Headlines

62 ಎಸೆತಗಳಲ್ಲಿ 66 ರನ್, 68 ಎಸೆತಗಳಲ್ಲಿ 100 ರನ್..! ಹಾರ್ದಿಕ್ ಅಬ್ಬರ ಹೇಗಿತ್ತು ನೋಡಿ – Kannada News | Hardik Pandya Century: 133 Runs, 34 in Over for Baroda in Vijay Hazare 2026

2025-26 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬರೋಡಾ ಮತ್ತು ವಿದರ್ಭ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬರೋಡಾ ತಂಡ ಸೋತಿತ್ತಾದರೂ ತಂಡದ ಪರ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಬರೋಡಾ 71 ರನ್​ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಕಣಕ್ಕಿಳಿದ ಹಾರ್ದಿಕ್ ತಮ್ಮ ಸಹೋದರ ಕೃನಾಲ್ ಪಾಂಡ್ಯ ಅವರೊಂದಿಗೆ ಆರನೇ ವಿಕೆಟ್‌ಗೆ 65 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇದರ ಜೊತೆಗೆ ಹಾರ್ದಿಕ್ ಪಾಂಡ್ಯ 92 ಎಸೆತಗಳಲ್ಲಿ…

Read More

ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು. ಈ ಎರಡು ಗೆಲುವುಗಳ…

Read More

ಆತ್ಮನಿರ್ಭರ ಭಾರತವನ್ನು ಲೇವಡಿ ಮಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News

ಸೂರತ್, ಜೂನ್ 5: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಗುಜರಾತ್‌ನ ಸೂರತ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿರುವ ಕೆಲವು ನಿರಾಶಾವಾದಿಗಳು ಸದಾ ‘ಆತ್ಮನಿರ್ಭರ ಭಾರತ’ ಅಭಿಯಾನವನ್ನು ಲೇವಡಿ ಮಾಡುತ್ತಿದ್ದಾರೆ ಮತ್ತು ದೇಶದ ಸಂಕಲ್ಪವನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಪ್ರಧಾನಿ ಕಿಡಿಕಾರಿದರು. ಇತರರ ಮೇಲೆ ಅವಲಂಬಿತವಾಗಿರುವ ದೇಶವು ಎಂದಿಗೂ ತನಗೆ ಅರ್ಹವಾದ ಅಭಿವೃದ್ಧಿಯ ಎತ್ತರವನ್ನು ತಲುಪಲು…

Read More

ಗರ್ಭಿಣಿ ಸೊಸೆಯನ್ನು ಮಾವ ಕೊಂದಿದ್ಯಾಕೆ ಗೊತ್ತಾ? ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿ! – Kannada News | Raichur Murder: Father in Law Kills Pregnant Daughter in Law

ಗರ್ಭಿಣಿ ಸೊಸೆಯನ್ನು ಮಾವ ಕೊಂದಿದ್ಯಾಕೆ ಗೊತ್ತಾ? ರಾಯಚೂರು, ಜನವರಿ 30: ಜಿಲ್ಲೆಯ ಸಿರವಾರ ತಾಲ್ಲೂಕಿನ ಚಿಕ್ಕ ಹಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಲೆಗೈದ (Pregnant Daughter-in-Law Murdered)  ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಘಟನೆ ನಿನ್ನೆ (ಜನವರಿ 29) ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೀಗ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಖಾಕಿ ತನಿಖೆಯಲ್ಲಿ ಈ…

Read More

ಟಾಲಿವುಡ್​​ನಲ್ಲಿ ಕೆಟ್ಟ ಅನುಭವ, ತೆಲುಗು ಚಿತ್ರರಂಗದ ಇನ್ನೊಂದು ಮುಖ ತೆರೆದಿಟ್ಟ ಯುವತಿ

ಚಿತ್ರರಂಗದಲ್ಲಿ (Movie Industry) ಕೆಲಸ ಮಾಡಬೇಕು, ನಟಿಯಾಗ ಬೇಕು ಎಂಬುದು ಹಲವು ಯುವತಿಯರ ಆಸೆ. ಆದರೆ ಕಾಸ್ಟಿಂಗ್ ಕೌಚ್ ಎಂಬ ಪೆಡಂಭೂತ ಇಂಥಹಾ ಹಲವು ಪ್ರತಿಭಾವಂತ ಯುವತಿಯರನ್ನು ತಡೆಯುತ್ತಿದೆ. ಕಾಸ್ಟಿಂಗ್ ಕೌಚ್ ವಿರುದ್ಧ ಹೋರಾಟಗಳು ನಡೆಯುತ್ತಲೇ ಇವೆ, ಕಾನೂನು ಕಟ್ಟಳೆಗಳನ್ನು ಸಹ ಮಾಡಲಾಗಿದೆ. ಅದರೂ ಸಹ ಇದು ಸಂಪೂರ್ಣ ನಿಂತಿಲ್ಲ. ಇದೀಗ ವಿದೇಶದಲ್ಲಿ ನೆಲೆಸಿರುವ ಭಾರತೀಯ ಮೂಲದ ಯುವತಿಯೊಬ್ಬರು ತಮಗೆ ಟಾಲಿವುಡ್​​ನಲ್ಲಿ ಆದ ಕೆಟ್ಟ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ‘ಪೀಕು ನೆಮಿಲಿ’ ಹೆಸರಿನಲ್ಲಿ ಯುವತಿಯೊಬ್ಬರು…

Read More

Apply Now: ಕರ್ನಾಟಕ ಆರ್‌ಡಿಪಿಆರ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಮಾಸಿಕ 45,000 ರೂ. ವೇತನ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ‘ಓಂಬುಡ್ಸ್‌ಮನ್’ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ಸಾರ್ವಜನಿಕ ಸೇವೆಯ ವೃತ್ತಿಜೀವನವನ್ನು ಬಯಸುವ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವೇತನ ಶ್ರೇಣಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪೂರ್ಣಗೊಳಿಸಿರಬೇಕು. ವಯೋಮಿತಿಯ…

Read More

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | IND vs NZ 2nd T20 Match: Live Updates, Playing XI, Toss and Score Raipur Match

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ….

Read More

ಫಿಫಾ ವಿಶ್ವಕಪ್ ಫೈನಲ್​ನ ರೋಚಕ 20 ಸಂಗತಿಗಳು ನಿಮಗೆ ಗೊತ್ತೇ? – Kannada News | Did You Know These Epic 2026 FIFA World Cup Final Facts?

FIFA World Cup 2026: ಇಡೀ ಜಗತ್ತಿನ ಕಣ್ಣು ಈಗ ಅಮೆರಿಕದ ನ್ಯೂಜೆರ್ಸಿಯತ್ತ ನೆಟ್ಟಿದೆ. ಇತಿಹಾಸ ಪ್ರಸಿದ್ಧ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ಇಂದು (ಜುಲೈ 19) ರಾತ್ರಿ ಫಿಫಾ ವಿಶ್ವಕಪ್ 2026ರ ಮಹಾ ಫೈನಲ್ ಜರುಗಲಿದ್ದು, ಈ ಪಂದ್ಯದಲ್ಲಿ ಯುರೋಪಿಯನ್ ಚಾಂಪಿಯನ್ಸ್ ಸ್ಪೇನ್ ಹಾಗೂ ಹಾಲಿ ವಿಶ್ವ ಚಾಂಪಿಯನ್ಸ್ ಅರ್ಜೆಂಟೀನಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಕುರಿತಾದ ಕುತೂಹಲಕಾರಿ ವಿಷಯಗಳ ಮಾಹಿತಿ ಇಲ್ಲಿದೆ… ಅತಿ ದೊಡ್ಡ ಟೂರ್ನಿ: ಇದೇ ಮೊದಲ ಬಾರಿಗೆ 48 ತಂಡಗಳು ಭಾಗವಹಿಸಿದ್ದು, ಈ ಫೈನಲ್…

Read More

IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಐಪಿಎಲ್​ನ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ರಾಜ್ಯಗಳಲ್ಲಿನ ಚುನಾವಣೆ. ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ವೇಳಾಪಟ್ಟಿಗೆ ದಿನಾಂಕ ನಿಗದಿ ಮಾಡಲು ಸಮಸ್ಯೆ ಎದುರಾಗಿದೆ. ಹೀಗಾಗಿ ಐಪಿಎಲ್ ಆರಂಭಿಸಲು ಮೊದಲು 15 ದಿನಗಳ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತಿಸಿದೆ. 15 ದಿನಗಳ ವೇಳಾಪಟ್ಟಿ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್…

Read More

Bharat Bodhan AI Conclave 2026: ಶಿಕ್ಷಣದಲ್ಲಿ ಎಐ ಕ್ರಾಂತಿ; ಕೇಂದ್ರ ಶಿಕ್ಷಣ ಸಚಿವಾಲಯದಿಂದ AI ಸಮಾವೇಶಕ್ಕೆ ಸಿದ್ಧತೆ – Kannada News | Bharat Bodhan AI Conclave 2026: AI Integration for Indian Education Transformation

ಕೃತಕ ಬುದ್ಧಿಮತ್ತೆ (AI) ವಿಶ್ವಾದ್ಯಂತ ವೇಗವಾಗಿ ಪ್ರಭಾವ ಬೀರುತ್ತಿರುವ ತಂತ್ರಜ್ಞಾನವಾಗಿ ಹೊರಹೊಮ್ಮಿದೆ. ಮುಂಬರುವ ದಶಕಗಳು AI ಯುಗವಾಗಿರಲಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂಟರ್ನೆಟ್ ಕ್ರಾಂತಿಗಿಂತಲೂ ಹೆಚ್ಚಿನ ಪರಿಣಾಮವನ್ನು ಬೀರುವ ಶಕ್ತಿ AI ಗೆ ಇದೆ ಎನ್ನಲಾಗುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ AI ಮಹತ್ವದ ಬದಲಾವಣೆಗಳನ್ನು ತರುತ್ತಿದೆ. ಈ ಹಿನ್ನೆಲೆ ಭಾರತ ಸರ್ಕಾರವೂ AI ತಂತ್ರಜ್ಞಾನವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಹೆಜ್ಜೆಗಳನ್ನು ಇಡುತ್ತಿದೆ. ಕೇಂದ್ರ ಶಿಕ್ಷಣ ಸಚಿವಾಲಯವು ‘ಭಾರತ್ ಬೋಧನ್ AI…

Read More