Headlines

ಕಲಬುರಗಿಯಲ್ಲಿ ಮತ್ತೊಂದು ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ: ಭಾನುವಾರ ಹಿನ್ನೆಲೆ ತಪ್ಪಿದ ಅನಾಹುತ – Kannada News | Another Government School Roof Collapse: Sunday Prevented a Major Disaster

ಶಾಲೆಯ ಮೇಲ್ಛಾವಣಿ ಕುಸಿತImage Credit source: tv9 kannada ಕಲಬುರಗಿ, ಜೂನ್​​ 14: ಎರಡು ದಿನದ ಹಿಂದಷ್ಟೇ ನಗರದ ಪಿಯು ಕಾಲೇಜು ಮೇಲ್ಛಾವಣಿ ಕುಸಿದು (roof collapse) ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಆ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಆಳಂದ ತಾಲೂಕಿನ ಸಂಗೋಳಗಿ(ಸಿ) ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದೆ. ಆದರೆ ಭಾನುವಾರ ಹಿನ್ನೆಲೆ ಭಾರೀ ಅನಾಹುತವೊಂದು ತಪ್ಪಿದೆ. ಮುಖ್ಯಾಂಶಗಳು ಮತ್ತೊಂದು ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ ಒಂದು ಘಟನೆ…

Read More

Hackathon 3.0: ಇಸ್ರೋ ವಿಜ್ಞಾನಿಗಳ ಜೊತೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಸುವರ್ಣವಕಾಶ; ಉಚಿತ ಇಂಟರ್ನ್‌ಶಿಪ್! – Kannada News | ISRO’s Indian Space Hackathon 3.0: Solve Challenges, Get Mentorship and Internships

ಇಸ್ರೋ ಜಂಟಿ ಬಾಹ್ಯಾಕಾಶ ಹ್ಯಾಕಥಾನ್Image Credit source: Pinterest ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ಆಸಕ್ತಿಯುಳ್ಳ ದೇಶದ ಯುವ ಪ್ರತಿಭೆಗಳಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಅತ್ಯಾಕರ್ಷಕ ಪ್ರಕಟಣೆಯೊಂದನ್ನು ಹೊರಡಿಸಿದೆ. ಇಸ್ರೋ ಸಂಸ್ಥೆಯು ‘ಭಾರತೀಯ ಬಾಹ್ಯಾಕಾಶ ಹ್ಯಾಕಥಾನ್’ (Indian Space Hackathon) ನ 3ನೇ ಆವೃತ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, ರಾಷ್ಟ್ರೀಯ ಮಟ್ಟದ ಈ ನಾವೀನ್ಯತಾ ಸ್ಪರ್ಧೆಗೆ ದೇಶಾದ್ಯಂತದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳಿಗೆ ಸಂಬಂಧಿಸಿದ ನೈಜ ಜಗತ್ತಿನ ಕಠಿಣ ಸವಾಲುಗಳ ಮೇಲೆ ಕೆಲಸ…

Read More

ಆಂತ್ರೋಪಿಕ್​ನ ಬಲಿಷ್ಠ ಎಐ ಮಾಡಲ್​ಗಳು ಅಮೆರಿಕನ್ನೇತರರಿಗೆ ಅಲಭ್ಯ; ಭಾರತಕ್ಕೆ ಇದು ಎಚ್ಚರಿಕೆಯ ಕರೆಗಂಟೆಯಾ? – Kannada News | Sovereign AI for India: Sridhar Vembu on US Anthropic Restrictions & Tech Nationalism Warning

ನವದೆಹಲಿ, ಜೂನ್ 14: ಅಮೆರಿಕದ ಪ್ರಮುಖ AI ಸಂಸ್ಥೆಯಾದ ‘ಆಂತ್ರೊಪಿಕ್’, ಭದ್ರತಾ ಕಾರಣಗಳನ್ನು ನೀಡಿ ತನ್ನ ಅತ್ಯಾಧುನಿಕ ‘ಫೇಬಲ್ 5’ (Fable 5) ಮತ್ತು ‘ಮೈಥೋಸ್ 5’ (Mythos 5) ಮಾಡೆಲ್‌ಗಳನ್ನು ಅಮೆರಿಕದ ಹೊರಗಿನವರು ಹಾಗೂ ಅಮೆರಿಕದಲ್ಲಿರುವ ವಿದೇಶಿ ಪ್ರಜೆಗಳು ಬಳಸದಂತೆ ನಿರ್ಬಂಧ ಹೇರಿದೆ. ಅಮೆರಿಕ ಸರ್ಕಾರದ ಆದೇಶದ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಂತ್ರೊಪಿಕ್ ಹೇಳಿಕೊಂಡಿದೆ. ಈ ಬೆಳವಣಿಗೆ ಬಗ್ಗೆ ಕೆಲ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ತಂತ್ರಜ್ಞಾನ ವಿಚಾರದಲ್ಲಿ ಜಾಗತೀಕರಣ ಸತ್ತಿದೆ ಎಂಬರ್ಥದಲ್ಲಿ ಭಾರತೀಯ…

Read More

ಚಿತ್ರರಂಗದಲ್ಲಿ ರಂಗಾಯಣ ರಘು ‘ಹೊಸ ಜೀವನ’; 400ನೇ ಸಿನಿಮಾ ಒಪ್ಪಿಕೊಂಡ ನಟ – Kannada News | Rangayana Raghu 400th Movie Hosa Jeevana title launched by Daali Dhananjay

ಕನ್ನಡ ಚಿತ್ರರಂಗದಲ್ಲಿ ನಟ ರಂಗಾಯಣ ರಘು (Rangayana Raghu) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಟನೆ, ಡೈಲಾಗ್ ಡೆಲಿವರಿಗೆ ಅಭಿಮಾನಿಗಳು ಫುಲ್ ಮಾರ್ಕ್ಸ್ ನೀಡುತ್ತಾರೆ. ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟ ಅವರು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಸಲೀಸಾಗಿ ನಿಭಾಯಿಸುವಂತಹ ಪ್ರತಿಭಾವಂತ ಕಲಾವಿದ ರಂಗಾಯಣ ರಘು. ಈಗ ಅವರು ತಮ್ಮ ವೃತ್ತಿಬದುಕಿನಲ್ಲಿ ‘ಹೊಸ ಜೀವನ’ (Hosa Jeevana) ಆರಂಭಿಸುತ್ತಿದ್ದಾರೆ. ಏನಿದು ಹೊಸ ಜೀವನ? ಮುಂದೆ ಓದಿ.. ಈವರೆಗೂ ರಂಗಾಯಣ ರಘು ಅವರು ನೂರಾರು ಪಾತ್ರಗಳನ್ನು ಮಾಡಿ ಸೈ…

Read More

ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ? – Kannada News | Congress MLA HC Balakrishna Releases HD Kumaraswamy video about Bidadi Township

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

IND vs AFG: ಟೀಮ್ ಇಂಡಿಯಾದ 2ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ – Kannada News | India vs Afghanistan 2nd ODI Match Date and Details

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು. ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ…

Read More

ಕಿರುಕುಳ ತಾಳಲಾರದೇ ಮೇಲಧಿಕಾರಿಯ ಮುಖಕ್ಕೆ ರಾಜೀನಾಮೆ ಪತ್ರ ಬಿಸಾಕಿದ ಮಹಿಳಾ ಸಿಬ್ಬಂದಿ – Kannada News | Belthangady Taluk Hospital Lady Staff resigns for Officer Harassment, FIR Booked

ಪೃಥ್ವಿರಾಜ್​ ಬಿ.ಯು. ಮಂಗಳೂರು ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್…

Read More

ಗೌತಮ್ ಗಂಭೀರ್ ಸಲಹೆಯಿಂದ ಭಾರತದ ವಿರುದ್ಧ ಅಬ್ಬರಿಸಿದ ಗುರ್ಬಾಝ್! – Kannada News | Gurbaz Smashes Historic ODI Ton Against India After Gambhir’s Tips

ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ಸ್ಫೋಟಕ ಶತಕ ಸಿಡಿಸಿದ್ದರು. ಈ ಶತಕದ ಬೆನ್ನಲ್ಲೇ, ಈ ಸಾಧನೆಯ ಹಿಂದೆ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಮೂಲ್ಯ ಸಲಹೆಗಳಿರುವ ವಿಚಾರ ಬಹಿರಂಗವಾಗಿದೆ. ಈ ವಿಚಾರವನ್ನು ಬಹಿರಂಗಪಡಿಸಿದ್ದು ಮತ್ಯಾರೂ ಅಲ್ಲ, ರಹಮಾನುಲ್ಲಾ ಗುರ್ಬಾಝ್. ಇದಕ್ಕೂ ಮುನ್ನ ನಡೆದ ಏಕೈಕ ಟೆಸ್ಟ್ ಪಂದ್ಯದ ಮುಕ್ತಾಯದ ನಂತರ, ತಮ್ಮ ಬ್ಯಾಟಿಂಗ್ ಶೈಲಿ ಹಾಗೂ ಶಾಟ್ ಆಯ್ಕೆಯನ್ನು ಸುಧಾರಿಸಿಕೊಳ್ಳಲು ಗುರ್ಬಾಝ್ ಅವರು…

Read More

AIIMS Recruitment 2026: ಏಮ್ಸ್​​​ನಲ್ಲಿ ಭರ್ಜರಿ ನೇಮಕಾತಿ; 1,484 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | AIIMS CRE 5 Recruitment 2025: 1484 Non Faculty Group B and C Vacancies Out! Apply Now

ಏಮ್ಸ್​​​ನಲ್ಲಿ ಭರ್ಜರಿ ನೇಮಕಾತಿImage Credit source: Pinterest ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ತನ್ನ ಸಾಮಾನ್ಯ ನೇಮಕಾತಿ ಪರೀಕ್ಷೆ (CRE-5)ಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಇರುವ ವಿವಿಧ ಎಮ್ಸ್ ಆಸ್ಪತ್ರೆಗಳು ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 1,484 ಬೋಧಕೇತರ (Non-Faculty) ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅರ್ಹ…

Read More

ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು! – Kannada News | Bangalore Rain Update: Heavy Rainfall Triggers Waterlogging and Traffic Jams across Silicon City

ಬೆಂಗಳೂರು, ಜೂನ್ 14: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಬೆಂಗಳೂರಿನಲ್ಲಿಯೂ ವರುಣನ ಅಬ್ಬರ ಮುಂದುವರಿದಿದೆ. ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೆಲವೇ ನಿಮಿಷಗಳ ಧಾರಾಕಾರ ಮಳೆಯಿಂದ ರಸ್ತೆಗಳು ಮಿನಿ ಹೊಳೆಗಳಾಗಿ ಮಾರ್ಪಟ್ಟಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More