Headlines

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ – Kannada News | TMC Says West Bengal SIR Deleted Votes impacted Election Results Supreme Court Seeks Fresh Plea

ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್​ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ. ಟಿಎಂಸಿ ಪರವಾಗಿ…

Read More

IND vs NZ: ಗುರುವಿಗೆ ತಕ್ಕ ಶಿಷ್ಯ; 2ನೇ ಅತಿ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Record 14 Ball Fifty Powers India to 13th Consecutive T20I Series Win vs NZ

ಇನ್ನು ವಿಶ್ವ ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯ ತಂಡಗಳನ್ನು ನೋಡಿದರೆ, ಅಭಿಷೇಕ್ ಶರ್ಮಾ ಜಂಟಿಯಾಗಿ ಮೂರನೇ ಅತಿ ವೇಗದ ಅರ್ಧಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಯುವರಾಜ್ ಸಿಂಗ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಜಿಂಬಾಬ್ವೆ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ನಮೀಬಿಯಾದ ಆಟಗಾರ ಜಾನ್ ಫ್ರೈಲಿಂಕ್ ಎರಡನೇ ಸ್ಥಾನದಲ್ಲಿದ್ದಾರೆ. 2016 ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಕಾಲಿನ್ ಮುನ್ರೋ ಅವರೊಂದಿಗೆ ಅಭಿಷೇಕ್ ಶರ್ಮಾ ಅವರ ಹೆಸರು ಈಗ…

Read More

ಬಾಡಿಗೆ ಜಗಳಕ್ಕೆ ಮನನೊಂದು ಟೆಲಿಫೋನ್ ಟವರ್ ಏರಿ ಯುವಕನ ಹೈಡ್ರಾಮಾ! – Kannada News | Navanagar: Rent Dispute Leads Youth to Climb Telecom Tower; Police Begin Rescue

ಬಾಗಲಕೋಟೆ, ಏಪ್ರಿಲ್ 18: ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆ ಹಿನ್ನೆಲೆ ಯುವಕನೊಬ್ಬ ಟೆಲಿಫೋನ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನವನಗರದಲ್ಲಿ ನಡೆದಿದೆ. ನಿನ್ನೆ ಬಾಡಿಗೆ ವಿಚಾರದಲ್ಲಿ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಸೆಕ್ಟರ್ 35ರ ಮನೆಯ ಮಾಲೀಕರ ಮಗ ಭೀಮು ಬಸಪ್ಪ ವಡ್ಡರ್, ಬಾಡಿಗೆದಾರ ಮಹಿಳೆಯೊಂದಿಗೆ ನಡೆದ ವಾಗ್ವಾದದಿಂದ ಮನನೊಂದು ಸೆಕ್ಟರ್ 36ರ ಟವರ್ ಏರಿದ್ದಾನೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ನವನಗರ ಪೊಲೀಸ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ…

Read More

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕ್ಲಾಸೆನ್ ಪಂದ್ಯದ 14ನೇ ಓವರ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು. ರೊಮೊರಿಯೊ ಶೆಫರ್ಡ್ ಎಸೆದ 14ನೇ ಓವರ್​ನ ಮೊದಲ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ…

Read More

ಈ ವಸ್ತುಗಳನ್ನು ಗ್ಯಾಸ್‌ ಒಲೆ ಪಕ್ಕ ಇಡಲೇಬೇಡಿ; ಯಾಕೆ ಗೊತ್ತಾ? – Kannada News

ಅಡುಗೆ ಮಾಡುವಾಗ ಕೆಲಸ ಇನ್ನಷ್ಟು ಸುಲಭವಾಗಲಿ ಎಂದು ಕೆಲವೊಂದು ವಸ್ತುಗಳನ್ನು ಕೈಗೆಟಕುವಂತೆ ಗ್ಯಾಸ್‌ ಸ್ಟೌವ್‌ (gas stove) ಪಕ್ಕವೇ ಇಟ್ಟುಬಿಡುತ್ತೇವೆ. ಈ ರೀತಿ ಕೆಲವು ವಸ್ತುಗಳನ್ನು ಗ್ಯಾಸ್‌ ಸ್ಟೌವ್‌ ಪಕ್ಕ ಇಡಲೇಬಾರದಂತೆ, ಏಕೆಂದರೆ ಒಂದು ಸಣ್ಣ ನಿರ್ಲಕ್ಷ್ಯ ಕೂಡ ದೊಡ್ಡ ಅಪಾಯವನ್ನು ಉಂಟು ಮಾಡಬಹುದು. ಹೌದು ಗ್ಯಾಸ್‌ ಸ್ಟೌವ್‌ ಪಕ್ಕದಲ್ಲಿ ಈ ಕೆಲವೊಂದು ವಸ್ತುಗಳನ್ನಿಟ್ಟರೆ ಅವುಗಳಿಗೆ ಬಹುಬೇಗನೆ ಬೆಂಕಿಗೆ ತಗಲುತ್ತವೆ, ಅಲ್ಲದೆ ಆ ವಸ್ತುಗಳ ಗುಣಮಟ್ಟವೂ ಹಾಳಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ತಿಳಿದೋ ತಿಳಿಯದೆಯೋ ಗ್ಯಾಸ್‌ ಸ್ಟೌವ್‌…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೂ ಆಲೋಚಿಸದ ಮಾತು ಬರಲಿದೆ…

ಮೇಷ ರಾಶಿ: ಅವಮಾನವಾಗುವ ಸಂದರ್ಭವಿದ್ದರೆ ಅಲ್ಲಿಂದ ದೂರನಡೆಯಿರಿ.‌ ನಿಮ್ಮ ವ್ಯಕ್ತಿತ್ವವನ್ನು ಹುಡುಕಿಕೊಂಡು ಬರುವವರಿದ್ದಾರೆ. ನಿಮ್ಮ ತುರ್ತನ್ನು ಇನ್ನೊಬ್ಬರಿಗೆ ಹೇರಿ ಶಾಂತವಾಗುವಿರಿ. ಯೋಚಿಸದೆ ಇತರರ ಮಾತುಗಳನ್ನು ನಂಬುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಕೆಲಸ ಮುಗಿಸಲು ಸಾಕಷ್ಟು ಶ್ರಮ ಬೇಕಾಗುತ್ತದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಇಂದು ಯಾವುದನ್ನೂ ಪರಿಶೀಲಿಸದೇ ಸ್ವೀಕರಿಸಬೇಡಿ. ಅನಿರೀಕ್ಷಿತ ಹಣವೂ ಸಿಗಬಹುದು. ಶಾಂತತೆ ಮತ್ತು ಬುದ್ಧಿವಂತಿಕೆಯಿಂದ…

Read More

‘ಭಾರತವನ್ನು ಇರಾನ್ ಎಂದೂ ಮರೆಯುವುದಿಲ್ಲ’; ಅಯತೊಲ್ಲಾ ಖಮೇನಿ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದಕ್ಕೆ ಟೆಹ್ರಾನ್ ಕೃತಜ್ಞತೆ – Kannada News | Iran will never forget India; Tehran Thank You Note Amid Ayatollah Ali Khamenei Funeral

ಟೆಹ್ರಾನ್, ಜುಲೈ 6: ಭಾರತವು ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇರಾನ್ ಸರ್ಕಾರವು ಇಂದು (ಸೋಮವಾರ) ಭಾರತಕ್ಕೆ ತನ್ನ ಕೃತಜ್ಞತೆಯನ್ನು ಸಲ್ಲಿಸಿದೆ. ಕಳೆದ ಫೆಬ್ರವರಿ 28ರಂದು ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Seyyed Ali Khamene) ಮೃತಪಟ್ಟಿದ್ದರು. ಇರಾನ್​ನಲ್ಲಿ ನಡೆದ ಅವರ ಅಂತಿಮ ಸಂಸ್ಕಾರದ ವಿಧಿವಿಧಾನಗಳಲ್ಲಿ ಭಾರತೀಯ ನಿಯೋಗ ಭಾಗವಹಿಸಿದ್ದಕ್ಕಾಗಿ ಇರಾನ್ ಕೃತಜ್ಞತೆ ಸಲ್ಲಿಸಿದೆ. ಫೆಬ್ರವರಿ ತಿಂಗಳಲ್ಲಿ ಟೆಹ್ರಾನ್‌ನಲ್ಲಿ…

Read More

Horoscope Today 21 January : ಇಂದು ಈ ರಾಶಿಯವರು ಮಾಡಿದ ಕಾರ್ಯಗಳು ಕೃತ್ರಿಮದಂತೆ ತೋರುವುದು

ಮೇಷ ರಾಶಿ: ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ವೃಷಭ ರಾಶಿ: ಕಳೆದುಕೊಂಡಿದ್ದನ್ನು ನೀವು ಪುನಃ…

Read More

ಮೆಲ್ಬೋರ್ನ್ ರೆನೆಗೇಡ್ಸ್ vs ಪರ್ತ್ ಸ್ಕಾರ್ಚರ್ಸ್: ಚೆನ್ನೈನಲ್ಲಿ ಬಿಬಿಎಲ್ ಪಂದ್ಯ! – Kannada News | Melbourne Renegades Vs Perth Scorchers on 12th December at the Chepauk Stadium

ಆಸ್ಟ್ರೇಲಿಯಾದ ಜನಪ್ರಿಯ ಬಿಗ್ ಬ್ಯಾಷ್ ಲೀಗ್​ (BBL) ಟಿ20 ಟೂರ್ನಿಯ 16ನೇ ಸೀಸನ್​ನ ಉದ್ಘಾಟನಾ ಪಂದ್ಯ ಚೆನ್ನೈನಲ್ಲಿ  ನಡೆಯಲಿರುವುದು ಖಚಿತವಾಗಿದೆ. 2026ರ ಡಿಸೆಂಬರ್ 12 ರಂದು ಚೆನ್ನೈನ ಎಂ.ಎ. ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಮತ್ತು ಪರ್ತ್ ಸ್ಕಾರ್ಚರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಆಯೋಜಿಸುತ್ತಿರುವ ಟೂರ್ನಿಯೊಂದರ ಪಂದ್ಯವು ಭಾರತದಲ್ಲಿ ನಡೆಯುತ್ತಿರುವುದು ಇತಿಹಾಸದಲ್ಲೇ ಇದೇ ಮೊದಲು. ಭಾರತದ ಕ್ರಿಕೆಟ್ ಪ್ರೇಮಿಗಳನ್ನು ಸೆಳೆಯಲು ಮತ್ತು ಬಿಬಿಎಲ್ ಟೂರ್ನಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಕ್ರಿಕೆಟ್ ಆಸ್ಟ್ರೇಲಿಯಾ ಈ…

Read More

Dream Home: ಸ್ವಂತ ಮನೆ ನಿರ್ಮಾಣಕ್ಕೆ ಸಾಕಷ್ಟು ಅಡೆತಡೆ ಬರುತ್ತಿದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrological Remedies to Achieve Your Dream of Owning a Home

ಪ್ರತಿಯೊಬ್ಬ ವ್ಯಕ್ತಿಗೂ ಸ್ವಂತ ಮನೆ ಹೊಂದುವ ಆಸೆ ಇರುತ್ತದೆ. “ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು” ಎಂಬ ಗಾದೆಯು ಸ್ವಂತ ಮನೆ ಕಟ್ಟುವುದರ ಶ್ರಮ ಮತ್ತು ಮಹತ್ವವನ್ನು ತಿಳಿಸುತ್ತದೆ. ಸಾಲ ಮಾಡಿ ಮನೆ ಕಟ್ಟಿದರೂ ಅದರಲ್ಲಿ ಶ್ರಮ ಮತ್ತು ಕಷ್ಟ ಇರುತ್ತದೆ. ಅನೇಕರು ಬಾಡಿಗೆ ಮನೆಗಳಲ್ಲಿ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ. ಕೆಲವರಿಗೆ ಪೂರ್ವಿಕರ ಆಸ್ತಿ, ಭೂಮಿ ಇದ್ದರೂ ಸಹ ಮನೆ ಕಟ್ಟಲು ಸಾಧ್ಯವಾಗದೆ ಅಪಾರ್ಟ್‌ಮೆಂಟ್‌ಗಳಲ್ಲಿ ಅಥವಾ ಬಾಡಿಗೆ ಮನೆಗಳಲ್ಲಿ ಉಳಿದಿರುವುದನ್ನು…

Read More