ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಟ್ಟ ಫ್ಯಾನ್ಸ್; ಧನ್ಯವಾದ ಹೇಳಿದ ಗಿಲ್ಲಿ ನಟ – Kannada News | Gilli Nata Hits 1M Instagram Followers: Bigg Boss Fans Fulfill Wish

ಬಿಗ್ ಬಾಸ್ (Bigg Boss) ಮನೆಯಲ್ಲಿರುವ ಗಿಲ್ಲಿ ನಟ ಅವರು ಇತ್ತೀಚೆಗೆ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಸೇರುವಾಗ ಇನ್​​ಸ್ಟಾಗ್ರಾಮ್​​ನಲ್ಲಿ ಇದ್ದಿದ್ದು ಕೇವಲ 1 ಲಕ್ಷದ 9 ಸಾವಿರ ಹಿಂಬಾಲಕರು. ಈಗ ಈ ಸಂಖ್ಯೆ 1 ಮಿಲಿಯನ್ ದಾಟಿದೆ. ಕ್ಷಣ ಕ್ಷಣಕ್ಕೂ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ. ಬಿಗ್ ಬಾಸ್​ ಪೂರ್ಣಗೊಳ್ಳುವ ವೇಳೆಗೆ ಈ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಗಿಲ್ಲಿ ಇನ್​​ಸ್ಟಾ ಫಾಲೋವರ್ಸ್ ಸಂಖ್ಯೆ…

Read More

ಹಡಗುಗಳ ಮೇಲಿನ ಇರಾನ್ ದಾಳಿಯಿಂದ ಪಾರಾದ ಮಂಗಳೂರಿನ ಯುವಕ: ಜೀವ ಉಳಿಸಿಕೊಳ್ಳಲು ಮಾಡಿದ್ದೇನು ನೋಡಿ – Kannada News | Gulf Ship Attack: Bantwal’s Rachan Pujari Rescued After Iranian Missile Strike

ಮಂಗಳೂರು, ಜು.15: ಕೊಲ್ಲಿ ವಲಯದಲ್ಲಿ ಹಡಗುಗಳ ಮೇಲಿನ ದಾಳಿ ಮತ್ತಷ್ಟು ತೀವ್ರಗೊಂಡಿದ್ದು, ಒಮಾನ್ ಕರಾವಳಿ ತೀರದಲ್ಲಿ ಇರಾನ್ ಪಡೆಗಳು ನಡೆಸಿದ ಭೀಕರ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕನೊಬ್ಬ ಪಾರಾಗಿದ್ದಾರೆ. ದಾಳಿಗೆ ಒಳಗಾದ ಹಡಗಿನಲ್ಲಿದ್ದ ಎಲ್ಲಾ ಭಾರತೀಯ ಸಿಬ್ಬಂದಿಯನ್ನು ಸದ್ಯ ರಕ್ಷಿಸಲಾಗಿದ್ದು, ಇವರಲ್ಲಿ ಜಿಲ್ಲೆಯ ಪೆರ್ನೆ ನಿವಾಸಿ ರಚನ್ ಪೂಜಾರಿ ಕೂಡ ಸೇರಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮರ್ಚೆಂಟ್ ನೇವಿ ಹಡಗಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ಪೆರ್ನೆ ಬಿಳಿಯೂರು ನಿವಾಸಿ ರಚನ್…

Read More

TV9 Kannada News Live: ಟೀಮ್ ಇಂಡಿಯಾಗೆ ಸೂರ್ಯಂಶ್ ಶೆಡ್ಗೆ ಎಂಟ್ರಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada News Live 24 June 2026 Padma Awards, Bengaluru Metro Karnataka Weather, Politics Latest Updates in Kannada

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರವಾಗುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ರಾಜಕೀಯ ಹಿನ್ನಡೆಯಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’ ಅನ್ನು ಪ್ರದಾನ ಮಾಡಿದ್ದಾರೆ. ಇತ್ತ ಕ್ರೀಡಾಲೋಕದಲ್ಲಿ, ಐರ್ಲೆಂಡ್ ಮತ್ತು ಇಂಗ್ಲೆಂಡ್ ಸರಣಿಗೂ ಮುನ್ನ ಗಾಯಾಳು ನಿತೀಶ್ ರೆಡ್ಡಿ ಬದಲಿಗೆ 23 ವರ್ಷದ ಯುವ ಆಲ್​ರೌಂಡರ್ ಸೂರ್ಯಂಶ್ ಶೆಡ್ಗೆ…

Read More

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ – Kannada News | Bengaluru Pub Fight: Request for Girls Mobile Number Sparks Violence, Two Cases Filed

ಬೆಂಗಳೂರು, ಡಿಸೆಂಬರ್​​ 18: ಹುಡುಗಿಯರ ಮೊಬೈಲ್​​ ನಂಬರ್​ ಕೇಳಿದ ಆರೋಪ ವಿಚಾರವಾಗಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಪಬ್​​ನಲ್ಲಿ ನಡೆದ ಗಲಾಟೆ ಪೊಲೀಸ್​​ ಠಾಣೆ ಮೆಟ್ಟಿಲೆರಿದ್ದು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ. ನಾಗರಬಾವಿ ರಸ್ತೆಯಲ್ಲಿರುವ ಪಬ್​ನಲ್ಲಿ ನಡೆದ ಘಟನೆ ಸಂಬಂಧ ಎರಡೂ ಕಡೆಯವರ ದೂರು ಪಡೆದಿರುವ ಪೊಲೀಸರು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆ ಏನು? ಪಬ್​​ನಲ್ಲಿ ಹೇಮಂತ್ ಜೊತೆಗಿದ್ದ ಯುವತಿಯರ ಫೋನ್ ನಂಬರ್ ಅನ್ನು ಉಮೇಶ್​​ ಎಂಬವರು ಕೇಳಿದ್ದಾರೆ. ಈ ವೇಳೆ ಯುವತಿಯರು…

Read More

ಇಂಗ್ಲೆಂಡ್‌- ಆಸ್ಟ್ರೇಲಿಯಾ ನಡುವೆ ‘ವಿಶೇಷ’ ಆಶಸ್ ಸರಣಿ – Kannada News | Historic Mixed Disability Ashes 2027: Australia vs England T20 Series

ಈಗ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ಹೊಸ ರೀತಿಯ ಆಶಸ್ ಪಂದ್ಯಗಳು ನಡೆಯಲಿವೆ. ಉಭಯ ದೇಶಗಳ ವಿಶೇಷ ಅಂಗವೈಕಲ್ಯ ತಂಡಗಳ ನಡುವೆ ಈ ಆಶಸ್ ಸರಣಿ ನಡೆಯಲಿದೆ. 2027 ರಲ್ಲಿ, ಆಸ್ಟ್ರೇಲಿಯಾದ ಪುರುಷರ ಮಿಶ್ರ ಅಂಗವಿಕಲರ ತಂಡವು ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಎರಡೂ ದೇಶಗಳ ನಡುವೆ ಮೊದಲ ಬಾರಿಗೆ ಮಿಶ್ರ ಅಂಗವಿಕಲರ ಆಶಸ್ ಅಂತರರಾಷ್ಟ್ರೀಯ ಟಿ20 ಸರಣಿ ನಡೆಯಲಿದೆ(PC-PTI). Source link

Read More

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್, ಸಚಿವ ಮುನಿಯಪ್ಪ ಹೇಳಿದ್ದಿಷ್ಟು

ಬೆಂಗಳೂರು, (ಏಪ್ರಿಲ್ 09): ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಹಾಗೂ ಬಿಪಿಎಲ್ ಕಾರ್ಡ್​​ಗೆ (BPL Card) ಈಗಾಗಲೇ ಅರ್ಜಿ ಹಾಕಿದವರಿಗೆ ಆಹಾರ ಇಲಾಖೆ ಸಚಿವ ಕೆಚ್​​​ಎಚ್ ಮುನಿಯಪ್ಪ (Minister KH Muniyappa )ಗುಡ್​ ನ್ಯೂಸ್ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿಲ್ಲ. ಈ ಬಗ್ಗೆ ಈಗಾಗಲೇ ಸದನದಲ್ಲಿ ಕೂಡ ಇದಕ್ಕೆ ಉತ್ತರ ನೀಡಿದ್ದೇನೆ.ಒಂದು ವೇಳೆ ಕಾರ್ಡ್ ರದ್ದಾಗಿದ್ರೆ ತಹಶೀಲ್ದಾರರಿಗೆ ಅರ್ಜಿ ಹಾಕಬೇಕು. 15 ದಿನದೊಳಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೋಡುತ್ತೇವೆ ಎಂದು…

Read More

ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ – Kannada News | ED bitcoin Raid In Bengaluru: Likely big Amount transferred for Tamil nadu election

ಬೆಂಗಳೂರು, (ಏಪ್ರಿಲ್ 21): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics)  ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು (bitcoin Scam) ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ED) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು….ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ…

Read More

ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್ – Kannada News | Kannada actor Dharma Keerthiraj talks about delivery boy job

ನಟ ಧರ್ಮ ಕೀರ್ತಿರಾಜ್ ಅವರು ಈವರೆಗೂ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರು ‘ಬೆಂಗಳೂರು ಇನ್’ ಸಿನಿಮಾದಲ್ಲಿ ಡೆಲಿವರಿ ಬಾಯ್ (Delivery Boy) ಪಾತ್ರವನ್ನು ಮಾಡಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆ ಆಗಲಿದೆ. ರಿಯಲ್ ಲೈಫ್​ನಲ್ಲಿ ಡೆಲಿವರಿ ಬಾಯ್ಸ್ ಬದುಕನ್ನು ಧರ್ಮ ಕೀರ್ತಿರಾಜ್ ಅವರು ಹತ್ತಿರದಿಂದ ಗಮನಿಸಿದ್ದಾರೆ. ಆ ಅನುಭವವನ್ನು ಇಟ್ಟುಕೊಂಡು ಅವರು ಈ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‘ಲೇಟ್ ಆಗಿ ಬಂದರು ಎಂಬ ಕಾರಣಕ್ಕೆ ನಾನು ಎಂದಿಗೂ ಡೆಲಿವರಿ ಬಾಯ್ಸ್ ಮೇಲೆ ಕೋಪ ಮಾಡಿಕೊಂಡಿಲ್ಲ. ಎಲ್ಲ ವೃತ್ತಿಯನ್ನು…

Read More

‘ಯಾ ಅಲ್ಲಾ, ರಸಗುಲ್ಲಾ’ ಎಂದಿದ್ದಕ್ಕೆ ಕೇಸು, 16 ವರ್ಷದ ಬಳಿಕ ಆಗಿದ್ದೇನು? – Kannada News | Bombay High Court quashed FIR against Bharti Singh, Shekhar Suman registered in 2010

ಭಾರತದಲ್ಲಿ ಜನ ಧರ್ಮದ ಕುರಿತಾಗಿ ಅಗತ್ಯಕ್ಕಿಂತಲೂ ಹೆಚ್ಚು ಸೂಕ್ಷ್ಮ ಆಗಿಬಿಟ್ಟಿದ್ದಾರೆ. ಸಿನಿಮಾ (Cinema) ಮಂದಿ, ಕಮಿಡಿಯನ್​​ಗಳು, ಜಾಹೀರಾತು ಮಾಡುವವರು ಅಪ್ಪಿ-ತಪ್ಪಿಯೂ ಧರ್ಮದ ವಿಚಾರ ಎತ್ತುವಂತಿಲ್ಲ. ಪರಿಸ್ಥಿತಿ ಬಲು ಸೂಕ್ಷ್ಮವಾಗಿದೆ. ಅದರಲ್ಲೂ ಕಮಿಡಿಯನ್​​ಗಳಿಗಂತೂ ಕಾಲ ಬಹಳ ಕೆಟ್ಟದಿದೆ. ಒಬ್ಬರ ಹಿಂದೊಬ್ಬ ಕಮಿಡಿಯನ್​​ಗಳ ಮೇಲೆ ಕೇಸುಗಳು ದಾಖಲಾಗುತ್ತಿವೆ. ಕೆಲವರಂತೂ ಜೈಲಿಗೆ ಸಹ ಹೋಗಿ ಬಂದಿದ್ದಾಗಿದೆ. ಧರ್ಮ, ದೇವರ ಬಗ್ಗೆ ಹಾಸ್ಯ ಇರಲಿ, ಹಾಸ್ಯದ ಒಳಗೆ ಅಪ್ಪಿ-ತಪ್ಪಿಯೂ ಧರ್ಮಕ್ಕೆ ಸಂಬಂಧಿಸಿದ ಪದದ ಉಲ್ಲೇಖವೂ ಆಗುವಂತಿಲ್ಲ. ತಮಾಷೆಗೆಂದು ಹೇಳಿದ ಮಾತೊಂದರಿಂದ ಭಾರತದ ಇಬ್ಬರು…

Read More

Video: ಪುಟ್ಟ ಕಂದಮ್ಮನನ್ನು ಹುಲ್ಲಿನ ಹೊರೆಯಲ್ಲಿ ಕಟ್ಟಿ ತಲೆ ಮೇಲೆ ಹೊತ್ತು ಸಾಗಿದ ಹೆತ್ತಮ್ಮ – Kannada News | A mother carried her son sleeping on her grass bundle

ತಾಯಿ (mother) ಪ್ರೀತಿಯೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮಕ್ಕಳ ಲಾಲನೆ ಪಾಲನೆ ಮಾಡುತ್ತಾ ಮಕ್ಕಳಿಗೆ ಸದಾ ನೆರಳಾಗಿರುವ ಜೀವವೇ ಈ ಅಮ್ಮ. ಆದರೆ ನಗರದಲ್ಲಿ ತಾಯಂದಿರು ತಮ್ಮ ಮಕ್ಕಳನ್ನು ಬೆಳೆಯುವ ರೀತಿಗೂ ಹಳ್ಳಿಯಲ್ಲಿ ಮಕ್ಕಳು ಬೆಳೆಯುವ ರೀತಿಗೆ ಸಾಕಷ್ಟು ವ್ಯತ್ಯಾಸವಿದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಇಲ್ಲೊಬ್ಬಳು ತಾಯಿ ಕೆಲಸದ ನಡುವೆಯೂ ತನ್ನ ಮಗನ ಬಗ್ಗೆ ಕಾಳಜಿ ವಹಿಸಿದ್ದಾಳೆ. ಹುಲ್ಲಿನ ಹೊರೆಯೊಂದರಲ್ಲಿ ಪುಟ್ಟ ಮಗುವನ್ನು ಸೇರಿಸಿ ಕಟ್ಟಿ ತಾಯಿಯೊಬ್ಬಳು ಹೊತ್ತುಕೊಂಡು ಸಾಗಿದ್ದಾಳೆ . ಈ ವಿಡಿಯೋ…

Read More