Headlines

‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್

ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ಇತ್ತೀಚೆಗೆ ಲ್ಯಾಂಡ್​ ಲಾರ್ಡ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇವರು ಇತ್ತೀಚೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಮತ್ತೆ ಒಟ್ಟಾಗಿ ಕಾಣಿಸಿಕೊಂಡರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ‘ನೀರಿಗೆ ಬಾರೆ ಚನ್ನಿ..’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಮಾವನಿಗೆ ಬೆಂಕಿ ಹಚ್ಚಿದ ಸೊಸೆ, ನೋವು ತಡೆಯಲಾರದೆ ಸಹಾಯಕ್ಕಾಗಿ ರಸ್ತೆಯ ತುಂಬೆಲ್ಲಾ ಓಡಿದ ವ್ಯಕ್ತಿ – Kannada News | 64 Year Old Man Attacked and Set on Fire in Cuddalore District Tamil Nadu

ಚೆನ್ನೈ, ಫೆಬ್ರವರಿ 02: ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬೈಕ್ ಸವಾರಿ ಮಾಡುತ್ತಿದ್ದ ರಾಜೇಂದ್ರನ್ ಅವರನ್ನು ತಡೆದು ಅಲ್ಲೇ ಬೆಂಕಿ ಹಚ್ಚಲಾಗಿದೆ. ಕೂಡಲೇ ಬೆಂಕಿಯ ಉರಿ ತಡೆಯಲಾರದೆ ರಾಜೇಂದ್ರನ್ ರಸ್ತೆಯ ತುಂಬೆಲ್ಲಾ ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಅವರ ದೇಹದ ಮೇಲೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು,…

Read More

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಬಿಜೆಪಿ ಶಾಸಕ – Kannada News | Bengaluru rajarajeshwari nagar BJP MLA Munirathna Asks Help In Assembly Session

ಬೆಂಗಳೂರು, (ಜನವರಿ 29):ವಿಧಾನಸಭೆ ಅಧಿವೇಶನದಲ್ಲಿಂದು ( Assembly Session) ಬಳ್ಳಾರಿ ಬ್ಯಾನರ್ ಗಲಾಟೆ (Bellary Banner Row) ಬಾರೀ ಸದ್ದು ಮಾಡಿದ್ದು, ಈ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ಶಾಸಕ ಮುನಿರತ್ನ (Munirathna) ಸಹ ತಮ್ಮ ರಾಜರಾಜೇಶ್ವರಿ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನಾನೊಬ್ಬ ಶಾಸಕನಾಗಿ ಗನ್​ಮ್ಯಾನ್ ಬೇಕೆಂದು ಮನವಿ ಮಾಡಿದ್ದೆ. ಸ್ಪೀಕರ್, ಸಿಎಂ, ಗೃಹ ಸಚಿವರು ಸೇರಿ ಎಲ್ಲರಿಗೂ ಮನವಿ ಕೊಟ್ಟಿದ್ದೆ. ಈಗ ಸಿಎಂ ಸಿದ್ದರಾಮಯ್ಯನವರು ಗನ್​ಮ್ಯಾನ್ ನೀಡಿದ್ದಾರೆ. ಅವರು ಚೆನ್ನಾಗಿರಬೇಕು. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಸೋತಿರುವವರು MLA…

Read More

6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಬೆಂಗಳೂರು, ಮಾರ್ಚ್​ 10: ಖತರ್ನಾಕ್​​ ಪ್ಲ್ಯಾನ್​​ ಮಾಡಿ ಮನೆಯೊಂದರಿಂದ ಬರೋಬ್ಬರಿ ಮೂರು ಕೋಟಿ ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್  ಆರೋಪಿಯಾಗಿದ್ದು, ಈತ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಟೈಲ್ಸ್ ಕಾಮಗಾರಿ ಮಡುತ್ತಿದ್ದ ಎನ್ನಲಾಗಿದೆ. ಬರೋಬ್ಬರಿ 6 ತಿಂಗಳು ಸ್ಕೆಚ್​​ ಹಾಕಿ ಆರೋಪಿ ಮನೆ ದೋಚಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುಡಿಷಿಯಲ್ ಲೇಔಟ್​​​ನಲ್ಲಿನ ಮನೆ ಮಾಲೀಕರು ಅಮೆರಿಕಾದಲ್ಲಿ ಸೆಟಲ್ ಆಗಿದ್ದರು….

Read More

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ, ಮನೆಗೆ ಮರುಳುತ್ತಿದ್ದ ಆಟೋ ಚಾಲಕನನ್ನು ಇರಿದು ಕೊಂದ ದುಷ್ಕರ್ಮಿಗಳು – Kannada News | Bangladesh: Hindu Auto Driver Murdered Amidst Escalating Minority Attacks

ಢಾಕಾ, ಜನವರಿ 13: ಬಾಂಗ್ಲಾದೇಶದಲ್ಲಿ ಹಿಂದೂ(Hindu)ಗಳ ಮುಂದುವರೆದಿದೆ. ದಕ್ಷಿಣ ಬಾಂಗ್ಲದ ಫೆನಿ ಜಿಲ್ಲೆಯ ಧಗನ್​ಭುಯಾನ್​ನಲ್ಲಿ ಅಪರಿಚಿತ ದುಷ್ಕರ್ಮಿಗಳು 28 ವರ್ಷದ ಆಟೋ ಚಾಲಕನನ್ನು ಇರಿದು ಹತ್ಯೆ ಮಾಡಿದ್ದಾರೆ.ಸಮೀರ್ ಕುಮಾರ್ ದಾಸ್ ಮೃತ ವ್ಯಕ್ತಿ. ಆಟೋ ಚಾಲಕನನ್ನು ಕೊಂದು ಆಟೋವನ್ನು ಕೂಡ ಕಳವು ಮಾಡಲಾಗಿದೆ. ಕುಟುಂಬದವರ ಪ್ರಕಾರ, ಸಮೀರ್ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟಿದ್ದರು, ತಡರಾತ್ರಿಯಾದರೂ ಅವನು ಹಿಂತಿರುಗದಿದ್ದಾಗ, ಕುಟುಂಬದವರು ಅವರನ್ನು ಹುಡುಕಲು ಪ್ರಾರಂಭಿಸಿದ್ದರು. ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಜಗತ್ಪುರ…

Read More

ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ – Kannada News | ASI Hit Darshan Fan Over Misbehave in Bangalore RR Nagara

ದರ್ಶನ್ ಅಭಿಮಾನಿಗಳಿಗೆ ಇಂದು (ಫೆಬ್ರವರಿ 16) ವಿಶೇಷ ದಿನ. ಏಕೆಂದರೆ ಅವರ ನೆಚ್ಚಿನ ನಟನ ಜನ್ಮದಿನ. ಈ ವಿಶೇಷ ದಿನಂದು ಬೆಂಗಳೂರಿನ ಆರ್​ಆರ್​ ನಗರದ ಮನೆಗೆ ನುಗ್ಗಲು ದರ್ಶನ್ ಫ್ಯಾನ್ಸ್ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಫ್ಯಾನ್ಸ್ ಮಧ್ಯೆ ಕಿರಿಕ್ ಆಗಿದೆ. ಪೊಲೀಸ್ ಅನ್ನೋದನ್ನು ನೋಡದೆ ತಳ್ಳಿ ಒಳ ನುಗ್ಗಲು ಪ್ರಯತ್ನಿಸಿದ ಅಭಿಮಾನಿಗೆ ಕಪಾಳಮೋಕ್ಷ ಮಾಡಲಾಗಿದೆ. ಕುಡಿದು ಬಂದು ಪದೇ ಪದೇ ಕಿರಿ ಕಿರಿ ಮಾಡಿದ್ದಕ್ಕೆ ಎಎಸ್​​ಐ ಯೋಗ ನರಸಯ್ಯ ರಾಜು ಇಷ್ಟು ಕಠಿಣವಾಗಿ ನಡೆದುಕೊಂಡರು…

Read More

ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli is now Oldest Indian batter to be dismissed in 90s in ODI

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗವಾಸ್ಕರ್ 92 ರನ್​​ಗಳಿಸಿ ಶತಕ ವಂಚಿತರಾಗಿದ್ದರು. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್​​ನಲ್ಲಿ 90+ ರನ್​​​ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದರು. Source link

Read More

Weekly Love Horoscope: ಮೇ 03ರಿಂದ 09ರವರೆಗಿನ ವಾರದ ಪ್ರೇಮ -ಪ್ರೀತಿ ಭವಿಷ್ಯವನ್ನು ಇಲ್ಲಿ ತಿಳಿದುಕೊಳ್ಳಿ – Kannada News | Weekly Love Horoscope: May 3 9 Forecast for All Zodiac Signs

ಮೇ 03ರಿಂದ ಮೇ 09ರವರೆಗೆ ಮೊದಲೇ ವಾರವಾಗಿದ್ದು ಗ್ರಹಗಳ ಗಮನವು ಪ್ರೇಮಕ್ಕೆ ಹೆಚ್ಚು ಪೂರಕವಾಗಿಯೇ ಇವೆ. ಹಳೆಯ ಬೇಸರ, ದುಃಖ, ಕೋಪ ತಾಪಗಳು ಒಂದೊಂದಾಗಿಯೇ ದೂರಾಗುವುದು. ವಿಚ್ಛೇದನಕ್ಕೆ ಪರಸ್ಪರರ ಒಪ್ಪಿಗೆಯನ್ನು ಎದುರು ನೋಡಿವರು. ​ಮೇಷ ರಾಶಿ: ಸಂಗಾತಿಯೊಂದಿಗೆ ಸಣ್ಣ ವಿಷಯಕ್ಕೆ ತರ್ಕ ಬೇಡ. ಪ್ರೇಮ ಜೀವನದಲ್ಲಿ ಉತ್ಸಾಹವಿದ್ದರೂ ತಾಳ್ಮೆ ಅಗತ್ಯ. ಅವಿವಾಹಿತರಿಗೆ ಹಿರಿಯರ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಸಂಬಂಧದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಿ. ​ವೃಷಭ ರಾಶಿ: ಪ್ರೇಮಿಗಳ ನಡುವೆ ಮಧುರ ಬಾಂಧವ್ಯವಿರಲಿದೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು….

Read More

ಸೋತು ಸುಸ್ತಾಗಿದ್ದ ಸ್ಟಾರ್ ನಿರ್ದೇಶಕನಿಗೆ ಹೈಕೋರ್ಟ್​​ನಿಂದ ಶಾಕ್

ಗೌತಮ್ ವಾಸುದೇವ್ ಮೆನನ್ (Gautham Vasudev Menon), ತಮಿಳಿನಲ್ಲಿ ಸ್ಟಾರ್ ನಿರ್ದೇಶಕರಾಗಿ ಮೆರೆದವರು. ಅವರ ತಮಿಳು ನಿರ್ದೇಶಕರು ಮಾಸ್, ಮಸಾಲ, ತಲೆ-ಬುಡವಿಲ್ಲದ ಕಮರ್ಶಿಯಲ್ ಸಿನಿಮಾಗಳನ್ನು ಮಾಡುವಾಗ ಗೌತಮ್ ವಾಸುದೇವ್ ಮೆನನ್ ‘ಅಪ್ಪಟ ಸಿನಿಮಾ’ಗಳನ್ನು ಮಾಡಿ ಹಿಟ್ ಮೇಲೆ ಹಿಟ್ ಕೊಟ್ಟವರು. ತಮಿಳು ಚಿತ್ರರಂಗಕ್ಕೆ ಹೊಸ ಮಾದರಿಯನ್ನೇ ಹಾಕಿಕೊಟ್ಟವರು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಸೋಲಿನ ಮೇಲೆ ಸೋಲು ಗೌತಮ್​​ಗೆ ಎದುರಾಗಿದೆ. ತಮ್ಮ ಕಷ್ಟಗಳ ಬಗ್ಗೆ ಕೆಲವು ಸಂದರ್ಶನಗಳಲ್ಲಿ ಗೌತಮ್ ಹೇಳಿಕೊಂಡಿದ್ದಾರೆ ಸಹ. ಇದೀಗ ಹೈಕೋರ್ಟ್, ಗೌತಮ್ ಅವರಿಗೆ ಮತ್ತೊಂದು…

Read More

Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ – Kannada News | Nitin Nabin becomes BJP president unopposed replaces JP Nadda

ನವದೆಹಲಿ, ಜನವರಿ 19: ಯಾವುದೇ ಚುನಾವಣೆಯಿಲ್ಲದೆ ನಿತಿನ್ ನಬಿನ್ (Nitin Nabin) ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದ ನಿರ್ಣಯದಲ್ಲಿ ಆಯ್ಕೆ ಮಾಡಲಾಗಿದೆ. ನಿತಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ, ಈ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪಿಸಲಾಗಿಲ್ಲ. ಹೀಗಾಗಿ, ನಿತಿನ್ ನಬಿನ್ ಅವಿರೋಧವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗೆ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆಯಾಗಿದೆ. ಬಿಹಾರದ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್, ಬಿಹಾರದ…

Read More