ಇರಾನ್-ಅಮೆರಿಕ ಶಾಂತಿ ಒಪ್ಪಂದವು ಭಾರತಕ್ಕೆ ಖುಷಿ ವಿಚಾರವಲ್ಲ: ಮಾಜಿ ಇಸ್ರೇಲ್ ವಕ್ತಾರರ ಎಚ್ಚರಿಕೆ – Kannada News | US Iran Peace Deal: Why It’s Bad News for India, Says Ex Israeli Spokesperson Eylon Levy

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಏರ್ಪಟ್ಟಿರುವುದು ಭಾರತಕ್ಕೆ ಖುಷಿ ಸುದ್ದಿಯಲ್ಲ. ಭಾರತ ಕಳವಳಪಡಬೇಕಾದ ಸಂಗತಿ ಎಂದು ಇಸ್ರೇಲ್​ನ ಮಾಜಿ ವಕ್ತಾರರಾದ ಐಲಾನ್ ಲೆವಿ (Eylon Levy) ಎಚ್ಚರಿಸಿದ್ದಾರೆ. ಭಾರತ ಈ ಒಪ್ಪಂದವನ್ನು ಜಾಗರೂಕತೆಯಿಂದ ಸ್ವಾಗತಿಸಿದೆ. ಆದರೆ, ಭಾರತಕ್ಕೆ ಇದು ದುರಂತ ತರುತ್ತದೆ ಎಂದು ಲೆವಿ ವಾದಿಸಿದ್ಧಾರೆ. ಈ ಶಾಂತಿ ಒಪ್ಪಂದವು ಭಾರತಕ್ಕೆ ಹೇಗೆ ಹಿನ್ನಡೆ ತರಬಲ್ಲುದು ಎಂದು ಅವರು ಕೆಲ ನಿದರ್ಶನಗಳನ್ನು ನೀಡಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನದ ಸ್ಥಾನಮಾನ ಹೆಚ್ಚಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 14ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಂದುಕೊಂಡಿದ್ದ ಕೆಲಸಗಳು ನಿಮ್ಮ ಪರವಾಗಿಯೇ ಇರಲಿದೆ. ಭೂಮಿ ವ್ಯವಹಾರಗಳಲ್ಲಿ ಲಾಭದ ಮುನ್ಸೂಚನೆ ಇದೆ. ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೂರದ ಊರಿನಿಂದ ಅತಿಥಿಗಳು ಬರುವವರಿದ್ದು, ಮನೆಯಲ್ಲಿ ಚಟುವಟಿಕೆಗಳು ಹೆಚ್ಚಾಗಲಿವೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿದೆ, ಸವಾಲುಗಳನ್ನು ಸ್ವೀಕರಿಸಲು ಸಜ್ಜಾಗಿರಿ. ಮಕ್ಕಳ ನಡವಳಿಕೆಯಲ್ಲಿ ಸುಧಾರಣೆ ಕಂಡುಬರಲಿದ್ದು, ಇದು ಪೋಷಕರಿಗೆ ಸಮಾಧಾನ ತರಲಿದೆ. ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಬಹುದು. ಜನ್ಮಸಂಖ್ಯೆ…

Read More

‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್​​ಟಿಆರ್ (JR NTR) ಅವರು ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅವರು ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗಾಗಿ ಅವರು ದೇಹದ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಈಗ ಜೂನಿಯರ್ ಎನ್​ಟಿಆರ್ ಅವರು ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಜೂನಿಯರ್ ಎನ್​​ಟಿಆರ್ ಅವರು ಕೊನೆಯದಾಗಿ ತೆಲುಗಿನಲ್ಲಿ ಕಾಣಿಸಿಕೊಂಡಿದ್ದು ‘ದೇವರ’ ಚಿತ್ರದಲ್ಲಿ. ಈ ಸಿನಿಮಾ ಮೋಡಿ ಮಾಡುವಲ್ಲಿ ವಿಫಲವಾಯಿತು. ಆ ಬಳಿಕ ಅವರು…

Read More

ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ – Kannada News | Iran Israel War Impact Hits Bengaluru Airport: 15 Flights Cancelled at Kempegowda International Airport

ಬೆಂಗಳೂರು, ಮಾರ್ಚ್​ 2: ಇಸ್ರೇಲ್-ಇರಾನ್ ಸಂಘರ್ಷವು ವಿಶ್ವದಾದ್ಯಂತ ತಲ್ಲಣ ಮೂಡಿಸಿದೆ. ಈ ಯುದ್ಧದ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಅರಬ್ ರಾಷ್ಟ್ರಗಳಾದ ದುಬೈ, ದೋಹಾ, ಅಬುದಾಬಿ, ಜಿದ್ದಾ, ದಮಾಮ್‌ಗೆ ತೆರಳಬೇಕಿದ್ದ ಆರು ವಿಮಾನಗಳು ಹಾಗೂ ಅಲ್ಲಿಂದ ಆಗಮಿಸಬೇಕಿದ್ದ ಒಂಬತ್ತು ವಿಮಾನಗಳು ಸೇರಿದಂತೆ ಒಟ್ಟು 15 ವಿಮಾನಗಳು ರದ್ದಾಗಿವೆ. ವಿಮಾನಗಳ ರದ್ದತಿಯಿಂದಾಗಿ 1533ಕ್ಕೂ ಹೆಚ್ಚು ಪ್ರಯಾಣಿಕರು ಏರ್‌ಪೋರ್ಟ್‌ನಲ್ಲಿ ಅತಂತ್ರರಾಗಿದ್ದಾರೆ. ಏರ್‌ಪೋರ್ಟ್ ಸಿಬ್ಬಂದಿ ಪ್ರಯಾಣಿಕರ ಪರದಾಟವನ್ನು ಅರಿತು,…

Read More

PAK vs SL: ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಶ್ರೀಲಂಕಾ ವಿರುದ್ಧ ಎಷ್ಟು ಅಂತರದಲ್ಲಿ ಗೆಲ್ಲಬೇಕು? – Kannada News | T20 World Cup: England’s Win Boosts Pakistan’s Semi Final Hopes After NZ Loss

ಟಿ20 ವಿಶ್ವಕಪ್‌ನ (T20 World Cup) ಸೂಪರ್ 8 ಸುತ್ತಿನ ಗ್ರೂಪ್ 2 ರಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಫಲಿತಾಂಶವು ಕಮರಿ ಹೋಗಿದ್ದ ಪಾಕಿಸ್ತಾನದ ಕನಸಿಗೆ ಜೀವ ತುಂಬಿದೆ. ಕೊನೆಯವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಜಿಲೆಂಡ್, ತಾನು ಮಾಡಿದ ತಪ್ಪುಗಳಿಂದ ಸೋಲಿನ ಬೆಲೆ ತೆತ್ತಬೇಕಾಯಿತು. ಇತ್ತ ಕೊನೆಯ ಓವರ್​ನಲ್ಲಿ ಪಂದ್ಯ ಗೆದ್ದು ಅಜೇಯ ತಂಡವಾಗಿ ಇಂಗ್ಲೆಂಡ್‌ ಸೆಮಿಫೈನಲ್‌ ಪ್ರವೇಶಿಸಿತು. ಇಂಗ್ಲೆಂಡ್‌ ತಂಡದ ಈ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಕನಸು ಜೀವಂತವಾಗಿದೆ. ಆದಾಗ್ಯೂ ಪಾಕಿಸ್ತಾನಕ್ಕೆ…

Read More

MI vs KKR: 6,6,6,6,6,.. ಸಿಡಿಲಬ್ಬರದ ಅರ್ಧಶತಕ ಚಚ್ಚಿದ ರೋಹಿತ್ ಶರ್ಮಾ

ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್‌ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 221 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಮುಂಬೈ ಇಂಡಿಯನ್ಸ್‌ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದ್ದು ಮಾತ್ರವಲ್ಲದೆ ಪವರ್‌ಪ್ಲೇನಲ್ಲಿಯೇ ತಂಡವನ್ನು 80 ರನ್​ಗಳ ಗಡಿ ಮುಟ್ಟಿಸಿದ್ದಾರೆ. ಇದೇ ವೇಳೆ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಅರ್ಧಶತಕವನ್ನು ಪೂರೈಸಿದರು. ಈ ಐಪಿಎಲ್​ಗೆ…

Read More

ಗೋಮೂತ್ರದಿಂದ ತಲೆ, ಮುಖವನ್ನು ತೊಳೆಯುವ ವಿಶಿಷ್ಟ ಬುಡಕಟ್ಟು ಜನಾಂಗವಿದು – Kannada News | The Mundari tribe people of South Sudan shower with cow urine; know the reason behind it

ಹಿಂದೂ ಧರ್ಮದಲ್ಲಿ ಗೋವಿಗೆ ಪೂಜನೀಯ ಸ್ಥಾನವನ್ನು ನೀಡಿರುವಂತೆ ಗೋಮೂತ್ರವನ್ನು (cow urine) ಸಹ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಇದನ್ನು ಅನೇಕ ಪೂಜಾ ಕೈಂಕರ್ಯಗಳಲ್ಲೂ ಬಳಸಲಾಗುತ್ತದೆ. ಅಲ್ಲದೆ ಇದರಲ್ಲಿ ಜೌಷಧೀಯ ಗುಣಗಳಿದ್ದು, ಇದರ ಸೇವನೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ನಮ್ಮ ಭಾರತದಲ್ಲಿ ಮಾತ್ರವಲ್ಲ ಆಫ್ರಿಕಾ ಖಂಡದಲ್ಲಿರುವ ದಕ್ಷಿಣ ಸುಡಾನ್‌ನ ಮುಂಡಾರಿ ಬುಡಕಟ್ಟು ಜನಾಂಗದವರಿಗೂ  ಗೋವುಗಳು ಬರೀ ಪ್ರಾಣಿಯಾಗಿರದೆ ಸಂಪತ್ತು, ಘನತೆ ಮತ್ತು ಜೀವನದ ಮೂಲವಾಗಿದ್ದು, ಅವರು ಸಹ ಗೋವುಗಳಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಇಲ್ಲಿನ ಜನ…

Read More

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನ ಬಗ್ಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ (T20 World Cup) ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು….

Read More

ಮಾವಿನ ಹಣ್ಣಿನಲ್ಲಿ ಬರ್ತಿದೆ ಕೆಮಿಕಲ್ ವಿಷ; ಹೈದರಾಬಾದ್ ಪೊಲೀಸರಂತೆ ಬೆಂಗಳೂರು ಪೊಲೀಸರೂ ಜಾಗೃತಿ ಮೂಡಿಸುವರೇ?

ಹೈದರಾಬಾದ್, ಏ.4 : ಬೇಸಿಗೆ ಆರಂಭವಾಗುತ್ತಿದ್ದಂತೆ ಮಾರುಕಟ್ಟೆಗೆ ಹಣ್ಣುಗಳ ರಾಜ ಮಾವಿನ ಹಣ್ಣಿನ ಲಗ್ಗೆ ಇಟ್ಟಿದೆ. ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಮಾವಿನ ಹಣ್ಣಿನ ಮಾರಾಟ ಜೋರಾಗಿ ನಡೆಯುತ್ತಿದೆ. ಆದರೆ, ಮಾವಿನ ಹಣ್ಣು ಸವಿಯೋ ಅಥವಾ ವಿಷವೋ ಎಂಬ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಿ. ಕೇವಲ ಲಾಭದ ಆಸೆಗೆ ಬಿದ್ದ ಕೆಲವು ವ್ಯಾಪಾರಿಗಳು ಕ್ಯಾಲ್ಸಿಯಂ ಕಾರ್ಬೈಡ್ (Calcium Carbide) ನಂತಹ ಮಾರಕ ರಾಸಾಯನಿಕಗಳನ್ನು ಬಳಸಿ ಹಣ್ಣುಗಳನ್ನು ಮಾಗಿಸುತ್ತಿದ್ದಾರೆ. ಈ ಕುರಿತು ಹೈದರಾಬಾದ್ ಪೊಲೀಸ್ ಕಮಿಷನರ್ ವಿ.ಸಿ….

Read More

Indian Breakfast in Tokyo: ಭಾರತಕ್ಕೆ ಬಂದು ದೋಸೆ ರುಚಿಗೆ ಫಿದಾ; ಟೋಕಿಯೊದಲ್ಲಿ ಇಡ್ಲಿ-ದೋಸೆ ಹೋಟೆಲ್ ಆರಂಭಿಸಿದ ಜಪಾನಿ ದಂಪತಿ – Kannada News

ಇಡ್ಲಿ-ದೋಸೆ ಹೋಟೆಲ್ ಆರಂಭಿಸಿದ ಜಪಾನಿ ದಂಪತಿImage Credit source: instagram/sonammidhax ಭಾರತೀಯ ಆಹಾರದ ಖ್ಯಾತಿ ವಿಶ್ವದಾದ್ಯಂತ ಹರಡುತ್ತಿದೆ. ಅದರಲ್ಲೂ ದಕ್ಷಿಣ ಭಾರತದ ತಿಂಡಿಗಳಿಗೆ ವಿದೇಶಗಳಲ್ಲಿ ವಿಶೇಷ ಬೇಡಿಕೆ ಹೆಚ್ಚುತ್ತಿದೆ. ಇದೀಗ ಜಪಾನ್‌ನ ಟೋಕಿಯೊ ನಗರದಲ್ಲಿರುವ ಒಂದು ವಿಶಿಷ್ಟ ಉಪಹಾರ ಮಂದಿರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಪ್ರವಾಸಿ ವ್ಲಾಗರ್ ಸೋನಂ ಮಿಧಾ ಅವರು ಟೋಕಿಯೊದಲ್ಲಿರುವ “Kerala no Kaze no Morning” ಎಂಬ ಕೇರಳ ಶೈಲಿಯ ಉಪಹಾರ ಮಂದಿರಕ್ಕೆ ಭೇಟಿ ನೀಡಿದ್ದರು. ಅಲ್ಲಿ ಕಂಡ ಕಥೆ…

Read More