹಾಗೂ ತೆಲಂಗಾಣ ಭಾಗದಲ್ಲಿ ಆರಾಧಿಸುವ ಗ್ರಾಮದೇವತೆ. ಇಡೀ ಸರಣಿ ಇದರ ಸುತ್ತವೇ ಸಾಗುತ್ತದೆ….

Read More

RCB vs DC ಪಂದ್ಯಕ್ಕೆ 6 ಆಟಗಾರರು ಅಲಭ್ಯ..! – Kannada News | Ipl 2026 unavailable players for rcb vs dc match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ… Source link

Read More

ಕನ್ನಡಕ್ಕೆ ಎಂಟ್ರಿ ಕೊಡೋದಕ್ಕೂ ಮೊದಲೇ ಮದುವೆಯಾದ ನಟಿ ಮೆಹ್ರೀನ್ ಫಿರ್ಜಾದಾ – Kannada News | Mehreen Pirzada Married! Tollywood Actress Ties Knot with Weds Arsh Aulakh Before Kannada Film Debut

ಪಂಜಾಬ್ ಮೂಲದ ಮೆಹ್ರೀನ್, ನಾನಿ ನಾಯಕನಾಗಿ ನಟಿಸಿದ ‘ಕೃಷ್ಣಗಡಿ ವೀರಪ್ರೇಮಗಧ’ ಚಿತ್ರದ ಮೂಲಕ ದೊಡ್ಡ ಪರದೆಗೆ ಕಾಲಿಟ್ಟರು. ‘ಮಹಾನುಭಾವಡು’, ‘ರಾಜಾ ದಿ ಗ್ರೇಟ್’, ‘ಎಫ್2’, ‘ಎಫ್3’ ನಂತಹ ಹಿಟ್ ಚಿತ್ರಗಳಲ್ಲಿ ನಟಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದರು. Source link

Read More

ಸಿಇಟಿ ಪರೀಕ್ಷೆ: ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಒತ್ತಾಯ – Kannada News | Karnataka CET Row: Brahmin Mahasabha Demands Grace Marks for Students Forced to Remove Sacred Thread Janivara

ಜನಿವಾರ ವಿವಾದ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 27: ರಾಜ್ಯದಲ್ಲಿ ಸಿಇಟಿ (KCET) ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ (Janivara) ತೆಗೆಸಿರುವುದು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದು, ಅವರಿಗೆ ನ್ಯಾಯ ಒದಗಿಸಲು ‘ಗ್ರೇಸ್ ಮಾರ್ಕ್ಸ್’ ನೀಡಬೇಕು ಅಥವಾ ‘ಮರು ಪರೀಕ್ಷೆ’ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಸಿಇಟಿ ಪರೀಕ್ಷೆಯ ಮೊದಲ ದಿನವೇ ಭೌತಶಾಸ್ತ್ರ (Physics) ಪರೀಕ್ಷೆಯ ವೇಳೆ ಹಲವು ಕೇಂದ್ರಗಳಲ್ಲಿ ವಿದ್ಯಾರ್ಥಿಗಳ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಉಷ್ಣ ಅಲೆಯ ಜೊತೆಗೆ ಗುಡುಗು ಸಹಿತ ಮಳೆಯ ಅಬ್ಬರ! – Kannada News | Karnataka Weather Forecast: Heatwave in Coastal and Thunderstorm in North interior Karnataka

ಕರಾವಳಿಯಲ್ಲಿ ಉಷ್ಣ ಅಲೆಯ ಜೊತೆಗೆ ಗುಡುಗು ಸಹಿತ ಮಳೆಯ ಅಬ್ಬರ! Image Credit source: MediaForge AI ಬೆಂಗಳೂರು, ಏಪ್ರಿಲ್ 27: ಇಂದು ಕರಾವಳಿಯಲ್ಲಿ ಎಂದಿನಂತೆ ಉಷ್ಣ ಅಲೆಯ ಆರ್ಭಟವಿರಲಿದ್ದು (Karnataka Weather)  ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ…

Read More

ಅಮೆರಿಕ ಅಧ್ಯಕ್ಷರ ಮೇಲೆ ಭೀಕರ ದಾಳಿಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಹೊರಬಿತ್ತು ಭಯಾನಕ ಸಂಚು – Kannada News | Trump Assassination Plot Foiled: White House Attack Plan Revealed in Manifesto

ವಾಷಿಂಗ್ಟನ್,ಏಪ್ರಿಲ್ 27: ಶ್ವೇತಭವನದ ವರದಿಗಾರರ ಭೋಜನಕೂಟ ನಡೆಯುತ್ತಿದ್ದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಸೇರಿದಂತೆ 2,500ಕ್ಕೂ ಹೆಚ್ಚು ಗಣ್ಯರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಕ್ಯಾಲಿಫೋರ್ನಿಯಾ ಮೂಲದ 31 ವರ್ಷದ ಕೋಲ್ ಥಾಮಸ್ ಅಲೆನ್ ಎಂಬಾತನೇ ಈ ಸಂಚಿನ ರೂವಾರಿ. ದಾಳಿ ನಡೆಸುವ ಕೇವಲ 10 ನಿಮಿಷಗಳ ಮೊದಲು ಆರೋಪಿ ಅಲೆನ್ ತನ್ನ ಕುಟುಂಬದವರಿಗೆ ಟ್ರಂಪ್ ವಿರೋಧಿ ಪ್ರಣಾಳಿಕೆ ಎಂಬ ದಾಖಲೆಯನ್ನು ಕಳುಹಿಸಿದ್ದ. ಇದರಲ್ಲಿ ಆತ ಅಧ್ಯಕ್ಷ…

Read More

Daily Devotional: ಎಂಗೇಜ್​ಮೆಂಟ್ ಆದ ಮೇಲೆ ಮದುವೆ ಮುರಿದ್ರೆ ಏನರ್ಥ! – Kannada News | Spiritual: consequences of Breaking Engagement

ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ನಾತನ ಸಂಸ್ಕೃತಿಯಲ್ಲಿ ವಿವಾಹವನ್ನು ಕೇವಲ ಎರಡು ವ್ಯಕ್ತಿಗಳ ನಡುವಿನ ಒಪ್ಪಂದವಾಗಿ ನೋಡಲಾಗುವುದಿಲ್ಲ, ಬದಲಿಗೆ ಎರಡು ಕುಟುಂಬಗಳನ್ನು, ಆತ್ಮಗಳನ್ನು ಬೆಸೆಯುವ ಪವಿತ್ರ ಸಂಸ್ಕಾರವಾಗಿ ಪರಿಗಣಿಸಲಾಗುತ್ತದೆ. ವಿವಾಹದ ಮೊದಲ ಹೆಜ್ಜೆಯಾದ ನಿಶ್ಚಿತಾರ್ಥ ಅಥವಾ ನಿಶ್ಚಯ ತಾಂಬೂಲಕ್ಕೆ ಅತೀವ ಮಹತ್ವವಿದೆ. ಈ ಸಮಯದಲ್ಲಿ ಭಗವಂತನನ್ನು, ಸರ್ವ ದೇವತೆಗಳನ್ನು, ಮಂಗಳಕರ ವಸ್ತುಗಳಾದ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು, ತೆಂಗಿನಕಾಯಿ, ಅರಿಶಿನ, ಕುಂಕುಮಗಳನ್ನು ಸಾಕ್ಷಿಯಾಗಿಟ್ಟು ವಾಗ್ದಾನ…

Read More

Horoscope Today: ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 27, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಡಾ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ನಿರ್ದಿಷ್ಟ ಗ್ರಹಗಳ ಶುಭಫಲ, ಆದಾಯ, ವ್ಯವಹಾರ,…

Read More