Headlines

ಯಾರೋ ಸಿಂಪಲ್ ಸುಧಾ ಗಂಡ ಅಂತೆ:ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ – Kannada News | Labour Day 2026: Congress MLC BK Hariprasad Opposes Infosys Founder Narayana Murthy’s 75 Hour Work Statement

ಬೆಂಗಳೂರು, (ಮೇ,1): ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ (Infosys Founder Narayana Murthy) ಅವರ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (Congress MLC BK Hariprasad) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಮಿಕ ದಿನಾಚರಣೆ (Labour Day 2026) ಕಾರ್ಯಕ್ರಮದ ವೇಳೆ ಕೆಲಸ ಅವಧಿ ಪ್ರಸ್ತಾಪಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂದ್ರು. ಆದ್ರೆ, ಆಯಮ್ಮ ಯಾರೋ ಸಿಂಪಲ್ ಸುಧಾ ಅಂತೆ…

Read More

ಬೆಂಗಳೂರು ಚಲನಚಿತ್ರೋತ್ಸವ: ಜನವರಿ 31ರಂದು ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ – Kannada News | Best movies on Jan 31 in 17th Bengaluru International Film Festival

ವಾರ್ತಾ ಇಲಾಖೆ, ಚಲನಚಿತ್ರ ಅಕಾಡೆಮಿ ಹಾಗೂ ಚಲನ‌ಚಿತ್ರ ವಾಣಿಜ್ಯ ಮಂಡಳಿ ಸಹಯೋಗದೊಂದಿಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFfes) ನಡೆಯುತ್ತಿದೆ. ಫೆಬ್ರವರಿ 6ರವರೆಗೂ ಸಿನಿಮಾಗಳು ಪ್ರದರ್ಶನ ಆಗಲಿವೆ. ರಾಜಾಜಿನಗರದ ಲುಲು ಮಾಲ್‍ನ ಸಿನಿಪೊಲಿಸ್‍ ಮಲ್ಟಿಪ್ಲೆಕ್ಸ್, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ಜನವರಿ 31ರಂದು ಲುಲು ಮಾಲ್​ನಲ್ಲಿ ಈ ಕೆಳಗಿನ 10 ಬೆಸ್ಟ್ ಸಿನಿಮಾಗಳನ್ನು ಸಿನಿಮಾಸಕ್ತರು ನೋಡಬಹುದು. ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ.. 1. ಕ್ಲಿಯೋ…

Read More

ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ ಮೂರನೇ ಬಾರಿ ಪರೀಕ್ಷೆ ಇರಲ್ಲ – Kannada News | Karnataka SSLC Exam: No Third Exam for Failed Students

ಬೆಂಗಳೂರು, ಏಪ್ರಿಲ್ 23: ಶಿಕ್ಷಣ ಸಚಿವ ಮಧು ಬಂಗಾರಪ್ಪನವರು 2025-26ನೇ ಸಾಲಿನ SSLC ಫಲಿತಾಂಶವನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನದಲ್ಲಿವೆ. ಈ ಬಾರಿಯ ಫಲಿತಾಂಶವು ದಾಖಲೆ ಮಟ್ಟದ ಪ್ರಗತಿ ಕಂಡಿರುವುದರಿಂದ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿಯ ಪರೀಕ್ಷೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎರಡನೇ ಪರೀಕ್ಷೆಯು ಮೇ 18 ರಿಂದ ಮೇ 25ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಪಾಸ್ ಆಗಲು…

Read More

ಗಂಡ ಹೆಂಡತಿ ಜಗಳಕ್ಕೆ ಅತ್ತೆ ಬಲಿ! ತವರಿನಿಂದ ಪತ್ನಿ ಕರೆದೊಯ್ಯುವಾಗ ಅಡ್ಡ ಬಂದಿದ್ದಕ್ಕೆ ಭೀಕರವಾಗಿ ಕೊಂದ ವ್ಯಕ್ತಿ

ಬೆಂಗಳೂರು, ಏಪ್ರಿಲ್ 13: ನಗರದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದ ಹಲ್ಲೆ ಪ್ರಕರಣವು ಇದೀಗ ಕೊಲೆ (Murder) ಪ್ರಕರಣವಾಗಿ ಮಾರ್ಪಟ್ಟಿದೆ. ಮಣಿಕಿರಣ್ ಎಂಬಾತ ತನ್ನ ಹೆಂಡತಿಯನ್ನು ಬಲವಂತವಾಗಿ ತವರು ಮನೆಯಿಂದ ಕರೆದುಕೊಂಡು ಹೋಗಲು ಮುಂದಾದಾಗ ಮಧ್ಯ ಬಂದ ಮಾಗೇಶ್ವರಿ ಎಂಬಾಕೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಹಿನ್ನೆಲೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಆಕೆ, ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಹೆಂಡತಿ ಬರಲ್ಲ ಅಂದರೂ ಬಲವಂತವಾಗಿ ಕರೆದೊಯ್ಯಲು ಮುಂದಾದ ಪತಿ ಮಣಿಕಿರಣ್ ಹಾಗೂ ಆತನ…

Read More

ಕ್ರಿಸ್ಮಸ್‌, ನ್ಯೂ ಇಯರ್‌ಗೆ ಟ್ರಿಪ್‌ ಹೋಗೋ ಪ್ಲಾನ್‌ ಇದ್ಯಾ? ಹಾಗಿದ್ರೆ ಈ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ – Kannada News | If you are planning a trip during Christmas and New Year do not visit these places

ಕ್ರಿಸ್ಮಸ್‌ (Christmas), ನ್ಯೂ ಇಯರ್‌ ಹಾಲಿಡೇ ಸಂದರ್ಭದಲ್ಲಿ ಹೆಚ್ಚಿನವರು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಎಲ್ಲಾದ್ರೂ ಟ್ರಿಪ್‌ ಹೋಗ್ತಾರೆ.  ಹೌದು ಕೆಲಸದ ಒತ್ತಡದಿಂದ ಸ್ವಲ್ಪ ಬ್ರೇಕ್‌ ತೆಗೆದುಕೊಂಡು ಕ್ರಿಸ್ಮಸ್‌ ಸಂಭ್ರಮವನ್ನು ಸವಿಯಲು, ನ್ಯೂ ಇಯರ್‌ ಪಾರ್ಟಿ ಎಂಜಾಯ್‌ ಮಾಡಲು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಟ್ರಿಪ್‌ ಹೋಗ್ತಾರೆ. ಇದೇ ರೀತಿ ನೀವು ಕೂಡ ಈ ಬಾರಿ ಟ್ರಿಪ್‌ ಪ್ಲಾನ್‌ ಮಾಡಿದ್ದೀರಾ? ಹಾಗಿದ್ರೆ ನಿಮ್ಮ ಈ ಪ್ರವಾಸವನ್ನು ಸ್ಮರಣೀಯವಾಗಿರಿಸಲು, ಜನಸಂದಣಿ, ಟ್ರಾಫಿಕ್‌ ಜಾಮ್‌ ಇತ್ಯಾದಿ ಕಿರಿಕಿರಿಯನ್ನು ಹಾಗೂ ಜೇಬಿಗೆ ಕತ್ತರಿ ಬೀಳುವುದನ್ನು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ರಾಮನಗರದಲ್ಲಿ ಮಳೆಯಾಗುವ ಮುನ್ಸೂಚನೆ; ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಏಪ್ರಿಲ್ 07: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ ಆರ್ಭಟ  (Weather Forecast) ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ, ಒಣ ಹವೆ? ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ….

Read More

ಪ್ರತಿದಿನ ನೀವೂ ಕೂಡ ಈ ತಪ್ಪುಗಳನ್ನು ಮಾಡುತ್ತಿದ್ದರೆ ಕಿವಿ ಕೇಳಿಸದಿರಬಹುದು ಎಚ್ಚರ! – Kannada News | Protect Your Hearing: Avoid These Habits

ದೇಹದ ಇತರ ಅಂಗಗಳಂತೆ ಕಿವಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದೂ ಕೂಡ ಬಹಳ ಮುಖ್ಯ. ಆದರೆ ಪ್ರತಿದಿನ ನಮಗರಿವಿಲ್ಲದಂತೆ ಮಾಡುವ ಕೆಲವು ತಪ್ಪುಗಳು ಕಿವಿಯ ಆರೋಗ್ಯಕ್ಕೆ ಹಾನಿ ಉಂಟುಮಾಡಿ, ಕೇಳುವ ಸಾಮರ್ಥ್ಯ ಅಥವಾ ಶ್ರವಣ ನಷ್ಟಕ್ಕೆ (Hearing Loss) ಕಾರಣವಾಗಬಹುದು. ಹೌದು, ಇದು ಆಶ್ಚರ್ಯ ಉಂಟು ಮಾಡಿದರೂ ಕೂಡ ಸತ್ಯ. ಬಹುತೇಕರು ಕಿವಿಯಲ್ಲಿ ಕಾಣಿಸಿಕೊಳ್ಳುವ ಸಣ್ಣ ಸಮಸ್ಯೆಗಳನ್ನೂ ದೀರ್ಘಕಾಲ ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದರಿಂದ ಕಿವಿಗೆ ಗಂಭೀರ ಹಾನಿಯಾಗಬಹುದು. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿದ್ದರೆ…

Read More

DC vs GT: ಕೊನೆಗೂ ಅಬ್ಬರಿಸಿದ ಕೆಎಲ್ ರಾಹುಲ್; ಸಿಡಿಯಿತು 41ನೇ ಅರ್ಧಶತಕ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಸೀಸನ್​ನಲ್ಲಿ ಇದು ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ರಾಹುಲ್,…

Read More

New Year 2026: ವಿಧಾನಸಭಾ ಚುನಾವಣಾ ಕದನ, ಒಂದು ರಾಷ್ಟ್ರ, ಒಂದು ಚುನಾವಣೆ, ಜನಗಣತಿ ಈ ವರ್ಷ ಏನೆಲ್ಲಾ ನಡೀಬಹುದು? – Kannada News | A Politically Packed Year Ahead: Elections, Census and Big Reforms in 2026

ನವದೆಹಲಿ, ಜನವರಿ 01: ಇಂದು ಹೊಸ ವರ್ಷ(New Year)ಕ್ಕೆ ಕಾಲಿಟ್ಟಿದ್ದೇವೆ. ಈ ವರ್ಷ ಹೊಸ ಬೆಳವಣಿಗೆಗಳಿಗೆ ದೇಶ ಸಾಕ್ಷಿಯಾಗಲಿದೆ. 2026 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ಬಗ್ಗೆ ಮಾತನಾಡುವುದಾದರೆ, ಪೂರ್ವ ಭಾರತದಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಮತ್ತು ದಕ್ಷಿಣ ಭಾರತದಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್-ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಈ ರಾಜ್ಯಗಳಲ್ಲಿ…

Read More

ಭಾರತದ ಪಾಲಿಗೆ ಇಂದು ಯಾರು ಗೆಲ್ಲಬೇಕು? ಹೀಗಿದೆ ಲೆಕ್ಕಾಚಾರ – Kannada News | Why a South Africa Win Benefits India

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.26) ಎರಡು ಪಂದ್ಯಗಳು ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಮ್ಯಾಚ್ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ. ಈ ಎರಡು ಪಂದ್ಯಗಳು…

Read More