Headlines

ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…

Read More

TV9 Kannada News Live: ಬೆಳಗಾವಿ ವಂಚನೆ ಪ್ರಕರಣದಲ್ಲಿ ನೂರಾರು ಕೋಟಿ ಹಣ ಪತ್ತೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Belagavi 4500 Crore Scam, Fuel Price Hike and Lahore’s Historic Name Change

ಬೆಂಗಳೂರು, ಮೇ 19: ಬೆಳಗಾವಿಯ 4,500 ಕೋಟಿ ರೂ. ಮಹಾವಂಚನೆ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ, ನೂರಾರು ಕೋಟಿ ರೂ. ಪತ್ತೆ ಮಾಡಿದೆ. ಇತ್ತ ವಾರದಲ್ಲೇ ಎರಡನೇ ಬಾರಿ ಇಂಧನ (Petrol) ದರ ಏರಿಕೆಯಾಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇವೆಲ್ಲದರ ನಡುವೆ, ಪಾಕಿಸ್ತಾನದ ಲಾಹೋರ್‌ನಲ್ಲಿ ಐತಿಹಾಸಿಕ ಸ್ಥಳಗಳಿಗೆ ಹಳೆಯ ಹಿಂದೂ ಮತ್ತು ಸಿಖ್ ಹೆಸರುಗಳನ್ನು ಮರುಸ್ಥಾಪಿಸುವ ಮಹತ್ವದ ಬದಲಾವಣೆ ನಡೆದಿದೆ. ಮುಖ್ಯಾಂಶಗಳು ಬೆಳಗಾವಿ ವಂಚನೆ ಪ್ರಕರಣದಲ್ಲಿ ಆರೋಪಿಯ ಹದಿನೈದು ಬ್ಯಾಂಕ್ ಖಾತೆಗಳನ್ನು ಸಿಐಡಿ ಫ್ರೀಜ್ ಮಾಡಿದೆ. ವಾರದಲ್ಲಿ ಎರಡನೇ ಬಾರಿ…

Read More

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸಪ್ಪ ಅರೆಸ್ಟ್​​ – Kannada News | RT Nagar Police Constable Arrested For physical abuse to Student In Bengaluru

ಬೆಂಗಳೂರು, (ಜನವರಿ 24): ಪೊಲೀಸ್ ಕಾನ್ಸ್​​​​ಟೇಬಲ್​​ (Police Constable)  ಕಾಲೇಜು ವಿದ್ಯಾರ್ಥಿನಿಗೆ (College Student) ಲೈಂಗಿಕ ಕಿರುಕುಳ ನೀಡಿದ ಆರೋಪ ಬೆಳಕಿಗೆ ಬಂದಿದೆ. ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್​​​ನಲ್ಲಿ ಕರ್ತವ್ಯದಲ್ಲಿದ್ದ ವೇಳೆ R.T.ನಗರ ಠಾಣೆಯ ಕಾನ್ಸ್​​ಟೇಬಲ್ ಯಮುನಾ ನಾಯಕ್ ಎನ್ನುವಾತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು, ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ. ಫ್ರೀಡಂಪಾರ್ಕ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ವೇಳೆ ಯಮುನಾ…

Read More

6 ವರ್ಷಗಳ ಬಳಿಕ ಶತಕ ಬಾರಿಸಿದ ಡೇವಿಡ್ ವಾರ್ನರ್… ಆದರೆ – Kannada News | David warner hit T20 Century after 6 years

ಬರೋಬ್ಬರಿ 6 ವರ್ಷಗಳ ಬಳಿಕ ಡೇವಿಡ್ ವಾರ್ನರ್ ಬ್ಯಾಟ್​ನಿಂದ ಟಿ20 ಶತಕ ಮೂಡಿಬಂದಿದೆ. ಈ ಶತಕದ ಹೊರತಾಗಿಯೂ ಸಿಡ್ನಿ ಥಂಡರ್ ತಂಡವು ಪಂದ್ಯವನ್ನು ಸೋತಿದೆ. ಸಿಡ್ನಿ ಶೋಗ್ರೌಂಡ್ ಸ್ಟೇಡಿಯಂನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 21ನೇ ಪಂದ್ಯದಲ್ಲಿ ಹೊಬಾರ್ಟ್ ಹರಿಕೇನ್ಸ್ ಹಾಗೂ ಸಿಡ್ನಿ ಥಂಡರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಹೊಬಾರ್ಟ್ ತಂಡದ ನಾಯಕ ನಾಥನ್ ಎಲ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಪರ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್…

Read More

ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ – Kannada News | Vande Bharat Sleeper Train, speed, safety, technology, food, ticket cancellation rules

ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ಮೊನ್ನೆ ಬಿಡುಗಡೆ ಮಾಡಿದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ (Vande Bharat Sleeper Train) ಹಲವು ಫೀಚರ್​ಗಳು ಹಾಗೂ ನಿಯಮಗಳಿವೆ. ಕೋಲ್ಕತಾದ ಹೌರಾ ಮತ್ತು ಅಸ್ಸಾಮ್​ನ ಗುವಾಹತಿಯಲ್ಲಿರುವ ಕಾಮಾಖ್ಯ ಜಂಕ್ಷನ್ ಮಾರ್ಗದಲ್ಲಿ ಇದು ಸಾಗುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ನಡುವೆ ಹೈಸ್ಪೀಡ್ ರೈಲು ಹಳಿ ವ್ಯವಸ್ಥೆಯ ಒಂದು ಭಾಗವಾಗಿ ಈ ರೈಲು ಮಾರ್ಗ ಇದೆ. ಟಿಕೆಟ್ ಕ್ಯಾನ್ಸಲೇಶನ್ ನಿಯಮ ಗಮನಿಸಿ…. ವಂದೇ ಭಾರತ್ ಸ್ಲೀಪರ್…

Read More

ಅತಿಯಾಗಿ ಟಿವಿ ನೋಡ್ತೀರಾ?: ನಿಮ್ಮ ಮೆದುಳು ಕುಗ್ಗಬಹುದು ಹುಷಾರ್!; ಸಂಶೋಧನೆಯಲ್ಲಿ ಬೆಚ್ಚಿಬೀಳಿಸುವ ಸತ್ಯ – Kannada News | Too Much TV? Protect Your Brain: How Screen Time Harms Middle Aged Minds

ಬೆಂಗಳೂರು, ಜು.22: ಹೆಚ್ಚು ಟಿವಿ ನೋಡಬೇಡ, ಮೆದುಳು ಹಾಳಾಗುತ್ತದೆ ಎಂದು ಹಿರಿಯರು ಹೇಳುತ್ತಿದ್ದ ಮಾತುಗಳನ್ನು ನಾವು ಇದುವರೆಗೆ ಕೇವಲ ತಮಾಷೆ ಅಥವಾ ಅತಿಯಾದ ಎಚ್ಚರಿಕೆ ಎಂದು ತಳ್ಳಿಹಾಕುತ್ತಿದ್ದೆವು. ಆದರೆ, ಈ ಹಳೆಯ ಮಾತಿನಲ್ಲಿ ನಿಜವಾದ ಸತ್ಯಾಂಶವಿದೆ ಎಂಬುದನ್ನು ವಿಜ್ಞಾನಿಗಳು ಈಗ ಕಂಡುಕೊಂಡಿದ್ದಾರೆ! ಮಧ್ಯ ವಯಸ್ಸಿನಲ್ಲಿ ಅತಿಯಾಗಿ ಟಿವಿ ನೋಡುವ ಅಭ್ಯಾಸವು ವಯಸ್ಸಾದಂತೆ ನೆನಪಿನ ಶಕ್ತಿ, ಕಲಿಕೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ನಿಯಂತ್ರಿಸುವ ಮೆದುಳಿನ ಭಾಗಗಳನ್ನು ಕುಗ್ಗಿಸುತ್ತದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವೊಂದು ಎಚ್ಚರಿಸಿದೆ. ಈ ಬಗ್ಗೆ…

Read More

ಗದಗ: ಬಸ್​​ಗಳಿಗೆ ಕ್ಲಚ್ ಇಲ್ಲ, ಬ್ರೇಕ್ ಇಲ್ಲ, ಕಂಡೀಷನ್ ಇಲ್ಲ: ಪ್ರಯಾಣಿಕರ ಜೀವಕ್ಕೆ ದೇವರೇ ಗತಿ – Kannada News | Gadags Dangerous Government Buses: A Deep Dive into Their Unsafe Condition.

ಗದಗ , ಜ.8: ಟಿವಿ9 ಕನ್ನಡ ಮಾಡುತ್ತಿರುವ ಡಕೋಟಾ ಬಸ್ ರಿಯಾಲಿಟಿ ಚೆಕ್ ಅಭಿಯಾನದಲ್ಲಿ ಇದೀಗ ಗದಗ ಜಿಲ್ಲೆಯ ಬಸ್​​ಗಳ ದುಸ್ಥಿತಿ ಬಯಲಾಗಿದೆ. ಗದಗ ನಗರದ ಬಸ್ ನಿಲ್ದಾಣದಲ್ಲಿ ಗದಗ-ಹುಲಕೋಟಿ ಮತ್ತು ಹೊಸಳ್ಳಿಗೆ ಸಂಚರಿಸುವ ಬಸ್ಸುಗಳ ಸ್ಥಿತಿಗತಿ ಆತಂಕಕಾರಿಯಾಗಿದೆ. ಬಸ್​​ಗಳ ಪ್ರಮುಖ ಭಾಗಗಳಾದ ಶಾಕ್ ಅಬ್ಸಾರ್ಬರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿದೆ. ಬಲೂನ್ ರೀತಿಯ ಶಾಕ್ ಅಬ್ಸಾರ್ಬರ್​​ಗಳಿಗೆ ಸಪೋರ್ಟ್ ಆಗಿ ಇರಬೇಕಾದ ಭಾಗಗಳು ಹೊರಬಂದಿವೆ. ಹಿಂಭಾಗದ ಶಾಕ್ ಅಬ್ಸಾರ್ಬರ್‌ಗಳೂ ಕೂಡ ಇದೇ ಸ್ಥಿತಿಯಲ್ಲಿದ್ದು, ಅವುಗಳಿಗೆ ಇರಬೇಕಾದ ಬೆಂಬಲ ಕಳೆದುಹೋಗಿದೆ….

Read More

Pariksha Pe Charcha: ಹಿಂದಿ, ನೇಪಾಳಿ, ಬಂಗಾಳಿ ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ – Kannada News | Sikkim Student sings song in Hindi Nepali and Bengali in front of a PM Modi during Pariksha Pe Charcha

ನವದೆಹಲಿ, ಫೆಬ್ರವರಿ 6: ಇಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ (Pariksha Pe Charcha) ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯ ಮುಂದೆ ಸಿಕ್ಕಿಂನ ಹುಡುಗಿಯೊಬ್ಬಳು ಹಿಂದಿ, ನೇಪಾಳಿ ಮತ್ತು ಬಂಗಾಳಿ ಭಾಷೆಗಳಲ್ಲಿ ತಾನೇ ಬರೆದ ‘ಹಮಾರ ಭಾರತ್ ಭೂಮಿ’ ಎಂಬ ದೇಶಭಕ್ತಿ ಗೀತೆಯೊಂದನ್ನು ಹಾಡುವ ಮೂಲಕ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ತಾನು 3 ಭಾಷೆಗಳಲ್ಲಿ ಹಾಡು ಬರೆದಿದ್ದೇನೆ ಎಂದು ಆಕೆ ಹೇಳಿದಾಗ ಸಂತೋಷಗೊಂಡ ಪ್ರಧಾನಿ ಮೋದಿ, ‘ನಿನಗೆ ಕವಿತೆ…

Read More

PAK vs NAM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಪಾಕ್ ಆರಂಭಿಕ – Kannada News | Sahibzada Farhan’s Maiden T20 Century: Pakistan Star Smashes 100 vs Namibia in World Cup

ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ ನಮೀಬಿಯಾ ವಿರುದ್ಧದ ನಿರ್ಣಾಯಕ ಟಿ20 ವಿಶ್ವಕಪ್ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿ ತಂಡವನ್ನು 200 ರನ್​ಗಳ ಗಡಿ ಮುಟ್ಟಿಸಿದರು. ಕೇವಲ 57 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ ಶತಕ ಬಾರಿಸಿದ ಸಾಹಿಬ್ಜಾದಾ ಫರ್ಹಾನ್ ಅವರಿಗೆ ಇದು ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದ ಮೊದಲ ಶತಕವಾಗಿದೆ. ಈ ಪಂದ್ಯದಲ್ಲಿ ಕೊನೆಯವರೆಗೂ ಅಜೇಯರಾಗಿ ಉಳಿದ ಸಾಹಿಬ್ಜಾದಾ ಫರ್ಹಾನ್ 58 ಎಸೆತಗಳಲ್ಲಿ 100 ರನ್ ಕಲೆಹಾಕಿದರು. ತಮ್ಮ ಶತಕದ ಇನ್ನಿಂಗ್ಸ್ ಜೊತೆಗೆ…

Read More

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ – Kannada News | Twist in Chitradurga Bus Accident: Oil Box Discovery Raises Questions After Fire

ಚಿತ್ರದುರ್ಗ, ಡಿ.26: ಚಿತ್ರದುರ್ಗ ಬಸ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್​​​ವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಬೆಂಕಿ ಅನಾಹುತ ಸಂಭವಿಸಿತ್ತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ನಡೆದ ಈ ದುರ್ಘಟನೆಯಲ್ಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ತನಿಖೆಯ ವೇಳೆ, ಅಪಘಾತಕ್ಕೀಡಾದ ಬಸ್‌ನೊಳಗೆ ರಾಶಿ ರಾಶಿ ಆಯಿಲ್ ಬಾಕ್ಸ್‌ಗಳು ಪತ್ತೆಯಾಗಿರುವುದು ಹೊಸ ತಿರುವನ್ನು ನೀಡಿದೆ. ಈ ಆಯಿಲ್ ಬಾಕ್ಸ್‌ಗಳ ಉಪಸ್ಥಿತಿಯು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಮತ್ತು…

Read More