Headlines

ಪಶ್ಚಿಮ ಬಂಗಾಳ: ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ – Kannada News | PM Modi Touches Feet of 98 Year Old Veteran BJP Worker Makhanlal Sarkar in West Bengal CM Swearing in; Video Goes Viral

ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್‌ನಲ್ಲಿ ನಡೆದ ಬಿಜೆಪಿ ಸರ್ಕಾರದ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೋರಿದ ಗೌರವದ ನಡವಳಿಕೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ವೇದಿಕೆಯ ಮೇಲಿದ್ದ 98 ವರ್ಷದ ಹಿರಿಯ ಬಿಜೆಪಿ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರ ಕಾಲು ಮುಟ್ಟಿ ನಮಸ್ಕರಿಸಿದ ಪ್ರಧಾನಿ, ಅವರಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಮಖನ್ ಲಾಲ್ ಸರ್ಕಾರ್ ಅವರು ಪಶ್ಚಿಮ ಬಂಗಾಳದ ಬಿಜೆಪಿಯ…

Read More

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ಧೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ಧೇಗೌಡ  (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್​​ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ. ಇನ್ನಷ್ಟು…

Read More

ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು

ಬೆಂಗಳೂರು, ಮಾರ್ಚ್ 19: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಕೆಆರ್ ಮಾರ್ಕೆಟ್‌ನಲ್ಲಿ ಭಾರಿ ಖರೀದಿ ಭರಾಟೆ ಕಂಡುಬಂದಿದೆ. ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಸಿಲಿಕಾನ್ ಸಿಟಿ ಜನರು ಮಧ್ಯರಾತ್ರಿಯಿಂದಲೇ ಮಾರುಕಟ್ಟೆಗೆ ಧಾವಿಸಿದ್ದಾರೆ. ಕೆ.ಆರ್. ಮಾರ್ಕೆಟ್‌ನಲ್ಲಿ ತಾಜಾ ಮತ್ತು ವೈವಿಧ್ಯಮಯ ಹೂವುಗಳು ಹೋಲ್‌ಸೇಲ್ ದರದಲ್ಲಿ ಲಭ್ಯವಿರುವುದರಿಂದ ಜನರು ಹೆಚ್ಚಾಗಿ ಇಲ್ಲಿಗೆ ಆಗಮಿಸುತ್ತಾರೆ. ಬೆಂಗಳೂರಿನ ಸುತ್ತಮುತ್ತಲಿನ ರೈತರು ಮತ್ತು ಹೂವಿನ ವ್ಯಾಪಾರಿಗಳು ನೇರವಾಗಿ ಇಲ್ಲಿಗೆ ಬಂದು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆ….

Read More

ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು? – Kannada News | Karnataka Governor Rejects Joint Session Speech; Constitutional Crisis Expected

ಬೆಂಗಳೂರು, ಜನವರಿ 21: ನಾಳೆಯಿಂದ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ನಿಯಮದಂತೆ ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್​​ ಭಾಷಣ ಮಾಡಬೇಕು. ಆದರೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಕ್ಕೆ ಗವರ್ನರ್ ನಿರಾಕರಿಸಿರುವ ಹಿನ್ನೆಲೆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರು ಆರಂಭಿಸಬೇಕು. ಆದರೆ ಗವರ್ನರ್​​ ನಡೆ ಗಮನಿಸಿದೆ ನಾಳೆಯಿಂದ ವಿಶೇಷ ಅಧಿವೇಶನ ಆರಂಭವಾಗುವ ಸಾಧ್ಯತೆಯಿಲ್ಲ ಎನ್ನುವ ಮಾತುಗಳೀಗ ಕೇಳಿಬಂದಿವೆ. ಈ ನಡುವೆ ಲೋಕಭವನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ನೇತೃತ್ವದ ನಿಯೋಗ…

Read More

ಒಂದೆರಡಲ್ಲ, ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಹಲವು ಬ್ಯಾಂಕ್ ದರೋಡೆ ಪ್ರಕರಣಗಳ ಮಾಹಿತಿ ಇಲ್ಲಿದೆ ನೋಡಿ! – Kannada News | Major Bank Robbery Cases Across Karnataka in 2025: Bengaluru and Statewide Timeline

ಬೆಂಗಳೂರು, ಡಿಸೆಂಬರ್ 29: 2025ರಲ್ಲಿ ಕರ್ನಾಟಕದಾದ್ಯಂತ ಸರಣಿ ದರೋಡೆ ಪ್ರಕರಣಗಳು ನಡೆದಿವೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದಿರುವ ಈ ಭಯಾನಕ ಕೃತ್ಯಗಳು ಜನರ ಮನಸ್ಸಿನಲ್ಲಿ ಭೀತಿ ಹುಟ್ಟಿಸಿದ್ದು, ಅದರಲ್ಲೂ ಬ್ಯಾಂಕ್​ ದರೋಡೆ ಪ್ರಕರಣಗಳೇ ಹೆಚ್ಚು ಗಮನ ಸೆಳೆದಿವೆ. ರಾಷ್ಟ್ರೀಕೃತ ಬ್ಯಾಂಕ್​ಗಳಿಂದಲೇ ಡಕಾಯಿತರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ್ದಾರೆ. ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ಮೌಲ್ಯದ ಎಟಿಎಂ ವಾಹನ ಹೈಜಾಕ್ ಪ್ರಕರಣ, ವಿಜಯಪುರದ ಚಡಚಣದಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 20 ಕೋಟಿ ರೂ….

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬಿದ್ದು 7 ಜನ ಸತ್ತ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | Bengaluru Bowring Hospital Wall: Negligence After 7 Deaths Sparks Safety Concerns

ಬೆಂಗಳೂರು, ಜೂನ್ 17: ಸುಮಾರು ಒಂದೂವರೆ ತಿಂಗಳ ಹಿಂದೆ ಬೆಂಗಳೂರಿನ ಶಿವಾಜಿ ನಗರದ ಬೌರಿಂಗ್ ಅಥವಾ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಬಳಿ ಸಂಭವಿಸಿದ ಬೃಹತ್ ಗೋಡೆ ಕುಸಿತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಈ ಭೀಕರ ದುರಂತ ಸಂಭವಿಸಿದರೂ, ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಘಟನಾ ಸ್ಥಳದಿಂದ ಕೇವಲ 100-150 ಮೀಟರ್ ಅಂತರದಲ್ಲಿ, ಬೌರಿಂಗ್ ಆಸ್ಪತ್ರೆಯ ಮತ್ತೊಂದು ಗೋಡೆಯು ಬೃಹತ್ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಈ ಅಪಾಯಕಾರಿ ಪ್ರದೇಶದಲ್ಲಿ ಜನಸಾಮಾನ್ಯರು, ವಿಶೇಷವಾಗಿ ಪಾದಚಾರಿಗಳು ನಿತ್ಯ…

Read More

ಹಾಸನ: ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ? ನಿರ್ವಾಹಕ ಹೇಳಿದ್ದೇನು ನೋಡಿ – Kannada News | Hassan Bus Fire: Know How 36 Sleeper Bus Passengers Miraculously Escaped After Midnight Tyre Burst

ಹಾಸನ, ಮೇ 16: ಉಡುಪಿಯ ಮಣಿಪಾಲದಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಎಸಿ ಬಸ್‌ಗೆ ಹಾಸನದ ಶಾಂತಿಗ್ರಾಮ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಆದಾಗ್ಯೂ, ಚಾಲಕನ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆ ಬಗ್ಗೆ ನಿರ್ವಾಹಕ ‘ಟಿವಿ9’ ಜತೆ ಮಾತನಾಡಿದ್ದು, ಆ ಕ್ಷಣದಲ್ಲಿ ಜನರನ್ನು ಹೇಗೆ ಬಚಾವ್ ಮಾಡಿದ್ದು ಎಂಬುದನ್ನು ವಿವರಿಸಿದ್ದಾರೆ. ತಡರಾತ್ರಿ 2:30ರ ಸುಮಾರಿಗೆ ಬಸ್‌ನ ಹಿಂಬದಿ ಟೈರ್…

Read More

Video: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ಬೀಡ್, ಏಪ್ರಿಲ್ 12: ಯಶಸ್ಸು ಯಾವಾಗಲೂ ಸಿಹಿಯಾಗಿರುತ್ತದೆ, ಆದರೆ ಈ ಯಶಸ್ಸನ್ನು ನಾವು ಪ್ರೀತಿಸುವವರೊಂದಿಗೆ ಹಂಚಿಕೊಂಡಾಗ ಅದು ಮರೆಯಲಾಗದ ನೆನಪಾಗುತ್ತದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಯುವತಿ ಸುಮೇಧಾ ಶೇಖ್ ಅವರು ಮಹಾರಾಷ್ಟ್ರ ಪೊಲೀಸ್ ಪಡೆಗೆ ಆಯ್ಕೆಯಾದ ನಂತರ ಆಚರಿಸಿದ ರೀತಿ ಈಗ ಇಡೀ ದೇಶದ ಗಮನ ಸೆಳೆದಿದೆ. ಅವರು ತನ್ನ ಯಶಸ್ಸಿಗೆ ಕಾರಣರಾದ ತಂದೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿಯುವ ಮೂಲಕ ಸಂಭ್ರಮಪಟ್ಟಿದ್ದಾರೆ. ಇದು ಕೇವಲ ದೈಹಿಕ ಶಕ್ತಿಯ ಪ್ರದರ್ಶನವಲ್ಲ, ಬದಲಿಗೆ ತನ್ನನ್ನು ಬೆಳೆಸಲು ತಂದೆ ಅನುಭವಿಸಿದ…

Read More

ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ದೋಖಾ: ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಕೋರ್ಟ್ – Kannada News | Puttur BJP Leader’s Son Krishna Rao Love Betrayal Case: best to accused marriage with Victim Says High Court

ಆರೋಪಿ ಕೃಷ್ಣ ಜೆ.ರಾವ್, ಸಂತ್ರಸ್ತ ಯುವತಿ ಬೆಂಗಳೂರು/ಮಂಗಳೂರು, (ಏಪ್ರಿಲ್ 22): ಪುತ್ತೂರು ಬಿಜೆಪಿ ಮುಖಂಡ (Puttur BJP Leader) ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ವಂಚಿಸಿದ ಪ್ರಕರಣ (Krishna Rao Love Betrayal Case) ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ…

Read More

Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ – Kannada News | Married woman physically harassed by father in law police complaint lodged

ಬೆಂಗಳೂರು, ಫೆಬ್ರವರಿ 11: ನನ್ನ ಆಸೆ ಈಡೇರಿಸು ಎಂದು ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಥಣಿಸಂಧ್ರದ ಪ್ರತಿಷ್ಟಿತ ಸ್ಕೂಲ್ ಪ್ರಿನ್ಸಿಪಾಲ್ ಆಗಿರುವ ಮಹಿಳೆಗೆ ಆಕೆಯ ಗಂಡನ ತಂದೆ, ಕಾವಲ್ ಬೈರಸಂಧ್ರದ ಶಾಲೆಯೊಂದರ ಫೌಂಡರ್ ಆಗಿರುವ ವ್ಯಕ್ತಿ ಕಿರುಕುಳ ನೀಡಿರುವ ಬಗ್ಗೆ ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯವನ್ನು ಮಗನಿಗೆ ತಿಳಿಸಿದರೆ ಕೊಲ್ಲೋದಾಗಿ ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂಬ ಬಗ್ಗೆಯೂ ದೂರಲ್ಲಿ ಉಲ್ಲೇಖಿಸಲಾಗಿದೆ. ಎಲ್ಲೆಂದರಲ್ಲಿ ಲೈಂಗಿಕ ಕಿರುಕುಳ…

Read More