ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು – Kannada News | Hubballi Police assault On BJP Worker During arrest Alleged By Woman Mother

ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಜಮೀನಿಗೆ ಹಸು ನುಗ್ಗಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ: ಮೂವರ ಬಂಧನ – Kannada News | Chamarajanagar: Elderly Woman Tied, Beaten Over Cow Grazing Field; 3 Arrested

ಚಾಮರಾಜನಗರ, ಜನವರಿ 24: ವೃದ್ಧೆಯನ್ನು (Elderly Woman) ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಿರುವಂತಹ (Beaten) ಅಮಾನವೀಯ ಕೃತ್ಯಯೊಂದು ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ. ಹಸು ಬೇರೆಯವರ ಜಮೀನಿಗೆ ನುಗ್ಗಿ ಪಸಲು ಹಾಳು ಮಾಡಿದಕ್ಕೆ ಕಣ್ಣಮ್ಮ ಎಂಬುವರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆ ಮಾಡಿದ ಅಂಗಮುತ್ತು ಸೇರಿದಂತೆ ಮೂವರು ಮಹಿಳೆಯರನ್ನು ಹನೂರು ಪೊಲೀಸರು ಬಂಧಿಸಿದ್ದು, ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ. ನಡೆದದ್ದೇನು? ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಹಸು ನುಗ್ಗಿ ಹುರಳಿ ಫಸಲು…

Read More

ಅಬ್ಬಬ್ಬಾ, ಪೇಯ್ಡ್​ ಪ್ರೀಮೀಯರ್​ನಿಂದ ‘ಧುರಂಧರ್ 2’ ಸಿನಿಮಾ ಗಳಿಸಿದ್ದು ಇಷ್ಟೊಂದಾ?

‘ಧುರಂಧರ್ 2’ ಸಿನಿಮಾ (Dhurandha 2) ಮಾರ್ಚ್ 19ರಂದು ರಿಲೀಸ್ ಆಗಲಿದೆ. ಅದಕ್ಕೂ ಒಂದು ದಿನ ಮೊದಲ ಎಲ್ಲ ಕಡೆಗಳಲ್ಲಿ ಪೇಯ್ಡ್ ಪ್ರೀಮಿಯರ್​​ಗಳನ್ನು ಆಯೋಜನೆ ಮಾಡಲಾಗಿತ್ತು. ಹೀಗಾಗಿ, ಒಂದು ದಿನ ಮೊದಲೇ ಅನೇಕರು ಸಿನಿಮಾನ ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಚಿತ್ರ ನೋಡಿದ ಅನೇಕರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಚಿತ್ರ ಪೇಯ್ಡ್ ಪ್ರೀಮಿಯರ್​ನಿಂದಲೇ ಸಿನಿಮಾಗೆ ಭರ್ಜರಿ ಗಳಿಕೆ ಮಾಡಿದೆ. ಇದು ನಿರ್ಮಾಪಕರ ಖುಷಿ ಹೆಚ್ಚಿಸಿದೆ. ‘ಧುರಂಧರ್ 2’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಲು ಕಾರಣ ಮೊದಲ ಭಾಗ….

Read More

ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ – Kannada News | Ashwini Gowda says BBK 12 Winner Gilli Nata pretended like poor in Bigg Boss Kannada Season 12

ಬಡವರ ಮಕ್ಕಳು ಬೆಳೆಯಬೇಕು ಎಂಬ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ಆ ಚರ್ಚೆಗೆ ಅಶ್ವಿನಿ ಗೌಡ (Ashwini Gowda) ಈಗ ದನಿಗೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರು ಮೊದಲಿನಿಂದಲೂ ಅಶ್ವಿನಿ ಗೌಡ ಅವರಿಗೆ ವಿರೋಧಿ ಆಗಿದ್ದರು. ಟಾಪ್ 3 ಹಂತಕ್ಕೆ ಬಂದ ಅಶ್ವಿನಿ ಗೌಡ ಅವರಿಗೆ ವಿನ್ನರ್ ಆಗಲು ಸಾಧ್ಯವಾಗಲಿಲ್ಲ. ಬಿಗ್ ಬಾಸ್ (Bigg Boss Kannada) ಮನೆಯ ತಮ್ಮ ಪಯಣದ…

Read More

ನನ್ನಿಂದ ತಪ್ಪಾಗಿದೆ, ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಹೇಳಿದ್ದೇನು? – Kannada News | IRS Officer’s Daughter Murder Case, Accused Confesses, Detained

ಆರೋಪಿ ರಾಹುಲ್ ಮೀನಾ Image Credit source: Mathrubhumi English ನವದೆಹಲಿ, ಏಪ್ರಿಲ್ 24: ‘‘ನನ್ನಿಂದ ಅಪರಾಧವಾಗಿದೆ, ತಪ್ಪು ಮಾಡಿದ್ದೇನೆ’’ ಎಂದು ಐಆರ್​ಎಸ್(IRS) ಅಧಿಕಾರಿಯ ಪುತ್ರಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ರಾಹುಲ್ ಮೀನಾ ಹೇಳಿದ್ದಾನೆ. ಗುರುವಾರ ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಯನ್ನು ನಾಲ್ಕು ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಪುರಸ್ಕರಿಸಿದೆ. ಮುಖಕ್ಕೆ ಬಟ್ಟೆಯಿಂದ ಮುಚ್ಚಲಾಗಿದ್ದ ಆರೋಪಿಯನ್ನು ಮಧ್ಯಾಹ್ನ 2.30…

Read More

ಪಂದ್ಯ ಬಹಿಷ್ಕಾರದ ಹಿಂದಿದೆ ಪಾಕಿಸ್ತಾನದ 200 ಕೋಟಿ ನಷ್ಟದ ಲೆಕ್ಕಾಚಾರ! – Kannada News | ICC may suffer loss upto 200 crores if India vs Pakistan match gets cancelled

ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ ಪಂದ್ಯ ನಡೆಯಲಿದೆಯಾ? ಈ ಪ್ರಶ್ನೆಗೆ ಉತ್ತರ ಸಿಗಲು ಇನ್ನೊಂದಷ್ಟು ದಿನಗಳವರೆಗೆ ಕಾಯಲೇಬೇಕು. ಏಕೆಂದರೆ ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿದೆ. ಇದಕ್ಕೆ ಪಾಕಿಸ್ತಾನ್ ಸರ್ಕಾರ ಕೂಡ ಸಂಪೂರ್ಣ ಬೆಂಬಲ ನೀಡಿದೆ. ಹೀಗಾಗಿ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ. ಇತ್ತ ಭಾರತದ ವಿರುದ್ಧದ ಪಂದ್ಯವನ್ನು…

Read More

Video: ಗುಲಾಬಿ ಆನೆಯ ಮೇಲೆ ಗುಲಾಬಿ ಸುಂದರಿ, ಜೈಪುರದಲ್ಲಿ ವಿದೇಶಿ ಯುವತಿಯ ಫೋಟೊಶೂಟ್​ಗೆ ಆಕ್ರೋಶ

ಜೈಪುರ, ಮಾರ್ಚ್​ 30: ಗುಬಾಬಿ ಆನೆ ಮೇಲೆ ಗುಲಾಬಿ ಸುಂದರಿಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಕ್ರೋಶಕ್ಕೂ ಕಾರಣವಾಗಿದೆ. ಜೈಪುರದಲ್ಲಿ ಜೂಲಿಯಾ ಬುರುಲೆವಾ ಎಂಬಾಕೆ ಆನೆಗೆ ಗುಲಾಬಿ ಬಣ್ಣ ಬಳಿದು, ತಾನೂ ಗುಲಾಬಿ ಬಣ್ಣ ಹಚ್ಚಿಕೊಂಡು ಫೋಟೊ ಶೂಟ್ ಮಾಡಿಕೊಂಡಿದ್ದಾಳೆ. ವಿದೇಶಿಯರಿಗೆ ಭಾರತದಲ್ಲಿ ಏನಾದರೂ ಮಾಡಲು ಅವಕಾಶವಿದೆಯೇ, ಬೇರೆ ಯಾವುದೇ ದೇಶದಲ್ಲಿ ಕಾನೂನಿನಡಿಯಲ್ಲಿ ಇಂಥಾ ಕೆಲಸಕ್ಕೆ ಅನುಮತಿ ಇದೆಯೇ. ಕೆಲವೊಮ್ಮೆ ಇಲ್ಲಿನ ನಿಯಮಗಳು ಸಾಮಾನ್ಯ ಜನರಿಗೆ ಮಾತ್ರ ಅಸ್ತಿತ್ವದಲ್ಲಿವೆ, ಯಾರಾದರೂ ಬಂದು ನಮ್ಮ ದೇಶದಲ್ಲಿ ಏನು…

Read More

ಪವನ್ ಖೇರಾಗೆ ಗುವಾಹಟಿ ಹೈಕೋರ್ಟ್ ಶಾಕ್: ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಕೇಸ್‌ನಲ್ಲಿ ಜಾಮೀನು ನಿರಾಕರಣೆ – Kannada News | Pawan Khera Bail Denied by Gauhati HC in Assam CM Wife’s Defamation Case: Arrest Looms

ಗುವಾಹಟಿ, ಏಪ್ರಿಲ್ 24: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ  ಭಾರಿ ಹಿನ್ನಡೆಯಾಗಿದೆ. ಪವನ್ ಖೇರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಂಗಳವಾರ ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿ ಪಾರ್ಥಿವಜ್ಯೋತಿ ಸೈಕಿಯಾ ಅವರ ಏಕಸದಸ್ಯ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅಂತಿಮ ಆದೇಶ…

Read More

Iran-America Conflict: ನಿಜವಾಗಿಯೂ ಅಮೆರಿಕ ಹೇಳಿದ್ದಕ್ಕೆ ಇರಾನ್ ಒಪ್ಪುತ್ತಿರಲಿಲ್ಲವೇ? ಅದಕ್ಕೆ ಈ ಯುದ್ಧ ಪ್ರಾರಂಭವಾಯಿತೇ? – Kannada News | Iran US Conflict: Inside the Failed Nuclear Negotiations and Escalating War

ಟೆಹ್ರಾನ್, ಮಾರ್ಚ್​ 01: ಇಸ್ರೇಲ್(Israel) ಹಾಗೂ ಅಮೆರಿಕವು ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿ, ಅದರ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಕೊಂದಿವೆ. ಇಷ್ಟೆಲ್ಲಾ ಬೆಳವಣಿಗೆಗಳು ನಡೆದ ಬಳಿಕ ಒಮಾನ್​​ನ ಸುಲ್ತಾನೇಟ್​​ನ ವಿದೇಶಾಂಗ ಸಚಿವಾಲಯದ ರಾಜತಾಂತ್ರಿಕ ಸಹಾಯಕರಾಗಿರುವ ಪೀಟರ್ ಎಕ್ಸ್​ ಖಾತೆಯಲ್ಲಿ ದಾಳಿಯ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆ ಕುರಿತು ಮಾಹಿತಿ ಇಲ್ಲಿದೆ. ‘‘ ನನ್ನ ಕೆಲಸ ಲಾಜಿಸ್ಟಿಕ್ಸ್​, ಪರಿಸ್ಪರ ಕುಳಿತು ಮಾತನಾಡಲು ಸಾಧ್ಯವಾಗದ ಎರಡು ದೇಶಗಳು ಮಾತನಾಡಬೇಕಾದರೆ, ಕೊಠಡಿಗಳನ್ನು ಬುಕ್ ಮಾಡುವುದು ನನ್ನ…

Read More

ವಾರಾಂತ್ಯಕ್ಕೆ ಜೀ5ನಲ್ಲಿ ನೋಡಿ ‘ರಾಕ್ಷಸ’; ಉತ್ತರ ಕರ್ನಾಟಕದ ಕಥೆಯಲ್ಲಿ ಕ್ರೈಮ್​ ಥ್ರಿಲ್ಲರ್ ಸರಣಿ – Kannada News | Rakshasa Web Series: Vijay Raghavendra’s Kannada Thriller on Zee5 North Karnataka Story

ಒಟಿಟಿ ವ್ಯಾಪ್ತಿ ತುಂಬಾನೇ ಹಿರಿದಾಗಿದೆ. ಸಾಕಷ್ಟು ಸಿನಿಮಾಗಳು, ಸರಣಿಗಳು ರಿಲೀಸ್ ಆಗುತ್ತಿವೆ. ಪರಭಾಷೆಗೆ ಹೋಲಿಕೆ ಮಾಡಿದರೆ ಕನ್ನಡದಲ್ಲಿ ವೆಬ್ ಸರಣಿಗಳ ಸಂಖ್ಯೆ ಕಡಿಮೆ. ಆದರೆ, ಜೀ5 ಹಲವು ವೆಬ್​ ಸೀರಿಸ್​​ಗಳನ್ನು ಕನ್ನಡಿಗರ ಮಡಿಲಿಗೆ ಹಾಕುತ್ತಾ ಇದೆ. ಈಗ ಉತ್ತರ ಕರ್ನಾಟಕ ಭಾಷೆಯಲ್ಲಿ ಸಿದ್ಧವಾದ ವೆಬ್ ಸೀರಿಸ್​​​ನ ವೀಕ್ಷಕರ ಮುಂದಿಡುತ್ತಿದೆ. ವೀಕೆಂಡ್​​​ನಲ್ಲಿ ಈ ಸರಣಿ ವೀಕ್ಷಣೆಗೆ ಒಂದೊಳ್ಳೆಯ ಆಯ್ಕೆ ಆಗಲಿದೆ. ಇದಕ್ಕಾಗಿ ವೀಕ್ಷಕರು ಕಾದಿದ್ದಾರೆ. ವಿಜಯ್ ರಾಘವೇಂದ್ರ ಅವರು ಬಾಲ ಕಲಾವಿದನಾಗಿ, ಹೀರೋ ಆಗಿ ಮಿಂಚಿದ್ದಾರೆ. ಅವರ ವೃತ್ತಿ…

Read More