Headlines

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಚಂದನ್ ಕುಮಾರ್ ಹಾಗೂ ಕವಿತಾ ಗೌಡ ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ‘ಎರಡನೇ ಪತ್ನಿ ಬೇಕು ಅಂತಾದ್ರೆ ನಗಬೇಕು’ ಎಂದು ಬರೆದಿರುವ ಚೀಟಿಯನ್ನು ಕವಿತಾ ಅವರು ಚಂದನ್​ಗೆ ನೀಡುತ್ತಾರೆ. ಆಗ ನಗುವ ಚಂದನ್, ‘ಒಂದನ್ನೇ ತಡೆದುಕೊಳ್ಳೋಕೆ ಆಗ್ತಿಲ್ಲ’ ಎಂದಿದ್ದಾರೆ. ‘ಅವರು ನಕ್ಕಿದ್ದಾರೆ, ಅವರಿಗೆ ಎರಡನೇ ಪತ್ನಿ ಬೇಕು ಎಂಬ ಆಸೆ ಇದೆ. ಆದರೆ, ಕವಿತಾ ಮೇಲೆ ಅವರಿಗೆ ಭಯವೂ ಇದೆ’ ಎಂದು ಕೆಲವರು ನಗೆ…

Read More

NCRTC Recruitment 2026: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ; ತಿಂಗಳಿಗೆ 2ಲಕ್ಷ ರೂ. ಸಂಬಳ, ಇಂದೇ ಅರ್ಜಿ ಸಲ್ಲಿಸಿ! – Kannada News | NCRTC Recruitment 2026: Manager and Engineer Posts with Attractive Salary

ಪ್ರತಿಷ್ಠಿತ ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮದಲ್ಲಿ (NCRTC) ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಒಂದು ಸಿಹಿಸುದ್ದಿ ಇಲ್ಲಿದೆ. ನಿಗಮವು ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಕರ್ಷಕ ವೇತನ ಹಾಗೂ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಾಳೆಯೇ (ಮೇ 9) ಆಗಿರುವುದರಿಂದ, ಆಸ್ತರು ತಡಮಾಡದೇ ಅರ್ಜಿ ಸಲ್ಲಿಸಿ, ನಿಮ್ಮ ಕನಸಿನ ಉದ್ಯೋಗ ಪಡೆಯಿರಿ. ಖಾಲಿ…

Read More

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: AQI Crosses 190, Heart disease can be caused by poor air quality

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಡಿಸೆಂಬರ್ 21:ರಾಜ್ಯದ ಹಲವೆಡೆ ಈಗಾಗಲೇ ಗಾಳಿಯ ಗುಣಮಟ್ಟ (Bengaluru Air Quality) ,ಹದಗೆಟ್ಟಿದೆ. ಬೆಂಗಳೂರಿನಲ್ಲಂತೂ ಏರ್ ಕ್ವಾಲಿಟಿ ಪಾತಾಳಕ್ಕಿಳಿದಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 190ಕ್ಕೆ ತಲುಪಿದೆ. ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವೂ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅನಾರೋಗ್ಯ ಉಂಟು ಮಾಡಬಹುದು ಬೆಂಗಳೂರಿನ…

Read More

ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು! – Kannada News | Ladakh imposes Complete ban on single use plastic sets Rs 10,000 fine for Violation

ಲಡಾಖ್, ಜೂನ್ 19: ಲಡಾಖ್‌ನಲ್ಲಿ ಪರಿಸರ ಸಂರಕ್ಷಣೆಗಾಗಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡ ವಿಧಿಸಲು ನಿರ್ಧರಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ (Ladakh) ಸೂಕ್ಷ್ಮ ಹಿಮಾಲಯನ್ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಗುರುತಿಸಲಾದ ಎಲ್ಲಾ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಬರೋಬ್ಬರಿ 10,000 ರೂ.ವರೆಗೆ ಭಾರಿ ದಂಡ ವಿಧಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ. ಲಡಾಖ್ ಅತ್ಯಂತ…

Read More

Video: ಅಸ್ಸಾಂನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ, 8 ಗಂಟೆಯಲ್ಲಿ ಈಗ 5 ಗಂಟೆಗಳಲ್ಲಿ ಪ್ರಯಾಣಿಸಬಹುದು

ಅಸ್ಸಾಂ, ಮಾರ್ಚ್​ 14: ಅಸ್ಸಾಂನ ಸಿಲ್ಚಾರ್‌ನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ ಯೋಜನೆಗೆ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.ಇದು ಈಶಾನ್ಯ ಭಾರತದ ಮೊದಲ ಪ್ರವೇಶ-ನಿಯಂತ್ರಿತ, ಹಸಿರು ಮೈದಾನ, ನಾಲ್ಕು ಪಥ, ಹೈ-ಸ್ಪೀಡ್ ಕಾರಿಡಾರ್ ಆಗಲಿದೆ. ಸರಿಸುಮಾರು 166 ಕಿಲೋಮೀಟರ್ ಉದ್ದದ ಈ ಯೋಜನೆಯನ್ನು ಸುಮಾರು 22,860 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ಕಾರಿಡಾರ್ ಮೇಘಾಲಯ ಮತ್ತು ಅಸ್ಸಾಂ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ. ಈ ಯೋಜನೆ ಪೂರ್ಣಗೊಂಡ ನಂತರ, ಗುವಾಹಟಿ ಮತ್ತು ಸಿಲ್ಚಾರ್ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ,…

Read More

ಟೋಲ್ ಬೂತ್​ನಲ್ಲಿ ಇನ್ಮುಂದೆ ಕ್ಯಾಷ್ ಪೇಮೆಂಟ್​ಗೆ ಅವಕಾಶವೇ ಇಲ್ಲ; ಫಾಸ್​ಟ್ಯಾಗ್ ಕಡ್ಡಾಯ

ನವದೆಹಲಿ, ಏಪ್ರಿಲ್ 10: ಹೆದ್ದಾರಿಗಳಲ್ಲಿರುವ ಟೋಲ್ ಬೂತ್​ಗಳಲ್ಲಿ ನೂರಕ್ಕೆ ನೂರು ಫಾಸ್​ಟ್ಯಾಗ್ (FASTag) ಕಡ್ಡಾಯ ಮಾಡಲಾಗಿದೆ. ಇವತ್ತಿನಿಂದಲೇ ಡಿಜಿಟಲ್ ಟೋಲ್ ಕಲೆಕ್ಷನ್ ಸಿಸ್ಟಂ (Digital toll collection system) ಜಾರಿಯಾಗಿದೆ. ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಕ್ಸ್​ಪ್ರೆಸ್​ವೇಗಳಲ್ಲಿ ಇರುವ ಟೋಲ್ ಬೂತ್​ಗಳಲ್ಲಿ ಫಾಸ್​ಟ್ಯಾಗ್ ಮೂಲಕವೇ ವಾಹನಗಳು ಟೋಲ್ ಪಾವತಿಸಬೇಕು. ಫಾಸ್​ಟ್ಯಾಗ್ ಇಲ್ಲದವರು ಟೂಲ್ ಬೂತ್​ಗಳಲ್ಲಿ ಕ್ಯಾಷ್ ನೀಡಿ ಪಾವತಿಸುವ ಅವಕಾಶ ನಿನ್ನೆಯೇ ಮುಕ್ತಾಯಗೊಂಡಿದೆ. ಫಾಸ್​ಟ್ಯಾಗ್ ಇಲ್ಲದ ವಾಹನಗಳಿಂದ ಟೋಲ್ ಬೂತ್​ಗಳಲ್ಲಿ ವಾಹನದಟ್ಟನೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿತ್ತು….

Read More

ಬಿಬಿಎಂಪಿ ಕಸ ಗುತ್ತಿಗೆ ವಿವಾದ: ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ – Kannada News

ಬೆಂಗಳೂರು, ಜೂನ್ 7: ಮುಂದಿನ 30 ವರ್ಷಗಳಿಗೆ ಬೆಂಗಳೂರಿನ ಕಸ ನಿರ್ವಹಿಸುವ ಗುತ್ತಿಗೆಗೆ (Garbage Management) ಅನುಮೋದನೆ ನೀಡಿದ್ದ ಸರ್ಕಾರ ಇದೀಗ ಮನಸು ಬದಲಾಯಿಸಿದೆ. 39,437 ಕೋಟಿ ರೂಗಳ ಬೃಹತ್ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿದೆ. ಈ ಟೆಂಡರ್‌ನಲ್ಲಿನ ವೆಚ್ಚವು ಅತಿಯಾಗಿದೆಯೆಂದು ಮತ್ತು 30 ವರ್ಷಗಳ ಸುದೀರ್ಘ ಅವಧಿಗೆ ಒಂದೇ ಕಂಪನಿಗೆ ಗುತ್ತಿಗೆ ನೀಡಿರುವುದು ಸರಿಯಲ್ಲವೆಂದು ರಾಜ್ಯ ಹಣಕಾಸು ಇಲಾಖೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ನಿಯಮಗಳನ್ನು ಪರಿಶೀಲಿಸಲು…

Read More

ಬಡತನವನ್ನೇ ಮೆಟ್ಟಿ ನಿಂತು ಮಹತ್ತರ ಸಾಧನೆ: ಛಲಬಿಡದೆ ಓದಿ ಜಡ್ಜ್ ಆದ ಆಟೋ ಚಾಲಕನ ಮಗಳು! – Kannada News | Auto Driver’s Daughter from Anekal Becomes Civil Judge: Nagini L Secures 48th Rank After Beating Poverty

ಆನೇಕಲ್, ಫೆಬ್ರವರಿ 24: ಆಟೋ ಚಾಲಕರೊಬ್ಬರ ಮಗಳು ಬಡತನವನ್ನೇ ಮೆಟ್ಟಿ ನಿಂತು ಸಾಧನೆಯ ಶಿಖರಕ್ಕೇರಿ ಇದೀಗ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಈ ಮೂಲಕ, ಕುಟುಂಬದವರಿಗಷ್ಟೇ ಅಲ್ಲದೆ ಇಡೀ ಊರಿಗೂ ರಾಜ್ಯಕ್ಕೂ ಕೀರ್ತಿ ತಂದಿದ್ದಾರೆ. ಇಂಥದ್ದೊಂದು ಅಪರೂಪದ ವಿದ್ಯಮಾನ ಬೆಂಗಳೂರು (Bangalore) ಹೊರವಲಯದ ಆನೇಕಲ್​ನಿಂದ ವರದಿಯಾಗಿದೆ. ಆನೇಕಲ್ ತಾಲ್ಲೂಕಿನ ತಿರುಪಾಳ್ಯ ನಿವಾಸಿಯಾದ ನಾಗಿಣಿ ಎಲ್ ಎಂಬವರು ಲಕ್ಷ್ಮಣ್ ಮತ್ತು ಮಂಜುಳಾ ದಂಪತಿಯ ದ್ವಿತೀಯ ಪುತ್ರಿ. ತಂದೆ ಲಕ್ಷ್ಮಣ್ ಆಟೋ ಚಾಲಕರಾಗಿದ್ದು, ತಾಯಿ ಮಂಜುಳಾ ಹೂವಿನ ವ್ಯಾಪಾರ…

Read More

ಟಿಕೆಟ್ ಬೆಲೆ ನಿರ್ಧರಿಸುವ ಹಕ್ಕು ನಿರ್ಮಾಪಕರಿಗೆ: ತೆಲುಗು ರಾಜ್ಯಗಳಲ್ಲಿ ಹೊಸ ಬೇಡಿಕೆ – Kannada News | Flexible pricing for movie ticket in Andhra and Telangana

ಸಿನಿಮಾ (Cinema) ಟಿಕೆಟ್ ಬೆಲೆ, ಶೋ ಟೈಮಿಂಗ್ಸ್, ಶೋ ಸಂಖ್ಯೆ, ಲಾಭ ಹಂಚಿಕೆ ಇನ್ನಿತರೆಗಳ ಕುರಿತಾಗಿ ಆಂಧ್ರ ಮತ್ತು ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ತಿಂಗಳುಗಳಿಂದಲೂ ಚರ್ಚೆ, ವಾಗ್​ವಾದ ನಡೆಯುತ್ತಲೇ ಇದೆ. ಈಗ ಪ್ರತಿ ಬಾರಿ ಸಿನಿಮಾ ಬಿಡುಗಡೆ ಆಗುವಾಗಲೂ ನಿರ್ಮಾಪಕರು, ವಿತರಕರು ಸರ್ಕಾರ ಬಳಿ ಅರ್ಜಿ ಹಾಕಿಕೊಳ್ಳಬೇಕಿದೆ. ಸರ್ಕಾರಗಳು ಆದೇಶದಂತೆ ನಿಗದಿತ ದಿನಗಳ ಮಟ್ಟಿಗೆ ಟಿಕೆಟ್ ಬೆಲೆ ಹೆಚ್ಚು ಮಾಡಿಕೊಳ್ಳಬಹುದಾಗಿದೆ. ಈ ಅವಕಾಶ ಎಲ್ಲ ಸಿನಿಮಾಗಳಿಗೂ ಇರುವುದಿಲ್ಲ ಬದಲಿಗೆ ಕೆಲ ದೊಡ್ಡ ಸಿನಿಮಾಗಳಿಗೆ ಮಾತ್ರವೇ ಇದರ…

Read More

Bengaluru Air Quality: ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari’s Air quality is worse than Bengaluru’s AQI

ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರು, ಜನವರಿ 30: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು, ಮೈಸೂರು ಹಾಗೂ ಬಳ್ಳಾರಿ, ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ದೆಹಲಿಯಂತಾಗುತ್ತಾ ಪರಿಸ್ಥಿತಿ? ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 222ಕ್ಕೆ ಹೋಗಿ ತಲುಪಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು…

Read More