IND vs SL: ಶ್ರೀಲಂಕಾದ ಸೈಕ್ಲೋನ್ ಸಂತ್ರಸ್ತರ ನೆರವಿಗೆ ನಿಲ್ಲಲು ಬಿಸಿಸಿಐ ಮಹತ್ವದ ನಿರ್ಧಾರ

ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ ಆ ಬಳಿಕ ಟಿ20 ವಿಶ್ವಕಪ್​ಗೆ ಸಜ್ಜಾಗಲಿದೆ. ಇನ್ನು ಟೀಂ ಇಂಡಿಯಾದ ಈ ವರ್ಷದ ಕ್ಯಾಲೆಂಡರ್​ನಲ್ಲಿ ಶ್ರೀಲಂಕಾ ಪ್ರವಾಸವೂ ಸೇರಿದೆ. ಆ ಪ್ರಕಾರ ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಟೆಸ್ಟ್ ಸರಣಿಯ ಜೊತೆಗೆ ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿದ್ದು, ಟೆಸ್ಟ್ ಪಂದ್ಯಗಳ ನಂತರ ಹೆಚ್ಚುವರಿಯಾಗಿ ಟಿ20 ಪಂದ್ಯಗಳನ್ನು ಆಡಲಿದೆ. ಟಿ20 ಸರಣಿಯ ವಿಶೇಷತೆ ಏನೆಂದರೆ,…

Read More

ಕೋಗಿಲು ಲೇಔಟ್ ರೀತಿ ನಾಗಮಂಗಲದಲ್ಲೂ ಭಾರಿ ಅಕ್ರಮ: ಆಂಧ್ರ, ಕೇರಳ ಮೂಲದವರಿಗೆ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಹಂಚಿಕೆ ಆರೋಪ – Kannada News | Kogilu Layout Style Land Scam Alleged in Mandya Nagamangala: Fake Documents Used to Allot Land to Migrants

ಮಂಡ್ಯ, ಜನವರಿ 27: ಬೆಂಗಳೂರಿನ (Bangalore) ಕೋಗಿಲು ಲೇಔಟ್ (Kogilu Layout) ರೀತಿಯಲ್ಲೇ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಭಾರೀ ಭೂಮಿ ಅಕ್ರ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಕಾರ್ಯಕರ್ತ ರವೀಂದ್ರ ಅವರು ಈ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4 ಎಕರೆ 38 ಗುಂಟೆ ಮಾತ್ರ ಸಕ್ರಮಗೊಳಿಸಲು ಅವಕಾಶವಿದೆ. ಆದಾಗ್ಯೂ…

Read More

ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಮಂಡ್ಯ, (ಮಾರ್ಚ್ 09): ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ (Mandya) ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು….

Read More

ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಶಾರುಖ್ ಖಾನ್, ಅಭಿಮಾನಿಗಳಿಗೆ ನಿರಾಸೆ – Kannada News | Shah Rukh Khan announce his King movie release date

ಕಳೆದ ಎರಡು ವರ್ಷ (2025) ಶಾರುಖ್ ಖಾನ್ (Shah Rukh Khan) ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಿಲ್ಲ. 2023 ಶಾರುಖ್ ಖಾನ್ ಪಾಲಿಗೆ ಚಿನ್ನದ ವರ್ಷವಾಗಿತ್ತು. ಒಂದೇ ವರ್ಷದಲ್ಲಿ ಶಾರುಖ್ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿ, ಮೂರೂ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆದವು. ಆದರೆ 2024 ಮತ್ತು 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಲಿಲ್ಲ. ಈ ವರ್ಷಾರಂಭದಲ್ಲಿಯೇ ಶಾರುಖ್ ಅವರ ಹೊಸ ಸಿನಿಮಾ ಬಿಡುಗಡೆ…

Read More

Video: ಸೈಕಲ್ ಏರಿ ಹೊರಟ ಮಾಲೀಕನನ್ನು ತಡೆದು ನಿಲ್ಲಿಸಿದ ಗಜರಾಜ – Kannada News | Elephant stops owner riding bicycle, cutest video goes viral

ಪ್ರಾಣಿಗಳೇ ಹಾಗೆ, ತಮ್ಮ ಭಾವನೆಗಳನ್ನು ವಿಭಿನ್ನ ರೀತಿಯಲ್ಲಿ ತೋರ್ಪಡಿಸುತ್ತವೆ. ಯಾರು ತನ್ನನ್ನು ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳುತ್ತಾರೋ ಅವರ ಜೊತೆಯಲ್ಲಿ ಮಗುವಿನಂತೆ ವರ್ತಿಸುತ್ತವೆ ಹಾಗೂ ಸಲುಗೆ ಬೆಳೆಸಿಕೊಳ್ಳುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಆನೆಯು (elephant) ತನ್ನನ್ನು ಬಿಟ್ಟು ಹೊರಟ ಮಾಲೀಕನನ್ನು ತಡೆದು ನಿಲ್ಲಿಸುವ ದೃಶ್ಯವಾಗಿದೆ. ಈ ಮುದ್ದಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. srithapthaifamily ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಾಲೀಕ ಹಾಗೂ ಗಜರಾಜನ ಸುಂದರ ಬಾಂಧವ್ಯವನ್ನು…

Read More

BBL: ‘ನೀವು ಗೆಲ್ಬೇಕಂದ್ರೆ ಬಾಬರ್​ನ ತಂಡದಿಂದ ಹೊರಹಾಕಿ’; ಆಸೀಸ್ ದಿಗ್ಗಜನ ಹೇಳಿಕೆ – Kannada News | Babar Azam’s BBL Struggles: Mark Waugh Calls for Dropping Sydney Sixers Opener

ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಪ್ರದರ್ಶನ ಪಂದ್ಯದಿಂದ ಪಂದ್ಯಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್‌ ಪರ ಆಡುತ್ತಿರುವ ಬಾಬರ್​ಗೆ ಆರಂಭಿಕನ ಜವಾಬ್ದಾರಿ ನೀಡಲಾಗಿದೆ. ಆದರೆ ಬಾಬರ್​ ಸ್ಥಿರ ಪ್ರದರ್ಶನ ನೀಡುವುದಿರಲಿ, ಸ್ಥಿರವಾಗಿ ರನ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ. ಆಡಿರುವ 11 ಪಂದ್ಯಗಳಲ್ಲಿ ಏಳು ಬಾರಿ ಒಂದೇ ಅಂಕಿಯ ಸ್ಕೋರ್‌ಗೆ ಔಟಾಗಿದ್ದಾರೆ. ಹೀಗಾಗಿ ಬಿಗ್ ಬ್ಯಾಷ್ ಲೀಗ್‌ನಲ್ಲಿ ಬಾಬರ್ ಅವರ ಕಳಪೆ ಪ್ರದರ್ಶನದಿಂದ ಕೆರಳಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್…

Read More

‘ಬಾರ್ಡರ್ 2’ ಸಿನಿಮಾ ಯಶಸ್ಸು: ‘ಬಾರ್ಡರ್ 3’ ಬರೋದು ಖಚಿತ – Kannada News | Border 2 makers ready to do another sequel after box office success

‘ಬಾರ್ಡರ್’ ಸಿನಿಮಾ 1997ರಲ್ಲಿ ಬಿಡುಗಡೆ ಆಗಿತ್ತು. ಸುಮಾರು 3 ದಶಕದ ಬಳಿಕ ಆ ಸಿನಿಮಾಗೆ ಸೀಕ್ವೆಲ್ ಬಂತು. ‘ಬಾರ್ಡರ್ 2’ (Border 2) ಸಿನಿಮಾ ಬಿಡುಗಡೆ ಆಗಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಯಶಸ್ಸಿನಿಂದ ನಿರ್ಮಾಪಕರಿಗೆ ಖುಷಿ ಆಗಿದೆ. ಹಾಗಾಗಿ ‘ಬಾರ್ಡರ್ 3’ ಮಾಡಲು ನಿರ್ಧರಿಸಲಾಗಿದೆ. ಈ ಸುದ್ದಿ ಕೇಳಿ ಪ್ರೇಕ್ಷಕರಿಗೆ ಖುಷಿ ಆಗಿದೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ‘ಬಾರ್ಡರ್…

Read More

ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್

ನಯನಾ ನಾಗರಾಜ್ ಅವರು ‘ಗಿಣಿ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ತಮ್ಮದೇ ಕಾರಣಕ್ಕೆ ಅವರು ಧಾರಾವಾಹಿ ತೊರೆದಿದ್ದರು. ಆ ಬಳಿಕ ಅವರು ಈ ಬಗ್ಗೆ ಸ್ಪಷ್ಟನೆ ಕೊಟ್ಟರು. ಅವರು ಹಲವು ಆರೋಪಗಳನ್ನು ಮಾಡಿದ್ದರು. ಈಗ ನಯನಾ ನಾಗರಾಜ್ ಅವರು ಜೀ ಕನ್ನಡದ ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಪತಿ ಸುಹಾಸ್ ಜೊತೆ ನಯನಾ ಈ ಶೋಗೆ ಬರುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡ, ಏಪ್ರಿಲ್​​ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್​​ ಸಿಗ್ನಲ್​​ ನೀಡಿದೆ. ಏಪ್ರಿಲ್​​ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್​​ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ…

Read More

IPL 2026: ಐಪಿಎಲ್​ನಲ್ಲಿ ಕನ್ನಡಿಗರ ಕಾರುಬಾರು; ಯಾರು ಯಾವ ತಂಡದ ಪರ ಆಡುತ್ತಾರೆ?

19ನೇ ಆವೃತ್ತಿಯ ಐಪಿಎಲ್ ಮಾರ್ಚ್​ 28 ರಂದು ಆರಂಭವಾಗುತ್ತಿದೆ. ಇದರೊಂದಿಗೆ ಒಂದು ಟ್ರೋಫಿ ಗೆಲ್ಲುವ ಸಲುವಾಗಿ 10 ತಂಡಗಳು ಮೈದಾನದಲ್ಲಿ ಹೋರಾಟ ನೀಡಲಿವೆ. ಈ 10 ತಂಡಗಳಲ್ಲಿ ದೇಶ, ವಿದೇಶಗಳ 200 ಕ್ಕೂ ಅಧಿಕ ಪ್ರತಿಭಾನಿತ್ವ ಕ್ರಿಕೆಟಿಗರು ತಮ್ಮ ತಂಡವನ್ನು ಚಾಂಪಿಯನ್ ಮಾಡುವ ಸಲುವಾಗಿ ಸಾಕಷ್ಟು ಬೆವರು ಹರಿಸಲಿದ್ದಾರೆ. ಈ 200 ಕ್ಕೂ ಅಧಿಕ ಆಟಗಾರರ ಪಟ್ಟಿಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಆಟಗಾರರು ಎಷ್ಟು ಮಂದಿ? ಅವರುಗಳಲ್ಲಿ ಯಾರ್ಯಾರು ಯಾವ ತಂಡದ ಪರ ಆಡಲಿದ್ದಾರೆ? ಇದರಲ್ಲಿ ಎಷ್ಟು ಆಟಗಾರರಿಗೆ…

Read More