Headlines

ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್ – Kannada News | Minister D Sudhakar Hospitalised: DK Shivakumar Enquires About Health

ಬೆಂಗಳೂರು, ಏ.26: ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಸುಧಾಕರ್ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದರು. ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ…

Read More

CSK vs GT: ತವರಿನಲ್ಲೇ ಮಂಕಾದ ಸಿಎಸ್​ಕೆ; ಗುಜರಾತ್​ಗೆ 8 ವಿಕೆಟ್​ ಜಯ

ಐಪಿಎಲ್ 2026 ರ 37 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು MA ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಸಿಎಸ್​​ಕೆ ತನ್ನ ತವರು ಮೈದಾನದಲ್ಲಿ ಈ ಪಂದ್ಯವನ್ನು ಆಡುತ್ತಿದ್ದರಿಂದ ತವರಿನ ಲಾಭ ಪಡೆದು ಈ ಪಂದ್ಯವನ್ನು ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಸಿಎಸ್​​ಕೆ ಲೆಕ್ಕಾಚಾರವನ್ನು ಪಂದ್ಯದ ಆರಂಭದಲ್ಲೇ ಗುಜರಾತ್ ತಂಡ ಬುಡಮೇಲು ಮಾಡಿತು. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಆದರೆ ತಂಡದ ಕಳಪೆ ಬ್ಯಾಟಿಂಗ್​ನಿಂದಾಗಿ ಕೇವಲ…

Read More

ಕೋಲ್ಕತಾದ ಠಂಠಣಿಯಾ ಕಾಳಿಬಾರಿ ಮಂದಿರಕ್ಕೆ ಪ್ರಧಾನಿ ಭೇಟಿ; ನಗರದ ಹುಟ್ಟಿಗೂ ಮೊದಲೇ ಇದ್ದ ಈ ಮಂದಿರದ ವಿಶೇಷತೆಗಳೇನು? – Kannada News | PM Modi took the blessings of Ma Kali at Thanthania Kalibari before his historic Roadshow in North Kolkata

ಠಂಠಣಿಯಾ ಕಾಳಿಬಾರಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ಕೋಲ್ಕತಾ, ಏಪ್ರಿಲ್ 26: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಕೋಲ್ಕತ್ತಾದಲ್ಲಿ ತಮ್ಮ ಐತಿಹಾಸಿಕ ರೋಡ್‌ಶೋ ಆರಂಭಿಸುವ ಮುನ್ನ ಪ್ರಸಿದ್ಧ ‘ಠಣಠಣಿಯಾ ಕಾಳಿಬಾರಿ’ (Thanthania Kalibari) ದೇವಸ್ಥಾನಕ್ಕೆ ಭೇಟಿ ನೀಡಿ ಮಾ ಕಾಳಿಯ ಆಶೀರ್ವಾದ ಪಡೆದರು. ಠಣಠಣಿಯಾ ಕಾಳಿಬಾರಿ ಕೋಲ್ಕತಾದ ಅತ್ಯಂತ ಹಳೆಯ ಕಾಳಿ ಮಂದಿರಗಳಲ್ಲಿ ಒಂದು. ಕೋಲ್ಕತ್ತಾದ ಅತ್ಯಂತ ಹಳೆಯ ಮತ್ತು ಪೂಜ್ಯ ಕಾಳಿ ದೇವಾಲಯಗಳಲ್ಲಿ ಇದೂ ಒಂದು. 1703 ರಲ್ಲಿ ಸ್ಥಾಪನೆಯಾದ ಈ ದೇವಾಲಯದ ಇತಿಹಾಸ…

Read More

CSK vs GT: ದುಬೆಗೆ 3 ಜೀವದಾನ; 5 ಕ್ಯಾಚ್ ಕೈಚೆಲ್ಲಿದ ಗುಜರಾತ್ – Kannada News | IPL 2026: Poor Fielding & Dropped Catches Mar Matches – 20+ Catches Missed in 24 Hrs

ಇಷ್ಟು ದಿನ 2026 ರ ಐಪಿಎಲ್‌ನಲ್ಲಿ (IPL 2026) ಬರಿ ಬ್ಯಾಟ್ಸ್‌ಮನ್​ಗಳ ಅಬ್ಬರವೇ ಹೆಚ್ಚಿತ್ತು. ಹೀಗಾಗಿ ಪ್ರತಿ ಪಂದ್ಯದಲ್ಲೂ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಹರಿಯುತ್ತಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಆಟಗಾರರ ಕಳಪೆ ಫಿಲ್ಡಿಂಗ್​ನಿಂದಾಗಿ ಐಪಿಎಲ್ ಸುದ್ದಿಯಾಗಿದೆ. ಕಳದೆ 24 ಗಂಟೆಗಳ ಅವಧಿಯಲ್ಲಿ ಮೂರು ಪಂದ್ಯಗಳು ನಡೆದಿವೆ. ಈ ಮೂರು ಪಂದ್ಯಗಳಿಂದ ಸೇರಿ ಬರೋಬ್ಬರಿ 20 ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಕೈಬಿಡಲಾಗಿದೆ. ಗುಜರಾತ್ ಟೈಟಾನ್ಸ್-ಚೆನ್ನೈ ಸೂಪರ್ ಕಿಂಗ್ಸ್ (CSK vs GT) ಪಂದ್ಯದಂತೆಯೇ ಪಂಜಾಬ್-ದೆಹಲಿ ಮತ್ತು…

Read More

ಈ ಬೇಸಿಗೆಯಲ್ಲಿ ಫ್ರಿಡ್ಜ್‌ ನೀರು ಕುಡಿಯೋದ್ರಿಂದ ಏನಾಗುತ್ತೆ ಗೊತ್ತಾ? – Kannada News | What changes happen to the body if you drinking cold water in summer?

ಈ ಸುಡು ಬೇಸಿಗೆಯಲ್ಲಿ (summer) ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಸಿಬೇಕಾಗುತ್ತದೆ. ಶಾಖದ ಹೊಡೆತ, ನಿರ್ಜಲೀಕರಣದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಕಾರಣ ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅನೇಕರು ಈ ಸಮಯದಲ್ಲಿ ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳಲು, ದೇಹವನ್ನು ತಂಪಾಗಿರಿಸಲು ಹೆಚ್ಚಿನ ಪ್ರಮಾಣದಲ್ಲಿ ಫ್ರಿಡ್ಜ್‌ ನೀರನ್ನೇ ಸೇವನೆ ಮಾಡುತ್ತಾರೆ. ಇದು ಆಹ್ಲಾದಕರವಾಗಿರುತ್ತದೆ ನಿಜ ಆದರೆ ಬೇಸಿಗೆಯಲ್ಲಿ ನಿತ್ಯವೂ ಫ್ರಿಡ್ಜ್‌ನಲ್ಲಿರುವ ಕೋಲ್ಡ್‌ ನೀರು ಸೇವನೆ ಮಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ….

Read More

ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ; ಮೊಬೈಲ್, ಹಾರ್ಡ್‌ವೇರ್ ಮಳಿಗೆಗಳು ಸುಟ್ಟು ಭಸ್ಮ! – Kannada News | Major Fire at Udupi’s Khadar Commercial Complex: Shops Gutted, Short Circuit Suspected

ಉಡುಪಿ, ಏ.26: ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿರುವ ಮೊಬೈಲ್ ಅಂಗಡಿ ಮತ್ತು ಹಾರ್ಡ್‌ವೇರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಹಾರ್ಡ್‌ವೇರ್ ಅಂಗಡಿಯಲ್ಲಿದ್ದ ಸುಡುವ ಪದಾರ್ಥಗಳಿಂದಾಗಿ ಬೆಂಕಿ ತೀವ್ರವಾಗಿ ಹರಡಿದ್ದು, ದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡಿತ್ತು. ಪರಿಣಾಮವಾಗಿ ಮೊಬೈಲ್…

Read More

Sphatika Mala: ಶುಕ್ರ ದೋಷ ನಿವಾರಣೆಗೆ ಸ್ಫಟಿಕ ಮಾಲೆ; ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಸರಳ ಮಾರ್ಗ – Kannada News | Sphatika Mala for Venus: Enhance Love, Wealth and Marriage in Astrology

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಶುಕ್ರನನ್ನು ಸೌಂದರ್ಯ, ಪ್ರೀತಿ, ಸಂಪತ್ತು, ಕಲೆ ಮತ್ತು ವೈವಾಹಿಕ ಜೀವನದ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಶುಕ್ರನು ಬಲಶಾಲಿಯಾಗಿದ್ದಾಗ ಜೀವನವು ಭೌತಿಕ ಸೌಕರ್ಯ, ಸುಖ ಮತ್ತು ಸಂತೋಷದಿಂದ ಕೂಡಿರುತ್ತದೆ. ಒಂದು ವೇಳೆ ಶುಕ್ರನು ದುರ್ಬಲನಾಗಿದ್ದರೆ ಆರ್ಥಿಕ ಮುಗ್ಗಟ್ಟು, ವೈವಾಹಿಕ ಜೀವನದಲ್ಲಿ ಏರಿಳಿತ ಹಾಗೂ ಕೌಟುಂಬಿಕ ಸಮಸ್ಯೆಗಳು ತಲೆದೂರುವ ಸಾಧ್ಯತೆಯಿರುತ್ತದೆ. ಇಂತಹ ಸಂದರ್ಭಗಳಲ್ಲಿ ಶುಕ್ರನ ಅನುಗ್ರಹವನ್ನು ಪಡೆಯಲು ಸ್ಫಟಿಕ ಮಾಲೆಯನ್ನು ಧರಿಸುವುದು ಅತ್ಯಂತ ಪರಿಣಾಮಕಾರಿ ಆಧ್ಯಾತ್ಮಿಕ ಪರಿಹಾರವೆಂದು ನಂಬಲಾಗಿದೆ. ಸ್ಫಟಿಕ ಮಾಲೆಯ ಮಹತ್ವ…

Read More

CSK vs GT: ಸಿಎಸ್‌ಕೆ ಸೇರಿದ ಕೂಡಲೇ ಸುರೇಶ್ ರೈನಾ ದಾಖಲೆ ಮುರಿದ ಸಂಜು – Kannada News | Sanju Samson Reaches 5000 IPL Runs: Fastest Indian to Break Suresh Raina’s Record

ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ವೇಗವಾಗಿ 5000 ರನ್ ಗಳಿಸಿದ ದಾಖಲೆ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಗೇಲ್ ಕೇವಲ 3288 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದು, ಅವರು 3554 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. Source link

Read More

Career Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ 26ರಿಂದ ಮೇ 02ರವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope: April 26 May 02 – Your Path to Professional Growth

ಏಪ್ರಿಲ್ 26ರಿಂದ ಮೇ 02ರವರೆಗಿನ ಸಮಯದಲ್ಲಿ ವೃತ್ತಿ ಜೀವನದ ಹಲವು ಮಜಲುಗಳ ಪರಿಚಯವಾಗಲಿದೆ. ವೃತ್ತಿಯಲ್ಲಿ ಸುದೀರ್ಘ ಕಾಲ ಇದ್ದವರಿಗೆ ವಿಶೇಷ ಗೌರವ ಸ್ಥಾನ ಮಾನಗಳು ತಾನಾಗಿಯೇ ಬರಲಿವೆ. ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ​ಮೇಷ: ರವಿ ಬಲವಾಗಿರುವುದರಿಂದ ಆಡಳಿತ ಮಂಡಳಿಯಿಂದ ಮನ್ನಣೆ ಸಿಗಲಿದೆ. ಸರ್ಕಾರಿ ಕೆಲಸಗಳಲ್ಲಿ ಲಾಭವಿದೆ. ನಿಮ್ಮ ಕಠಿಣ ನಿರ್ಧಾರಗಳು ವೃತ್ತಿಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲಿವೆ. ಹೊಸ ಜವಾಬ್ದಾರಿ ಸ್ವೀಕರಿಸಲು ಸಿದ್ಧರಾಗಿ. ವೃಷಭ: ಶುಕ್ರ ಮತ್ತು ಬುಧನ ಸ್ಥಿತಿಗತಿಯಿಂದಾಗಿ ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಸಹೋದ್ಯೋಗಿಗಳೊಂದಿಗೆ ಉತ್ತಮ…

Read More

ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಬರುತ್ತಿರುವಾಗ ಚಾರ್ಮಾಡಿ ಘಾಟಿಯಲ್ಲಿ ಬಸ್​​​ ಪಲ್ಟಿ – Kannada News | Belthangady: 25 Injured in Charmadi Ghat Bus Overturn; Major Tragedy Averted

ಬೆಳ್ತಂಗಡಿ, ಏ.26: ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವಿನಲ್ಲಿ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿಂದ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯತ್ತ ಖಾಸಗಿ ಬಸ್ಸು ಹೊರಟಿತ್ತು. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾದ್ದರಿಂದ ಬಸ್ ಪ್ರಪಾತಕ್ಕೆ ಬೀಳುವ ಅಪಾಯವಿತ್ತಾದರೂ,…

Read More