Headlines

ಬಿಜೆಪಿ ಶಾಸಕ ವಿರುದ್ಧದ ಲಂಚ ಕೇಸ್: ಕಾಂಗ್ರೆಸ್ ನಾಯಕಿ ಜೊತೆ ಸ್ವಾಮೀಜಿ ಮಾತಾಡಿರೋ ಆಡಿಯೋ ರಿಲೀಸ್ – Kannada News | BJP MLA Chandru Lamani Bribe Case: contractor Sonu Lamani Releases Swamiji And Congress Woman Leader Audio clip

ಗದಗ, (ಫಬ್ರವರಿ 25): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ (BJP MLA Chandru Lamani Bribe Case) ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಭಾರೀ ಸಂಚಲನ ಸೃಷ್ಟಿಸಿದೆ….

Read More

‘ಜಗದ್ಧಾತ್ರೀ’ ಎಂಟ್ರಿಗೆ ಸಿದ್ಧವಾಯ್ತು ವೇದಿಕೆ; ಮುಗಿಯುತ್ತಿರುವ ಧಾರಾವಾಹಿ ಯಾವುದು? – Kannada News | Jagaddhatri Serial: Mokshitha Pai’s Grand Return on Zee Kannada; Which Show Ends?

‘ಜಗದ್ಧಾತ್ರೀ’ ಧಾರಾವಾಹಿ ಬರಲಿದೆ ಎಂಬುದನ್ನು ಜೀ ಕನ್ನಡ ವಾಹಿನಿ ಈ ಮೊದಲೇ ಘೋಷಣೆ ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಧಾರಾವಾಹಿಯ ಹೊಸ ಪ್ರೋಮೋ ಒಂದು ರಿಲೀಸ್ ಆಗಿದೆ. ಇದರಲ್ಲಿ ‘ಜಗದ್ಧಾತ್ರೀ’ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ತೋರಿಸಲಾಗಿದೆ. ಜಗದ್ಧಾತ್ರೀ ಕೇವಲ ಮನೆ ಮಗಳಲ್ಲ, ಆಕೆ ಲೋಕವನ್ನು ಕಾಯುವವಳೂ ಹೌದು ಎಂಬುದನ್ನು ತೋರಿಸಿರಿವುದನ್ನು ನೀವು ಕಾಣಬಹುದು. ‘ಜಗದ್ಧಾತ್ರೀ’ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಪ್ರೋಮೋ ಒಂದು ರಿಲೀಸ್ ಆಗಿತ್ತು. ಈಗ…

Read More

Karnataka CET 2026: ಕರ್ನಾಟಕ CET ಪರೀಕ್ಷೆ ಆರಂಭ; 3.3 ಲಕ್ಷ ವಿದ್ಯಾರ್ಥಿಗಳು ಭಾಗಿ, ಈ ಬಾರಿ ಕಟ್ಟುನಿಟ್ಟಿನ ‘ಡ್ರೆಸ್ ಕೋಡ್’ ಜಾರಿ! – Kannada News | Karnataka CET 2026 Exam Begins: KEA Guidelines, Dress Code and Key Dates for Students

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ರಾಜ್ಯಾದ್ಯಂತ ಇಂದಿನಿಂದ (ಏಪ್ರಿಲ್ 22) ಆರಂಭವಾಗುತ್ತಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯುತ್ತಿದೆ. ಅಂಕಿ-ಅಂಶಗಳ ವಿವರ: ಈ ವರ್ಷ ದಾಖಲೆಯ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 1,86,099 ಹುಡುಗಿಯರು ಮತ್ತು 1,44,380 ಹುಡುಗರು ಸೇರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ 163…

Read More

ಬದರಿನಾಥ-ಕೇದಾರನಾಥ ದೇವಾಲಯಕ್ಕೆ ಹಿಂದೂಗಳಲ್ಲದವರಿಗೆ ಪ್ರವೇಶ ನಿಷೇಧ – Kannada News | Badrinath and Kedarnath To Ban Non Hindus from entering dham Temple Panel To Pass Proposal Soon

ಉತ್ತರಕಾಶಿ, ಜನವರಿ 26: ಉತ್ತರಾಖಂಡದ ಹಿಮಾಲಯ ಪರ್ವತದಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ (Badrinath) ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಹಿಂದೂಗಳನ್ನು ಹೊರತುಪಡಿಸಿ ಬೇರೆ ಧರ್ಮದವರಿಗೆ ಈ ದೇವಾಲಯಗಳಿಗೆ ಪ್ರವೇಶ ನಿಷೇಧಿಸಲು ತೀರ್ಮಾನಿಸಲಾಗಿದೆ. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಈ 2 ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು ಎಂದು ಈ ದೇವಾಲಯಗಳನ್ನು ನಿರ್ವಹಿಸುವ ದೇವಾಲಯ ಸಂಸ್ಥೆ ಘೋಷಿಸಿದೆ. ಬದರಿನಾಥ-ಕೇದಾರನಾಥ ಧಾಮ ಸೇರಿದಂತೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ನಿಯಂತ್ರಿಸುವ…

Read More

ತೆರಿಗೆ ವಿನಾಯಿತಿ, ಉಚಿತ ಟಿಕೆಟ್: ಆದರೂ ಏಳುತ್ತಿಲ್ಲ ಕಂಗನಾ ಸಿನಿಮಾ – Kannada News | Kangana Ranaut starrer bharat bhagya vidhata movie declares tax free in Haryana

ಕಂಗನಾ ರನೌತ್ (Kangana Ranaut) ನಟನೆಯ ‘ಭಾರತ ಭಾಗ್ಯ ವಿಧಾತ’ ಹೆಸರಿನ ಸಿನಿಮಾ ಎರಡು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ನಟಿ ಮತ್ತು ಸಂಸದೆ ಆಗಿರುವ ಕಂಗನಾ ರನೌತ್ ಅವರು ಶುಶ್ರೂಕಿಯ ಪಾತ್ರದಲ್ಲಿ ನಟಿಸಿದ್ದಾರೆ. 2008 ರಲ್ಲಿ ನಡೆದ ಮುಂಬೈ ದಾಳಿಯ ವೇಳೆ ಮುಂಬೈನ ಕಾಮಾ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಕಿಯರು ತೋರಿದ ಅಭೂತಪೂರ್ವ ಧೈರ್ಯ, ತ್ಯಾಗ ಮತ್ತು ಸೇವೆಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಕಥಾವಸ್ತು ಚೆನ್ನಾಗಿದೆಯಾದರೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬಲು ನೀರಸ…

Read More

20 ಟಿಎಂಸಿ ಸಂಸದರು, 50 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಬಿಜೆಪಿ ಸ್ಫೋಟಕ ಹೇಳಿಕೆ

ಕೊಲ್ಕತ್ತಾ, ಮೇ 27: ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಸುಮಾರು 20 ಸಂಸದರು ಮತ್ತು 50 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಹೈಕಮಾಂಡ್ ಅವರ ಸೇರ್ಪಡೆಗೆ ಅನುಮತಿ ನೀಡಿದರೆ ಪಕ್ಷ ಬದಲಾಯಿಸಲು ಸಿದ್ಧರಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ. ಚುನಾವಣೆಯ ಬಳಿಕ ಹಲವಾರು ಟಿಎಂಸಿ ಸಂಸದರು ಪಕ್ಷದೊಳಗೆ ಅತೃಪ್ತರಾಗಿದ್ದಾರೆ. ಅವರು ರಹಸ್ಯವಾಗಿ ಬಿಜೆಪಿ ಪಾಳಯದ ನಾಯಕರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಸೌಮಿತ್ರ ಖಾನ್ ಆರೋಪಿಸಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಟಿಎಂಸಿಯ 50…

Read More

ಜೆಮಿಮಾ ಮಿಂಚಿಂಗ್: ಟೀಮ್ ಇಂಡಿಯಾಗೆ ಭರ್ಜರಿ ಜಯ

ಚೆಲ್ಮ್ಸ್‌ಫೋರ್ಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾದ ಹಂಗಾಮಿ ನಾಯಕಿ ಸ್ಮೃತಿ ಮಂಧಾನ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ (0) ಶೂನ್ಯಕ್ಕೆ ಔಟಾಗಿದ್ದರು. ಇನ್ನು ಶಫಾಲಿ ವರ್ಮಾ ಕಲೆಹಾಕಿದ್ದು ಕೇವಲ 2 ರನ್​ ಮಾತ್ರ. ಮೂರನೇ…

Read More

Daily Devotional: ಅಧಿಕ ಮಾಸದಲ್ಲಿ ಮಕ್ಕಳು ಹುಟ್ಟಿದರೆ ಶುಭನಾ? ಶಾಸ್ತ್ರಗಳು ಹೇಳುವುದೇನು? – Kannada News

ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅಧಿಕ ಮಾಸವು ಪುರುಷೋತ್ತಮ ಮಾಸವೆಂದು ಪರಿಗಣಿತವಾಗಿದ್ದು, ವಿಷ್ಣುವಿಗೆ ಪ್ರಿಯವಾದ ಮಾಸವಾಗಿದೆ. “ಅಧಿಕಸ್ಯ ಅಧಿಕ ಫಲಂ” ಎಂಬ ಮಾತಿನಂತೆ, ಈ ಮಾಸದಲ್ಲಿ ಮಾಡುವ ಜಪ, ತಪ, ದಾನಗಳಿಗೆ ವಿಶೇಷ ಫಲ ಸಿಗುತ್ತದೆ. ಇತ್ತೀಚೆಗೆ ಅನೇಕರು ಅಧಿಕ ಮಾಸದಲ್ಲಿ ಮಕ್ಕಳ ಜನನದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ನಿರ್ದಿಷ್ಟವಾಗಿ, ಅಧಿಕ ಮಾಸದಲ್ಲಿ ಸೋಮವಾರ, ಬುಧವಾರ…

Read More

Video: ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ – Kannada News | Seconds from Disaster, Strangers Leap In to Save Woman from Sinking SUV

ವರ್ಜೀನಿಯಾ, ಜನವರಿ 21: ನಿಯಂತ್ರಣ ತಪ್ಪಿ ರಸ್ತೆಯಿಂದ ಸಮುದ್ರಕ್ಕೆ ಕಾರು ಬಿದ್ದಿತ್ತು. ಇನ್ನೇನು ಕಾರು ಮುಳುಗುವುದರಲ್ಲಿತ್ತು, ಅಷ್ಟರೊಳಗೆ ಅಲ್ಲಿದ್ದ ಜನ ಕೂಡಲೇ ನೀರಿಗೆ ಹಾರಿ ಇನ್ನೇನು ಕಾರು ಮುಳುಗುತ್ತಿದೆ ಎನ್ನುವಷ್ಟರಲ್ಲಿ ಕಾರಿನ ಗಾಜು ಒಡೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ವರ್ಜೀನಿಯಾದಲ್ಲಿ ನಡೆದಿದೆ. ಅಲ್ಲಿದ್ದವರ್ಯಾರು ಕೂಡ ಆಕೆಗೆ ಪರಿಚಿತರಲ್ಲ, ಹಾಗೆಂದ ಮಾತ್ರಕ್ಕೆ ಕಾರಿನ ವಿಡಿಯೋ ಮಾಡುತ್ತಲೂ ನಿಂತಿರಲಿಲ್ಲ. ಕೂಡಲೇ ಆಕೆಯನ್ನು ರಕ್ಷಿಸುವುದು ಮೊದ ಕರ್ತವ್ಯವೆಂದು ಅರಿತು ನೀರಿಗೆ ಹಾರಿದ್ದರು. ನೋಡನೋಡುತ್ತಲೇ ಕಾರು ಮುಳುಗಿತ್ತು. ಕೂಡಲೇ ಗಾಜನ್ನು ಒಡೆದು…

Read More

ಉಂಡ ಮನೆಗೇ ಕನ್ನ ಹಾಕಿದ BSNL ಅಧಿಕಾರಿಗಳು: 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳವು – Kannada News | BSNL Officials Arrested for 70 Lakh Value Copper Cable Theft in Mangaluru

ಮಂಗಳೂರು/ಬೆಂಗಳೂರು, ಫೆಬ್ರವರಿ 20:  ಬಿಎಸ್​ಎನ್ಎಲ್​​​​​ ಕಚೇರಿಯಲ್ಲಿ ಅಧಿಕಾರಿಗಳೇ 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಪೊಲೀಸರಿಂದ ಮೂವರು ಆರೋಪಿಗಳ ಬಂಧಿಸಲಾಗಿದ್ದು, BSNL ಅಸಿಸ್ಟೆಂಟ್​​ ಆಫೀಸ್​​ ಸೂಪರಿಂಟೆಂಡೆಂಟ್ ತನ್ವೀರ್ ಪಾಷಾ(50), ಟೆಲಿಕಾಂ ಟೆಕ್ನಿಶಿಯನ್ ಕೆ.ಕೆ.ಚಾಮಿ(59) ಹಾಗೂ L&T ಕಂಪನಿ ಕೇಬಲ್ ಜಾಯಿಂಟರ್ ಡಿ.ಮಂಜುನಾಥ್ ಬಂಧಿತರಾಗಿದ್ದಾರೆ. ಆರೋಪಿಗಳಿಂದ 2.5 ಲಕ್ಷ ರೂ. ಮೌಲ್ಯದ ಕಾಪರ್ ಕೇಬಲ್ ಮತ್ತು 10 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ. ಉಂಡ ಮನೆಗೇ ಕನ್ನ…

Read More