Headlines

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ? – Kannada News | Corruption Allegations Persist in Mysuru Development Authority (MDA) Despite Rebranding

ಮೈಸೂರು, ಫೆಬ್ರವರಿ 13: ಮುಡಾ ಈಗ ಎಂಡಿಎ (MDA)ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು…

Read More

ಅಕ್ಷಯ್ ಸಿನಿಮಾನಲ್ಲಿ ನಟಿಸಿ ಅವರಿಗೇ ಟಾಂಗ್ ಕೊಟ್ಟ ರವೀನಾ ಟಂಡನ್ – Kannada News | Raveena Tandon criticize today’s comedy movies for their portrayal of heroines

ಅಕ್ಷಯ್ ಕುಮಾರ್ (Akshay Kumar) ನಟಿಸಿ ನಿರ್ಮಾಣ ಮಾಡಿರುವ ‘ವೆಲ್ ಕಮ್ ಟು ಜಂಗಲ್’ ಹಾಸ್ಯ ಪ್ರಧಾನ ಸಿನಿಮಾ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು 100 ಕೋಟಿಗೂ ಹೆಚ್ಚು ಮೊತ್ತ ಗಳಿಸುವ ಮೂಲಕ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಹಾಸ್ಯಪ್ರಧಾನ ಸಿನಿಮಾನಲ್ಲಿ ಬಾಲಿವುಡ್​​ನ ಹಲವಾರು ಮಂದಿ ನಟ, ನಟಿಯರು ನಟಿಸಿದ್ದಾರೆ. ಭಾರಿ ದೊಡ್ಡ ಸ್ಟಾರ್ ಕಾಸ್ಟ್ ಈ ಸಿನಿಮಾಕ್ಕಿದೆ. ಸಿನಿಮಾನಲ್ಲಿ ದಿಶಾ ಪಟಾನಿ, ಜಾಕ್ವೆಲಿನ್ ಫರ್ನಾಂಡೀಸ್, ರವೀನಾ ಟಂಡನ್, ಮಾನುಷಿ ಚಿಲ್ಲರ್, ಲಾರಾ ದತ್ತ ಅಂಥಹಾ…

Read More

07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ? – Kannada News | Hardik Pandya leaving MI to join CSK?

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಂಡ್ಯ ಹಂಚಿಕೊಂಡ ಒಂದು ಪೋಸ್ಟ್​. ಈ ಪೋಸ್ಟ್ ಬೆನ್ನಲ್ಲೇ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ. ಇದರೊಂದಿಗೆ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾ ಪೋಸ್ಟ್​​ಗಳು ಹರಿದಾಡುತ್ತಿದೆ. ಅಷ್ಟಕ್ಕೂ ಹಾರ್ದಿಕ್ ಹಂಚಿಕೊಂಡ ಪೋಸ್ಟ್ ಯಾವುದು? ಸೋಮವಾರ (ಮೇ…

Read More

ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು? – Kannada News | Chikmagalur: Illegal Resort Construction in Bhadra Tiger Reserve Buffer Zone Ignites Row

ಚಿಕ್ಕಮಗಳೂರು, ಜನವರಿ 23: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿರುವ ಆರೋಪ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನ ಪ್ರಭಾವಿ ಮುಖಂಡನೊಬ್ಬರು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದ ಸರ್ವೆ ನಂಬರ್ 58ರಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶವನ್ನು 2011ರಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಎಂದು…

Read More

ಕೊನೆಗೂ ಕ್ಯಾಪ್ಚರ್ ಆಯ್ತು ನರಭಕ್ಷಕ ವ್ಯಾಘ್ರ: ಬಾಲಕನನ್ನು ಕೊಂದಿದ್ದ ಚಿರತೆ ಇದೇನಾ? – Kannada News | Chamarajanagar Leopard Captured: Child Killer Feline Trapped in Hanur, Sent to FSL

ಕೊನೆಗೆ ಕ್ಯಾಪ್ಚರ್ ಆಯ್ತು ನರಭಕ್ಷಕ ವ್ಯಾಘ್ರ ಚಾಮರಾಜನಗರ, ಮೇ 24: ಜಿಲ್ಲೆಯಲ್ಲಿ ಚಿರತೆಯ ಅಟ್ಟಹಾಸ ಮಿತಿ ಮೀರಿದೆ. 15 ದಿನಗಳ ಹಿಂದೆ ನಾಗಮಲೆ ಅರಣ್ಯ ಪ್ರದೇಶದಲ್ಲಿ ಪಾದಯಾತ್ರಿ ಬಾಲಕ ಚಿರತೆ  (Cheetah) ದಾಳಿಗೆ ಬಲಿಯಾಗಿದ್ದ. ಈ ಹಿನ್ನೆಲೆ ಕಳೆದ 15 ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಈ ಪ್ರಾಣಿ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಹಾಡಿ ಬಳಿ ಇಟ್ಟಿದ್ದ ಬೋನಿನಲ್ಲಿ ಹೆಣ್ಣು ಚಿರತೆಯು ಸೆರೆಯಾಗಿದ್ದು, ಕಾಡಂಚಿನ ಗ್ರಾಮಸ್ಥರು ಹಾಗೂ ಮಲೆ ಮಹದೇಶ್ವರ…

Read More

ಗೋಡೆ ಸಮೇತ ಗೇಟ್ ಬಿದ್ದು ದುರಂತ: ಮನೆ ಎದುರು ಆಟವಾಡುತ್ತಿದ್ದ ಐದು ವರ್ಷದ ಮಗು ಸಾವು – Kannada News | Bengaluru Gate Collapse: 5 Year Old Child dead in Chikkabanavara Tragedy

ನೆಲಮಂಗಲ, ಮೇ 09: ಮನೆ ಅಕ್ಕಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೊಡೆ ಸಮೇತ ಗೇಟ್ ಕುಸಿದು ಬಿದ್ದು ಐದು ವರ್ಷದ ಮಗುವೊಂದು (child) ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಭೀಕರ ದುರಂತ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಗೌಸಿಯಾ (5) ಮೃತ ಮಗು. ಸುಮಯ (3) ಎಂಬ ಮತ್ತೊಂದು ಮಗುವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಅವಘಡ…

Read More

FIFA World cup Craze: ಬೆಂಗಳೂರಲ್ಲಿ ಜೋರಾಯ್ತು ಫಿಫಾ ವಿಶ್ವಕಪ್ ಕ್ರೇಜ್! ರೆಸ್ಟೋರೆಂಟ್‌ಗಳಿಗೆ ರಾತ್ರಿ 3:30ರವರೆಗೆ ತೆರೆದಿರಲು ಅನುಮತಿ

ಬೆಂಗಳೂರು, ಜುಲೈ 15: ಬೆಂಗಳೂರಿನಲ್ಲಿ ಫಿಫಾ ವಿಶ್ವಕಪ್‌ ಜ್ವರ ಜೋರಾಗಿದ್ದು, ಫುಟ್ಬಾಲ್‌ ಪ್ರೇಮಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಫಿಫಾ ವಿಶ್ವಕಪ್‌ ಪಂದ್ಯಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ರಾತ್ರಿ 3:30ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್‌ನ ಮನವಿಗೆ ಸ್ಪಂದಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇಂದು ನಡೆಯುವ ಸೆಮಿಫೈನಲ್ ಪಂದ್ಯ, ನಾಳೆ ಹಾಗೂ ಜುಲೈ 19ರಂದು ನಡೆಯುವ ಪಂದ್ಯಗಳಿಗೆ ಮಾತ್ರ ಈ ವಿಸ್ತೃತ ಸಮಯದ ಅನುಮತಿ ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ….

Read More

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ನವದೆಹಲಿ, ಜೂನ್ 2: ತಮಿಳುನಾಡಿನ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು…

Read More

ವಿಶ್ವದ ಅತ್ಯಂತ ಬಡ ರಾಷ್ಟ್ರ ಯಾವುದು ಗೊತ್ತಾ? ಈ ದೇಶದ ಸ್ಥಿತಿಯನ್ನು ತಿಳಿದರೆ ನೀವು ಆಘಾತಕ್ಕೊಳಗಾಗುತ್ತೀರಿ – Kannada News

ಬಡತನವು (poverty) ಜಾಗತಿಕ ಸಮಸ್ಯೆಯಾಗಿದ್ದು, ಇದರ ನಿರ್ಮೂಲನೆಗಾಗಿ ಪ್ರತಿಯೊಂದು ದೇಶದ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಅಭಿವೃದ್ಧಿಯನ್ನು ಸಾಧಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿವೆ. ಈ ಪ್ರಯತ್ನಗಳ ಫಲವಾಗಿ ಇಂದು ಹಲವು ರಾಷ್ಟ್ರಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರೆಯುತ್ತಿವೆ, ಆ ದೇಶಗಳ ಆರ್ಥಿಕತೆಯು ಸುಧಾರಿಸುತ್ತಿದೆ. ಆದರೆ ಈ ಒಂದು ದೇಶ ಮಾತ್ರ ಇಂದಿಗೂ ಕಡು ಬಡತನದಲ್ಲೇ ಇದೆ. ವಿಶ್ವದ ಅತ್ಯಂತ ಬಡ ರಾಷ್ಟ್ರಗಳ ಪಟ್ಟಿಯಲ್ಲಿ ಈ ದೇಶವು  ಮೊದಲ ಸ್ಥಾನದಲ್ಲಿದ್ದು,  ಇಲ್ಲಿನ ಜನರು ಬದುಕಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಪಡೆಯಲು…

Read More

ಒಂದು ಸಂಸ್ಥೆ ಹೇಗೆ ಕಾರ್ಯನಿರ್ವಹಿಸಬೇಕು? ಕಾರ್ಪೊರೇಟ್ ಲೋಕಕ್ಕೆ ಮಾದರಿಯಾದ ಡಿಆರ್​ಡಿಒ – Kannada News | DRDO shows how research and development, deep tech, intellectual properties help save big money

ಭಾರತದ ರಕ್ಷಣಾ ಇಲಾಖೆಯ ಆರ್ ಅಂಡ್ ಡಿ ಅಂಗವಾಗಿರುವ ಡಿಆರ್​ಡಿಒ (DRDO) ಐದು ವರ್ಷದಲ್ಲಿ ಭಾರತದ ವೆಚ್ಚವನ್ನು 2.64 ಲಕ್ಷ ಕೋಟಿ ರೂನಷ್ಟು ಉಳಿಸಿದೆ ಎನ್ನುವ ಒಂದು ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಸಂಸದೀಯ ಸಮಿತಿಯೊಂದು ಇತ್ತೀಚೆಗೆ ಈ ವಿಚಾರವನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ದೇಶೀಯವಾಗಿ ರೂಪಿತವಾಗುತ್ತಿರುವ ಅನೇಕ ಶಸ್ತ್ರಾಸ್ತ್ರ ತಂತ್ರಜ್ಞಾನ ಹಾಗೂ ಮಿಲಿಟರಿ ಉತ್ಪನ್ನಗಳಲ್ಲಿ ಡಿಆರ್​ಡಿಒ ಹೆಸರು ಬಹುತೇಕ ಇದ್ದೇ ಇರುತ್ತದೆ. ಬಹಳ ಕ್ಷಮತೆ ಹಾಗೂ ಹೊಸತನಕ್ಕೆ ಉದಾಹರಣೆಯಾಗಿ ಡಿಆರ್​ಡಿಒ ಇದೆ. ಆರ್ ಅಂಡ್ ಎಷ್ಟು ಮುಖ್ಯ…

Read More