Headlines

‘ಸ್ವಾತಂತ್ರ್ಯ ಹೋರಾಟಗಾರರು ಗುಂಡಿಗೆ ಎದೆಯೊಡ್ಡಿದರು, ನೀವು ಮೊಟ್ಟೆಗೆ ಹೆದರುತ್ತೀರಾ?’; ಮಹುವಾ ಮೊಯಿತ್ರಾಗೆ ಸುಪ್ರೀಂ ಕೋರ್ಟ್‌ ಪ್ರಶ್ನೆ – Kannada News | Why fear eggs freedom fighters took bullets Supreme Court asks TMC MP Mahua Moitra

ನವದೆಹಲಿ, ಆಗಸ್ಟ್ 7: ತಮ್ಮ ಮೇಲೆ ಮೊಟ್ಟೆ ಎಸೆಯಬಹುದು ಎಂಬ ಕಾರಣ ನೀಡಿ ಪೊಲೀಸ್ ತನಿಖೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಅನುಮತಿ ಕೋರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ (Mahua Moitra) ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತನಿಖಾಧಿಕಾರಿಯ ಮುಂದೆ ಖುದ್ದಾಗಿ ಹಾಜರಾಗುವಂತೆ ತಿಳಿಸಿದ್ದ ಕೊಲ್ಕತ್ತಾ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿದ್ದ ಸಂಸದೆ ಮಹುವಾ ಮೊಯಿತ್ರಾ, ಸುರಕ್ಷತೆಯ ಬಗ್ಗೆ ಆತಂಕ ಮತ್ತು ರಾಜಕೀಯ ವಿರೋಧಿಗಳಿಂದ ಮೊಟ್ಟೆ ಎಸೆಯುವುದು ಸೇರಿದಂತೆ ಸಾರ್ವಜನಿಕವಾಗಿ…

Read More

‘ಆಸ್ಕರ್ ಸಿಗಲೇ ಬೇಕು’: ‘ರಾಮಾಯಣ’ ಸಿನಿಮಾ ನೋಡಿ ಕೊಂಡಾಡಿದ ಮಹಾರಾಷ್ಟ್ರ ಸಿಎಂ – Kannada News | Maharashtra CM Devendra Fadnavis praises Ramayana movie

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಹಲವಾರು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನಿಸಿಕೊಂಡಿದೆ. ‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಹತ್ತಿರ ಬರುತ್ತಿದ್ದಂತೆ, ಇತ್ತೀಚೆಗೆ ಕೆಲವರು ತಮಗೆ ಸಿನಿಮಾ ತೋರಿಸಬೇಕೆಂದು, ಇನ್ನು ಕೆಲವರು ಪಾತ್ರಗಳ ಆಯ್ಕೆ ತಪ್ಪಾಗಿದೆ ಎಂದು ಟೀಕಿಸಲು ಆರಂಭಿಸಿದ್ದರು. ಆದರೆ ಇದೀಗ ಬಿಜೆಪಿಯ ಹಿರಿಯ ನಾಯಕ, ಮಹರಾಷ್ಟ್ರ ಸಿಎಂ ದೇವೇಂದ್ರ ಫಡ್ಣವೀಸ್ ಅವರು ‘ರಾಮಾಯಣ’ ಸಿನಿಮಾ ವೀಕ್ಷಿಸಿದ್ದು, ಸಿನಿಮಾವನ್ನು…

Read More

5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ ಎಂದ ಸಚಿವ ಯುಟಿ ಖಾದರ್ – Kannada News | Rotten Vegetables and Meat Found in Five Star Hotels; UT Khader Warns of Strict Action

ಮಂಗಳೂರು, ಆಗಸ್ಟ್​ 07: ‘ರಾಜ್ಯದ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಕೊಳೆತ ಈರುಳ್ಳಿ, ಡೆನ್ಮಾರ್ಕ್​​ನ ಹೆಪ್ಪುಗಟ್ಟಿದ ಮಾಂಸ, ಅವಧಿ ಮುಗಿದ ಹಾಲು ಪತ್ತೆ ಆಗಿದೆ. ಎಲ್ಲ ವಸ್ತುಗಳ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಮುಂದೆಯೂ ಈ ತಪಾಸಣೆಯನ್ನು ಮುಂದುವರಿಸುತ್ತೇವೆ’ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜನರಿಗೆ ಆಹಾರದ ಸುರಕ್ಷತೆ ಬಗ್ಗೆ ತಿಳಿಸೋದು ನಮ್ಮ ಕರ್ತವ್ಯ. ಸ್ಟಾರ್​ ಹೋಟೆಲ್​​ಗಳಲ್ಲಿ ಅಧಿಕಾರಿಗಳು ತಪಾಸಣೆ ಮಾಡಲ್ಲ ಅಂತಾ ಭಾವನೆ ಇದೆ….

Read More

Aadhaar: ಆಧಾರ್ ಕಾರ್ಡ್​​ನಲ್ಲಿ ಎರಡು ಬಾರಿ ಹೆಸರು ತಿದ್ದುಪಡಿ ಮಾಡಿದ್ರೂ ತಪ್ಪಿದ್ಯಾ? ಹಾಗಾದ್ರೆ ಹೀಗೆ ಮಾಡಿ – Kannada News | Aadhaar: How to correct the name on an Aadhaar card for the third time

ಆಧಾರ್ ಕಾರ್ಡ್ (Aadhaar Card) ಭಾರತದಲ್ಲಿ ಪ್ರಮುಖ ಗುರುತಿನ ದಾಖಲೆಯಾಗಿದೆ. ಸಬ್ಸಿಡಿಗಳು, ಪಿಂಚಣಿಗಳು, ವಿದ್ಯಾರ್ಥಿವೇತನಗಳು ಹಾಗೂ ಸರ್ಕಾರಿ ಸೌಲಭ್ಯಗಳಿಗೆ ಈ ದಾಖಲೆ ಅತ್ಯಗತ್ಯ. ಆದರೆ ಈ ಇತರ ದಾಖಲೆಗಳಲ್ಲಿ ನಿಮ್ಮ ಹೆಸರು ಸರಿಯಿದ್ದು ಈ ದಾಖಲೆಯಲ್ಲಿ ಹೆಸರು ತಪ್ಪಿದ್ದರೆ, ಇದರಿಂದ ನೀವು ಸಮಸ್ಯೆ ಅನುಭವಿಸಬೇಕಾಗುತ್ತದೆ. ಆದರೆ ಯುಐಡಿಎಐ ನಿಯಮಗಳ ಪ್ರಕಾರ, ಹೆಸರನ್ನು ಎರಡು ಬಾರಿ ಮಾತ್ರ ಬದಲಾಯಿಸಲು ಅವಕಾಶವಿದೆ. ವಿನಾಯಿತಿ ನವೀಕರಣ ಪ್ರಕ್ರಿಯೆ ಮೂಲಕ ಹೆಸರು ಬದಲಾವಣೆ ಸಾಧ್ಯ. ಈ ಪ್ರಕ್ರಿಯೆಗೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಮೂರನೇ…

Read More

IND vs SL: ಭಾರತ- ಶ್ರೀಲಂಕಾ ಟೆಸ್ಟ್ ಸರಣಿ; ಅಭಿಮಾನಿಗಳಿಗೆ ಬಂಪರ್ ಆಫರ್

ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆಗಸ್ಟ್ 15 ರಂದು ಆರಂಭವಾಗಲಿದೆ. ಈ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳು ನಡೆಯಲಿವೆ. ಒಂಬತ್ತು ವರ್ಷಗಳ ನಂತರ ಈ ಸರಣಿಗಾಗಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಮಾಡಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​ನಲ್ಲಿ ಜೀವಂತವಾಗಿರಲು ಉಭಯ ತಂಡಗಳಿಗೂ ಈ ಸರಣಿ ಗೆಲುವು ಅತ್ಯವಶ್ಯಕವಾಗಿದೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನೀಡುವುದು ನಿಶ್ಚಿತ. ಇದನ್ನು ಗಮನದಲ್ಲಿಟ್ಟುಕೊಂಡು, ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಭಿಮಾನಿಗಳಿಗೆ ಬಂಪರ್ ಉಡುಗೊರೆ…

Read More

ಆಸ್ಕರ್ ವಿಜೇತ ಹಾಲಿವುಡ್​​ ಸ್ಟಾರ್ ಜೊತೆ ಪ್ರಿಯಾಂಕಾ ಚೋಪ್ರಾ ಹೊಸ ಸಿನಿಮಾ – Kannada News | Priyanka Chopra acting along with Russell Crowe in new movie

ಪ್ರಿಯಾಂಕಾ ಚೋಪ್ರಾ (Priyanka Chopra), ಬಾಲಿವುಡ್​​ ತೊರೆದು ಹಾಲಿವುಡ್​​ಗೆ ಹಾರಿ ವರ್ಷಗಳೇ ಆಗಿವೆ. ಹಾಲಿವುಡ್​​ಗೆ ಹಾರಿದ ಆರಂಭದಲ್ಲಿ ಪ್ರಿಯಾಂಕಾ ಚೋಪ್ರಾ ಅವರಿಗೆ ಸಣ್ಣ-ಪುಟ್ಟ ಪಾತ್ರಗಳೇ ದೊರೆತಿದ್ದು, ಟಿವಿ ಸರಣಿಯೊಂದರಲ್ಲಿ ನಟಿಸಿದರು. ವಿಲನ್ ಆಗಿ ನಟಿಸಿದರು. ಬಳಿಕ ಪೋಷಕ ಪಾತ್ರ ಹೀಗೆ ಸಾಗಿ ಕಳೆದ ಕೆಲ ವರ್ಷಗಳಲ್ಲಿ ಪ್ರಧಾನ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಾಲಿವುಡ್​​ನ ಸ್ಟಾರ್ ನಟನ ಎದುರು ಸರಿಸಮನಾದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಪ್ರಿಯಾಂಕಾ, ಹಾಲಿವುಡ್‌ನಲ್ಲಿ ಮತ್ತೊಂದು ದೊಡ್ಡ ಚಿತ್ರಕ್ಕೆ…

Read More

ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್! ಬೆಳಗಾವಿಯಲ್ಲಿ ಮೂರು ಕಡೆಗಳಲ್ಲಿ ದಾಳಿ – Kannada News | ED Raids Three Locations in Shivam Associates 4,500 Crore Fraud Case

ಶಿವಾನಂದ ನೀಲಣ್ಣನವರ್Image Credit source: tv9 kannada ಬೆಳಗಾವಿಮ, ಆಗಸ್ಟ್​​ 07: ಸಾವಿರಾರು ಕೋಟಿ ರೂ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಕಂಪನಿಯ ಮಾಲೀಕ ಶಿವಾನಂದ ನೀಲಣ್ಣನವರ್​​ಗೆ (Shivanand Neelannavar) ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. 40,000ಕ್ಕೂ ಹೆಚ್ಚು ಹೂಡಿಕೆದಾರರಿಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಳಗಾವಿ ಜಿಲ್ಲೆಯ ಮೂರು ಪ್ರಮುಖ ಸ್ಥಳಗಳ ಮೇಲೆ ದಿಢೀರ್ ದಾಳಿ ಮಾಡಿದೆ. ಮೂರು ಕಡೆಗಳಲ್ಲಿ ಇಡಿ ದಾಳಿ ಮಂಗಳೂರು ಹಾಗೂ ಗೋವಾದಿಂದ ಆಗಮಿಸಿರುವ ಇಡಿ…

Read More

ವಿದೇಶಿ ಟಿ20 ಲೀಗ್​ಗೆ ಅಜಿಂಕ್ಯ ರಹಾನೆ ಪಾದಾರ್ಪಣೆ – Kannada News | Ajinkya Rahane Joins European T20 League: Marquee Player for Amsterdam Flames

ತಮ್ಮ ವೃತ್ತಿಜೀವನದಲ್ಲಿ 308 ಟಿ20 ಪಂದ್ಯಗಳನ್ನು ಆಡಿರುವ ರಹಾನೆ, ಮೊದಲ ಬಾರಿಗೆ ವಿದೇಶಿ ಟಿ20 ಲೀಗ್‌ನಲ್ಲಿ ಆಡಲಿದ್ದಾರೆ. ಇಲ್ಲಿಯವರೆಗೆ, ಟೀಮ್ ಇಂಡಿಯಾ ಮತ್ತು ಐಪಿಎಲ್ ಹೊರತುಪಡಿಸಿ, ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮಾತ್ರ ಆಡಿದ್ದಾರೆ(PC-PTI). Source link

Read More

2050ರಲ್ಲಿ ಭಾರತ ಶ್ರೀಮಂತಿಕೆ ಸಾಧಿಸುವ ಮುನ್ನವೇ ಮುಪ್ಪಾಗಲಿದೆ: ಅಧ್ಯಯನ ವರದಿ – Kannada News | India may become aged before reaching high income level, says study report

ನವದೆಹಲಿ, ಆಗಸ್ಟ್ 7: ಭಾರತದ ಆರ್ಥಿಕತೆ (Indian Economy) ಸದ್ಯ ಇತರ ದೇಶಗಳಿಗಿಂತ ಹೆಚ್ಚಿನ ವೇಗದಲ್ಲಿ ಬೆಳೆಯುತ್ತಿದೆ. 2047ಕ್ಕೆ ಮುಂದುವರಿದ ದೇಶವಾಗುವ ಕನಸು ನನಸಾಗುತ್ತದೋ ಇಲ್ಲವೋ, ಆದರೆ ಭಾರತವು ಅಷ್ಟರೊಳಗೆ ವೃದ್ಧಾಪ್ಯಕ್ಕೆ ಕಾಲಿಟ್ಟಿರಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚಿನ ಅಧ್ಯಯನವೊಂದರ ಪ್ರಕಾರ, 2050ರ ವೇಳೆಗೆ ದೇಶದ ಸುಮಾರು 70% ಹಿರಿಯ ನಾಗರಿಕರು ಗ್ರಾಮೀಣ ಭಾಗದಲ್ಲೇ ವಾಸಿಸಲಿದ್ದಾರೆ. ಪ್ರತೀ ಐವರಲ್ಲಿ ಒಬ್ಬರು ಹಿರಿಯ ನಾಗರಿಕರಿರಲಿದ್ದಾರಂತೆ. ಟ್ರಾನ್ಸ್​ಫಾರ್ಮ್ ರೂರಲ್ ಇಂಡಿಯಾ (TRI) ಇಂದು ಶುಕ್ರವಾರ ಬಿಡುಗಡೆ ಮಾಡಿದ ಶ್ವೇತಪತ್ರದಲ್ಲಿ ಈ ಕೆಲ…

Read More

ಜನಪದಕ್ಕೆ ಬೆರೆತ ರ್ಯಾಪ್, ‘ಸಿಟಿ ಲೈಟ್ಸ್’ ಸಿನಿಮಾದ ಹಾಡು ಕೇಳಿದಿರಾ? – Kannada News | New song released from City Lights Kannada movie

ವಿಜಯ್ ಕುಮಾರ್ (ದುನಿಯಾ ವಿಜಯ್) (Duniya Viji) ನಿರ್ದೇಶಿಸಿ, ದೊಡ್ಮನೆ ಕುಡಿ ವಿನಯ್ ರಾಜ್​​ಕುಮಾರ್ (Vinay Rajkumar) ನಾಯಕನಾಗಿ ನಟಿಸುತ್ತಿರುವ ‘ಸಿಟಿ ಲೈಟ್ಸ್’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗಷ್ಟೆ ಸಿನಿಮಾದ ಹಾಡೊಂದು ಬಿಡುಗಡೆ ಆಗಿದೆ. ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಸಿನಿಮಾದ ಹಾಡುಗಳು ವಿಭಿನ್ನವಾಗಿರುತ್ತವೆ, ಈ ಹಿಂದೆ ಅವರು ನಿರ್ದೇಶಿಸಿದ್ದ ‘ಭೀಮ’ ಮತ್ತು ‘ಸಲಗ’ ಸಿನಿಮಾಗಳಲ್ಲಿ ಹಾಡುಗಳು ಸಖತ್ ಹಿಟ್ ಆಗಿದ್ದವು. ಇದೀಗ ಅವರ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಹಾಡು ಅವರ…

Read More