Headlines

‘ನಾಗಬಂಧಂ’ ಚಿತ್ರಕ್ಕಾಗಿ ಸಸ್ಯಹಾರಿಗಳಾದ ಚಿತ್ರತಂಡ: ರಹಸ್ಯ ಬಿಚ್ಚಿಟ್ಟ ನಟಿ ನಭಾ ನಟೇಶ್ – Kannada News | Naba Natesh on Nagabandham: Unique Parvati Role, Grand Sets and 5000 Dancers

ನಟಿ ನಭಾ ನಟೇಶ್ ಅವರು ಕನ್ನಡದವರು. ಸದ್ಯ ಪರಭಾಷೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಒಳ್ಳೊಳ್ಳೆಯ ಆಫರ್​​ಗಳು ಹುಡುಕಿ ಬರುತ್ತಿವೆ. ಈಗ ವಿರಾಟ್ ಕರ್ಣ ಹಾಗೂ ಅಭಿಷೇಕ್ ನಾಮಾ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ನಾಗಬಂಧಂ’ ಸಿನಿಮಾದಲ್ಲಿ ನಭಾ (Nabha Natesh) ನಟಿಸಿದ್ದಾರೆ. ಇಡೀ ಕಥೆಗೆ ಟ್ವಿಸ್ಟ್ ಕೊಡುವ ಪಾತ್ರ ಅವರದ್ದಂತೆ. ಸಿನಿಮಾ ಜುಲೈ 3ರಂದು ತೆರೆಗೆ ಬರಲು ಸಜ್ಜಾಗಿದೆ. ನಭಾ ನಟೇಶ್, ತಮ್ಮ ಪಾತ್ರ ಹಾಗೂ ಶೂಟಿಂಗ್ ಸೆಟ್‌ನ ರೋಚಕ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಇದುವರೆಗೆ ಮಾಡದ ವಿಭಿನ್ನ ಪಾತ್ರ…

Read More

UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಕೋಲಾರ, ಮಾರ್ಚ್​ 07: ಯುಪಿಎಸ್‌ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ. ಸಾಗರ್ ಮೂಲತಃ ಕೋಲಾರ ಜಿಲ್ಲೆಯ ನೆನಮನಹಳ್ಳಿ ನಿವಾಸಿಯಾಗಿದ್ದು, ಅವರ ತಂದೆ-ತಾಯಿ ಇಬ್ಬರೂ ರೈತರು….

Read More

ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ – Kannada News | Saketh Sreenivasaiah from Karnataka Missing in California, Indian Consulate Launches Search Operation

ಸಾಕೇತ್ ಶ್ರೀನಿವಾಸಯ್ಯImage Credit source: LinkedIn/Saketh Sreenivasaiah ನವದೆಹಲಿ, ಫೆಬ್ರವರಿ 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ (Karnataka)ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ (University of California, Berkeley) ಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು…

Read More

ಕರ್ನಾಟಕದಲ್ಲೇ ಅತಿ ಎತ್ತರದ ಶ್ರೀಕೃಷ್ಣ ಮೂರ್ತಿ ಅಪಾಯದಲ್ಲಿ! ಐತಿಹಾಸಿಕ ಲಕ್ಕುಂಡಿ ಬಳಿಯೇ ಇದ್ದರೂ ನಿರ್ಲಕ್ಷ್ಯ – Kannada News | Karnataka’s Tallest Krishna Idol Near Lakkundi Faces Neglect: Why Jantli Shirur Temple Is Rarer Than Udupi Krishna

ಕರ್ನಾಟಕದಲ್ಲೇ ಅತಿ ಎತ್ತರದ ಶ್ರೀಕೃಷ್ಣ ಮೂರ್ತಿImage Credit source: tv9 ಗದಗ, ಫೆಬ್ರವರಿ 2: ಗದಗ (Gadag) ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿಶಿರೂರ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀಕೃಷ್ಣ ದೇವಾಲಯ ಅವ್ಯವಸ್ಥೆಯ ಆಗರವಾಗಿದ್ದು, ಆಡಳಿತದ ನಿರ್ಲಕ್ಷ್ಯದಿಂದ ನಲುಗಿ ಹೋಗಿದೆ. ಇದೀಗ ಗ್ರಾಮಸ್ಥರು ದೇಗುಲದ ಜೀರ್ಣೋದ್ಧಾರಕ್ಕೆ ಆಗ್ರಹಿಸಿದ್ದಾರೆ. ಇಡೀ ಕರ್ನಾಟಕದಲ್ಲೇ ಅತೀ ಎತ್ತರದ ಕೃಷ್ಣನ ಮೂರ್ತಿ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾದ ದೇವಸ್ಥಾನ ಇದಾಗಿದೆ. ಸುಮಾರು ಐದು ಅಡಿ ಎತ್ತರದ ಅಪರೂಪದ ಶ್ರೀ ಕೃಷ್ಣ ಮೂರ್ತಿಯನ್ನು ಹೊಂದಿರುವ ಈ ದೇವಾಲಯವನ್ನು ಕಲ್ಯಾಣ…

Read More

ಮಂಗಳೂರು: ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ – Kannada News | Man unalives woman named Lavanya at B.C road bus stand, Bantwal: One sided Love suspected, Accused Arrested

ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯೊಬ್ಬಳ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಕ್ಕೆಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ಈ ಹೇಯ ಕೃತ್ಯ ಎಸಗಿದ್ದು, ಮಂಗಳೂರು ಹೊರವಲಯದ ವಾಮಂಜೂರು ಪಚ್ಚನಾಡಿ ಬಳಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು? ಮೃತ ಲಾವಣ್ಯ ಕಲ್ಲಡ್ಕದ…

Read More

ಹೆಸರು ಪ್ರಸ್ತಾಪವಾದರೆ ಕ್ರಿಮಿನಲ್ ಆಗಲ್ಲ: ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್ – Kannada News | Priyank Kharge’s First Reaction to Chinnayya’s Allegations Against Prakash Raj in Dharmasthala Case

ಬೆಂಗಳೂರು, ಜೂನ್ 12: ಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಕ್​ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ. ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳಿದೆ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಪ್ರಕರಣವು ನ್ಯಾಯಾಲಯದಲ್ಲಿದ್ದು, ವಿಶೇಷ ತನಿಖಾ ದಳ (ಎಸ್ಐಟಿ)ಗೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಸ್ಐಟಿ ಮುಖ್ಯಸ್ಥರು…

Read More

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು: ಭೀಕರ ದೃಶ್ಯ ಸೆರೆ

ಬೀದರ್​​, ಏಪ್ರಿಲ್​​ 03: ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್​​ ಕಾನ್ಸ್​ಟೇಬಲ್​ ಕಾರು ಹರಿದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಭಾಲ್ಕಿ ಪಟ್ಟಣದ ನಿವಾಸಿ ಜ್ಞಾನಬಾಯಿ(45) ಸ್ಥಿತಿ ಗಂಭೀರವಾಗಿದ್ದು, ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಮೇಹಕರ್ ಪೊಲೀಸ್ ‌ಠಾಣೆಯ ಪಿಸಿ ಉಮಾಕಾಂತ್ ಕಾರು ಮಹಿಳೆ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಜ್ಞಾನಬಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಭಾಲ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಮತ್ತು ಸ್ಥಳದಲ್ಲಿದ್ದ…

Read More

Gold Rate: ಆಭರಣ ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ – Kannada News | Gold Price Today on 18th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 18: ಭಾರತದಲ್ಲಿ ಬಂಗಾರದ ಬೆಲೆ (Gold Rates) ಇತ್ತೀಚಿನ ವಾರಗಳಿಂದ ಬಹಳ ಏರಿಳಿತಗಳನ್ನು ಕಾಣುತ್ತಿದೆ. ಸತತವಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇದೀಗ ಸತತ ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 13,850 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 15,110 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಇಂದು ಗುರುವಾರ ಗ್ರಾಮ್​ಗೆ 5 ರೂ ತಗ್ಗಿದೆ. ಇದರೊಂದಿಗೆ ಭಾರತದಲ್ಲಿ ಇದರ ಬೆಲೆ 260 ಮತ್ತು 270 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ನವ ವಿವಾಹಿತೆ ಆತ್ಮಹತ್ಯೆ ಕೇಸ್: ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ! ಗಾನವಿ ಅಮ್ಮ ನೋವಿನ ಮಾತು – Kannada News | Bengaluru Newlywed Woman Death Case: Mother Alleges Harassment by Mother in Law, Reveals Painful Details

ಬೆಂಗಳೂರು, ಡಿಸೆಂಬರ್ 27: ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದೆ. ಗಾನವಿ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಆತನ ತಾಯಿ ಸಹ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಗಾನವಿ ತಾಯಿ ಮಾತನಾಡಿದ್ದು, ಆಕೆಗೆ ಗಂಡ ಮನೆಯಲ್ಲಿ ಬಹಳ ಹಿಂಸೆ ನೀಡಲಾಗುತ್ತಿತ್ತು ಎಂದಿದ್ದಾರೆ. ಮದುವೆಯಾದ ಒಂದೂವರೆ ತಿಂಗಳಾದರೂ ಗಾನವಿಗೆ ಪತಿಯಿಂದ ಪ್ರೀತಿ ಸಿಕ್ಕಿರಲಿಲ್ಲ. ಅತ್ತೆ ತನ್ನ ಮಗಳನ್ನು ಪತಿಯ ಪಕ್ಕದಲ್ಲಿ ಕುಳಿತುಕೊಳ್ಳಲೂ ಬಿಡುತ್ತಿರಲಿಲ್ಲ. ಸರಿಯಾಗಿ ಊಟ ನೀಡದೆ ಸತಾಯಿಸುತ್ತಿದ್ದರು. ಆದರೂ ಗಾನವಿ…

Read More

ನಾವು ಫ್ರೆಂಡ್ಸ್; ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ

ಟೆಹ್ರಾನ್, ಮಾರ್ಚ್ 26: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ (Strait of Hormuz) ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ಹಡಗುಗಳ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿರುವ ಪರ್ಷಿಯನ್ ಕೊಲ್ಲಿಯ ಕಿರಿದಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಕಳೆದ ತಿಂಗಳು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದಾಗಿನಿಂದ ಇರಾನ್ ಬಂದ್ ಮಾಡಿತ್ತು. ಇದೀಗ…

Read More