Headlines

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್​​ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್​ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ…

Read More

ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಪಿಣರಾಯಿಗೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು – Kannada News | Bengaluru Kogilu Eviction Row: DyCM DK Shivakumar Hits Back at Kerala CM Pinarayi Vijayan, what he said? Know here

ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣದ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ವಾಸ್ತವ ಅರಿಯದೆ ಪ್ರತಿಕ್ರಿಯಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಪಿಣರಾಯಿ ವಿಜಯನ್ ಅವರ ‘ಬುಲ್ಡೋಜರ್ ರಾಜ್’ ಎಕ್ಸ್ ಸಂದೇಶಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಡಿಕೆ ಶಿವಕುಮಾರ್, ಪಿಣರಾಯಿ ವಿಜಯನ್ ಹಿರಿಯ ನಾಯಕರು. ಆದರೆ ಸ್ಥಳೀಯ ವಿಚಾರಗಳನ್ನು, ಸತ್ಯ ಸಂಗತಿಯನ್ನು ತಿಳಿಯದೇ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ….

Read More

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್ ಬಗ್ಗೆ ಕಿಯಾರಾ ಅಧಿಕೃತ ಘೋಷಣೆ – Kannada News | Toxic Movie: Yash Kiara Tabaahi’ Song Release Today Grand Pan India Buzz

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic Movie) ಇದೇ ಆಗಸ್ಟ್ 26ರಂದು ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಈಗ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಈ ಪ್ರಚಾರದ ಭಾಗವಾಗಿ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್ ಮಾಡಲು ಚಿತ್ರತಂಡ ಮುಹೂರ್ತ ಫಿಕ್ಸ್ ಮಾಡಿದೆ. ಇಂದು (ಜುಲೈ 8) ಬೆಳಿಗ್ಗೆ 11.33ಕ್ಕೆ ಈ ಬಹುನಿರೀಕ್ಷಿತ ವಿಡಿಯೋ ಸಾಂಗ್ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ಸಾಮಾಜಿಕ ಜಾಲತಾಣದಲ್ಲಿ ಈ ಹಾಡಿನ ಬಿಡುಗಡೆಯ ಬಗ್ಗೆ…

Read More

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 

ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಫಿನಾಲೆ ವೀಕ್ ತಲುಪಿದ್ದಾರೆ. ಕಳೆದ ವೀಕೆಂಡ್​​ನಲ್ಲಿ ಗಿಲ್ಲಿ ನಟ ಎವಿಕ್ಷನ್ ಭಾಷಣ ನೀಡಿದ್ದಾರೆ. ‘ಎವಿಕ್ಷನ್ ಆದ್ರೆ ಹೇಗೆ ಮಾತಾಡ್ತೀರಾ’ ಎಂದು ಸುದೀಪ್ ಕೇಳಿದರು. ಗಿಲ್ಲಿ ಅದ್ಭುತವಾಗಿ ಮಾತನಾಡಿದರು. ‘ಸೋಲಬಹುದು, ಸತ್ತಿಲ್ಲ’ ಎಂಬ ಸುದೀಪ್ ಮಾತನ್ನು ನೆನಪಿಸಿಕೊಂಡರು. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

‘ಸಂಘಕ್ಕೆ ಭೇಟಿ ಕೋಡಿ’; ಪ್ರಕಾಶ್ ರಾಜ್​​​ಗೆ ಜಗ್ಗೇಶ್ ಆಹ್ವಾನ – Kannada News | Jaggesh Invites Critics to Understand RSS: Prakash Belawadi’s Eye Opening Experience

ಇತ್ತೀಚೆಗೆ ಆರ್​​ಎಸ್​​ಎಸ್​ ಬಗ್ಗೆ ಶಾಸಕ ಶಿವಲಿಂಗೇಗೌಡ ಅವರು ಹಗುರವಾಗಿ ಮಾತನಾಡಿದ್ದು, ಸಂಘದವರನ್ನು ಕೆರಳಿಸಿತ್ತು. ಅವರು ಮಾತನಾಡಿದ್ದು ಸರಿ ಇಲ್ಲ ಎಂದು ಸಂಘದ ಅನೇಕ ಕಾರ್ಯಕರ್ತರು ಹೇಳಿದ್ದರು. ಈಗ ನಟ ಹಾಗೂ ರಾಜ್ಯ ಸಭಾ ಸದಸ್ಯ ಜಗ್ಗೇಶ್ ಈ ಬಗ್ಗೆ ಮಾತನಾಡಿದ್ದಾರೆ. ಹಗುರವಾಗಿ ಮಾತನಾಡುವವರಿಗೆ, ಸಂಘದ ಬಗ್ಗೆ ತಪ್ಪು ತಿಳಿದವರಿಗೆ ಅವರು ಸಂಘಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಪ್ರಕಾಶ್ ರಾಜ್ ಅವರಿಗೆ ಈ ರೀತಿ ಆಹ್ವಾನ ಕೊಡುವಾಗ ಜಗ್ಗೇಶ್ ಅವರು ಪ್ರಕಾಶ್ ಬೆಳವಾಡಿಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಪ್ರಕಾಶ್…

Read More

ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ! ಪರಪ್ಪನ ಅಗ್ರಹಾರದಲ್ಲಿ ವಾರ್ಡನ್​ನಿಂದಲೇ ಕಳ್ಳಾಟ

ಬೆಂಗಳೂರು, ಮಾರ್ಚ್​ 12: ಹಲವು ತಿಂಗಳುಗಳಿಂದ ಒಂದಲ್ಲಾ ಒಂದು ರೀತಿಯ ಅಕ್ರಮಗಳಿಂದ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ (Parappana Agrahara)ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದ್ದು, ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಗಾಂಜಾ ತಂದರೆ 10 ಸಾವಿರ ಕೊಡ್ತೀನಿ ಎಂದಿದ್ದ ಕೈದಿ ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ…

Read More

ಸಲ್ಮಾನ್ ಖಾನ್ ಆಪ್ತನ ಜಿಮ್ ಮೇಲೆ ಬಿಷ್ಣೊಯಿ ಗ್ಯಾಂಗ್ ದಾಳಿ – Kannada News

ಕುಖ್ಯಾತ ಪಾತಕಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಮತ್ತೊಮ್ಮೆ ದಾಳಿ ನಡೆಸಿದೆ. ಈ ಬಾರಿ ಸಲ್ಮಾನ್ ಖಾನ್​ ಆಪ್ತರೊಬ್ಬರನ್ನು ಗುರಿ ಮಾಡಿ ದಾಳಿ ಮಾಡಲಾಗಿದೆ. ಬುಧವಾರ ರಾತ್ರಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ಪ್ರಸಿದ್ಧ ಗಾಯಕ ಗುರು ರಂಧಾವ ಒಡೆತನದ ಫಿಟ್‌ನೆಸ್ ಸೆಂಟರ್ ಮೇಲೆ ಗುಂಡಿನ ದಾಳಿ ನಡೆದಿದೆ. ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿರುವ ಅನಿಲ್ ಪಂಡಿತ್ ಎಂಬಾತ,…

Read More

ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್ – Kannada News | Rashmika Mandanna Vijay Deverakonda seen in a hurry ahead of marriage

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ (Rashmika Mandanna Marriage) ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna)…

Read More

ತೆಲಂಗಾಣ ಸರ್ಕಾರಿ ಅಧಿಕಾರಿ ನರಹರಿ ಮನೆ ಮೇಲೆ ಎಸಿಬಿ ದಾಳಿ, ಹಾಸಿಗೆಯ ಕೆಳಗಿತ್ತು ಕೋಟಿ ಕೋಟಿ ಹಣ – Kannada News | Telangana ACB Raid: Crores in Cash Found Under Officer Narahari’s Bed

ಹೈದರಾಬಾದ್, ಜೂನ್ 17: ತೆಲಂಗಾಣ ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಹಾವಳಿ ಮಿತಿಮೀರಿದ್ದು, ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸುತ್ತಿರುವ ಸರಣಿ ದಾಳಿಗಳು ಅಲ್ಲಿನ ಆಡಳಿತ ವ್ಯವಸ್ಥೆಯಲ್ಲಿರುವ ಕರಾಳ ಮುಖವನ್ನು ಬಯಲಿಗೆಳೆಯುತ್ತಿವೆ. ಇತ್ತೀಚೆಗೆ ಭೂಮಾಪನ ಇಲಾಖೆಯ ಉಪ ನಿರ್ದೇಶಕರಾದ ಸುಂಕರಿ ನರಹರಿ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಎಸಿಬಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆಂಬ ದೂರಿನ ಮೇರೆಗೆ ಎಸಿಬಿ ಅಧಿಕಾರಿಗಳು ಹೈದರಾಬಾದ್‌ನ ಹಳೇ ನಗರದ ಚತ್ರಿನಕ ಪ್ರದೇಶದಲ್ಲಿರುವ ಸುಂಕರಿ ನರಹರಿ ಅವರ ನಿವಾಸ,…

Read More

ಹೊಟ್ಟೆಪಾಡಿಗೆ ದುಡಿಯಲು ಬಂದವನ ದಾರುಣ ಅಂತ್ಯ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರ ಪೈಕಿ ಓರ್ವ ಸಾವು

ಹುಬ್ಬಳ್ಳಿ, ಮಾರ್ಚ್​​ 19: ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಚಿಕಿತ್ಸೆ ಫಲಿಸದೆ ಓರ್ವ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರಾಮನಗರ ಮೂಲದ ಕಾರ್ಮಿಕ ಅಮ್ಜದ್ ಪಾಷಾ(26) ಮೃತ ದುರ್ದೈವಿಯಾಗಿದ್ದು, ಕಳೆದ 3 ದಿನಗಳಿಂದ ಕಿಮ್ಸ್​ನಲ್ಲಿ ಅಮ್ಜದ್​​ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಉಳಿದ ಮೂವರಾದ ಜಾಫರ್, ಜಬಿ, ಹೈದರ್​​ಗೆ ಚಿಕಿತ್ಸೆ ಮುಂದುವರಿದ್ದು, ಮಾ.17ರಂದು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಆಕ್ಸಿಜನ್ ಸಮಸ್ಯೆಯಿಂದ ಮಲಗಿದ್ದಲ್ಲೇ ಕಾರ್ಮಿಕರು ಅಸ್ವಸ್ಥರಾಗಿದ್ದರು. ಘಟನೆ ಬೆಳಕಿಗೆ ಬಂದ…

Read More