Headlines

IPL 2026: ಆರ್​​ಸಿಬಿಗೆ ಆಘಾತ; ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಫಿಲ್ ಸಾಲ್ಟ್ ಅಲಭ್ಯ – Kannada News | RCB’s IPL 2026 Injury Woes Continue: Phil Salt Out for Delhi Match

2026 ರ ಐಪಿಎಲ್​ನಲ್ಲಿ (IPL 2026) ಆಟಗಾರರ ಗಾಯದಿಂದ ಹೆಚ್ಚು ತೊಂದರಿಗೀಡಾಗಾದ ತಂಡವೆಂದರೆ ಅದು ಆರ್​ಸಿಬಿ (RCB) ಎಂಬ ಮಾತಿತ್ತು. ಏಕೆಂದರೆ ಟೂರ್ನಿ ಆರಂಭಕ್ಕೂ ಮುನ್ನವೇ ಗಾಯಗೊಂಡಿದ್ದ ಜೋಶ್ ಹೇಜಲ್‌ವುಡ್ ಇಂಜುರಿಯಿಂದ ಚೇತರಿಸಿಕೊಂಡು ತಂಡವನ್ನು ಸೇರಿಕೊಂಡಿದ್ದರು. ಅಂದಿನಿಂದ ತಂಡದಲ್ಲಿ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೀಗ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ (Phil Salt ) ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆಡಲಿರಲಿಲ್ಲ. ಆದರೆ ಅವರು ಡೆಲ್ಲಿ…

Read More

ರಜನೀಕಾಂತ್ ಜೊತೆ ನಟಿಸಿದ ಅನುಭವ ಹಂಚಿಕೊಂಡ ನಟಿ ಮೇಘನಾ ರಾಜ್ – Kannada News | Meghana Raj talks about experience working with Rajinikanth

ಗೀತಪ್ರಿಯಾ ಅವರ ‘ಅಪರಿಚಿತೆ’ ಸಿನಿಮಾದ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ಮೇಘನಾ ರಾಜ್ (Meghana Raj), ಮಹಿಳೆಯರ ಪ್ರಯತ್ನದ ಬಗ್ಗೆ ಮೆಚ್ಚುಗೆ ಮಾತನಾಡಿದರು. ಬಳಿಕ ಅವರು ರಜನೀಕಾಂತ್ ಜೊತೆಗೆ ನಟಿಸುತ್ತಿರುವ ಅನುಭವದ ಬಗ್ಗೆಯೂ ಮಾಧ್ಯಗಳ ಜೊತೆಗೆ ಹಂಚಿಕೊಂಡರು. ಮೇಘನಾ ರಾಜ್ ಅವರು ‘ಜೈಲರ್ 2’ ಸಿನಿಮಾನಲ್ಲಿ ರಜನೀಕಾಂತ್ ಅವರೊಟ್ಟಿಗೆ ನಟಿಸುತ್ತಿದ್ದಾರೆ. ಸಿನಿಮಾದ ಬಗ್ಗೆ ಈಗಲೇ ಎಲ್ಲವನ್ನೂ ಹೇಳಲಾಗುವುದಿಲ್ಲ ಎಂದ ಮೇಘನಾ, ರಜನೀಕಾಂತ್ ಅವರೊಟ್ಟಿಗೆ ನಟಿಸಿದ ಅನುಭವದ ಬಗ್ಗೆ ಚುಟುಕಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

IPL 2026: ತವರಿನ ಹೊರಗೆ ಸೇಡಿನ ಸಮರಕ್ಕೆ ಸಜ್ಜಾದ ಆರ್​​ಸಿಬಿ; ಎದುರಾಳಿ ಯಾರು? – Kannada News | IPL 2026: DC vs RCB Match 39 Preview – Date, Time, Venue and Where to Watch Live

ಐಪಿಎಲ್ 2026 ರ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿದೆ. ಈ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಮುಖಾಮುಖಿಯಲ್ಲಿ ಆತಿಥೇಯ ಆರ್​​ಸಿಬಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿ ಆರ್​​ಸಿಬಿಗೆ ಸೇಡಿನ ಸಮರವಾಗಿದೆ. ಇದಕ್ಕೆ ಪೂರಕವಾಗಿ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿರುವ ಆರ್​​ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿರುವ ಡೆಲ್ಲಿ ತಂಡವನ್ನು…

Read More

‘ರಾಮಾಯಣ’ ಜಪಾನಿಗೆ ಹೋದ ಆಸಕ್ತಿಕರ ಕತೆ ಗೊತ್ತೆ? – Kannada News | The Story behind Animated movie Ramayana: The Legend of Prince Rama

ರಣ್​ಬೀರ್ ಕಪೂರ್, ಯಶ್ (Yash) ನಟಿಸಿರುವ ‘ರಾಮಾಯಣ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣ ಮಾಡಿರುವ ನಮಿತ್ ಮಲ್ಹೋತ್ರಾ, ‘ಭಾರತದ ಸಂಸ್ಕೃತಿಯನ್ನು, ಭಾರತದ ಧರ್ಮವನ್ನು ನಾವು ವಿಶ್ವಕ್ಕೆ ತಲುಪಿಸುತ್ತಿದ್ದೇವೆ’ ಎಂದಿದ್ದಾರೆ. ಅಸಲಿಗೆ ‘ರಾಮಾಯಣ’ ಕತೆಯನ್ನು ದಶಗಳ ಹಿಂದಿನಿಂದಲೂ ಹಲವು ರಾಷ್ಟ್ರಗಳಿಗೆ ಭಾರತೀಯರು ಪರಿಚಯಿಸಿದ್ದಾರೆ. ಹಲವಾರು ದೇಶಗಳಲ್ಲಿ ರಾಮಾಯಣದ ನಾಟಕ ಪ್ರದರ್ಶನಗಳಾಗಿವೆ. ರಾಮಾಯಣ ಕತೆಯ ತರ್ಜುಮೆಗಳನ್ನು ಮಾಡಲಾಗಿದೆ. ಆಸಕ್ತಿಕರ ಕತೆಯೆಂದರೆ ‘ರಾಮಾಯಣ’ ಕತೆ ಸಿನಿಮಾ ಆಗಿ ಜಪಾನ್​​ಗೆ ಹೋದ ಕತೆ. ಜಪಾನಿಗೆ ‘ರಾಮಾಯಣ’…

Read More

ನಾಳೆ ‌ಲೆಕ್ಕ ಕೊಡುತ್ತೇವೆ ಎಂದ ಟ್ರಸ್ಟ: ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ತಾಕೀತು – Kannada News | Harihara Panchamasali Gurupeeth Conflict: Trustee Warns vachananda swamiji to Vacate Math

ಪಂಚಮಸಾಲಿ ಮಠದಲ್ಲಿ ಧರ್ಮದರ್ಶಿ ಸಮಿತಿ ಸುದ್ದಿಗೋಷ್ಠಿ Image Credit source: tv9 kannada ದಾವಣಗೆರೆ, ಏಪ್ರಿಲ್​ 26: ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ (Vachananda Swamiji) ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಧರ್ಮದರ್ಶಿ ಸಮಿತಿಯ ಮುಖಂಡರು ಸ್ವಾಮೀಜಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾಳೆ ಲೆಕ್ಕ ಕೊಡುತ್ತೇವೆ. ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿ ಹೆಚ್​.ಎಸ್.ನಾಗರಾಜ್ ತಾಕೀತು ಮಾಡಿದ್ದಾರೆ. ವಚನಾನಂದ ಸ್ವಾಮೀಜಿಗೆ ತಾಕೀತು …

Read More

ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್​​ ನೀಡಲಿದೆ ಬಿಗ್​​​​ ಗಿಫ್ಟ್​? ಅಂದು ಅಭಿಮಾನಿಗಳಿಗೆ ಡಿಸಿಎಂ ನೀಡಿದ ಖಡಕ್ ಸೂಚನೆ ಏನು? – Kannada News | Karnataka Cabinet Expansion: D.K. Shivakumar and Ministers Await High Commands Decision Amidst Birthday Buzz

ಬೆಂಗಳೂರು, ಏ. 26: ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ ಇದ್ದಾರೆ. ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ಹೊರಬೀಳುವ ಸಾಧ್ಯತೆ ಬಗ್ಗೆ ಮಾಧ್ಯಮಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಡಿಕೆ ಶಿವಕುಮಾರ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ತಾನು ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು…

Read More

ಬೆಂಗಳೂರಿನಲ್ಲಿ ಕೇರಳ Vs ತಮಿಳುನಾಡು ವಿದ್ಯಾರ್ಥಿಗಳ ಗ್ಯಾಂಗ್ ವಾರ್; ಬರೀ ಹೊಡೆಯುವುದು ಮಾತ್ರವಲ್ಲ ಎಲ್ಲವನ್ನೂ ದೋಚೋಣ – Kannada News | Konanakunte Student Crime: Out of State College Students Arrested for Robbery, Assault

ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಗಲಾಟೆ ಬೆಂಗಳೂರು, ಏ,26: ರಾಜ್ಯ ರಾಜಧಾನಿಯಲ್ಲಿ ವಿದ್ಯಾರ್ಥಿಗಳ ಗಲಾಟೆ ಹೆಚ್ಚಾಗುತ್ತಿದೆ. ಯಾರು ಹೇಳುವವರು – ಕೇಳುವವರು ಇಲ್ಲದ್ದಂತಾಗಿದೆ. ಇದೀಗ ಸಿಲಿಕಾನ್ ಸಿಟಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊರರಾಜ್ಯದ ವಿದ್ಯಾರ್ಥಿಗಳ ನಡುವಿನ ಸಣ್ಣ ಕಿರಿಕ್, ಭೀಕರ ದರೋಡೆ ಮತ್ತು ಹಲ್ಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ತಮಿಳುನಾಡು ಮೂಲದ ವಿದ್ಯಾರ್ಥಿಗಳ ತಂಡ ಚಾಕುವಿನಿಂದ ಹಲ್ಲೆ ನಡೆಸಿ ದರೋಡೆ ಮಾಡಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ಟಿ.ಜಾನ್ (T. John)…

Read More

ಅಸ್ವಸ್ಥ ಪ್ರಯಾಣಿಕನಿಗೆ ಸೀಟು ನೀಡದೆ ಬೇಜವಾಬ್ದಾರಿತನ; ಕೆಎಸ್ಸಾರ್ಟಿಸಿಗೆ 30,000 ರೂ ದಂಡ – Kannada News | Kerala KSRTC Fined Rs 30K for Denying Seat to Sick Passenger; Missed Stop Ruled ‘Service Deficiency’

ಕೇರಳ ಕೆಎಸ್ಸಾರ್ಟಿಸಿ ಬಸ್​ನ ಎಐ ಸೃಷ್ಟಿತ ಚಿತ್ರImage Credit source: AI/Mediaforge/TV9 ತ್ರಿಶೂರ್, ಏಪ್ರಿಲ್ 26: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (Kerala KSRTC) ಅನಾರೋಗ್ಯ ಪೀಡಿತ ಪ್ರಯಾಣಿಕರೊಬ್ಬರಿಗೆ ಸೀಟು ನೀಡಲು ನಿರಾಕರಿಸಿದ ಮತ್ತು ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣಕ್ಕಾಗಿ ಜಿಲ್ಲಾ ಗ್ರಾಹಕ ಆಯೋಗವು 30,000 ರೂ ದಂಡ ವಿಧಿಸಿದೆ. ಮಲಪ್ಪುರಂ ಮೂಲದ ಮೊಹಮ್ಮದ್ ಜೈನುದ್ದೀನ್ ಕೋರ್ಮತ್ ಎಂಬುವವರು ಇತ್ತೀಚೆಗೆ ತ್ರಿಶೂರ್‌ನ ಅಂಬಲ್ಲೂರ್‌ನಿಂದ ಮಲಪ್ಪುರಂನ ಕೊಳಪ್ಪುರಂಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಹತ್ತಿದಾಗ ಸೀಟುಗಳು…

Read More

ಜಮೀರ್ ದರ್ಗಾವಾಲೆ ಕೊಲೆ ಕೇಸ್: ಪ್ರಮುಖ ಆರೋಪಿ ಸೇರಿ ಐವರು ಅರೆಸ್ಟ್​; ಹತ್ಯೆಗೆ ಅದೇ ಕಾರಣ – Kannada News | Mundgod Meter Baddi Kingpin Zameer Durgawale Murder: 5 Arrested

ಕಾರವಾರ, ಏಪ್ರಿಲ್​​ 26: ಮೀಟರ್ ಬಡ್ಡಿ ದಂಧೆ ಕಿಂಗ್​ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ (Zameer Durgawale) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡಗೋಡ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕಾರ್ಯಾಚರಣೆ ನಡೆಸಿ, ಮಂಜುನಾಥ ನಾಗೇಂದ್ರ ಕಾಜಗಾರ(35), ಶ್ರೀಕಾಂತ್ ಕಿರಣ್ಣನವರ್(22), ಮಲ್ಲಿಕಾರ್ಜುನ ಬಡಶೆಟ್ಟಿ(22), ಮಂಜುನಾಥ್ ವಿಷ್ಣು ಬೆಳಗಾಂವ(20) ಮತ್ತು ದೀಪಕ ನಾಗರಾಜ ನವಲೆ(22) ಬಂಧಿಸಲಾಗಿದೆ. ಸದ್ಯ ಬಂಧಿತರಿಂದ 2 ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಜಪ್ತಿ ಮಾಡಲಾಗಿದೆ. 4 ವರ್ಷಗಳ ಹಿಂದೆ ಹರ್ಷ…

Read More

ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್ – Kannada News | Minister D Sudhakar Hospitalised: DK Shivakumar Enquires About Health

ಬೆಂಗಳೂರು, ಏ.26: ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಸುಧಾಕರ್ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದರು. ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ…

Read More