Headlines

ಟಿ20 ವಿಶ್ವಕಪ್​ ಗೆದ್ದರೂ ಸೂರ್ಯಕುಮಾರ್ ಯಾದವ್ ‘ಸ್ಥಾನ’ಕ್ಕೆ ಕುತ್ತು!

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿನೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರೆಯುವುದು ಅನುಮಾನ. ಏಕೆಂದರೆ ಬಿಸಿಸಿಐ 2026ರ ಟಿ20 ವಿಶ್ವಕಪ್​ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೀಗ ಅವರು ವಯಸ್ಸು 35 ವರ್ಷ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು….

Read More

Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga

ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್​ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು. ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ…

Read More

OTT Platforms Ban: ಅಶ್ಲೀಲ ಮತ್ತು ಅಸಭ್ಯ ವಿಷಯಗಳ ಪ್ರಸಾರ: ಐದು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಕೇಂದ್ರ ನಿರ್ಬಂಧ – Kannada News | India Bans 5 OTT Platforms: Govt Cracks Down on Obscene Content, Cites IT Rules 2021

ನವದೆಹಲಿ, ಫೆಬ್ರವರಿ 25: ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯವನ್ನು ತೋರಿಸುವ ಐದು ಒಟಿಟಿ(OTT) ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿದೆ. ಅಧಿಕಾರಿಗಳು ನೀಡಿರುವ ಪ್ರಕಾರ, ಕೇಂದ್ರ ಸರ್ಕಾರ ಈ ಐದು ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ. ಮಾಹಿತಿಯ ಪ್ರಕಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಮೂಡ್‌ಎಕ್ಸ್‌ವಿಐಪಿ, ಕೋಯಲ್ ಪ್ಲೇಪ್ರೊ, ಡಿಜಿ ಮೂವಿಪ್ಲೆಕ್ಸ್, ಫೀಲ್ ಮತ್ತು ಜುಗ್ನು ಎಂಬ ಐದು ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ. ಅಧಿಕಾರಿಗಳ ಪ್ರಕಾರ, ಎಲ್ಲಾ ಕಾನೂನು ಕಾರ್ಯವಿಧಾನಗಳನ್ನು ಅನುಸರಿಸಿ…

Read More

IPL 2026: ಎಂಎಸ್ ಧೋನಿ ಕಮ್​ಕ್ಯಾಕ್: ಸಿಎಸ್​ಕೆ ಅಭಿಮಾನಿಗಳಿಗೆ ಕೊನೆಗೂ ಸಿಕ್ಕಿತು ಗುಡ್​ ನ್ಯೂಸ್

ಬೆಂಗಳೂರು (ಏ. 02): ಇಂಡಿಯನ್ ಪ್ರೀಮಿಯರ್ ಲೀಗ್‌ (Indian Premier League) ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್, ಈ ಬಾರಿಯ 19ನೇ ಸೀಸನ್‌ನಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಸಿಎಸ್‌ಕೆ ತನ್ನ ಸೀಸನ್‌ನ ಆರಂಭಿಕ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ವಿರುದ್ಧ ಎಂಟು ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಸಿಎಸ್‌ಕೆ ಋತುವಿನ ಆರಂಭಿಕ ಪಂದ್ಯಗಳಲ್ಲಿ ಕೆಲವು ಪ್ರಮುಖ ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ. ಮುಖ್ಯವಾಗಿ ತಂಡದ ಸ್ಟಾರ್ ಪ್ಲೇಯರ್, ಮಾಜಿ ನಾಯಕ ಎಂಎಸ್ ಧೋನಿ. ಧೋನಿ ಐಪಿಎಲ್…

Read More

ಪಾಳು ಬೀಳುತ್ತಿದೆ 13 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಅಂಡರ್​​ ಗ್ರೌಂಡ್​​ ಮಾರುಕಟ್ಟೆ: ನೀರಲ್ಲಿ ಹೋಮವಾಯ್ತಾ ಸಾರ್ವಜನಿಕರ ತೆರಿಗೆ ಹಣ? – Kannada News | Years After Completion, 13 Crore Rupess Underground Market Still Abandoned in Bengaluru

ಪಾಳು ಬೀಳುತ್ತಿರುವ ಅಂಡರ್​​ ಗ್ರೌಂಡ್​​ ಮಾರುಕಟ್ಟೆImage Credit source: Tv9 Kannada ಬೆಂಗಳೂರು, ಜುಲೈ 12: ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಬೆಂಗಳೂರಿನ (Bengaluru) ವಿಜಯನಗರದಲ್ಲಿ (Vijayanagara) ನಿಮರ್ಮಸಲಾಗಿದ್ದ ಅಂಡರ್​​ ಗ್ರೌಂಡ್​​ ಮಾರುಕಟ್ಟೆ (Underground Market) ಉದ್ಘಾಟನೆಯಾಗಿ ಬರೋಬ್ಬರಿ 2 ವರ್ಷಗಳೇ ಕಳೆದರೂ ವ್ಯಾಪಾರಿಗಳ ಬಳಕೆಗೆ ಮಾತ್ರ ಇನ್ನೂ ಲಭ್ಯವಾಗಿಲ್ಲ. ಟೆಂಡರ್​​ ಪ್ರಕ್ರಿಯೆ ಮುಗಿದಿರುವ ಕಾರಣ 80ಕ್ಕೂ ಹೆಚ್ಚು ಸುಸಜ್ಜಿತ ಮಳಿಗೆಗಳು ಪಾಳು ಬೀಳುತ್ತಿವೆ. ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಗೆ ವ್ಯಾಪಾರಿಗಳು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನೂ ನಡೆಯದ ಟೆಂಡರ್​​…

Read More

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್! – Kannada News | Karnataka MBBS students Face 15L Fine for Skipping Compulsory Rural Service

ಪ್ರಾತಿನಿಧಿಕ ಚಿತ್ರImage Credit source: theredpen.in ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕೋಟಾದ ಅಡಿಯಲ್ಲಿ ಸರ್ಕಾರಿ ಕಾಲೇಜ್ ಅಥವಾ ಖಾಸಗಿ ಕಾಲೇಜ್​​ಗಳಲ್ಲಿ ಪ್ರವೇಶ ಪಡೆದ ಎಂಬಿಬಿಎಸ್​​​ ವಿದ್ಯಾರ್ಥಿಗಳು (MBBS students) ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂಬ ನಿಯಮ ಇದೆ. ಸದ್ಯ ಈ ನಿಯಮದಿಂದ ತಪ್ಪಿಸಿಕೊಂಡ ಎಂಬಿಬಿಎಸ್​​​ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್​ ನೀಡಿದೆ. ಗ್ರಾಮೀಣ ಸೇವೆ ತಪ್ಪಿಸಿದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ರೂ ದಂಡದ (fine) ನೋಟಿಸ್​ ನೀಡಲಾಗಿದೆ. ತಲಾ 15 ಲಕ್ಷ ರೂ…

Read More

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: AQI Crosses 190, Heart disease can be caused by poor air quality

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಡಿಸೆಂಬರ್ 21:ರಾಜ್ಯದ ಹಲವೆಡೆ ಈಗಾಗಲೇ ಗಾಳಿಯ ಗುಣಮಟ್ಟ (Bengaluru Air Quality) ,ಹದಗೆಟ್ಟಿದೆ. ಬೆಂಗಳೂರಿನಲ್ಲಂತೂ ಏರ್ ಕ್ವಾಲಿಟಿ ಪಾತಾಳಕ್ಕಿಳಿದಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 190ಕ್ಕೆ ತಲುಪಿದೆ. ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವೂ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅನಾರೋಗ್ಯ ಉಂಟು ಮಾಡಬಹುದು ಬೆಂಗಳೂರಿನ…

Read More

ನೆಗೆಟಿವ್ ವಿಮರ್ಶೆಗೆ ತತ್ತರಿಸಿ ಹೋದ ‘ಆಲ್ಫಾ’; ಮೊದಲ ದಿನ ಹೀನಾಯ ಕಲೆಕ್ಷನ್ – Kannada News | Alpha Movie Box Office Collection: Alia Bhatt Film Tanks on Day 1 with 9 Cr

ಬಾಲಿವುಡ್‌ನ ಬಹುನಿರೀಕ್ಷಿತ, ಸ್ಟಾರ್ ನಟಿಯರಾದ ಆಲಿಯಾ ಭಟ್ ಮತ್ತು ಶಾರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಆಲ್ಫಾ’ ಸಿನಿಮಾ (Alpha Movie) ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಚಿತ್ರ ಬಿಡುಗಡೆಯಾದ ಮೊದಲ ದಿನವೇ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಅತ್ಯಂತ ಕೆಟ್ಟ ವಿಮರ್ಶೆಗಳು ಮತ್ತು ನೆಗೆಟಿವ್ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ತೀವ್ರ ನೆಗೆಟಿವ್ ವಿಮರ್ಶೆಗಳ ನೇರ ಪರಿಣಾಮ ಚಿತ್ರದ ಗಳಿಕೆಯ ಮೇಲೆ ಬೀರಿದ್ದು, ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗುವ ಸ್ಪಷ್ಟ ಸೂಚನೆಗಳು ಕಾಣಿಸುತ್ತಿವೆ. ಮೊದಲ…

Read More

ದೆಹಲಿಯ ಗೋದಾಮಿನಲ್ಲಿ ಅಗ್ನಿ ದುರಂತ, ಪಕ್ಕದ ಗುಡಿಸಲುಗಳಿಗೆ ತಗುಲಿದ ಬೆಂಕಿ, ಒಂದು ಮಗು ಸೇರಿ ಮೂವರು ಸಜೀವದಹನ – Kannada News | Blaze Turns Deadly in Rohini: Three Killed as Fire Sweeps Through Shanties

ನವದೆಹಲಿ, ಏಪ್ರಿಲ್ 15: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ದುರಂತ(Fire Accident) ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ ಘಟನೆಯಲ್ಲಿ ಮಗುವೂ ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಬುದ್ಧ ವಿಹಾರ್ ಬಳಿಯ ಸುಮಾರು 400 ಚದರ ಗಜಗಳಷ್ಟು ವಿಸ್ತೀರ್ಣದ ಜಾಗದಲ್ಲಿ ಈ ಅನಾಹುತ ಸಂಭವಿಸಿದೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿಡಲಾಗಿತ್ತು ಮತ್ತು ಅದರ ಪಕ್ಕದಲ್ಲೇ…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 2,250 ರೂ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 3rd July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 3: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಮೂರನೇ ದಿನ ಹೆಚ್ಚಿವೆ. ಇಂದು ಶುಕ್ರವಾರ ಚಿನ್ನದ ಬೆಲೆ (Gold Rate) ಒಂದು ಗ್ರಾಮ್​ಗೆ ಬರೋಬ್ಬರಿ 225 ರೂಗಳಷ್ಟು ದುಬಾರಿಗೊಂಡಿದೆ. 18 ಕ್ಯಾರಟ್ ಚಿನ್ನದ ಬೆಲೆಯೇ 11,000 ರೂ ಗಡಿ ದಾಟಿದೆ. ಶುದ್ಧ ಚಿನ್ನದ (24 ಕ್ಯಾರಟ್) ಬೆಲೆ 14,700 ರೂ ಗಡಿ ಮುಟ್ಟಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಸಖತ್ ಏರಿದೆ. ಬೆಳ್ಳಿ ಬೆಲೆಯೂ ಒಂದು ಗ್ರಾಮ್​ಗೆ 5ರಿಂದ 10 ರೂ ಹೆಚ್ಚಿದೆ. ಭಾರತದಲ್ಲಿ…

Read More