Headlines

IND vs ZIM: ಭಾರತ- ಜಿಂಬಾಬ್ವೆ ನಡುವಿನ ನಿರ್ಣಾಯಕ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | T20 World Cup Super 8: India vs Zimbabwe Match Date, Time and Live Streaming

2026 ರ ಟಿ20 ವಿಶ್ವಕಪ್‌ನ (T20 World Cup) ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿತು. ಈ ಸೋಲಿನಿಂದ ಟೀಂ ಇಂಡಿಯಾ ಸೆಮಿಫೈನಲ್ ತಲುಪುವುದು ಕಷ್ಟಕರವಾಗಿದೆ. ಹೀಗಾಗಿ ಟೀಂ ಇಂಡಿಯಾ ಸೆಮಿಫೈನಲ್‌ಗೇರಬೇಕೆಂದರೆ ಉಳಿದಿರುವ ಎರಡೂ ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆಲ್ಲಬೇಕಿದೆ. ಟೀಂ ಇಂಡಿಯಾ ತನ್ನ ಎರಡನೇ ಸೂಪರ್ 8 ಪಂದ್ಯವನ್ನು ಜಿಂಬಾಬ್ವೆ (India vs Zimbabwe) ವಿರುದ್ಧ ಆಡುತ್ತಿದೆ. ಲೀಗ್ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿ ಸೂಪರ್ 8 ಸುತ್ತಿಗೆ…

Read More

ಜಾಗತಿಕ ಹೂಡಿಕೆಗೆ ಭಾರತ ವಿಶ್ವಾಸಾರ್ಹ ತಾಣ: ಹೂಡಿಕೆ ಒಪ್ಪಂದಕ್ಕೆ ಜೋಶಿ ಮಾತುಕತೆ ಫಲಪ್ರದ – Kannada News | Davos WEF: India a reliable destination for global investment; Pralhad Joshi holds important discussions with national leaders

ದಾವೋಸ್​​, ಜನವರಿ 20: ಭಾರತ ಪ್ರಸ್ತುತದಲ್ಲಿ ಜಾಗತಿಕ ಹೂಡಿಕೆಗೆ ವಿಶ್ವಾಸಾರ್ಹ ಮತ್ತು ಭವಿಷ್ಯದ ಸುಭದ್ರ ತಾಣವಾಗಿ ಹೊರ ಹೊಮ್ಮುತ್ತಿದ್ದು, ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (WEF) ಎರಡನೇ ದಿನದ ಶೃಂಗ ಸಭೆ ಇದಕ್ಕೆ ಸಾಕ್ಷಿಯಾಯಿತು. 2026ರ ಶುರುವಿನಲ್ಲೇ ಈ ವಿಶ್ವ ಆರ್ಥಿಕ ವೇದಿಕೆ ಮಹತ್ವದ ಸಭೆಯಲ್ಲಿ ಮಂಗಳವಾರ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ವಿವಿಧ ರಾಷ್ಟ್ರಗಳ ಪ್ರತಿನಿಧಿಗಳ ಜತೆ ಭಾರತದೊಂದಿಗೆ ಹೂಡಿಕೆ ಒಪ್ಪಂದಕ್ಕೆ ಫಲಪ್ರದ ಮಾತುಕತೆ ಮತ್ತು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಗ್ರಂಥ ದಾನವನ್ನು ಮಾಡಿ. ಉದಾಹರಣೆಗೆ ರಾಮಾಯಣ, ಮಹಾಭಾರತ, ಭಗವದ್ಗೀತೆ ಹೀಗೆ ಗ್ರಂಥವೊಂದನ್ನು ದಾನ ಮಾಡಿ. ಇನ್ನು ಸಾರ್ವಜನಿಕ ಸಾರಿಗೆಯನ್ನು ಬಳಸುವವರಾಗಿದ್ದಲ್ಲಿ ಮುಖ್ಯವಾದ ಡಾಕ್ಯುಮೆಂಟ್ ಗಳು, ಗ್ಯಾಜೆಟ್ ಗಳನ್ನು ತೆಗೆದುಕೊಂಡುವಾಗ ಜಾಗ್ರತೆಯಿಂದ ಇರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕ್ಲಿಕ್ ಆಗಿಯೇ ಆಗುತ್ತದೆ ಎಂಬ ಲೆಕ್ಕಾಚಾರದಲ್ಲಿ ನೀವು ಆರಂಭಿಸಿದ ವೃತ್ತಿ- ವ್ಯಾಪಾರ ಅಂದುಕೊಂಡ ದಿಕ್ಕಿನಲ್ಲಿಯೇ ಸಾಗಲಿದೆ. ಹಣಕಾಸಿನ ಹೊಂದಾಣಿಕೆ ಮಾಡಬೇಕು ಎಂದಿದ್ದಲ್ಲಿ ಅದು…

Read More

ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court stops eviction of Pakistan Born Dalit Hindus in Delhi seeks dignified housing

ನವದೆಹಲಿ, ಫೆಬ್ರವರಿ 2: ಪಾಕಿಸ್ತಾನದಿಂದ ವಲಸೆ ಬಂದ ಪರಿಶಿಷ್ಟ ಜಾತಿಯ ಹಿಂದೂಗಳ ದುಃಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಅವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ದೆಹಲಿಯಿಂದ ಪಾಕ್ ನಿರಾಶ್ರಿತರನ್ನು ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮಜ್ನು ಕಾ ತಿಲಾ ಮತ್ತು ಸಿಗ್ನೇಚರ್ ಸೇತುವೆ ಬಳಿ ವಾಸಿಸುವ ಸುಮಾರು 250 ಕುಟುಂಬಗಳ 1,000ಕ್ಕೂ ಹೆಚ್ಚು ಜನರನ್ನು ಗಡಿಪಾರಿನಿಂದ ರಕ್ಷಿಸಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎನ್. ಕೋಟೇಶ್ವರ ಸಿಂಗ್…

Read More

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಪ್ರಕಟ – Kannada News | India vs Afghanistan Series Full schedule

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ಆಟಗಾರರು ಮಾರ್ಚ್ 28 ರಿಂದ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಐಪಿಎಲ್ ಮುಗಿಯೋದು ಮೇ 31 ರಂದು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ 4 ಪಂದ್ಯಗಳ ಸರಣಿ ಆಡಲಿದೆ. ಅದು ಸಹ ಅಫ್ಘಾನಿಸ್ತಾನ್ ವಿರುದ್ಧ ಎಂಬುದು ವಿಶೇಷ. ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 4 ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಂದು ಟೆಸ್ಟ್ ಪಂದ್ಯ ಹಾಗೂ…

Read More

ಈ ವಾರ ಅಖಾಡಕ್ಕೆ ‘ಮಾರ್ಕ್’, ‘45’: ಇನ್ನೂ ಕಡಿಮೆ ಆಗುತ್ತಾ ‘ದಿ ಡೆವಿಲ್’ ಕಲೆಕ್ಷನ್? – Kannada News | Mark 45 Vrusshabha and other movie releasing on 25 December 2025

2025ರ ವರ್ಷ ಮುಗಿಯುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಈ ವರ್ಷ ಬಹುನಿರೀಕ್ಷಿತ ಸಿನಿಮಾಗಳಾದ ‘45’ ಮತ್ತು ‘ಮಾರ್ಕ್’ ಸಿನಿಮಾ (Mark Movie) ಡಿಸೆಂಬರ್ 25ರಂದು ಬಿಡುಗಡೆ ಆಗುತ್ತಿದೆ. ಈಗಾಗಲೇ ‘ದಿ ಡೆವಿಲ್’ (The Devil) ಸಿನಿಮಾ ಡಿಸೆಂಬರ್ 11ರಂದು ತೆರೆಕಂಡು ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಸ್ಟಾರ್ ನಟರ ಸಿನಿಮಾಗಳೆಲ್ಲ ಒಂದೇ ತಿಂಗಳಲ್ಲಿ ರಿಲೀಸ್ ಆಗಿದ್ದರಿಂದ ಸಹಜವಾಗಿಯೇ ಬಾಕ್ಸ್ ಆಫೀಸ್​ನಲ್ಲಿ ಕ್ಲ್ಯಾಶ್ ಉಂಟಾಗಿದೆ. ಕಿಚ್ಚ ಸುದೀಪ್, ಉಪೇಂದ್ರ, ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ಅಭಿಮಾನಿಗಳಿಗೆ ‘45’ (45 Kannada Movie)…

Read More

Video: ಟೋಲ್​ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್

ಝಾನ್ಸಿ, ಜನವರಿ 18: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂದು ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು,…

Read More

IND vs SA: 233 ರನ್​ಗಳಿಂದ ಗೆದ್ದು ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ – Kannada News | India U19 Dominates SA: Suryavanshi Leads Historic 3 0 Clean Sweep

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ಅಂಡರ್-19 ತಂಡವು (India U19 vs South Africa U19) ಕ್ಲೀನ್ ಸ್ವೀಪ್ ಮಾಡಿದೆ. ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ಆತಿಥೇಯರನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಇದರೊಂದಿಗೆ ನಾಯಕನಾಗಿ ಮೊಟ್ಟ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಿದ್ದ ವೈಭವ್ ಸೂರ್ಯವಂಶಿಗೆ ಸ್ಮರಣಿಯ ಗೆಲುವು ದಕ್ಕಿದೆ. ಇಡೀ ಸರಣಿಯಲ್ಲಿ ಆಟಗಾರನಾಗಿ ಮಾತ್ರವಲ್ಲದೆ ನಾಯಕತ್ವದಲ್ಲೂ ಮಿಂಚಿದ…

Read More

ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಅವರೊಟ್ಟಿಗೆ ಬಲು ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಆದ ಬಳಿಕ ಇದು ಅವರಿಗೆ ಮೊದಲ ಹಬ್ಬ. ಆದರೆ ಈ ಯುಗಾದಿ ಹಬ್ಬ ಅವರಿಗೆ ಬಹು ವಿಶೇಷವೂ ಹೌದು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರಿಗೆ ತೆಲಂಗಾಣ ಸರ್ಕಾರ ನೀಡುವ ಗದರ್ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿ ಭಾವುಕರಾಗಿ ಮಾತನಾಡಿದ್ದಾರೆ. ಸಿಎಂ ರೇವಂತ್…

Read More

ಆತ್ಮಹತ್ಯೆ ಮಾಡಿಕೊಂಡ ಮಗನಿಗೆ 23 ವರ್ಷಗಳಿಂದ ಮದುವೆ ಮಾಡುತ್ತಿದ್ದಾರೆ ಅಪ್ಪ-ಅಮ್ಮ!

ಹೈದರಾಬಾದ್, ಮಾರ್ಚ್ 28: ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗಲಾರದೆ ರಾಮ್ ಕೋಟಿ ಎಂಬ ಯುವಕ 23 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ, ಕಳೆದ 23 ವರ್ಷಗಳಿಂದ ತೆಲಂಗಾಣದಲ್ಲಿ (Telangana) ದಂಪತಿ ಸಾವನ್ನಪ್ಪಿದ ತಮ್ಮ ಮಗನ ಸಾವಿನ ದುಃಖವನ್ನು ಪ್ರಾರ್ಥನೆಗಳು, ಆಚರಣೆಗಳು ಮತ್ತು ಭಕ್ತಿಯಿಂದ ಆಚರಿಸುತ್ತಿದ್ದಾರೆ. ಅಲ್ಲದೆ, ಪ್ರತಿ ವರ್ಷ ಆತ ಮೃತಪಟ್ಟ ದಿನದಂದು ಆತನ ಫೋಟೋಗೆ ಆತ ಪ್ರೀತಿಸಿದ ಯುವತಿಯ ಫೋಟೋದ ಜೊತೆಗೆ ಮದುವೆ ಮಾಡುತ್ತಿದ್ದಾರೆ. ದುಃಖವಾಗಿ ಪ್ರಾರಂಭವಾಗಿದ್ದ ಈ ಸಾವು ಈಗ ಇಡೀ ಗ್ರಾಮವನ್ನು ಒಟ್ಟುಗೂಡಿಸುವ…

Read More