ಕೋರ್ಟ್‌ಗೆ ಅಲೆಯಬೇಕಿಲ್ಲ! ಕಳವಾಗಿದ್ದ ಬೈಕ್‌ಗಳನ್ನು ಠಾಣೆಯಲ್ಲೇ ಮಾಲೀಕರಿಗೆ ಒಪ್ಪಿಸಿ ವಿಜಯಪುರ ಪೊಲೀಸರ ವಿನೂತನ ಕಾರ್ಯ – Kannada News | Devanahalli Vijayapura Police Launch First of its Kind Initiative to Release Stolen Bikes Directly at Station

ಬಾಂಡ್ ಪೇಪರ್ ಸಹಿ ಪಡೆದು ಮೂಲ ಮಾಲೀಕರಿಗೆ ಬೈಕ್ ಹಸ್ತಾಂತರಿಸಿದ ಪೊಲೀಸರುImage Credit source: tv9 ದೇವನಹಳ್ಳಿ, ಜೂನ್ 25: ಕಳೆದುಹೋದ ಅಥವಾ ಕಳವಾಗಿದ್ದ ಬೈಕ್‌ಗಳು ಪತ್ತೆಯಾದರೂ, ಅವುಗಳನ್ನು ಮರಳಿ ಪಡೆಯಲು ಕೋರ್ಟ್‌ ಆವರಣದಲ್ಲಿ ತಿಂಗಳುಗಟ್ಟಲೆ ಅಲೆಯಬೇಕಾಗಿದ್ದ ಸಾರ್ವಜನಿಕರ ಪರದಾಟಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯು ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಇಂತಹದೊಂದು ವಿನೂತನ ಮತ್ತು ಜನಸ್ನೇಹಿ ಕಾರ್ಯಕ್ಕೆ ಮುನ್ನುಡಿ ಬರೆದಿದೆ. ಕಳ್ಳತನವಾಗಿದ್ದ ದ್ವಿಚಕ್ರ…

Read More

ಜೆರಿಯಾಟ್ರಿಕ್ ಕಿಟ್ ಎಂದರೇನು? 60 ವರ್ಷ ಮೇಲ್ಪಟ್ಟವರು ಮನೆಯಲ್ಲಿದ್ದರೆ ಈ ಕಿಟ್ ಯಾಕೆ ಮುಖ್ಯ? – Kannada News | What Is a Geriatric Kit? Senior Health & Safety Checklist

ಇಂದಿನ ವೇಗದ ಜೀವನಶೈಲಿಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯವಾಗಿದೆ. ವಿಶೇಷವಾಗಿ 60 ವರ್ಷ ಮೇಲ್ಪಟ್ಟವರಲ್ಲಿ ದೈಹಿಕ ಸಾಮರ್ಥ್ಯ ನಿಧಾನವಾಗಿ ಕುಗ್ಗುವುದು ಸಹಜ, ಅದರಲ್ಲಿಯೂ ಕೆಲವೊಮ್ಮೆ ಸಣ್ಣ ಆರೋಗ್ಯ ಸಮಸ್ಯೆಗಳೂ ಗಂಭೀರವಾಗುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ತಕ್ಷಣದ ಸಹಾಯ ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಮನೆಯಲ್ಲಿ ಜೆರಿಯಾಟ್ರಿಕ್ ಕಿಟ್ (Geriatric Kit) ಇದ್ದರೆ ಬಹಳ ಒಳ್ಳೆಯದು. ಇದನ್ನು ನಾವು ಸುಲಭವಾಗಿ ಹಿರಿಯ ನಾಗರಿಕರ ಆರೈಕೆ ಕಿಟ್ ಎನ್ನಬಹುದು. ಹಾಗಾದರೆ ಇದರಲ್ಲಿ ಏನೇನಿರುತ್ತದೆ, ಹಿರಿಯರು ಇರುವ ಮನೆಯಲ್ಲಿ…

Read More

ಸಿಎಂ ಕುರ್ಚಿ ಕದನ: ಅಖಾಡಕ್ಕಿಳಿದ ಡಿಕೆ ಬ್ರದರ್ಸ್​; ಕೊಟ್ಟ ಮಾತಿನ ವಿಚಾರ ಮತ್ತೆ ಮುನ್ನೆಲೆಗೆ – Kannada News | Karnataka CM Post Battle: DK Suresh Backs Shivakumar, Recalls Siddaramaiah’s Promise

ಸಿಎಂ ಕುರ್ಚಿ ಕದನ ಮತ್ತೆ ಮುನ್ನೆಲೆಗೆImage Credit source: Tv9 Kannada ಬೆಂಗಳೂರು, ಫೆಬ್ರವರಿ 11: ರಾಜ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಫೈಟ್​ ಮತ್ತೆ ಮುನ್ನೆಗೆ ಬಂದಿದ್ದು ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್​​ ದೆಹಲಿಗೆ ಹಾರಿದ್ದರೆ, ಇತ್ತ ಡಿ.ಕೆ. ಸುರೇಶ್​ ಸಹೋದರನ ಪರ ಅಖಾಡಕ್ಕಿಳಿದಿದ್ದಾರೆ. ಕೊಟ್ಟ ಮಾತಿನ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಂಸದ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನು ಉಳಿಸಿಕೊಳ್ತಾರೆ. ಆ ಬಗ್ಗೆ ನನಗೆ ಈಗಲೂ ಭರವಸೆ ಇದೆ ಎಂದಿದ್ದಾರೆ. ಡಿಕೆಶಿ…

Read More

ಎಂಥಾ ಅದ್ಭುತ: ಹುಡುಗ ಮಾತ್ರ ಅಲ್ಲ ಇಡೀ ಫ್ಯಾಮಿಲಿಯೇ ಬಂದು ಹುಡುಗಿಗೆ ಪ್ರಪೋಸ್ ಮಾಡಿರುವ ವಿಡಿಯೋ ಇಲ್ಲಿದೆ

ಸಾಮಾನ್ಯವಾಗಿ ಹೋಟೆಲ್​ಗೋ ಅಥವಾ ಯಾವುದೋ ಒಳ್ಳೆಯ ಸ್ಥಳಕ್ಕೆ ಹೋಗಿ ಹುಡುಗರು ಹುಡುಗಿಯರಿಗೆ ಪ್ರೇಮ ನಿವೇದನೆ ಮಾಡುತ್ತಾರೆ. ಆದರೆ ಹುಡುಗ ಮಾತ್ರವಲ್ಲ ಇಡೀ ಕುಟುಂಬವೇ ಆಕೆಗೆ ಪ್ರಪೋಸ್ ಮಾಡಲು ಅವರ ಮನೆ ಕೆಳಗೆ ನಿಂತು ಬಾಲ್ಕನಿಯಲ್ಲಿ ನಿಂತಿರುವ ಯುವತಿಗೆ ಪ್ರಪೋಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆ ವ್ಯಕ್ತಿ ತನ್ನ ಗೆಳತಿಯ ಮನೆಯ ಹೊರಗೆ ತನ್ನ ಸ್ನೇಹಿತರು, ಸಂಬಂಧಿಕರು ಮತ್ತು ಕುಟುಂಬ ಸದಸ್ಯರನ್ನು ಒಟ್ಟುಗೂಡಿಸಿದ್ದರು. ಎಲ್ಲರೂ ಒಟ್ಟಿಗೆ ಕಾಯುತ್ತಿದ್ದರು. ಜನರು ನೃತ್ಯ ಮಾಡುತ್ತಾ, ಹಾಡುತ್ತಾ, ಯುವತಿಗೆ ಬಾಲ್ಕನಿಯಲ್ಲಿ ನೋಡುವಂತೆ…

Read More

ಕಂಗನಾ ಕಾರಣಕ್ಕೆ ಕುಸಿಯಿತು ನಟಿ ಗಿರಿಜಾ ಇನ್​​ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ – Kannada News

ನಟಿ ಗಿರಿಜಾ ಓಕ್ ಶೀಘ್ರದಲ್ಲೇ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ನಟಿ ಮತ್ತು ಸಂಸದೆ ಕಂಗನಾ ರಣಾವತ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ವಿಶೇಷ ಸಂದರ್ಭದಲ್ಲಿ ನೀಡಿದ ಸಂದರ್ಶನವೊಂದರಲ್ಲಿ ಗಿರಿಜಾ ತಮಗೆ ಎದುರಾದ ಒಂದು ವಿಚಿತ್ರ ಘಟನೆಯನ್ನು ಹಂಚಿಕೊಂಡಿದ್ದಾರೆ. ಕಂಗನಾ ರನೌತ್ ಅವರ ಪೋಸ್ಟ್‌ಗಳಲ್ಲಿ ಒಂದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ತಕ್ಷಣ, ತಮ್ಮ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ದಿಢೀರನೆ ಕಡಿಮೆಯಾಯಿತು…

Read More

ಮ್ಯೂಸಿಕ್ ಮೈಲಾರಿಗೆ ಶಾಕ್: ಉತ್ತರ ಕರ್ನಾಟಕದ ಗಾಯಕನಿಗೆ ಜೈಲೇ ಗತಿ! – Kannada News | Bagalkot Court Rejects Music Mailari Bail plea In POCSO case

ಬಾಗಲಕೋಟೆ, (ಜನವರಿ 08): ‘ಬಾಗಲಕೋಟೆ ಬಸ್ ಸ್ಟ್ಯಾಂಡ್‌ನಾಗ’ ಹಾಡಿನ ಮೂಲಕ ಸೋಷಿಯಲ್ ಮೀಡಿಯಾದಲ್ಲಿ (Social Media) ಟ್ರೆಂಡಿಂಗ್ ಸ್ಟಾರ್ ಆಗಿರುವ ಜಾನಪದ ಗಾಯಕ (Folk Singer) ಮ್ಯೂಸಿಕ್ ಮೈಲಾರಿ ((Music Mailari)) ಜಾಮಿನು ಅರ್ಜಿ ತಿರಸ್ಕೃತಗೊಂಡಿದೆ. 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮೈಲಾರಿಯ ಜಾಮೀನು ಅರ್ಜಿಯನ್ನು ವಜಾ ಮಾಡಿ ಬಾಗಲಕೋಟೆ (Bagalkot) ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶೆ ಪ್ರೀತಿ ಸಗರ ಜೋಷಿ ಆದೇಶ ಹೊರಡಿಸಿದ್ದಾರೆ. ಇದರಿಂದ ಮೈಲಾರಿಗೆ ಜೈಲೇ ಗತಿಯಾಗಿದೆ. ಆರ್ಕೆಸ್ಟ್ರಾ…

Read More

ಹುಷಾರ್..! ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ ಸಿಲಿಂಡರ್ ಬಳಸುವವರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು, (ಮಾರ್ಚ್ 14): ಇಸ್ರೆಲ್-ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದ (War) ಭಾರತದ (India) ಮೇಲೂ ಪರಿಣಾಮ ಬೀರುತ್ತಿದೆ. ಗಲ್ಫ್ ರಾಷ್ಟ್ರಗಳಿಂದ ಬರುತ್ತಿದ್ದ ವಸ್ತುಗಳು ನಿಂತುಕೊಂಡಿವೆ. ಅದರಲ್ಲೂ ಮುಖ್ಯವಾಗಿ ಕಚ್ಚಾ ತೈಲ ಆಮದು ಕಡಿಮೆಯಾಗಿದೆ. ಇದರಿಂದ ಗ್ಯಾಸ್ ಸಿಲಿಂಡರ್ (LPG cylinders) ಅಭಾವ ಉಂಟಾಗಿದೆ. ಕರ್ನಾಟದಲ್ಲೂ (Karnataka) ಸಹ ಕಮರ್ಷಿಯಲ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿರುವ ಬೆನ್ನಲ್ಲೇ ಹೋಟೆಲ್ ಉದ್ಯಮ ಕಂಗಾಲಾಗಿದೆ. ಇನ್ನು ಹೋಟೆಲ್, ರೆಸ್ಟೋರೆಂಟ್ ಉದ್ಯಮವನ್ನ ನಂಬಿಕೊಂಡ ವ್ಯಾಪಾರ ವಹಿವಾಟಿಗೂ ತೀವ್ರ ಹೊಡೆತ ಬಿದ್ದಿದ್ದು, ಕೆಲ ಕಡೆ…

Read More

ಇರಾನ್​ನ ಖರ್ಗ್ ದ್ವೀಪದ ಮೇಲೆ ಟ್ರಂಪ್​ಗೆ ಕಣ್ಣು? ಅಂಥದ್ದೇನಿದೆ ಅಲ್ಲಿ?

ನವದೆಹಲಿ, ಮಾರ್ಚ್ 30: ಇರಾನ್ ಮೇಲೆ ದಾಳಿ ಮಾಡಿ ಕ್ಷಿಪ್ರವಾಗಿ ಸಮರ ಅಂತ್ಯಗೊಳಿಸುವ ಲೆಕ್ಕಾಚಾರ ಹಾಕಿದ್ದ ಅಮೆರಿಕಕ್ಕೆ ಈ ಯುದ್ಧ ನಿರೀಕ್ಷೆಮೀರಿ ದೀರ್ಘವಾಗುತ್ತಿದೆ. ಇರಾನ್ ಪ್ರತಿರೋಧಕ್ಕೆ ಅಮೆರಿಕ ಮತ್ತು ಇಸ್ರೇಲ್ ಹೈರಾಣಾಗಿವೆ. ಇದೀಗ ಅಮೆರಿಕವು ಭೂದಾಳಿ ಮೂಲಕ ಇರಾನ್ ಅನ್ನು ಕಟ್ಟಿಹಾಕಲು ಯೋಜಿಸುತ್ತಿರುವ ಸುದ್ದಿ ಇದೆ. ಇದಕ್ಕೆ ಇಂಬುಕೊಡುವಂತೆ ಸಾವಿರಾರು ಅಮೆರಿಕನ್ ಸೈನಿಕರು ವಿವಿಧ ಕಡೆ ಬೀಡುಬಿಟ್ಟು ಸಜ್ಜಾಗಿದ್ದಾರೆ. ಇರಾನ್​ನ ಖರ್ಗ್ ದ್ವೀಪ ಸೇರಿದಂತೆ ಕೆಲ ನಿರ್ದಿಷ್ಟ ಪ್ರದೇಶಗಳನ್ನು ಆಕ್ರಮಿಸಿಕೊಳ್ಳುವುದು ಅಮೆರಿಕದ ತಂತ್ರವಾಗಿದೆ ಎನ್ನುವಂತಹ ಸುದ್ದಿಗಳಿವೆ. ಇರಾನ್​ನ…

Read More

ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​! – Kannada News | Bengaluru’s One8 Commune Closes Doors After Kohli Cuts Ties

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಸ್ತೂರ್​ಬಾ ರಸ್ತೆಯಲ್ಲಿದ್ದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅವರ ಒಡೆತನದ (ಹಿಂದಿನ ಪಾಲುದಾರಿಕೆ) ‘ಒನ್8 ಕಮ್ಯೂನ್’ (One8 Commune) ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಸುಮಾರು ₹2 ಕೋಟಿಗೂ ಅಧಿಕ ಬಾಡಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಈ ಜನಪ್ರಿಯ ಹ್ಯಾಂಗೌಟ್ ತಾಣಕ್ಕೆ ಈಗ ಬೀಗ ಬಿದ್ದಿದೆ. ಬಾಡಿಗೆ ಬಾಕಿ ಮತ್ತು ಕೋರ್ಟ್ ಆದೇಶ: ಕಸ್ತೂರ್​ಬಾ ರಸ್ತೆ ರಸ್ತೆಯಲ್ಲಿರುವ ರತ್ನಂ ಕಾಂಪ್ಲೆಕ್ಸ್‌ನಲ್ಲಿ ಈ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿತ್ತು….

Read More

ಉತ್ತರ ಕನ್ನಡಕ್ಕೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್: ಮೆಗಾ ಟೂರಿಸಂ ಪ್ಲಾನ್, ನದಿ ಜೋಡಣೆಗೆ ಗ್ರೀನ್ ಸಿಗ್ನಲ್ – Kannada News | Karavali Utsav in Karwar: DCM DK Shivakumar Announces Tourism Hub, Hospital and River Link Projects to Uttara Kannada

ಕಾರವಾರ, ಡಿಸೆಂಬರ್ 29: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ. ಅರಣ್ಯ ಅತಿಕ್ರಮಣ ವಿಚಾರದಲ್ಲಿ, 3 ಎಕರೆಗಿಂತ ಕಡಿಮೆ…

Read More