ಧನುಶ್ ಹುಟ್ಟೂರಿನ ವಿಷಯ ಬರುತ್ತಿದ್ದಂತೆ ನಾಚಿ ನೀರಾದ ಮೃಣಾಲ್ ಠಾಕೂರ್ – Kannada News | Mrunal Thakur Blushes as Dhanush’s Chennai is Mentioned Amidst Marriage Rumors

ಮೃಣಾಲ್ ಠಾಕೂರ್ ಹಾಗೂ ಧನುಶ್ (Dhanush) ವಿವಾಹ ಆಗುತ್ತಾರೆ ಎಂಬ ಸುದ್ದಿ ಇತ್ತೀಚೆಗೆ ಜೋರಾಗಿದೆ. ಆದರೆ, ಇದಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಕೆಲವರು ಇದನ್ನು ಫೇಕ್ ಸುದ್ದಿ ಎನ್ನುತ್ತಿದ್ದಾರೆ. ಹೀಗಿರುವಾಗಲೇ ಮೃಣಾಲ್ ಠಾಕೂರ್ ಅವರಿಗೆ ಧನುಶ್ ಹುಟ್ಟೂರಾದ ಚೆನ್ನೈ ವಿಷಯ ಚರ್ಚೆಗೆ ಬಂದಿದೆ. ಆ ಬಳಿಕ ಮೃಣಾಲ್ ಠಾಕೂರ್ ಅವರು ಅಕ್ಷರಶಃ ನಾಚಿ ನೀರಾಗಿದ್ದಾರೆ. ಅಷ್ಟಕ್ಕೂ ವೇದಿಕೆ ಮೇಲೆ ನಡೆದಿದ್ದು ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಮೃಣಾಲ್ ಠಾಕೂರ್ ಅವರು ‘ದೋ ದೀವಾನೆ ಸೆಹೆರ್ ಮೇ’…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಮಂಗಳೂರು, ಮಾರ್ಚ್​ 23: ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​​ ಸಂದೇಶ್ (Inspector Sandesh) ಕಾಮಕಾಂಡದ ಸುದ್ದಿ ಹೊರಬೀಳುತ್ತಲೇ ಅಮಾನತು ಮಾಡಲಾಗಿತ್ತು. ಅವರ ವಿರುದ್ಧ ಆರೋಪ ಮಾಡಿದ್ದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್​ ಮಾಡಿದ್ದ ಆರೋಪಗಳು ಸುಳ್ಳು ಅಂತಾ ಪೊಲೀಸ್ ತನಿಖೆ ಹೇಳಿತ್ತು. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಆ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಆದೇಶ ಬೆನ್ನಲ್ಲೇ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು…

Read More

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್ – Kannada News | SGB, Sovereign Gold Bond 2019 April 15th bonds premature redemption, investors to get huge profit

ಸಾವರಿನ್ ಗೋಲ್ಡ್ ಬಾಂಡ್Image Credit source: Shutterstock ನವದೆಹಲಿ, ಏಪ್ರಿಲ್ 14: ಬಹಳ ಜನಪ್ರಿಯವಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್​ನ 2019-20ರ ಸರಣಿ-5ರ ಗೋಲ್ಡ್ ಬಾಂಡ್​ಗಳನ್ನು (SGB Series-V) ನಾಳೆ (2026ರ ಏಪ್ರಿಲ್ 15) ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಆರ್​ಬಿಐ (RBI) ಈ ಬಾಂಡ್​ಗಳನ್ನು 2019ರ ಏಪ್ರಿಲ್ 15ರಂದು ವಿತರಣೆ ಮಾಡಿತ್ತು. ಎಂಟು ವರ್ಷಕ್ಕೆ, ಅಂದರೆ 2027ರ ಏಪ್ರಿಲ್ 15ಕ್ಕೆ ಇದರ ಮೆಚ್ಯೂರಿಟಿ ಡೇಟ್ ಇರುವುದು. ಈಗ ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಬೇಕೆನ್ನುವವರಿಗೆ…

Read More

ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್ – Kannada News | Corruption Deal In Karnataka Contractors’ Association Alleged Commission Against Karnataka Government, Audio Goes Viral

ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್Image Credit source: tv9 ಬೆಂಗಳೂರು, ಫೆಬ್ರವರಿ 3: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಹಾಗೂ ಸಚಿವರ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಆರೋಪ ಕೇಳಿಬಂದ ಬೆನ್ನಲ್ಲೇ, ಇದೀಗ ಅದೇ ಗುತ್ತಿಗೆದಾರರ ಸಂಘದೊಳಗೇ (Karnataka Contractors’ Association) ಭ್ರಷ್ಟಾಚಾರದ ಡೀಲ್ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೇ ಬಡ ಗುತ್ತಿಗೆದಾರರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದಲ್ಲದೇ, ಅದಕ್ಕೆ ಸಂಬಂಧಿಸಿದ…

Read More

ಅಪಾಯಕಾರಿ ಪಿಚ್ ಎಂದು ಪರಿಗಣಿಸಿ ಪಂದ್ಯವನ್ನೇ ರದ್ದು ಮಾಡಿದ ಅಂಪೈರ್ – Kannada News | Dangerous Pitch Forces West Indies Championship Match Cancellation After Player Injury

ವೆಸ್ಟ್ ಇಂಡೀಸ್‌ನ ಸರ್ ವಿವ್ ರಿಚರ್ಡ್ಸ್ ಮೈದಾನದಲ್ಲಿ ನಡೆಯುತ್ತಿದ್ದ ವೆಸ್ಟ್​ ಇಂಡೀಸ್ ಚಾಂಪಿಯನ್​ಶಿಪ್ ಪಂದ್ಯವನ್ನು ಅಪಾಯಕಾರಿ ಪಿಚ್ ಕಾರಣದಿಂದ ರದ್ದು ಮಾಡಲಾಗಿದೆ. ವೆಸ್ಟ್ ಇಂಡೀಸ್‌ನ ಹಿರಿಯ ವೇಗಿ ಜೇಡನ್ ಸೀಲ್ಸ್ ಎಸೆದ ಒಂದು ಬಾಲ್ ಪಿಚ್​​​ ಮೇಲೆ ಬಿದ್ದು ಭಾರೀ ಮಟ್ಟದಲ್ಲಿ ಬೌನ್ಸ್ ಆಗಿ ಬ್ಯಾಟ್ಸಮನ್ ಹೆಲ್ಮೆಟ್​​ಗೆ ಹೊಡೆದಿದೆ. ಇದಾದ ಬಳಿಕ ಅಂಪೈರ್​​ಗಳು ಪಂದ್ಯವನ್ನು ನಿಲ್ಲಿಸಲು ನಿರ್ಧರಿಸಿದರು. ಇದು ಚರ್ಚೆಗೆ ಗ್ರಾಸವಾಗಿದೆ. ಲೀವರ್ಡ್ ಐಲ್ಯಾಂಡ್ ಹಾಗೂ ಟ್ರಿನಿಡಾಡ್ ಮತ್ತು ಟೊಬಾಗೋ ತಂಡದ ನಡುವೆ ಪಂದ್ಯ ನಡೆಯುತ್ತಿತ್ತು. ಲೀವರ್ಡ್…

Read More

ನೈಜೀರಿಯಾ: ಕಾನೋದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತ, 30 ಮಂದಿ ಸಾವು – Kannada News | Deadly Road Tragedy in Kano, Passenger Truck Crash Claims 30 Lives

ಕಾನೋ, ಫೆಬ್ರವರಿ 09: ಉತ್ತರ ನೈಜೀರಿಯಾ(Nigeria)ದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಸುಮಾರು 30 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾನೋ ರಾಜ್ಯದ ಗೆಜಾವಾ ಪ್ರದೇಶದ ಕ್ವಾನಾರ್ ಬಾರ್ಡೆ ಪಟ್ಟಣದ ಪ್ರಮುಖ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದೊಡ್ಡ ಟ್ರೇಲರ್ ಟ್ರಕ್ ಅದಾಗಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೋ ರಾಜ್ಯ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ಟ್ರಕ್…

Read More

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ವಿಡಿಯೋ ವೈರಲ್ – Kannada News | Stray Dog Attack on 3 year old Child in Sangareddy

ಸಂಗಾರೆಡ್ಡಿ, ಜನವರಿ 8: ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳ (Stray Dogs) ದಾಳಿ ದಿನೇ ದಿನೇ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಹೆದರುತ್ತಿದ್ದಾರೆ. ಇತ್ತೀಚೆಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸುಮಾರು 15 ನಾಯಿಗಳು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಈ ದಾಳಿಯ ದೃಶ್ಯಗಳು ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ದಾಖಲಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಬೀದಿ ನಾಯಿಗಳ ದಾಳಿಯಿಂದ ಮೂರು ವರ್ಷದ ಬಾಲಕ…

Read More

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಅದರಲ್ಲಿರುವುದು ಯಾವ ಮ್ಯಾಟರ್ ಗೊತ್ತಾ?

ಬೆಂಗಳೂರು, ಜನವರಿ 29: ವಿಧಾನಸಭೆಯಲ್ಲಿ ಬಳ್ಳಾರಿ ಬ್ಯಾನರ್​ ಗಲಾಟೆ ಬಗ್ಗೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಅಶೋಕ್,​​ ಶಾಸಕರೊಬ್ಬರ ಗಂಭೀರ ಹೇಳಿಕೆಯನ್ನು ಉಲ್ಲೇಖಿಸಿದರು. ಅಷ್ಟೇ ಅಲ್ಲದೆ ಆ ಕುರಿತ ಆಡಿಯೋ, ವಿಡಿಯೋ ಸಾಕ್ಷಿಗಳಿರುವ ಪೆನ್​ ಡ್ರೈವ್​ ತೋರಿಸಿದರು. “ಕೊಲ್ಲಲು ಸಾವಿರಾರು ದಾರಿಗಳಿವೆ, ನಾನು ಅಂದುಕೊಂಡರೆ ಐದು ನಿಮಿಷದಲ್ಲಿ ಬಳ್ಳಾರಿಯನ್ನು ಭಸ್ಮ ಮಾಡಬಲ್ಲೆ” ಎಂದು ಆ ಶಾಸಕರು ಹೇಳಿರುವ ಹೇಳಿಕ ಉಲ್ಲೇಸಿದರು. ಈ ವಿಚಾರದಲ್ಲಿ ಗೃಹಸಚಿವರು ಸುಳ್ಳು ಎಂದು ಸಾಬೀತುಪಡಿಸಿದರೆ ಕ್ಷಮಾಪಣೆ ಕೇಳಲು ಸಿದ್ಧ ಎಂದು ಆರ್​​. ಅಶೋಕ್ ಹೇಳಿದ್ದಾರೆ….

Read More

ಹೊಸ ವರ್ಷಕ್ಕೆ ಕೌಂಟ್​ಡೌನ್: ಖಾಕಿ ಅಲರ್ಟ್​​; ಎಣ್ಣೆ ಏಟಲ್ಲಿ ಎಲ್ಲಾದ್ರೂ ಮಲಗಿದ್ರೆ ಪೊಲೀಸರೇ ಮನೆಗೆ ಬಿಡ್ತಾರೆ! – Kannada News | New Year 2026 Countdown Begins: Police Security Measures, DCM Warning, and Celebration Guidelines Issued

ಬೆಂಗಳೂರು, ಡಿಸೆಂಬರ್​​ 30: 2025ಕ್ಕೆ ಗುಡ್ ಬೈ ಹೇಳಿ, ಹೊಸ ವರ್ಷ 2026ರನ್ನು (New Year 2026) ಸ್ವಾಗತಿಸೋದಕ್ಕೆ ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿವೆ. ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರು (bangaluru) ಸೇರಿ ರಾಜ್ಯಾದ್ಯಂತ ಜನರು ಸಜ್ಜಾಗಿದ್ದಾರೆ. ಪೊಲೀಸ್ ಇಲಾಖೆ ಕೂಡ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿದೆ. ಎಣ್ಣೆ ಏಟಿನಲ್ಲಿ ಎಲ್ಲಾದರೂ ಮಲಗಿದರೆ ಪೊಲೀಸರೇ ಮನೆಗೆ ಬಿಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಎಲ್ಲೆಡೆ ಪೊಲೀಸ್​ ಹದ್ದಿನ ಕಣ್ಣು ಹೊಸ ವರ್ಷಾಚರಣೆಗೆ ಕೌಂಟ್​ಡೌನ್ ಶುರುವಾಗಿದೆ….

Read More

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ. ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ…

Read More