Iran Protests: ‘ಮುಲ್ಲಾಗಳೇ ದೇಶಬಿಟ್ಟು ತೊಲಗಿ’- ಇರಾನ್​ನಲ್ಲಿ ಜನಘೋಷ; ತೀವ್ರ ಪ್ರತಿಭಟನೆಯಲ್ಲಿ 7 ಬಲಿ – Kannada News | Iran sees massive protests across the country, people show anger on Mullahs

ಟೆಹರಾನ್, ಜನವರಿ 2: ಇರಾನ್ ದೇಶದಲ್ಲಿ ಸರ್ಕಾರದ ವಿರುದ್ಧ ಜನಾಕ್ರೋಶ (Iran people protest) ಹೆಚ್ಚುತ್ತಿದೆ. ಭಾನುವಾರ ಶುರುವಾದ ಪ್ರತಿಭಟನೆಗಳಲ್ಲಿ ಬಲಿಯಾದವರ ಸಂಖ್ಯೆ ಏಳು ದಾಟಿದೆ. ಆರ್ಥಿಕ ಸಂಕಷ್ಟ ಮತ್ತು ಹಣದುಬ್ಬರದಿಂದ ಜರ್ಝರಿತವಾಗಿರುವ ದೇಶದ ಈ ಹೀನಾಯ ಸ್ಥಿತಿಗೆ ಸರ್ಕಾರವನ್ನು ಹೊಣೆಯಾಗಿಸಿ, ಇರಾನ್​ನಲ್ಲಿ ಜನರು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಹತ್ತಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ. ಇರಾನ್​ನ ವರ್ತಕರು, ಅಂಗಡಿ ಮಾಲೀಕರೂ ಕೂಡ ಜೊತೆಯಾಗಿದ್ಧಾರೆ. ಅನೇಕ ನಗರಗಳಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಬಂದ್…

Read More

Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ – Kannada News | Woman’s Disappearance and Shed Snake Skin Trigger Panic in UP Village

ಉತ್ತರ ಪ್ರದೇಶ, ಫೆಬ್ರವರಿ 10: ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಯುವತಿ ಹಠಾತ್ ಕಣ್ಮರೆಯಾಗಿದ್ದಾರೆ. ಆದರೆ ಅದಕ್ಕಿಂತ ಅಚ್ಚರಿಗೊಳಿಸುವ ವಿಚಾರವೆಂದರೆ ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿದೆ. ಆಕೆಯ ಕುಟುಂಬವು ಆಕೆಯ ಹಾಸಿಗೆಯ ಮೇಲೆ ಬಟ್ಟೆಯಲ್ಲಿ ಸುತ್ತಿದ ಐದು ಅಡಿ ಉದ್ದದ ಹಾವಿನ ಪೊರೆಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಆಕೆ ನಾಗಿಣಿಯಾಗಿ ಮಾರ್ಪಟ್ಟಿದ್ದಾಳೆ ಎಂದು ಹೇಳುತ್ತಾ ಎಲ್ಲರೂ ತಿರುಗಾಡಿದ್ದಾರೆ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಯುವತಿ ಮನೆಯಿಂದ ನಾಪತ್ತೆಯಾಗಿದ್ದಳು. ಮಹಿಳೆ ತನ್ನ ಕೋಣೆಯಿಂದ ಹೊರಗೆ…

Read More

T20 World Cup: ಏಕಾಂಗಿ ಹೋರಾಟ ನೀಡಿ ತಂಡದ ಮಾನ ಉಳಿಸಿದ ಸೂರ್ಯಕುಮಾರ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದೊಂದಿಗೆ 2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡವು ನಿರಾಶಾದಾಯಕ ಆರಂಭ ಪಡೆದುಕೊಂಡಿತು. ಪವರ್‌ಪ್ಲೇನಲ್ಲಿಯೇ ತಂಡವು ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಆರಂಭಿಕ ಜೋಡಿ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಬೇಗನೆ ವಿಕೆಟ್ ಒಪ್ಪಿಸಿದರು. ಪರಿಣಾಮವಾಗಿ ಆರನೇ ವಿಕೆಟ್ ಪತನಕ್ಕೆ ತಂಡದ ಸ್ಕೋರ್​ಬೋರ್ಡ್​ನಲ್ಲಿ ಇದಿದ್ದು ಕೇವಲ 77 ರನ್‌. ಈ…

Read More

ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ – Kannada News | NCP Reunion Announcement Buzz Grows louder after Ajit Pawar Death

ಮುಂಬೈ, ಜನವರಿ 30: ಬುಧವಾರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ದಿಢೀರ್ ಮರಣದ ನಂತರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) 2 ಬಣಗಳ ವಿಲೀನದ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಎರಡೂ ಬಣಗಳು ಮತ್ತೆ ಒಂದಾಗಲಿವೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯ ನಂತರ ಫೆಬ್ರವರಿ ಎರಡನೇ ವಾರದಲ್ಲಿ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಎರಡೂ ಬಣಗಳ ಹಿರಿಯ ನಾಯಕರ ಪ್ರಕಾರ,…

Read More

ಅಂಬರೀಷ್ ಬೈದರೂ ಜನರಿಗೆ ಏಕೆ ಇಷ್ಟ ಆಗುತ್ತಿತ್ತು? ವಿವರಿಸಿದ್ದ ರೆಬೆಲ್ ಸ್ಟಾರ್ – Kannada News | Rebel Star Ambareesh: Why Fans Loved His Scolding and Unique Personality

ನಟ ಅಂಬರೀಷ್ ಅವರು ಇಂದು ನಮ್ಮ ಜೊತೆ ಇಲ್ಲ ಎಂಬುದು ದುಃಖದ ವಿಷಯ. ಅವರು ನಟನಾಗಿ, ರಾಜಕಾರಣಿ ಆಗಿ ಇಷ್ಟ ಆಗಿದ್ದರು. ಅವರು ನಮ್ಮನ್ನು ಅಗಲಿ ಹಲವು ವರ್ಷಗಳೇ ಕಳೆದಿವೆ. ಅಂಬರೀಷ್ ಅವರುದ್ದು ಭಿನ್ನ ವ್ಯಕ್ತಿತ್ವ ಆಗಿತ್ತು. ಅವರು ಬೈದರೂ ಜನರಿಗೆ ಇಷ್ಟ ಆಗುತ್ತಿತ್ತು. ಅದು ಹೇಗೆ ಮತ್ತು ಏಕೆ ಎಂಬುದನ್ನು ಸ್ವತಃ ಅಂಬರೀಷ್ ಅವರೇ ವಿವರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ. ಎಲ್ಲ ಹೀರೋಗಳು ಪ್ರೀತಿ ತೋರಿಸುತ್ತಾ ಇದ್ದಿದ್ದು ತಮ್ಮ ಪ್ರೀತಿಯ ಮಾತುಗಳಿಂದ. ಆದರೆ, ಅಂಬರೀಷ್…

Read More

ಗ್ಯಾರಂಟಿಗಳಿಗೆ ಹಣವಿಲ್ಲದ ಕಾರಣ ಪರಿಷ್ಕರಣೆ ಹೆಸರಲ್ಲಿ ಕತ್ತರಿ: ಬಿ.ವೈ. ವಿಜಯೇಂದ್ರ ಆರೋಪ – Kannada News | Vijayendra Criticises Karnataka Government Over Guarantee Schemes and Neglect of Poor

ಬೆಂಗಳೂರು, ಜೂನ್​​ 17: ಗ್ಯಾರಂಟಿ ಯೋಜನೆಗಳ ನಿರ್ವಹಣೆಗೆ ಹಣ ಕ್ರೋಢೀಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೊಂದರೆಯಾಗಿದೆ. ಹೀಗಾಗಿಯೇ ಸುಧಾರಣೆ ಹೆಸರಿನಲ್ಲಿ ಬಡವರಿಗೆ ನೀಡಲಾಗುವ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ತೆರಿಗೆ ಪಾವತಿದಾರರು ಇದ್ದಾರೆ. ಅವರಿಗ್ಯಾಕೆ ಗ್ಯಾರಂಟಿ ಎಂದು ಪ್ರಶ್ನಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಎಲ್ಲರಿಗೂ ಉಚಿತ ಎಂದು ಹೇಳಿದವರಿಗೆ ಈಗ ಇವೆಲ್ಲವೂ ನೆನಪಾಗುತ್ತಿದೆಯಾ? ಕೆಲವೆಡೆ ಅಕ್ರಮ ಆಗಿದೆ ಎಂದಾದರೆ ನಿಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳೇನು…

Read More

‘ಅಬ್ಸೆಷನ್’ ಚಿತ್ರಕ್ಕೆ ಹೆಚ್ಚು ಶೋ: ತಮ್ಮ ಸಿನಿಮಾಗೆ ಚಿತ್ರಮಂದಿರ ಸಿಗದಿದ್ದಕ್ಕೆ ಅನುರಾಗ್ ಕಶ್ಯಪ್ ಬೇಸರ – Kannada News | Bandar director Anurag Kashyap unhappy with Obsession movie shows in India

ಕಳೆದ ಕೆಲವು ದಿನಗಳಿಂದ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಪ್ರಾದೇಶಿಕ ಸಿನಿಮಾಗಳು ಮತ್ತು ಹಾಲಿವುಡ್ ಚಿತ್ರ ‘ಅಬ್ಸೆಷನ್’ (Obsession) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯ ಚಿತ್ರಮಂದಿರಗಳಲ್ಲಿ ಬರೋಬ್ಬರಿ 14ಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶನಗೊಳ್ಳುತ್ತಿದ್ದು, ಪರದೆಗಾಗಿ ಕಸರತ್ತು ನಡೆಸುತ್ತಿವೆ. ಈ ಮಧ್ಯೆ, ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ಅವರು ಚಿತ್ರಮಂದಿರಗಳ ಶೋ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬಂದರ್’ ಸಿನಿಮಾಗೆ ಸರಿಯಾದ ಶೋಗಳು ಸಿಗುತ್ತಿಲ್ಲ ಎಂದು ಅವರು ಬೇಸರ…

Read More

ಗೃಹ ಸಚಿವರ ತವರಲ್ಲೇ ಮೈ ಮರೆತ್ರಾ ಪೊಲೀಸರು? ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ! – Kannada News | Kalaburagi: POCSO Accused Manjunath Removes Handcuffs, Escapes Afzalpur Police Station While Staff Slept

ಕಲಬುರಗಿ, ಜುಲೈ 3: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಪೊಲೀಸರ ಘೋರ ನಿರ್ಲಕ್ಷ್ಯವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಗೆ ಬಂಧಿಸಿ ಕರೆತರಲಾಗಿದ್ದ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ ಎಂಬಾತ ಗುರುವಾರ ಮಧ್ಯರಾತ್ರಿ ಅತ್ಯಂತ ಚಾಣಾಕ್ಷತನದಿಂದ ಪರಾರಿಯಾಗಿದ್ದಾನೆ. ಠಾಣೆಯಲ್ಲಿದ್ದ ಸಿಬ್ಬಂದಿ ಗಡದ್ದಾಗಿ ಮಲಗಿರುವುದನ್ನು ಕಂಡ ಆರೋಪಿ, ತನಗೆ ಹಾಕಲಾಗಿದ್ದ ಕೈಕೋಳವನ್ನು ಬಿಚ್ಚಿಕೊಂಡು ಠಾಣೆಯ ಎರಡನೇ ಮಹಡಿಯಿಂದ ಪಕ್ಕದಲ್ಲೇ ಇದ್ದ ಮರದ ಕೊಂಬೆಯನ್ನು ಹಿಡಿದು ಜಿಗಿದು ಎಸ್ಕೇಪ್ ಆಗಿದ್ದಾನೆ. ಸುಮಾರು…

Read More

ರಷ್ಯನ್ ತೈಲ, ಕಲ್ಲಿದ್ದಲು ಖರೀದಿ: ಭಾರತವನ್ನು ಹಿಂದಿಕ್ಕಿದ ಟರ್ಕಿ – Kannada News | Russian fuel exports, India’s share come down in 2025 December, as Türkiye replaces for 2nd place

ನವದೆಹಲಿ, ಜನವರಿ 14: ಭಾರತವು ರಷ್ಯಾದಿಂದ ತೈಲ ಪಡೆಯುತ್ತಿರುವುದು (Russian Oil) ಡಿಸೆಂಬರ್​ನಲ್ಲಿ ಗಣನೀಯವಾಗಿ ಕಡಿಮೆ ಆಗಿದೆ. ನವೆಂಬರ್​ಗೆ ಹೋಲಿಸಿದರೆ ರಷ್ಯನ್ ತೈಲ ಖರೀದಿಯಲ್ಲಿ ಶೇ. 29ರಷ್ಟು ಇಳಿಮುಖವಾಗಿದೆ. ಸೆಂಟರ್ ಫಾರ್ ರಿಸರ್ಚ್ ಆನ್ ಎನರ್ಜಿ ಅಂಡ್ ಕ್ಲೀನ್ ಏರ್ (ಸಿಆರ್​ಇಎ) ಸಂಸ್ಥೆಯ ಇತ್ತೀಚಿನ ವರದಿಯಲ್ಲಿ ಈ ಅಂಕಿಅಂಶಗಳಿವೆ. ಡಿಸೆಂಬರ್ ತಿಂಗಳಲ್ಲಿ ಭಾರತದ ಒಟ್ಟಾರೆ ಕಚ್ಛಾ ತೈಲ (crude oil) ಆಮದು ಹೆಚ್ಚಾದರೂ ರಷ್ಯನ್ ತೈಲ ಆಮದಿನಲ್ಲಿ ಕಡಿಮೆ ಆಗಿರುವುದು ಗಮನಾರ್ಹ. ರಿಲಾಯನ್ಸ್​ನ ಜಾಮ್​ನಗರ್ ರಿಫೈನರಿಯು ಡಿಸೆಂಬರ್…

Read More

ಕೋಲಾರ: ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ; ಮಗಳು ಸೇರಿ ತಂದೆ-ತಾಯಿ ಸ್ಥಳದಲ್ಲೇ ದುರ್ಮರಣ – Kannada News | Road Accident: Three Family Members death in Bike Tractor Collision

ಕೋಲಾರ, ಜೂನ್​ 27: ಟ್ರ್ಯಾಕ್ಟರ್​ ಡಿಕ್ಕಿ (accident) ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ  ಪುತ್ರಿ ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿ.ಗುಟ್ಟಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ಉಂಟಾಗಿದೆ. ಎನ್.ಚಮಕಲಹಳ್ಳಿ ಗ್ರಾಮದ ನಿವಾಸಿ ಅಬೂಬಕರ್(38), ಪತ್ನಿ ಸಾಬೀರಾ(37), ಪುತ್ರಿ ಜೋಯಾ(16) ಮೃತರು. ಕಲ್ಲು ಕೆಲಸಕ್ಕೆ ಹೋಗಿ ವಾಪಸ್ಸಾಗುವ ವೇಳೆ ದುರ್ಘಟನೆ ಸಂಭವಿಸಿದೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಓರ್ವ…

Read More