Headlines

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 29th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 29: ಈ ವಾರ ಅಲ್ಪ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಬಂದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಅಕ್ಷರಶಃ ಜಿಗಿದಿವೆ. ಇರಾನ್ ಯುದ್ಧದ ಪರಿಣಾಮವು ಚಿನಿವಾರ ಮಾರುಕಟ್ಟೆ ಮೇಲೆ ಬೀಳುತ್ತಿದೆ. ಚಿನ್ನದ ಬೆಲೆ ಒಮ್ಮೆಗೇ ಗ್ರಾಮ್​ಗೆ 650ಕ್ಕೂ ಹೆಚ್ಚಿನ ಮೊತ್ತದಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) 15,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮ್​ಗೆ 10…

Read More

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ – Kannada News | Minister HC Mahadevappa Talks about SC Internal Reservation

ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್​​ಸಿ ಮಹದೇವಪ್ಪ ವಿವರಿಸಿದ್ದಾರೆ. ಇದನ್ನೂ ಓದಿ:…

Read More

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ – Kannada News | KSRTC Bus Overturns Near Male Mahadeshwara Hills: More Than30 Injured at Ponnachi Turn, Traffic Hit for Kilometers

ಚಾಮರಾಜನಗರ, ಮೇ 01: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ಕಳೆದುಕೊಂಡು ಬಸ್​​ ಪಲ್ಟಿಯಾಗಿದ್ದು, ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ: ಆತಂಕಪಡುವ ಅಗತ್ಯವಿಲ್ಲ ಎಂದ ತೈಲ ಕಂಪನಿಗಳು – Kannada News | Karnataka Fuel Stability: Oil and Gas Supply Secure Amidst Global Tensions

ಪಿಐಬಿ ಮಾಧ್ಯಮಗೋಷ್ಠಿImage Credit source: pib.gov.in ಬೆಂಗಳೂರು, ಏಪ್ರಿಲ್​ 23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಜಾಗತಿಕ ವಿದ್ಯಮಾನಗಳ ಮಧ್ಯೆ ಇತ್ತ ಕರ್ನಾಟಕದಲ್ಲಿ (Karnataka) ತೈಲ ಮತ್ತು ಅನಿಲ ಪೂರೈಕೆ ಸ್ಥಿರ, ಸದೃಢ ಮತ್ತು ಸಂಪೂರ್ಣ ನಿಯಂತ್ರಣದಲ್ಲಿದೆ. ರಾಜ್ಯವು ಸುಸಂಘಟಿತ ಪೆಟ್ರೋಲಿಯಂ ಮೂಲಸೌಕರ್ಯ ಜಾಲವನ್ನು ಹೊಂದಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಸಿದ್ಧಾರ್ಥ ಅಗರವಾಲ್ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಹಾಗೂ ಭಾರತದ ತೈಲ…

Read More

Sarvam AI: ಗೂಗಲ್ ಜೆಮಿನಿ, ಚಾಟ್‌ಜಿಪಿಟಿ ಹಿಂದಿಕ್ಕಿದ ಬೆಂಗಳೂರಿನ ‘ಸರ್ವಂ AI’ನ ಸಹ ಸಂಸ್ಥಾಪಕ ಪ್ರತ್ಯೂಷ್ ಕುಮಾರ್ ಯಾರು? – Kannada News | India’s Sarvam AI Challenges Global Giants: Pratyush Kumar Leads Bengaluru’s AI Innovation

ಡಾ. ಪ್ರತ್ಯೂಷ್ ಕುಮಾರ್Image Credit source: Indian Express ನವದೆಹಲಿ, ಫೆಬ್ರವರಿ 19: ಭಾರತ ನಿಧಾನವಾಗಿ ಕೃತಕ ಬುದ್ಧಿಮತ್ತೆ(AI)ಯ ಜಗತ್ತಿನಲ್ಲಿ ತನ್ನ ಛಾಪನ್ನು ಮೂಡಿಸುತ್ತಿದೆ. ಹೆಚ್ಚಾಗಿ ಅಮೆರಿಕ ಮತ್ತು ಚೀನಾದವರು ಪ್ರಾಬಲ್ಯ ಹೊಂದಿದ್ದಾರೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ‘ ಸರ್ವಂ AI’ ಈ ಕ್ಷೇತ್ರದಲ್ಲಿ ಒಂದು ಮಾರ್ಗದರ್ಶಕನಾಗಿ ಹೊರಹೊಮ್ಮುತ್ತಿದೆ.ಇದು ಭಾರತದೊಳಗೆ ಮೂಲಭೂತ AI ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದೆ. 2023ರಲ್ಲಿ ಆರಂಭವಾದ ಸರ್ವಂ ಎಐ ಎನ್ನುವ ಕಂಪನಿ, ಇವತ್ತು ಗೂಗಲ್ ಜೆಮಿನಿ ಮತ್ತು ಚಾಟ್ ಜಿಪಿಟಿಯಂತಹ ದೈತ್ಯ ಎಐ ಮಾಡೆಲ್‌ಗಳನ್ನು…

Read More

Chanakya Niti: ಮದುವೆಯ ನಂತರವೂ ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುವುದೇಕೆ?

ವಿವಾಹೇತರ ಸಂಬಂಧ ( affair) ತಪ್ಪು ಎಂದು ಗೊತ್ತಿದ್ದರೂ ಸಹ ಇಂದಿಗೂ ಅದೆಷ್ಟೋ ವಿವಾಹಿತ ಮಹಿಳೆಯರು, ವಿವಾಹಿತ ಪುರುಷರು ವಿವಾಹೇತರ ಸಂಬಂಧಗಳನ್ನು  ಹೊಂದಿದ್ದಾರೆ. ಹೌದು ಮದುವೆಯಾಗಿ ಚಂದದ ಹೆಂಡತಿ ಇದ್ದರೂ ಸಹ ಕೆಲವು ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುತ್ತಾರೆ. ಈ ರೀತಿ ವಿವಾಹಿತ ಪುರುಷರು ಇತರ ಮಹಿಳೆಯರನ್ನು ಇಷ್ಟಪಡುವುದರ ಹಿಂದೆ ನಿರ್ದಿಷ್ಟ ಕಾರಣಗಳಿವೆ ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಚಾಣಕ್ಯರ ಪ್ರಕಾರ ಪುರುಷರು ವಿವಾಹೇತರ ಸಂಬಂಧವನ್ನು ಹೊಂದುವುದೇಕೆ, ಇತರ ಮಹಿಳೆಯರತ್ತ ಆಕರ್ಷಿತರಾವುಗುದೇಕೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ….

Read More

IPL 2026: ಮೊದಲ ಗೆಲುವಿನ ಬಳಿಕ ಕಣ್ಣೀರಿಟ್ಟ ಕೆಕೆಆರ್​ ತಂಡದ ಆಟಗಾರರು – Kannada News | KKR IPL First Win: Varun Chakravarthy Reveals Emotional Dressing Room Tears

ಐಪಿಎಲ್ (IPL) ಟ್ರೋಫಿಯನ್ನು 3 ಬಾರಿ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR), 19 ನೇ ಸೀಸನ್‌ನಲ್ಲಿ ತಮ್ಮ ಮೊದಲ ಗೆಲುವಿಗಾಗಿ ಏಳನೇ ಪಂದ್ಯಕ್ಕಾಗಿ ಕಾಯಬೇಕಾಯಿತು. ತಂಡದಲ್ಲಿ ಪ್ರತಿಭಾವಂತ ಬ್ಯಾಟ್ಸ್‌ಮನ್ ಮತ್ತು ಬೌಲರ್ ಇದ್ದರೂ, ಕೆಕೆಆರ್ ಮೊದಲ 6 ಪಂದ್ಯಗಳಲ್ಲಿ 5 ರಲ್ಲಿ ಸೋಲಬೇಕಾಯಿತು. ಮಳೆಯಿಂದಾಗಿ 1 ಪಂದ್ಯ ರದ್ದಾಯಿತು. ಆದಾಗ್ಯೂ ಕೆಕೆಆರ್ ತನ್ನ ಅಭಿಯಾನದ ಏಳನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಸತತ ಸೋಲುಗಳ ಸರಣಿಯನ್ನು ಮುರಿಯಿತು. ಅದರಲ್ಲೂ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ್ದು ಕೆಕೆಆರ್…

Read More

ಎಂಜಿಆರ್ ಬಗ್ಗೆ ತೆಲುಗು ನಟನ ಹೇಳಿಕೆ: ಕ್ಷಮೆಗೆ ಒತ್ತಾಯಿಸಿದ ತಮಿಳು ನಟರು

ತೆಲುಗು ಚಿತ್ರರಂಗದ (Tollywood) ಜನಪ್ರಿಯ ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ವಿಜೇತ ರಾಜೇಂದ್ರ ಪ್ರಸಾದ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಮಿಳಿನ ಸೂಪರ್ ಸ್ಟಾರ್ ನಟ ಮತ್ತು ಮಾಜಿ ಸಿಎಂ ಸಹ ಆಗಿರುವ ಎಂಜಿಆರ್ ಬಗ್ಗೆ ತೀರ ತುಚ್ಛವಾಗಿ ಮಾತನಾಡಿದ್ದರು. ಆ ವಿಡಿಯೋ ಸಖತ್ ವೈರಲ್ ಆಗಿತ್ತು. ಅದರ ಬೆನ್ನಲ್ಲೆ ಇದೀಗ ತಮಿಳಿನ ಕೆಲವು ನಟರು, ಸ್ಟಾರ್ ನಟರುಗಳು ಇದನ್ನು ತೀವ್ರವಾಗಿ ಖಂಡಿಸಿದ್ದು, ರಾಜೇಂದ್ರ ಪ್ರಸಾದ್ ಕೂಡಲೇ ಕ್ಷಮೆ ಕೇಳಬೇಕು ಎಂದಿದ್ದಾರೆ. ತೆಲುಗಿನ ಹಿರಿಯ ನಟ ಕಾಂತಾರಾವ್…

Read More

Bank recruitment 2026: ಈ ಬ್ಯಾಂಕ್‌ನಲ್ಲಿ ಬರೋಬ್ಬರಿ 1,000 ಹುದ್ದೆಗಳಿಗೆ ನೇಮಕಾತಿ; ಪದವೀಧರರಿಗೆ ಸುವರ್ಣ ಅವಕಾಶ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಒಂದು ಸಿಹಿ ಸುದ್ದಿ ನೀಡಿದೆ. ಪ್ರಸ್ತುತ ಬ್ಯಾಂಕ್‌ನಲ್ಲಿ ಖಾಲಿ ಇರುವ ‘ಸ್ಥಳೀಯ ಬ್ಯಾಂಕ್ ಅಧಿಕಾರಿ’ (Local Bank Officer – LBO) ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 1,000 ಹುದ್ದೆಗಳು ಲಭ್ಯವಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ…

Read More

ಭಾರತೀಯರು ಯಾರ ಪರ? ಅಮೆರಿಕ- ಇರಾನ್ ಯುದ್ಧದ ಬಗ್ಗೆ ನಡೆದ ಸಮೀಕ್ಷೆಯಲ್ಲೇನಿದೆ?

ನವದೆಹಲಿ, ಏಪ್ರಿಲ್ 4: ನಮೆಲ್ಲರಿಗೂ ಗೊತ್ತಿರುವಂತೆ ಇರಾನ್ (Iran War) ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಸಾರಿ ತಿಂಗಳೇ ಕಳೆದಿದೆ. ಆದರೂ ಅಲ್ಲಿನ ಪರಿಸ್ಥಿತಿ ಶಾಂತವಾಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಯುದ್ಧದಲ್ಲಿ ಭಾರತ ತಟಸ್ಥ ನೀತಿಯನ್ನು ತಳೆದಿದ್ದು, ಬಹಿರಂಗವಾಗಿ ಯಾವ ದೇಶಕ್ಕೂ ಬೆಂಬಲ ಘೋಷಿಸಿಲ್ಲ. ಆದರೂ ಯುದ್ಧಪೀಡಿತ ದೇಶಗಳಿಗೆ ವೈದ್ಯಕೀಯ ಕಿಟ್ ಕಳುಹಿಸುವ ಮಾನವೀಯ ಕಾರ್ಯವನ್ನು ಮಾಡಿರುವ ಭಾರತ ಶಾಂತಿಯುತ ಮಾತುಕತೆಯ ಮೂಲಕ ಯುದ್ಧ ನಿಲ್ಲಿಸುವುದರ ಅಗತ್ಯವನ್ನು ಒತ್ತಿ ಹೇಳುತ್ತಲೇ ಇದೆ. ಈ ಯುದ್ಧದ ಬಗ್ಗೆ…

Read More