ದೇವೇಗೌಡರ ಪತ್ನಿ ಚೆನ್ನಮ್ಮ ಅಗಲಿಕೆಗೆ ಕಂಬನಿ ಮಿಡಿದ ರಾಜಕೀಯ ನಾಯಕರು: ಯಾರು ಏನೇನು ಹೇಳಿದ್ದಾರೆ ನೋಡಿ – Kannada News | Deve Gowda’s Wife Chennamma Passes Away; Political Leaders Offer Condolences

ಬೆಂಗಳೂರು, ಜುಲೈ 18: ಉಸಿರಾಟದ ತೊಂದರೆ ಅಂತಾ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ ಶನಿವಾರ ವಿಧಿವಶರಾಗಿದ್ದಾರೆ. ಬದುಕಿನುದ್ದಕ್ಕೂ ಹಲವು ಸಂಕಷ್ಟ ಎದುರಿಸಿ ಗೆದ್ದಿದ್ದ ಚೆನ್ನಮ್ಮ (Chennamma), ಈ ಬಾರಿ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ರಾಜಕೀಯ ನಾಯಕರು ಮತ್ತು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ”ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು…

Read More

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | WPL 2026: MI vs RCB Kickoff and Grand Opening Ceremony Details

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ…

Read More

RCB ಆಟಗಾರನ ನಿಧಾನಗತಿಯ ಬ್ಯಾಟಿಂಗ್: ಆದರೂ ರೋಚಕ ಗೆಲುವು! – Kannada News

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯ 52ನೇ ಪಂದ್ಯದಲ್ಲಿ ಎಸೆಕ್ಸ್ ತಂಡವು ರೋಚಕ ಜಯ ಸಾಧಿಸಿದೆ. ಚೆಲ್ಮ್ಸ್‌ಫೋರ್ಡ್​ನ ಕೌಂಟ್ರಿ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಎಸೆಕ್ಸ್ ಹಾಗು ಕೆಂಟ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಪೌಲ್ ವಾಲ್ಟರ್ 17 ರನ್​ಗಳಿಸಿ ಔಟಾದರೆ, ಮೈಕೆಲ್ ಪೆಪ್ಪೆರ್ 6 ರನ್​ಗಳಿಗೆ ಇನಿಂಗ್ಸ್…

Read More

ಬೆಂಗಳೂರಲ್ಲಿ ತರಕಾರಿ ಮಾರುವ ಹುಡುಗನ ತಲೆಯಲ್ಲಿ ಎಐ ಟೂಲ್; ಗಂಟೆಗೆ 350 ರೂ ಎಕ್ಸ್​ಟ್ರಾ ಇನ್ಕಮ್; ಬೆರಗಾದ ನೆಟ್ಟಿಗರು – Kannada News | Bengaluru Veg Seller Uses AI Tool for Rs 350 per Hr Extra Income & Data Collection

ಬೆಂಗಳೂರಿನ ತರಕಾರಿ ವ್ಯಾಪಾರಿ ತಲೆಯಲ್ಲಿ ಎಐ ಪರಿಕರImage Credit source: Vai.bhaaavvv Insta account ಬೆಂಗಳೂರು, ಮೇ 21: ಜನರೇಟಿವ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಬೆಳೆಯುತ್ತಾ ಹೋದಂತೆ ಬ್ರಹ್ಮರಾಕ್ಷಸನಂತೆ ಡಾಟಾ ಆಹಾರ ಬಯಸುತ್ತಲೇ ಇರುತ್ತದೆ. ಎಲ್ಲಾ ರೀತಿಯ ದತ್ತಾಂಶಗಳನ್ನು ಅದು ಬಯಸುತ್ತದೆ. ಮನುಷ್ಯರ ವರ್ತನೆ, ಮಾತುಕತೆ, ನಗರಗಳ ವಾತಾವರಣ ಇವೆಲ್ಲವೂ ತುಂಬಾ ಸೂಕ್ಷ್ಮ ರೂಪದಲ್ಲಿ ಎಐಗೆ ಫೀಡ್ ಮಾಡಲಾಗುತ್ತದೆ. ಈ ರೀತಿ ಡಾಟಾ ಕಲೆಹಾಕಲೆಂದೇ ನಾನಾ ಏಜೆನ್ಸಿಗಳಿವೆ. ಇವು ಜನಸಾಮಾನ್ಯರ ಮೂಲಕ ದತ್ತಾಂಶ ಕಲೆಹಾಕುತ್ತವೆ. ಸೋಷಿಯಲ್…

Read More

ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು: ನಾಳೆಯಿಂದಲೇ ಶುರುವಾಗಲಿದೆ ತೆರವು ಕಾರ್ಯ – Kannada News | Bengaluru Footpath Encroachment Drive Begins Tomorrow: GBA to Clear 2000 KM of Roads Starting July 1

ಬೆಂಗಳೂರು, ಜೂನ್ 30: ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಲು ಇಂದು ಅಂತಿಮ ಗಡುವು ನೀಡಲಾಗಿದೆ. ಜುಲೈ 1 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಮತ್ತು ಐದು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೃಹತ್ ಕಾರ್ಯಾಚರಣೆ ಆರಂಭವಾಗಲಿದೆ. ಸಚಿವ ಕೃಷ್ಣ ಭೈರೇಗೌಡರು ಈಗಾಗಲೇ ಎರಡು ಸುತ್ತಿನ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ನಿಲ್ಲಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೈಸೆನ್ಸ್ ಹೊಂದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ, ಉಳಿದ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತದೆ. ಫುಟ್‌ಪಾತ್‌ಗಳು ಜನಸಾಮಾನ್ಯರ ಹಕ್ಕು ಮತ್ತು ಪಾದಚಾರಿಗಳ…

Read More

ಮುಂಬೈ ಇಂಡಿಯನ್ಸ್ ಎಡವಿದ್ದು ಎಲ್ಲಿ? ಸೋಲಿಗೆ 6 ಕಾರಣಗಳು

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ 27 ರನ್‌ಗಳ ಸೋಲನುಭವಿಸಿದೆ. ಮಳೆಯ ಕಾರಣ ಕೇವಲ 11 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬರೋಬ್ಬರಿ 150 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ, 27 ರನ್​ಗಳಿಂದ ಸೋಲೊಪ್ಪಿಕೊಂಡರು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

Mangaluru: ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ ಕೋಳಿ ಅಂಕ ವಿವಾದ: ದೈವ ಕೊಟ್ಟ ಅಭಯವೇನು? – Kannada News | Kankanady Traditional Cockfighting Ban: Daiva’s Assurance Amid Police Restrictions

ಮಂಗಳೂರು, ಜನವರಿ 04: ಕಾನೂನಿನ ನೆಪವೊಡ್ಡಿ ಪ್ರಸಿದ್ಧ ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಖಾಕಿ ತಡೆ ವಿಚಾರವೀಗ ಕೋಟಿ ಚೆನ್ನಯ್ಯರ ಕಟಕಟೆ ತಲುಪಿದೆ. ಜೂಜು, ಪ್ರಾಣಿ ಹಿಂಸೆ ಕಾರಣ ನೀಡಿ ಕೋಳಿ ಅಂಕಕ್ಕೆ ಮಂಗಳೂರು ಪೊಲೀಸರು ಅನುಮತಿ ನಿರಾಕರಣೆ ಬೆನ್ನಲ್ಲೇ ಗರೋಡಿ ಆಡಳಿತ ಸಮಿತಿ ದೈವಗಳ ಮೊರೆ ಹೋಗಿದೆ. ಈ ವೇಳೆ ಅಭy ನೀಡಿರುವ ದೈವ, ‘ಹಿಂದೆ ಕೋಳಿ ಅಂಕ ನಿಲ್ಲಲು ಬಿಟ್ಟಿಲ್ಲ, ಮುಂದೆಯೂ ಬಿಡುವುದಿಲ್ಲ’ ಎಂದು ತಿಳಿಸಿದೆ. ವಿಟ್ಲ ಕೇಪು ಉಳ್ಳಾಲ್ತಿ ಬಳಿಕ…

Read More

World Day to Combat Desertification and Drought 2026: ಬರಡಾಗುತ್ತಿರುವ ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ – Kannada News | World Day to Combat Desertification and Drought 2026: What is the purpose of the World Day for the Prevention of Desertification and Drought?

ಮರುಭೂಮೀಕರಣ ಮತ್ತು ಬರಗಾಲ ತಡೆ ದಿನ Image Credit source: vecteezy ಅರಣ್ಯ ನಾಶ, ನಗರೀಕರಣದಂತಹ ಮಾನವನ ಚಟುವಟಿಕೆಗಳು ಮತ್ತು ಹವಾಮಾನ ಬದಲಾವಣೆ (Climate change), ಜಾಗತಿಕ ತಾಪಮಾನದ ಕಾರಣದಿಂದಾಗಿ ಭೂಮಿ ಬರಡಾಗುತ್ತಿದ್ದು, ಫಲವತ್ತತೆ ಅವನತಿಯ ಹಂತ ತಲುಪುತ್ತಿದೆ. ಬಹಳಷ್ಟು ಪ್ರದೇಶಗಳು ಮರುಭೂಮಿಗಳಾಗಿ ಬದಲಾಗುವ ಅಂಚಿಗೆ ತಲುಪಿವೆ. ಇದಕ್ಕೆ ಉದಾಹರಣೆಯೆಂಬಂತೆ ಮುಂಗಾರು ಆರಂಭವಾಗಿ ಒಂದೆರಡು ವಾರ ಕಳೆದ್ರೂ ಈ ಬಾರಿ ದೇಶದ ಹಲವು ಭಾಗಗಳಲ್ಲಿ ನಿರೀಕ್ಷೆಯಂತೆ ಮಳೆಯಾಗುತ್ತಿಲ್ಲ. ಡ್ಯಾಮ್‌ಗಳೆಲ್ಲಾ ಬರಿದಾಗುತ್ತಿದ್ದು, ಬರದ ಛಾಯೆ ಮೂಡುತ್ತಿದೆ. ಈ ಬರಗಾಲ…

Read More

ವಿಜಯ್ ಸಿಎಂ ಆಗುವುದು ಖಚಿತ; ಕೊನೆಗೂ ಟಿವಿಕೆಗೆ ವಿಸಿಕೆ, ಮುಸ್ಲಿಂ ಲೀಗ್ ಬೆಂಬಲ – Kannada News | Tamil Nadu government formation Vijay set to become CM as VCK and IUML extends support to TVK

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಸರ್ಕಸ್ ಬಗೆಹರಿದಂತಾಗಿದೆ. ಸರ್ಕಾರ ರಚಿಸಲು ಟಿವಿಕೆಗೆ ವಿಸಿಕೆ ನಾಯಕ ತಿರುಮಾವಲವನ್ ಬೆಂಬಲ ಪತ್ರವನ್ನು ನೀಡಿದ್ದಾರೆ. ಹಾಗೇ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಬೇಷರತ್ತಾದ ಬೆಂಬಲ ನೀಡಲಿದೆ. ಬೆಳಗ್ಗೆಯಿಂದ ಟಿವಿಕೆ ಮತ್ತು ವಿಸಿಕೆ ನಾಯಕರು ಪ್ರತ್ಯೇಕವಾಗಿ ತಮ್ಮ ಶಾಸಕರ ಜೊತೆ ಸಭೆ ನಡೆಸಿದ್ದರು. ವಿಸಿಕೆ ಟಿವಿಕೆಗೆ ಬೆಂಬಲ ನೀಡಿರುವುದರಿಂದಾಗಿ ವಿಜಯ್ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಇಂದು ಸಂಜೆ 6 ಗಂಟೆಗೆ ಪತ್ರಿಕಾ ಹೇಳಿಕೆ ಪ್ರಕಟಿಸಲಾಗುವುದು. ಈಗಾಗಲೇ ಟಿವಿಕೆ ಕಾರ್ಯಕರ್ತರು…

Read More

ಹುರೂನ್ ವೆಲ್ತ್ ರಿಪೋರ್ಟ್: ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು ನಂ. 1 – Kannada News | Hurun India Report 2025, Bengaluru edges past Mumbai as new wealth capital

ಐಡಿಎಫ್​ಸಿ ಫಸ್ಟ್ ಪ್ರೈವೇಟ್ ಅಂಡ್ ಹುರೂನ್ ಇಂಡಿಯಾ ವೆಲ್ತ್ ರಿಪೋರ್ಟ್ ನವದೆಹಲಿ, ಡಿಸೆಂಬರ್ 18: ಟ್ರಾಫಿಕ್ ಜಂಜಾಟದ ಸಮಸ್ಯೆ ಏನೇ ಇದ್ದರೂ ಬ್ಯುಸಿನೆಸ್ ಮತ್ತು ಹಣದಲ್ಲಿ ಬೆಂಗಳೂರಿಗೆ ಸಾಟಿಯೇ ಇಲ್ಲದಂತಾಗಿದೆ. ಭಾರತೀಯ ನಗರಗಳ ಪೈಕಿ ಅತಿಹೆಚ್ಚು ಸಂಪತ್ತು ಹೊಂದಿರುವುದು ಬೆಂಗಳೂರೇ. ಹುರೂನ್ ಇಂಡಿಯಾದಿಂದ ಬಿಡುಗಡೆಯಾದ ವೆಲ್ತ್ ರಿಪೋರ್ಟ್ 2025 ವರದಿ (IDFC First Private and Hurun Indias Top-100 self-made entrepreneurs of Millenia 2025) ಪ್ರಕಾರ, ಬೆಂಗಳೂರಿನಲ್ಲೇ ಅತಿಹೆಚ್ಚು ಆಂಟ್ರಪ್ರನ್ಯೂರ್​ಗಳು ಇರುವುದು. ಹಾಗೆಯೇ, ಅತಿಹೆಚ್ಚು…

Read More