Headlines

ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ – Kannada News | TCS Nashik Closure: ATS,NIA Probe into Organized Physical Harassment and Conversion Plot

ನಾಸಿಕ್, ಏಪ್ರಿಲ್ 16: ಭಾರತದ ಐಟಿ ದೈತ್ಯ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS)  ತನ್ನ ನಾಸಿಕ್ ಕಚೇರಿಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇವಲ ಕೆಲಸದ ಕಿರುಕುಳ ಎಂದು ಆರಂಭವಾದ ದೂರುಗಳು ಈಗ ಅತ್ಯಾಚಾರ, ಮತಾಂತರದ ಸಂಚು ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳಂತಹ ಭಯಾನಕ ಸ್ವರೂಪ ಪಡೆದುಕೊಂಡಿವೆ. ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರು ಈ ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. “ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಇದೊಂದು ಸಂಘಟಿತ ಜಾಲದಂತೆ ಕಂಡುಬರುತ್ತಿದೆ. ಹಿರಿಯ ಅಧಿಕಾರಿಗಳೇ…

Read More

ಬಾಂಗ್ಲಾದೇಶದ ಚುನಾವಣಾ ಗೆಲುವಿನ ಬಳಿಕ ಭಾರತದ ಬಗ್ಗೆ ತಾರಿಕ್ ರೆಹಮಾನ್ ಮೊದಲ ಹೇಳಿಕೆಯೇನು? – Kannada News | Bangladesh’s people come first Tarique Rahman first remark on India after election win

ಢಾಕಾ, ಫೆಬ್ರವರಿ 14: ಈ ಬಾರಿಯ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಗೆಲುವಿನ ನಂತರ ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿರುವ ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ (Bangladesh) ವಿದೇಶಾಂಗ ನೀತಿಯ ಆದ್ಯತೆಗಳ ಕುರಿತು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ನನಗೆ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ. ಅದರಲ್ಲಿ ರಾಜಿಯಾಗುವ ಮಾತೇ ಇಲ್ಲ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ತಾರಿಕ್ ರೆಹಮಾನ್, “ನಮಗೆ ಬಾಂಗ್ಲಾದೇಶ ಮತ್ತು ಬಾಂಗ್ಲಾದೇಶದ ಜನರೇ ಮೊದಲು….

Read More

ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್ – Kannada News | This is why Rajath Kishan latest reel creates controversy in Mysore

ಇದು ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡ. ಇತಿಹಾಸದ ಸ್ಮಾರಕ, ಸರ್ಕಾರಿ ಆಸ್ತಿ, ಪಾರಂಪರಿಕ ಮಹತ್ವ ಹೊಂದಿರುವ ಕಟ್ಟಡ. ಇದೇ ಕಟ್ಟಡದ ಮುಂದೆ ಬಿಗ್‌ಬಾಸ್ ಖ್ಯಾತಿಯ ರಜತ್ (Rajath Kishan) ಸಿಗರೇಟ್ ಸೇದುತ್ತಾ, ಕಾರಿನಿಂದ ಇಳಿಯುತ್ತಾ ವಿಲನ್ ಲುಕ್‌ನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ. ಕಪ್ಪು ಉಡುಪು, ಬಿಂದಾಸ್ ಸ್ಟೈಲ್, ಬಾಯಲ್ಲಿ ಸಿಗರೇಟ್ ಇಟ್ಟುಕೊಂಡು ರೀಲ್ಸ್ ಮತ್ತು ವಿಡಿಯೋಗಳನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಗೆ ಅಪ್‌ಲೋಡ್ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಲಕ್ಷ್ಮಿಪುರಂ ಪೊಲೀಸರು ಪ್ರಾಥಮಿಕವಾಗಿ ಎನ್‌ಸಿಆರ್ ದಾಖಲಿಸಿದ್ದಾರೆ. ಅನುಮತಿ…

Read More

ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು – Kannada News | Russian oil cargoes turning towards India amidst West Asia crisis

ನವದೆಹಲಿ, ಮಾರ್ಚ್ 5: ಪಶ್ಚಿಮ ಏಷ್ಯನ್ ಯುದ್ಧದಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ ಭಾರತವು ಪೆಟ್ರೋಲಿಯಂ ಕೊರತೆಗೆ ಸಿಲುಕುತ್ತಿದೆ. ಇದೇ ಹೊತ್ತಲ್ಲಿ ರಷ್ಯಾ ದೇಶದಿಂದ ನೆರವಿನ ಹಸ್ತ ಸಿಕ್ಕಿದೆ. ಬ್ಲೂಮ್​ಬರ್ಗ್ ವರದಿ ಪ್ರಕಾರ ರಷ್ಯಾದಿಂದ ತೈಲ ಹೊತ್ತ ಮೂರು ಹಡಗುಗಳು (Oil cargoes) ಭಾರತಕ್ಕೆ ಬರುತ್ತಿವೆ. ಇದರಲ್ಲಿ ಒಂದು ಹಡಗು ನಿನ್ನೆಯೇ (ಫೆ. 4) ಭಾರತಕ್ಕೆ ಬಂದಾಗಿದೆಯಂತೆ. ಈ ಮೂರು ಹಡಗುಗಳಲ್ಲಿ 21 ಲಕ್ಷಕ್ಕೂ ಅಧಿಕ ಬ್ಯಾರಲ್ ತೈಲ ಇದೆ. ಒಡುನೆ, ಮಟಾರಿ ಮತ್ತು ಇಂದ್ರಿ…

Read More

Palmistry: ಕೈಯಲ್ಲಿ ಆರು ಬೆರಳುಗಳಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News

ಮನುಷ್ಯನ ಭವಿಷ್ಯ, ವ್ಯಕ್ತಿತ್ವ ಮತ್ತು ಸ್ವಭಾವವನ್ನು ತಿಳಿಯಲು ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದಂತಹ ಹಲವು ಸಾಂಪ್ರದಾಯಿಕ ವಿಧಾನಗಳು ನಮ್ಮಲ್ಲಿ ಬಳಕೆಯಲ್ಲಿವೆ. ವಿಶೇಷವಾಗಿ ಹಸ್ತಸಾಮುದ್ರಿಕ ಶಾಸ್ತ್ರದ (Palmistry) ಪ್ರಕಾರ, ಒಬ್ಬ ವ್ಯಕ್ತಿಯ ಕೈಯ ಆಕಾರ, ರೇಖೆಗಳು ಮತ್ತು ಬೆರಳುಗಳ ರಚನೆಯು ಆತನ ಜೀವನದ ಹಲವು ಆಸಕ್ತಿದಾಯಕ ರಹಸ್ಯಗಳನ್ನು ಬಹಿರಂಗಪಡಿಸುತ್ತದೆ ಎಂದು ನಂಬಲಾಗಿದೆ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಕೈಯಲ್ಲಿ ಐದು ಬೆರಳುಗಳಿರುತ್ತವೆ. ಆದರೆ, ಕೆಲವು ಜನರು ಹುಟ್ಟಿನಿಂದಲೇ ಆರನೇ ಬೆರಳನ್ನು ಹೊಂದಿರುತ್ತಾರೆ. ಈ ಅಪರೂಪದ ಲಕ್ಷಣದ ಹಿಂದಿನ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ….

Read More

IPL: ಐಪಿಎಲ್ ಇತಿಹಾಸದಲ್ಲಿ ಪರ್ಪಲ್ ಕ್ಯಾಪ್ ಗೆಲ್ಲದ ಐವರು ಲೆಜೆಂಡರಿ ಬೌಲರ್​ಗಳಿವರು

19ನೇ ಆವೃತ್ತಿಯ ಐಪಿಎಲ್​ ಆರಂಭಕ್ಕೂ ಮುನ್ನ ಕಳೆದ 18 ಆವೃತ್ತಿಗಳ ಸ್ವಾರಸ್ಯಕರ ಸಂಗತಿಗಳ ಮೇಲೆ ಕಣ್ಣು ಹಾಯಿಸೋಣ. ಅದರಂತೆ ಐಪಿಎಲ್‌ನ 18 ಆವೃತ್ತಿಗಳ ಇತಿಹಾಸದಲ್ಲಿ ಒಟ್ಟು 15 ಬೌಲರ್‌ಗಳು ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಒಂದು ಆವೃತ್ತಿಯಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಈ ಪಟ್ಟಿಯಲ್ಲಿ, ಭುವನೇಶ್ವರ್ ಕುಮಾರ್ , ಹರ್ಷಲ್ ಪಟೇಲ್ ಮತ್ತು ಡ್ವೇನ್ ಬ್ರಾವೋ ಎಂಬ ಮೂವರು ಕ್ರಿಕೆಟಿಗರು ಮಾತ್ರ ಎರಡು ಬಾರಿ ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಇವರ…

Read More

ICC Rankings: ರನ್ ಗಳಿಸದ ಕಿಶನ್​ಗೆ ಅಗ್ರಸ್ಥಾನ; ರನ್ ಗಳಿಸಿದ ಅಭಿಷೇಕ್​ಗೆ 2ನೇ ಸ್ಥಾನ

ಐಸಿಸಿ ಇಂದು ಬಿಡುಗಡೆ ಮಾಡಿರುವ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ಇಬ್ಬರು ಬ್ಯಾಟರ್​ಗಳ ಪಾರುಪತ್ಯ ಮುಂದುವರೆದಿದೆ. ಅಚ್ಚರಿಯ ಸಂಗತಿಯೆಂದರೆ ಪ್ರಸ್ತುತ ರನ್ ಬರ ಎದುರಿಸುತ್ತಿರುವ ಇಶಾನ್ ಕಿಶನ್ ಅಗ್ರಸ್ಥಾನದಲ್ಲಿ ಮುಂದುವರೆದರೆ, ರನ್ ಗಳಿಸುತ್ತಿರುವ ಅಭಿಷೇಕ್ ಶರ್ಮಾ ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇಲ್ಲಿ ಇನ್ನೊಂದು ಗಮನಿಸಬೇಕಾದ ಅಂಶವೆಂದರೆ ಕಿಶನ್ ಅವರ ರೇಟಿಂಗ್ ಪಾಯಿಂಟ್ ಕೂಡ ಹೆಚ್ಚಾಗಿದೆ (PC-PTI). ಐಸಿಸಿ ಬಿಡುಗಡೆ ಮಾಡಿರುವ ಸಾಪ್ತಾಯಿಕ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಇಶಾನ್ ಕಿಶನ್ 897 ರೇಟಿಂಗ್ ಪಾಯಿಂಟ್‌ ಹೊಂದಿದ್ದರೆ,…

Read More

ವಿಜಯಪುರ ಶಾಸಕ ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ

ಕೋಲಾರ, ಮಾರ್ಚ್​​ 27: ನಗರದಲ್ಲಿ ಶ್ರೀರಾಮನವಮಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಎಂ.ಜಿ.ರಸ್ತೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಆಯೋಜಿಸಿದ್ದ 10ನೇ ವರ್ಷದ ರಾಮೋತ್ಸವ ಸಮಾರಂಭ ಇದಾಗಿತ್ತು. ಈ ಸಂದರ್ಭದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆಗೆ ಯತ್ನಾಳ್ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಮುನಿಸ್ವಾಮಿ, ನಾಗಲಾಪುರ ಮಠದ ತೇಜೇಶಲಿಂಗ ಶಿವಚಾರ್ಯ ಸ್ವಾಮಿಜಿ, ಶ್ರೀರಾಮಸೇನೆಯ ಶ್ರೀನಿವಾಸ್ ಗುರೂಜಿ ಸೇರಿದಂತೆ ಹಲರು ಉಪಸ್ಥಿತರಿದ್ದರು. ವಿಜಯಪುರ ಶಾಸಕರನ್ನು ನೋಡಲು ಜನಸಾಗರವೇ ಕಾರ್ಯಕ್ರಮಕ್ಕೆ ಹರಿದುಬಂದಿತ್ತು. ಮತ್ತಷ್ಟು ವಿಡಿಯೋ…

Read More

ಮನೆಯಲ್ಲಿರುವ ಇಲಿಗಳಿಂದ ಹಂಟಾವೈರಸ್ ಬರುತ್ತದೆಯೇ? ಈ ಲಕ್ಷಣಕಂಡುಬಂದರೆ ನಿರ್ಲಕ್ಷ್ಯ ಮಾಡಬೇಡಿ – Kannada News | Early Hantavirus Symptoms After Rat Exposure: When To Seek Medical Help

ಪ್ರಪಂಚದ ಹಲವೆಡೆ ಹಂಟಾವೈರಸ್ (Hantavirus) ಬಗ್ಗೆ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಭಯವೂ ಹೆಚ್ಚಾಗಿದೆ. ಸಾಮಾನ್ಯವಾಗಿ ಈ ವೈರಸ್ ಸೋಂಕಿತ ಇಲಿಗಳ ಮಲ, ಮೂತ್ರ ಮತ್ತು ಲಾಲಾರಸದ ಮೂಲಕ ಮಾನವರಿಗೆ ಹರಡಬಹುದು ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಮನೆಗಳಲ್ಲಿ ಇಲಿಗಳಿರುವುದು ಸಾಮಾನ್ಯವಾದರೂ, ಇದರಿಂದಲೇ ವೈರಸ್ ಹರಡುತ್ತದೆ ಎಂಬುದಲ್ಲ. ಆದರೆ ಸ್ವಚ್ಛತೆಯ ಕೊರತೆ ಮತ್ತು ಇಲಿಗಳ ಹೆಚ್ಚಳ ಸೋಂಕಿನ ಅಪಾಯವನ್ನು ಹೆಚ್ಚಿಸಬಹುದು. ವೈದ್ಯಕೀಯವಾಗಿ “ಹಂಟಾವೈರಸ್ ಪಲ್ಮನರಿ ಸಿಂಡ್ರೋಮ್” ಎಂದು ಕರೆಯಲಾಗುವ ಈ ಸೋಂಕು ಮುಖ್ಯವಾಗಿ ಸೋಂಕಿತ ಇಲಿಗಳ ಸಂಪರ್ಕದಿಂದ…

Read More

ಗದಗದಲ್ಲಿ ಮುಂದುವರೆದ ಹಿಂದೂ ದೇವರ ಮೇಲಿನ ಅಟ್ಟಹಾಸ: 2 ಗ್ರಾಮಗಳಲ್ಲಿ ಮೂರ್ತಿಗಳು ಧ್ವಂಸ – Kannada News | Miscreants Targets Hindu Temples In Gadag District, two Village Gods destroyed

ಗದಗ, (ಫೆಬ್ರವರಿ 19): ಜಿಲ್ಲೆಯಲ್ಲಿ ಹಿಂದೂ ದೇವರಗಳ (Hindu God) ಮೇಲಿನ ದಾಳಿ ಮುಂದುವರೆದಿದೆ. ಮೊನ್ನೇ ಶಿವರಾತ್ರಿ ಸಂಭ್ರಮದ ಮಧ್ಯೆ ದುಷ್ಕರ್ಮಿಗಳು ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದರು. ಇದರ ಬೆನ್ನಲ್ಲೇ ಇದೀಗ ಗದಗ (Gadag) ಜಿಲ್ಲೆಯ ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ದೇವರು ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳು ಹಿಂದೂ ದೇವರುಗಳನ್ನು ಟಾರ್ಗೆಟ್ ಮಾಡಿದ್ರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಮಲ್ಲಿಕಾರ್ಜುನಪುರದ ಗಾಳಿ ಬಸವೇಶ್ವರ ದೇವಸ್ಥಾನ ಶಿವಲಿಂಗ, ಪಾಣಿಪೀಠ…

Read More