ಚಳಿಗಾಲದಲ್ಲಿ ಶ್ವಾಸಕೋಶವನ್ನ ಹೇಗೆ ಕಾಪಾಡಿಕೊಳ್ಳಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ – Kannada News | How to protect Healthy lungs during winter Session, here Is narayana hospital doctor Sagar Tips

ನಾವು ಸಾಮಾನ್ಯವಾಗಿ ಆರೋಗ್ಯ (Health) ಎಂದಾಗ ತೂಕ, ಕೂದಲಿನ ಆರೈಕೆ, ಚರ್ಮದ ರಕ್ಷಣೆ ಮತ್ತು ಜೀರ್ಣಕ್ರಿಯೆಯ ಬಗ್ಗೆ ಯೋಚಿಸುತ್ತೇವೆಯೇ ಹೊರತು ಅದಕ್ಕಿಂತ ಮುಂದೆ ಹೋಗುವುದಿಲ್ಲ. ನಮಗಾಗಿ ದಣಿವಿಲ್ಲದೆ ದುಡಿಯುವ ಶ್ವಾಸಕೋಶದ (lungs) ಬಗ್ಗೆ ಯೋಚಿಸಲು ನಾವು ಒಂದು ನಿಮಿಷವನ್ನೂ ಮೀಸಲಿಡುವುದಿಲ್ಲ. ಪ್ರತಿ ವರ್ಷ ನವೆಂಬರ್-ಡಿಸೆಂಬರ್ ತಿಂಗಳ ಚಳಿಗಾಲದ (Winter Session) ಆರಂಭದಲ್ಲಿ ನಮ್ಮ ಶ್ವಾಸಕೋಶಗಳು ಉಸಿರಾಟದ ತೊಂದರೆಗೆ ಸಿಲುಕುತ್ತವೆ. ಪಟಾಕಿಗಳ ಹೊಗೆ, ಕೃಷಿ ತ್ಯಾಜ್ಯ ಸುಡುವಿಕೆ, ಮದ್ಯಪಾನದ ಹೆಚ್ಚಳ, ತಾಪಮಾನದ ಏರುಪೇರು ಮತ್ತು ನಗರಗಳಲ್ಲಿ ಆಗುತ್ತಿರುವ ನಿರಂತರ…

Read More

Viral: ಗೂಗಲ್‌ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡು ಭಾವನಾತ್ಮಕ ಜರ್ನಿ ಹಂಚಿಕೊಂಡ ಯುವತಿ – Kannada News | Delhi young woman lands job at Google, inspiring journey goes viral

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಸಿಗೋದು ಕಷ್ಟ. ಹೀಗಿರುವಾಗ ಓದು ಮುಗಿಯುತ್ತಿದ್ದಂತೆ ಯುವಕ ಯುವತಿಯರು ಬೆಂಗಳೂರು, ಮುಂಬೈನಂತಹ ದೊಡ್ಡ ದೊಡ್ಡ ನಗರಕ್ಕೆ ತೆರಳುತ್ತಾರೆ. ಆದರೆ ಈ ದೆಹಲಿ (Delhi )ಮೂಲದ ಯುವತಿಯ ಸ್ಫೂರ್ತಿದಾಯಕ ಕಥೆ ವೈರಲ್ ಆಗಿದೆ. ಹೌದು, ಯುವತಿ ಕಠಿಣ ಪರಿಶ್ರಮದಿಂದ ಗೂಗಲ್ (Google) ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾಳೆ. ತನ್ನ ವೃತ್ತಿಜೀವನದ ಜರ್ನಿ ಬಗ್ಗೆ ಹಂಚಿಕೊಂಡಿದ್ದು, ಈ ಪೋಸ್ಟ್ ನೆಟ್ಟಿಗರಿಗೆ ಸ್ಫೂರ್ತಿದಾಯಕವಾಗಿದೆ. ಶಾಲಿನಿ (Shalini) ಹೆಸರಿನ ಎಕ್ಸ್ ಖಾತೆಯಲ್ಲಿ ವೃತ್ತಿಜೀವನದ ಏಳು ಬೀಳಿನ ನಡುವೆ ಉದ್ಯೋಗ…

Read More

ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ಪೋಸ್ಟ್; ಇಬ್ಬರು ಅಡ್ಮಿನ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ, ಮೇ 31: ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಸಚಿವ ಸತೀಶ್ ಜಾರಕಿಹೊಳಿ‌ (Satish Jarkiholi) ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ವದಂತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ (belagavi) ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್ ಪೋಸ್ಟ್ ಹರಿಬಿಟ್ಟ ಕಿಡಿಗೇಡಿಗಳು ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಂದ FIR ಸತೀಶ್ ಜಾರಕಿಹೊಳಿ ಬೆಂಗಲಿಗರಿಂದ ದೂರು…

Read More

ಹಳಿಗಳ ಮೇಲೆ ಓಡೋ ಲಕ್ಸುರಿ ಹೋಟೆಲ್!: ವೈರಲ್ ಆಯ್ತು ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ‘ಫಸ್ಟ್ ಎಸಿ’ ಲುಕ್ – Kannada News | Star Hotel Luxury on Rails: Vande Bharat Sleeper First AC Interiors Revealed

ಬೆಂಗಳೂರು, ಜೂ.20: ಭಾರತೀಯ ರೈಲ್ವೆಯ ಪ್ರಯಾಣಿಕರಿಗೆ ಇನ್ಮುಂದೆ ರಾತ್ರಿ ಪ್ರಯಾಣದ ವೇಳೆ ಸ್ಟಾರ್ ಹೋಟೆಲ್‌ಗಳ ಅನುಭವ ಸಿಗಲಿದೆ. ಮುಂಬೈ ಮತ್ತು ಬೆಂಗಳೂರು ಐಟಿ ಹಬ್‌ಗಳನ್ನು ಸಂಪರ್ಕಿಸುವ ಮುಂಬರುವ ‘ವಂದೇ ಭಾರತ್ ಸ್ಲೀಪರ್’ ರೈಲಿನ ಮೊದಲ ದರ್ಜೆ ಎಸಿ (First AC) ಕೋಚ್‌ನ ಅತ್ಯಾಕರ್ಷಕ ಒಳಾಂಗಣ ವಿನ್ಯಾಸದ (Interiors) ವಿಡಿಯೋ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಸಾಂಪ್ರದಾಯಿಕ ರೈಲುಗಳ ಇಕ್ಕಟ್ಟಾದ ಬರ್ತ್‌ಗಳು ಹಾಗೂ ಸೌಲಭ್ಯ ರಹಿತ ಶೌಚಾಲಯಗಳ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸಿ, ವಿಶ್ವದರ್ಜೆಯ ವಿನ್ಯಾಸದೊಂದಿಗೆ ಈ ಕೋಚ್‌ಗಳನ್ನು ಸಿದ್ಧಪಡಿಸಲಾಗಿದೆ….

Read More

‘ನಿತ್ಯಾನಂದ ಸ್ವಾಮಿಯಿಂದ ಮೋಸ ಹೋಗುತ್ತಿದ್ದೆ’: ನಿರ್ದೇಶಕ ತೇಜ – Kannada News | Director Teja’s Son’s Illness and Nithyananda Cheque Bounce: A Bitter Life Lesson

ಪ್ರತಿಯೊಬ್ಬ ವ್ಯಕ್ತಿಯೂ ಒಂದು ನಿರ್ದಿಷ್ಟ ಕಾರ್ಯಕ್ಕಾಗಿಯೇ ಹುಟ್ಟುತ್ತಾನೆ. ಇಡೀ ಜೀವನ ಆ ಕಾರ್ಯಕ್ಕೇ ಮೀಸಲಾಗಿರುತ್ತದೆ ಎಂದು ತೆಲುಗಿನ ಖ್ಯಾತ ನಿರ್ದೇಶಕ ತೇಜ ಹೇಳಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ಜೀವನದ ಅತ್ಯಂತ ಕಹಿ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಒಮ್ಮೆ ನಿರ್ದೇಶಕ ತೇಜ ಅವರ ಮಗ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದನು. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗನ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಈ ಸಮಯದಲ್ಲಿ ತೇಜ ಅವರಿಗೆ ಯಾರೋ ಒಬ್ಬರು ನಿತ್ಯಾನಂದ ಸ್ವಾಮಿಯ ಬಗ್ಗೆ ತಿಳಿಸಿದರು ಎಂದು ಅವರು ಹೇಳಿದ್ದಾರೆ. ನಿತ್ಯಾನಂದ…

Read More

ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದಲ್ಲೂ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಏಕಾಏಕಿ ಸಿಎಂ ಪರ ಯತ್ನಾಳ್ ಬ್ಯಾಟಿಂಗ್ – Kannada News | Siddaramaiah Has Strong Support, What Does DK Shivakumar Have? Basanagouda Yatnal’s Surprise Backing Sparks Buzz

ವಿಜಯಪುರ, ಜನವರಿ 12: ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ಪ್ರದರ್ಶನ ಮಾಡಲು ಅಧಿಕಾರವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರಿಗೆ, ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರಲ್ಲ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು. ಡಿಕೆ ಶಿವಕುಮಾರ್ ಅವರಿಗೂ ಶಕ್ತಿ ಇದ್ದರೆ ಪ್ರದರ್ಶಿಸಲಿ….

Read More

ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟದ ವಿಡಿಯೋ ವೈರಲ್: ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಏರ್ಪೋರ್ಟ್ ರಸ್ತೆಯಲ್ಲಿ ಕಾರು ರೇಸಿಂಗ್ – Kannada News | Bengaluru Outrage: Ricky Rai’s Lamborghini Caught Overspeeding on KIA Road, Modified Exhaust

ರಿಕ್ಕಿ ರೈ ಲ್ಯಾಂಬೋರ್ಗಿನಿImage Credit source: Tv9 kannada ಬೆಂಗಳೂರು, ಜೂ,13: ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಮ್ಮೆ ಭಾರಿ ಸದ್ದು ಮಾಡಿದೆ. ಕೆಲವು ತಿಂಗಳುಗಳ ಹಿಂದಷ್ಟೇ ನಗರದ ಹೃದಯಭಾಗದಲ್ಲಿ ರೇಸಿಂಗ್ ಸ್ಟಂಟ್ (ಡ್ರಿಫ್ಟಿಂಗ್) ಮಾಡಿ ಸಿಕ್ಕಿಬಿದ್ದಿದ್ದ ಇದೇ ಕಾರು, ಇದೀಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿ ಮತ್ತೊಂದು…

Read More

ಲಿಪ್‌ಲಾಕ್ ದೃಶ್ಯದಲ್ಲಿ ಸಹ ಕಲಾವಿದನಿಗೆ ಗಾಯ ಮಾಡಿದರಾ ಕಂಗನಾ? – Kannada News | Kangana Ranaut Vir Das ‘Revolver Rani’ Lip Lock Controversy: Actor Debunks Viral Rumor

2014ರಲ್ಲಿ ಬಂದ ‘ರಿವಾಲ್ವರ್ ರಾಣಿ’ ಸಿನಿಮಾದಲ್ಲಿ ಕಂಗನಾ ರಣಾವತ್ ಹಾಗೂ ವೀರ್ ದಾಸ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಲಿಪ್ ಲಾಕ್ ದೃಶ್ಯ ಇತ್ತು. ಈ ದೃಶ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಳೇ ಸುದ್ದಿಯೊಂದು ಮತ್ತೆ ವೈರಲ್ ಆಗಿದೆ. ಈ ದೃಶ್ಯದಲ್ಲಿ ನಟ ವೀರ್ ದಾಸ್ ಅವರಿಗೆ ಕಂಗನಾ ರಣಾವತ್ ಗಾಯಗೊಳಿಸಿದ್ದರು ಎಂದು ಹೇಳಲಾಗಿತ್ತು. ಆದರೆ ನಟ ವೀರ್ ದಾಸ್ ಈ ವದಂತಿಯನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಸತ್ಯವನ್ನು ಬಹಿರಂಗಪಡಿಸಿದ ತಮ್ಮ ಸಹನಟನಿಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ. ವೈರಲ್ ಆಗಿದ್ದ…

Read More

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (Tomato Price) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್…

Read More

ಬೆಂಗಳೂರಲ್ಲಿ ಸಿಸಿಬಿ ಬಿಗ್ ಬೇಟೆ: ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್; ಮೂವರು ನೈಜೀರಿಯನ್ನರ ಬಂಧನ! – Kannada News | Bengaluru CCB Seizes Rs 21 Crore Drugs From Nigerian Peddlers, 3 Arrested

ಬೆಂಗಳೂರು, ಜೂನ್ 29: ನಗರದಲ್ಲಿ ಸಿಸಿಬಿ (CCB) ಅಧಿಕಾರಿಗಳು ಬೃಹತ್ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿದ್ದು, 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮೂವರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತರು ಮಾದನಾಯಕನಹಳ್ಳಿಯ ಬೈಲಕೊನೆಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ದಾಳಿಯ ವೇಳೆ 10 ಕೆಜಿ 270 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು ಸೀಸ್ ಮಾಡಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 21 ಕೋಟಿ ರೂಪಾಯಿ ಎಂದು…

Read More