Headlines

Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ – Kannada News | Karnataka Reservoir Water Level Today on July 23: Almatti Reservoir Crosses 100 TMC, KRS Yet to Reach 100 Feet

ಬೆಂಗಳೂರು, ಜುಲೈ 23: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ (Monsoon Rain) ಪರಿಣಾಮ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಬುಧವಾರ ಜಲಾಶಯದಲ್ಲಿನ ನೀರಿನ ಸಂಗ್ರಹ 100 ಟಿಎಂಸಿ ಗಡಿ ದಾಟಿ 101.37 ಟಿಎಂಸಿ ತಲುಪಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಇದೇ ಪ್ರಮಾಣದಲ್ಲಿ ನೀರು ಹರಿದು ಬಂದರೆ ವಾರಾಂತ್ಯದೊಳಗೆ ಜಲಾಶಯ ಭರ್ತಿಯಾಗುವ…

Read More

ಕೊಲ್ಲೂರು ಮೂಕಾಂಬಿಕೆಯ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ – Kannada News | Business Tycoon Mukesh Ambani’s Son Anant Ambani Visits Udupi Krishna Mutt

ಉಡುಪಿ, ಜೂನ್​​ 15: ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬದ ಗುರೂಜಿ ಅವರೊಂದಿಗೆ ಆಗಮಿಸಿದ್ದ ಅವರು ಕೊಲ್ಲೂರು ಮೂಕಾಂಬಿಕೆಯ ದರ್ಶನದ ಬಳಿಕ ಉಡುಪಿ ಕೃಷ್ಣನನ್ನೂ ಕಣ್ತುಂಬಿಕೊಂಡಿದ್ದಾರೆ. ಉಡುಪಿ ಮಠದ ಆಡಳಿತ ಮಂಡಳಿಯು ಅನಂತ್ ಅಂಬಾನಿ ಅವರನ್ನು ಸ್ವಾಗತಿಸಿದ್ದು, ಕೃಷ್ಣನ ದರ್ಶನದ ಬಳಿಕ ಪರ್ಯಾಯ ಶೀರೂರು ಮಠದ ಶ್ರೀಗಳನ್ನೂ ಅನಂತ್​​ ಭೇಟಿಯಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಸ್ಪೇಸ್​ಎಕ್ಸ್ ಕಂಪ್ಯೂಟಿಂಗ್ ಬಳಸಲು ತಿಂಗಳಿಗೆ 9,000 ಕೋಟಿ ರೂ ಬಾಡಿಗೆ ಪಾವತಿಸುವ ಗೂಗಲ್ – Kannada News

ಕ್ಯಾಲಿಫೋರ್ನಿಯಾ, ಜೂನ್ 7: ಗೂಗಲ್ ಮತ್ತು ಸ್ಪೇಸ್‌ಎಕ್ಸ್ (SpaceX) ನಡುವೆ ಒಂದು ಬೃಹತ್ ಒಪ್ಪಂದ ನಡೆದಿದೆ. ಸ್ಪೇಸ್​ಎಕ್ಸ್​ನ ಎಐ ಕಂಪ್ಯೂಟಿಂಗ್ ಸೌಲಭ್ಯ ಬಳಸಲು ಗೂಗಲ್ ಈ ಡೀಲ್ ಮಅಡಿಕೊಂಡಿದೆ. ಅದರಂತೆ, ಗೂಗಲ್ ಸಂಸ್ಥೆಯು ಸ್ಪೇಸ್‌ಎಕ್ಸ್‌ಗೆ ಪ್ರತಿ ತಿಂಗಳು $920 ಮಿಲಿಯನ್ (ಸುಮಾರು 8,700 ಕೋಟಿ ರುಪಾಯಿ) ಹಣವನ್ನು ಪಾವತಿಸಲಿದೆ. ಈ ಒಪ್ಪಂದವು ಒಟ್ಟು 32 ತಿಂಗಳುಗಳ ಕಾಲ (ಈ ವರ್ಷದ ಅಕ್ಟೋಬರ್‌ನಿಂದ ಜೂನ್ 2029 ರವರೆಗೆ) ಚಾಲ್ತಿಯಲ್ಲಿರಲಿದೆ. ಇಲಾನ್ ಮಸ್ಕ್ (Elon Musk) ಅವರ AI ಕಂಪನಿಯಾದ…

Read More

IND vs SA: ಕೊನೆಯ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಭಾರತದ ಪ್ಲೇಯಿಂಗ್ 11? – Kannada News | India vs SA 5th T20: Ahmedabad Decider, Preview, Pitch and Playing XI

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯವು ಡಿಸೆಂಬರ್ 19, ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಪ್ರಾರಂಭವಾಗಲಿದೆ. ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರೀ ಮಂಜಿನಿಂದಾಗಿ ರದ್ದಾಗಿತ್ತು. ಈ ಟಿ20 ಸರಣಿಯಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ ಸಾಧಿಸಿದೆ….

Read More

ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ  ಡ್ಯಾನಿ ವ್ಯಾಟ್-ಹಾಡ್ಜ್! – Kannada News | Danni Wyatt Hodge Creates News World Record in Women’s T20 World Cup

ಇಂಗ್ಲೆಂಡ್‌ ತಂಡದ ಆರಂಭಿಕ ಆಟಗಾರ್ತಿ ಡ್ಯಾನಿ ವ್ಯಾಟ್-ಹಾಡ್ಜ್ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.  ಈ ಇತಿಹಾಸದೊಂದಿಗೆ ಆಸ್ಟ್ರೇಲಿಯಾ ಆಟಗಾರ್ತಿ ಬೆತ್ ಮೂನಿ ಹೆಸರಿನಲ್ಲಿದ್ದ 6 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಅಳಿಸಿಹಾಕಿದ್ದಾರೆ. ಮಹಿಳಾ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಡ್ಯಾನಿ ವ್ಯಾಟ್-ಹಾಡ್ಜ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 163 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಪರ…

Read More

ವಿಜಯ್ ಮತ್ತು ರಜನೀಕಾಂತ್ ನಡುವೆ ಭಿನ್ನಾಭಿಪ್ರಾಯ? ವಿಡಿಯೋ ನೋಡಿ

ನಟ ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಆದರೆ ವಿಜಯ್ ಸಿಎಂ ಆದ ಬಳಿಕ ನಟ ರಜನೀಕಾಂತ್ ಅವರು ಡಿಎಂಕೆ ಮುಖಂಡ ಮಾಜಿ ಸಿಎಂ ಸ್ಟಾಲಿನ್ ಅವರ ಭೇಟಿಯಾಗಿ ಸಾಂತ್ವನ ಹೇಳಿದ್ದರು. ವಿಜಯ್ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದಾಗಲೂ ಪ್ರಶ್ನೆಗಳಿಗೆ ಉತ್ತರಿಸದೆ ಜಾರಿ ಕೊಂಡಿದ್ದರು. ವಿಜಯ್ ಬಗ್ಗೆ ಅವರ ವರ್ತನೆ ತುಸು ಅಸೂಯೆಯಿಂದ ಕೂಡಿರುವಂತೆ ತೋರಿತ್ತು. ಆದರೆ ಇದೀಗ ನಟ ರಜನೀಕಾಂತ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಜಯ್ ಬಗ್ಗೆ ತಮಗೆ ಯಾವುದೇ ಅಸೂಯೆ ಇಲ್ಲ…

Read More

ಬೈನಾನ್ಸ್‌ನಿಂದ ಹೊಸ ‘ವಿತ್‌ಡ್ರಾ ಪ್ರೊಟೆಕ್ಷನ್’: ಬಳಕೆದಾರರ ಕ್ರಿಪ್ಟೋ ಆಸ್ತಿಗಳಿಗೆ ಈಗ ಹೆಚ್ಚುವರಿ ಭದ್ರತೆ – Kannada News | Secure Your Crypto: Binance Rolls Out New Withdrawal Protection Feature

ನವದೆಹಲಿ, ಮೇ 8: ಕ್ರಿಪ್ಟೋಕರೆನ್ಸಿ ಎಕ್ಸ್ಚೇಂಜ್ ಸಂಸ್ಥೆಯಾದ ಬೈನಾನ್ಸ್ (Binance) ತನ್ನ ಬಳಕೆದಾರರ ಸುರಕ್ಷತೆಗಾಗಿ ‘ವಿತ್‌ಡ್ರಾ ಪ್ರೊಟೆಕ್ಷನ್’ (Withdraw Protection) ಎಂಬ ಹೊಸ ಸೆಕ್ಯೂರಿಟಿ ಫೀಚರ್ ಅನ್ನು ಪರಿಚಯಿಸಿದೆ. ಬೈನಾನ್ಸ್ ಬಳಕೆದಾರರು ತಮ್ಮ ಖಾತೆಯಿಂದ ಹಣ ಅಥವಾ ಕ್ರಿಪ್ಟೋವನ್ನು ಬೇರೆಡೆಗೆ ವರ್ಗಾಯಿಸದಂತೆ (Withdrawal) ತಾವೇ ಸ್ವತಃ ತಾತ್ಕಾಲಿಕವಾಗಿ ಲಾಕ್ ಮಾಡಿಕೊಳ್ಳುವ ಸೌಲಭ್ಯ ಇದಾಗಿದೆ. ಬಳಕೆದಾರರು 1 ರಿಂದ 7 ದಿನಗಳವರೆಗೆ ಈ ಲಾಕ್ ಅವಧಿಯನ್ನು ನಿಗದಿಪಡಿಸಬಹುದು. ವಿತ್​ಡ್ರಾ ಪ್ರೊಟೆಕ್ಷನ್ ಫೀಚರ್​ನ ಪ್ರಮುಖ ಉದ್ದೇಶಗಳೇನು? ಬಲವಂತದ ವರ್ಗಾವಣೆ ತಡೆ:…

Read More

ತಂಜಾವೂರಿನ ಬೃಹದೀಶ್ವರ ದೇವಾಲಯದ ರಥೋತ್ಸವ; ಬೀದಿ-ಬೀದಿಗಳಲ್ಲಿ ಓಂ ನಮಃ ಶಿವಾಯ ಘೋಷಣೆ – Kannada News | Thousands of devotees participated in chariot procession at Thanjavur Big temple

ತಂಜಾವೂರು, ಏಪ್ರಿಲ್ 27: ವಿಶ್ವಪ್ರಸಿದ್ಧ ತಂಜಾವೂರು ಬೃಹದೀಶ್ವರ ದೇವಸ್ಥಾನದಲ್ಲಿ ರಥೋತ್ಸವ ನಡೆದಿದೆ. ಧ್ವಜಾರೋಹಣದೊಂದಿಗೆ ಚಿತ್ತಿರೈ ಉತ್ಸವ ಪ್ರಾರಂಭವಾಯಿತು. 18 ದಿನಗಳ ಉತ್ಸವದಲ್ಲಿ ಪ್ರತಿದಿನ ಕಲೈ ನೃತ್ಯ ಪ್ರದರ್ಶನಗಳು ಮತ್ತು ಸ್ವಾಮಿಗಳ ವೇದಿಕೆ ಉಲಾ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು. ಇಂದು ಬೆಳಿಗ್ಗೆ ತಂಜಾವೂರು ಬೃಹದೀಶ್ವರ ದೇವಸ್ಥಾನದ ತಿರುಥೆರೋಟ್ಟಂ ನಡೆಯಿತು. ಇದಕ್ಕೂ ಮೊದಲು, ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಭಿಷೇಕ ಮತ್ತು ದೀಪಾರಾಧನೆಯನ್ನು ಸಲ್ಲಿಸಲಾಯಿತು ಮತ್ತು ಪೂಜೆಗಳನ್ನು ಮಾಡಲಾಯಿತು. ತಂಜಾವೂರಿನ ಬೀದಿಗಳಲ್ಲಿ ರಥದ ಮೆರವಣಿಗೆ ನಡೆಯಿತು. ಈ ರಥವು 13…

Read More

45 ವರ್ಷಗಳ ಹಿಂದೆ 90 ಕೆಜಿ ಗೋಧಿ ಕದ್ದಿದ್ದ ಕಳ್ಳ ಈಗ ಅರೆಸ್ಟ್​ – Kannada News | 45 Years Later Madhya Pradesh Man Arrested Over Alleged Wheat Theft from 1980

ಭೋಪಾಲ್, ಫೆಬ್ರವರಿ 12: ನಲವತ್ತೈದು ವರ್ಷಗಳ ಹಿಂದೆ 90 ಕೆಜಿ ಗೋಧಿ(Wheat) ಕದ್ದಿದ್ದ ವ್ಯಕ್ತಿಯನ್ನು ಈಗ ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 1980ರಲ್ಲಿ ಈ ಘಟನೆ ನಡೆದಿತ್ತು. ಅದಾದ ಬಳಿಕ ವ್ಯಕ್ತಿ ತಲೆ ಮರೆಸಿಕೊಂಡಿದ್ದ. ಈ ಘಟನೆ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸಲೀಂ(59)ಎಂದು ಗುರುತಿಸಲಾಗಿದ್ದು,ಪಕ್ಕದ ಧಾರ್ ಜಿಲ್ಲೆಯ ಬಾಗ್ ಪಟ್ಟಣದಲ್ಲಿ ಬಂಧಿಸಲಾಗಿದೆ. ಆತ ರಹಸ್ಯವಾಗಿ ವಾಸಿಸುತ್ತಿದ್ದ ಮತ್ತು ತನ್ನ ಮಗನೊಂದಿಗೆ ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ. ಕಳ್ಳತನ ನಡೆದ ಸಮಯದಲ್ಲಿ ಗೋಧಿಯ ಮೌಲ್ಯ 184…

Read More

ಬೆಂಗಳೂರಿನಲ್ಲಿ ಮಂತ್ರಿ ಬಿಲ್ಡರ್ಸ್ ಮೇಲೆ ಇಡಿ ದಾಳಿ: ಮತ್ತೆ ಶಾಕ್​ ಕೊಟ್ಟ ದೆಹಲಿ ಅಧಿಕಾರಿಗಳು

ಬೆಂಗಳೂರು, ಏಪ್ರಿಲ್​ 02: ಪ್ರಮುಖ ರಿಯಲ್​ ಎಸ್ಟೇಟ್​ ಸಂಸ್ಥೆಗಳಲ್ಲಿ ಒಂದಾದ ಮಂತ್ರಿ ಡೆವಲಪರ್ಸ್ ಮತ್ತು ಬಿಲ್ಡರ್ಸ್​​​ಗೆ (Mantri Developers and Builders) ಸೇರಿದ 8 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದಾರೆ. ದೆಹಲಿಯಿಂದ ಆಗಮಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಸ್ಥಳಗಳಲ್ಲಿ ಬೆಳಗ್ಗೆಯಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಳಿಗೆ ಕಾರಣವೇನು? ಅಕ್ರಮ ಹಣ ವರ್ಗಾವಣೆ ಮತ್ತು ದೆಹಲಿಯಲ್ಲಿ ಫ್ಲ್ಯಾಟ್ ಕೊಡುವುದಾಗಿ ಸಾರ್ವಜನಿಕರಿಂದ ಹಣ ಪಡೆದು ಫ್ಲ್ಯಾಟ್ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಮಂತ್ರಿ ಡೆವಲಪರ್ಸ್…

Read More